ದೇವನಹಳ್ಳಿ (Devanahalli) ರೈತರ ಹೋರಾಟಕ್ಕೆ ಮಣಿದ ರಾಜ್ಯ ಸರ್ಕಾರವು (State Govt) ಕೊನೆಗೂ ಕೊಟ್ಟ ಮಾತಿನಂತೆ ಚನ್ನರಾಯಪಟ್ಟಣ (Channarayapatna) ಹೋಬಳಿಯ 13 ಗ್ರಾಮಗಳ 1777 ಎಕರೆ ಭೂ ಸ್ವಾಧೀನ ಪ್ರಕ್ರಿಯೆಯಿಂದ ಕೈ ಬಿಡಲು ನಿರ್ಧರಿಸಿದೆ.
ರಾಜ್ಯ ಕಾಂಗ್ರೆಸ್ನಲ್ಲಿ (Congress) ಬಣ ಬಡಿದಾಟ, ಪವರ್ ಶೇರಿಂಗ್ (Power Sharing) ಹಾಗೂ ಬ್ರೇಕ್ಫಾಸ್ಟ್ ಮೀಟಿಂಗ್ (Breakfast Meeting) ನಡುವೆ ಡಿ.9 ರಂದು ನಡೆಯುವ ಶಾಸಕಾಂಗ ಪಕ್ಷದ ಸಭೆ (CLP Meeting) ಕರೆಯಲಾಗಿದ್ದು, ತೀವ್ರ ಕುತೂಹಲ ಹುಟ್ಟಿಸಿದೆ.
ಕಾಂತಾರ ಚಾಪ್ಟರ್ 1 (Kantara) ಸಿನಿಮಾ ಯಶಸ್ಸಿನ ಹಿನ್ನೆಲೆಯಲ್ಲಿ ನಟ ರಿಷಬ್ ಶೆಟ್ಟಿ (Rishab Shetty) ಹಾಗೂ ಚಿತ್ರ ತಂಡಮಂಗಳೂರಿನ ಬಾರೆಬೈಲು ವರಾಹ ಪಂಜುರ್ಲಿ, ಜಾರಂದಾಯ ಮತ್ತು ಬಂಟ ದೈವಸ್ಥಾನದಲ್ಲಿ ಹರಕೆ ನೇಮೋತ್ಸವದಲ್ಲಿ ಭಾಗವಹಿಸಿದ್ದಾರೆ.
ಕಾಂತಾರ ಚಾಪ್ಟರ್ 1 (Kantara) ಸಿನಿಮಾ ಯಶಸ್ಸಿನ ಹಿನ್ನೆಲೆಯಲ್ಲಿ ನಟ ರಿಷಬ್ ಶೆಟ್ಟಿ (Rishab Shetty) ಹಾಗೂ ಚಿತ್ರ ತಂಡಮಂಗಳೂರಿನ ಬಾರೆಬೈಲು ವರಾಹ ಪಂಜುರ್ಲಿ, ಜಾರಂದಾಯ ಮತ್ತು ಬಂಟ ದೈವಸ್ಥಾನದಲ್ಲಿ ಹರಕೆ ನೇಮೋತ್ಸವದಲ್ಲಿ ಭಾಗವಹಿಸಿದ್ದಾರೆ.
ನಟ ಶಾರುಖ್ ಖಾನ್ (Shahrukh Khan) ಮಗ ಆರ್ಯನ್ ಖಾನ್ (Aryan Khan) ಮತ್ತೆ ಕೆಟ್ಟ ಕಾರಣಕ್ಕೆ ಸುದ್ದಿಯಲ್ಲಿದ್ದಾನೆ. ಡ್ರಗ್ಸ್ ಕೇಸ್ನಲ್ಲಿ ಜೈಲು ಸೇರಿದ್ದರೂ ಆರ್ಯನ್ ಖಾನ್ಗೆ ಬುದ್ಧಿ ಬಂದಂತೆ ಕಾಣಿಸುತ್ತಿಲ್ಲ. ಇತ್ತೀಚೆಗೆ ಬೆಂಗಳೂರಿಗೆ ಬಂದಿದ್ದ ಆರ್ಯನ್ ಖಾನ್, ಪಬ್ನಲ್ಲಿ ನಿಂತು ಮಧ್ಯದ ಬೆರಳು ತೋರಿಸಿ ದುರ್ವರ್ತನೆ ತೋರಿದ್ದಾನೆ. ಈ ವಿಡಿಯೋ ಈಗ ವೈರಲ್ ಆಗಿದೆ