ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೆ ಹೆಚ್ಚುತ್ತಿರುವ ಡೆಂಘಿ ಜ್ವರದ ಭೀತಿ ನಡುವೆ ಇದೀಗ ಪ್ಯಾರಸಿಟಮಾಲ್ ಮಾತ್ರೆಗಳ ಕೊರತೆ ಎದುರಾಗಿದೆ ಎಂಬ ಸುದ್ದಿ ಹರಡಿತ್ತು.
ಆದರೆ ಈ ಕುರಿತು ಸ್ಯಪಷ್ನ್ನುಟನೆ ನೀಡಿರುವ ಕರ್ನಾಟಕ ರಾಜ್ಯ ವೈದ್ಯಕೀಯ...
ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್ ಒಳಿತಿಗಾಗಿ ಪತ್ನಿ ವಿಜಯಲಕ್ಷ್ಮಿ ನ್ಯಾಯಾಲಯದ ಹೋರಾಟದ ಜೊತೆಗೆ ದೇವರ ಬಳಿಯೂ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ.
ಶನಿವಾರ ಬಂಡೆ ಮಹಾಕಾಳಿ ದೇವಸ್ಥಾನಕ್ಕೆ ತೆರಳಿದ ಅವರು ಪತಿಯ ಒಳಿತಿಗಾಗಿ...
ಬೆಂಗಳೂರು : ಲೋಕಸಭಾ ಚುನಾವಣೆಯ ಪ್ರಚಾರಕ್ಕೆ ತೆರಳುವ ವೇಳೆ ಅಪಘಾತವಾಗಿ ಕಾಲಿನ ಮೊಣಕಾಲು ಚಿಪ್ಪಿಗೆ ಬಲವಾದ ಪೆಟ್ಟು ತಿಂದಿದ್ದ ಮಣಿಕಂಟ ಅವರಿಗೆ ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿಕೆಶಿ ಅವರು ಸ್ಥಳದಲ್ಲೇ 25...
ಬೆಂಗಳೂರು: ಕೆಎಸ್ಆರ್ ಬೆಂಗಳೂರು ರೈಲು ನಿಲ್ದಾಣಕ್ಕೆ ಏರ್ಪೊರ್ಟ್ ಲುಕ್ ನೀಡಲು ರೈಲ್ವೇ ಇಲಾಖೆ ಸಜ್ಜಾಗಿದೆ.
ವಿಮಾನ ನಿಲ್ದಾಣದ ದರ್ಜೆಗೇರಿಸಿ ಉತ್ತಮ ಸೌಲಭ್ಯಗಳನ್ನು ಜನರಿಗೆ ಕಲ್ಪಿಸಲು ಮುಂದಾಗಿರುವ ರೈಲ್ವೇ ಇಲಾಖೆ, ಇದಕ್ಕಾಗಿ ಅಂದಾಜು ₹ 1,000...
ಜಮ್ಮು & ಕಾಶ್ಮೀರ : ಕುಲ್ಗಾಮ್ ಜಿಲ್ಲೆಯಲ್ಲಿ ಭದ್ರತಾ ಪಡೆ ಮತ್ತು ಉಗ್ರರ ನಡುವೆ 2 ಪ್ರತ್ಯೇಕ ಸ್ಥಳದಲ್ಲಿ ಇಂದು ಗುಂಡಿನ ಕಾಳಗ ನಡೆದಿದ್ದು, ನಾಲ್ವರು ಉಗ್ರರನ್ನು ಭಾರತೀಯ ಸೇನೆಯ ಯೋಧರು ಮಟ್ಯಾಶ್...
ಬೆಂಗಳೂರು : ಕೆಪಿಸಿಸಿಯ ಭಾರತ್ ಜೋಡೋ ಸಭಾಂಗಣದಲ್ಲಿ ಜು.13ರಂದು ಸಿಎಂ ಸಿದ್ದರಾಮಯ್ಯ ಅವರು ಕಾರ್ಯಕರ್ತರ ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರು ತಿಳಿಸಿದರು.
ಈ ಬಗ್ಗೆ ಮಾತನಾಡಿ,...
ಬೆಂಗಳೂರು : 'ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ನಾನೇ..ಈ ಬಗ್ಗೆ ಕುಮಾರಸ್ವಾಮಿ ಅವರ ಬಳಿ ಮಾತನಾಡಿದ್ದೇನೆ. ಅಧಿಕೃತ ಘೋಷಣೆಯೊಂದೇ ಬಾಕಿ ಇದೆ' ಎಂದು ಹೇಳಿದ್ದ ಚನ್ನಪಟ್ಟಣದ ಮಾಜಿ ಶಾಸಕ...
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 14 ನೇ ಆರೋಪಿ ಪ್ರದೋಶ್ ಸ್ನೇಹಿತ ಕಾರ್ತಿಕ್ ಪುರೋಹಿತ್ ಅವರ ವಿಚಾರಣೆಯನ್ನು ಇಂದು ನಡೆಸಲಾಗಿತ್ತು. ವಿಚಾರಣೆ ಅಂತ್ಯಗೊಂಡ ಬಳಿಕ ಕಾರು ಚಾಲಕ ಕಾರ್ತಿಕ್ ಪುರೋಹಿತ್ ಮಾಧ್ಯಮಗಳಿಗೆ...
ಬೆಂಗಳೂರೂ : 'ಏನ್ ಕುಮಾರಸ್ವಾಮಿ ಅವರಿಗೆ ಮಾತ್ರ ರಾಜಕಾರಣ ಮಾಡೋಕೆ ಬರುತ್ತಾ..? ನಮಗೂ ಬರುತ್ತೆ. ಆದರೆ ನಮಗೆ ಜನರ ಸೇವೆಯೇ ಮುಖ್ಯ' ಎಂದು ಡಿಸಿಎಂ ಡಿಕೆ ಶಿವಕುಮಾರ್ ಅವರು ಹೆಚ್ಡಿಕೆ ವಿರುದ್ಧ ಹರಿಹಾಯ್ದರು.
ಕೆಪಿಸಿಸಿ...
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರ ಪತ್ನಿಗೆ ಜಮೀನು ಕೊಟ್ಟಿದ್ದೇ ಬಿಜೆಪಿ ಸರ್ಕಾರ. ಬಿಜೆಪಿ ಅವಧಿಯ ಹಗರಣ ಮುಚ್ಚಿ ಹಾಕುವ ಯತ್ನ ನಡೆದಿದ್ದು, ಸಿಎಂ ಸಿದ್ದರಾಮಯ್ಯರನ್ನು ಸಿಲುಕಿಸುವ ಷಡ್ಯಂತ್ರ ನಡೆದಿದೆ ಎಂದು ಸಚಿವ ಎನ್...
ಕೋಲಾರ : 30 ಸಾವಿರ ಲಂಚ ಪಡೆಯುವಾಗ ಇಬ್ಬರು ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತರ ಬಲೆಗೆ ಬಿದ್ದ ಘಟನೆ ಜಿಲ್ಲೆಯ ಮಾಲೂರು ತಾಲೂಕು ಕಚೇರಿಯಲ್ಲಿ ನಡೆದಿದೆ.
ಭೂ ದಾಖಲೆಗಳ ವಿಭಾಗದ ಸಹಾಯಕ ನಿದೇರ್ಶಕಿ...
ನವದೆಹಲಿ : ಮಾಜಿ ಉಪ ಪ್ರಧಾನಿ ಹಾಗೂ ಬಿಜೆಪಿ ಹಿರಿಯ ನಾಯಕ ಎಲ್.ಕೆ.ಅಡ್ವಾಣಿ ಅವರು ನಿಧನರಾಗಿದ್ದಾರೆಂದು ತಪ್ಪು ಮಾಹಿತಿ ಗ್ರಹಿಸಿದ ಕೇಂದ್ರ ಸಚಿವ ವಿ.ಸೋಮಣ್ಣ ಅವರು ಶ್ರದ್ಧಾಂಜಲಿ ಸಲ್ಲಿಸುವ ಮೂಲಕ ಯಡವಟ್ಟು ಮಾಡಿಕೊಂಡಿದ್ದಾರೆ.
ಇಂದು...
ಬೆಂಗಳೂರು : ತನ್ನ ವ್ಯಾಪ್ತಿಯೊಳಗೆ ಬುರುವ ವಿದ್ಯುತ್ ಕಂಬಗಳಲ್ಲಿ ಅಳವಡಿಸಿರುವ ಅನಧಿಕೃತ ಎಲ್ಲಾ OFC , ಡಾಟ ಹಾಗೂ ಡಿಶ್ ಕೇಬಲ್ ಗಳನ್ನು ಸೋಮವಾರದೊಳಗೆ (ಜು.8) ತೆರವು ಮಾಡಬೇಕು ಎಂದು ಬೆಸ್ಕಾಂ ಆದೇಶ...
ದಕ್ಷಿಣ ಕನ್ನಡ : ಮಳೆಗಾಲ ಮುಗಿಯುವವರೆಗೆ ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯಲ್ಲಿ ಟ್ರೆಕ್ಕಿಂಗ್ ನಿಷೇಧಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶಿಸಿದ್ದಾರೆ. ಅದರೊಂದಿಗೆ ಜಲ ಪ್ರದೇಶಗಳಿಗೆ ತೆರಳದಂತೆ ಪ್ರವಾಸಿಗರಿಗೆ ಸೂಚಿಸಲಾಗಿದೆ
ರಾಜ್ಯದ ಹಲವು ಜಿಲ್ಲೆಗಳಲ್ಲಿ...
ಬೆಂಗಳೂರು: ಪೊಲೀಸ್ ಅಧಿಕಾರಿಗಳ ಜೊತೆ ನಡೆದ ಸಭೆಯ ಲಿಸ್ಟ್ನಲ್ಲಿ ಟ್ರಾಫಿಕ್ ವಿಚಾರವೇ ಇರದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಬೇಸರ ವ್ಯಕ್ತಪಡಿಸಿದ್ದಾರೆ.
ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಬೆಂಗಳೂರು ಟ್ರಾಫಿಕ್ (Bengaluru...
ತುಮಕೂರು: ತುಮಕೂರಿನ ರಿಂಗ್ ರಸ್ತೆಗಾಗಿ ಸ್ವಾಧೀನಗೊಂಡ ಜಮೀನಿಗೆ ಹೆಚ್ಚಿನ ಭೂಪರಿಹಾರ ನೀಡದ ಹಿನ್ನಲೆ ತುಮಕೂರು ನಗರಾಭಿವೃದ್ಧಿ ಪ್ರಾಧಿಕಾರ ಕಚೇರಿಯ ಪೀಠೋಪಕರಣ ಜಪ್ತಿ ಮಾಡಿರುವ ಘಟನೆ ನಡೆದಿದೆ.
2018ರಲ್ಲೇ 82 ಲಕ್ಷ ರೂ. ಹೆಚ್ಚಿನ ಪರಿಹಾರ...
ಬೆಂಗಳೂರು : ತಮ್ಮ ಸಹೋದರ, ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಮಾಜಿ ಸಂಸದ ಡಿ.ಕೆ.ಸುರೇಶ್ ಅವರು ಯಾವ ಅಧಿಕಾರಿಗಳನ್ನು ಬಳಸಿಕೊಂಡು ಸಭೆ ಮಾಡಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಅವರು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ...
ಬೆಂಗಳೂರು: ಮುಡಾ ನಿವೇಶನ ಹಂಚಿಕೆಯಲ್ಲಿ ನಡೆದ ಅಕ್ರಮಗಳ ಬಗ್ಗೆ ನಾನು ಜಿ.ಟಿ ದೆವೇಗೌಡರನ್ನು ಕೇಳಬೇಕಾ, ಈಗ ಮುಡಾ ಅಕ್ರಮ ದಾಖಲೆಗಳು ಯಾರಿಂದ ಹೇಗೆ ರವಾನೆ ಆಗ್ತಿವೆ ಎಂಬುದು ಎಲ್ಲರಿಗೂ ಗೊತ್ತಾಗ್ತಿದೆ ಎಂದು ಕೇಂದ್ರ...
ಚಾಮರಾಜನಗರ : ಅಂತ್ಯಕ್ರಿಯೆಗೆ ತೆರಳಿದ್ದ ವೇಳೆ ಹೆಜ್ಜೇನು ದಾಳಿ ನಡೆಸಿದ ಪರಿಣಾಮ 42 ಮಂದಿ ಗಾಯಗೊಂಡ ಘಟನೆ ಚಾಮರಾಜನಗರದ ಗುಂಡ್ಲುಪೇಟೆ ತಾಲೂಕಿನ ಬಸವಾಪುರ ಗ್ರಾಮದಲ್ಲಿ ನಡೆದಿದೆ.
ಬಸವಾಪುರ ಗ್ರಾಮದ ಮಹಾದೇವಯ್ಯ(65) ಎಂಬವರು ವಯೋಸಹಜ ಕಾರಣದಿಂದ...
ನವದೆಹಲಿ : ಇದೇ ಜು.23ರಂದು 2024-25ನೇ ಸಾಲಿನ ಕೇಂದ್ರ ಬಜೆಟ್ ಅನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಲಿದ್ದಾರೆ ಎಂಬ ಅಧಿಕೃತ ಮಾಹಿತಿ ಹೊರಬಿದ್ದಿದೆ.
ಈ ಕುರಿತು ಕೇಂದ್ರ ಸಚಿವ ಕಿರಣ್ ರಿಜಿಜು...
ಬಾಗಲಕೋಟೆ : ರಾಜ್ಯದಲ್ಲಿ ಒಂದು ಕಡೆ ಡೆಂಘಿ ಕಾಟ.. ಇನ್ನೊಂದೆಡೆ ಝೀಕಾ ವೈರಸ್ ಆತಂಕ. ಈ ಎಲ್ಲಾ ಕಂಟಕಗಳ ನಡುವೆ ರಾಜ್ಯದಲ್ಲಿ ನಕಲಿ ವೈದ್ಯರ ಹಾವಳಿಯಿಂದ ಜನ ಕಂಗಾಲಾಗಿದ್ದಾರೆ
ಬಾಗಲಕೋಟೆಯ ಎಸ್ ಪಿ ಅಮರನಾಥ...
ದಕ್ಷಿಣ ಕನ್ನಡ : ಆರೋಗ್ಯ ಇಲಾಖೆ ಹಾಗೂ ದ.ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಇಂದು ಬೆಳಗ್ಗೆ ಮಂಗಳೂರಿನ ಎಮ್ಮೆ ಕೆರೆ ಬಳಿ ಇರುವ ಅಂತಾರಾಷ್ಟ್ರೀಯ ಮಟ್ಟದ ಈಜುಕೊಳದಲ್ಲಿ ಕಸರತ್ತು...
ಬೆಂಗಳೂರು: ಕ್ಲಬ್ಗಳು, ಇಸ್ಪೀಟ್, ಬೆಟ್ಟಿಂಗ್, ಡ್ರಗ್ಸ್ಗಳನ್ನು ನಿಲ್ಲಿಸದಿದ್ದರೆ ಎಸ್ಪಿ ಮತ್ತು ಐಜಿ ಮಟ್ಟದ ಅಧಿಕಾರಿಗಳನ್ನು ಕೂಡ ನೇರ ಹೊಣೆ ಮಾಡಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪೊಲೀಸ್ ಇಲಾಖೆಗೆ ಖಡಕ್ ಎಚ್ಚರಿಕೆ...
ಹಾಸನ: ಅರ್ಜುನ (Arjuna) ಆನೆ ಸ್ಮಾರಕಕ್ಕೆ ಸಚಿವರಾದ ಈಶ್ವರ್ ಖಂಡ್ರೆ (Eshwar Khandre) ಹಾಗೂ ರಾಜಣ್ಣ (KN Rajanna) ಶಂಕು ಸ್ಥಾಪನೆ ಮಾಡಿದ್ದಾರೆ.
ಕಳೆದ ವರ್ಷ ಡಿ. 4ರಂದು ಹಾಸನ ಜಿಲ್ಲೆಯ ಸಕಲೇಶಪುರ (Sakaleshpura)...
ಬಳ್ಳಾರಿ : ಇನ್ನೆರಡು ದಿನಗಳಲ್ಲಿ ಗೃಹಲಕ್ಷ್ಮಿ ಯೋಜನೆಯ ಜೂನ್ ತಿಂಗಳ ಹಣ ಪಾವತಿಯಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಾಹಿತಿ ನೀಡಿದರು.
ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು...
ಕೋಲಾರ : ವಾಲ್ಮೀಕಿ ನಿಗಮದಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಅಕ್ರಮ ಹಣ ವರ್ಗಾವಣೆ ಪ್ರಕರಣವು ಸದ್ದು ಮಾಡುತ್ತಿದೆ. ಈ ಹಗರಣದಲ್ಲಿ ಯಾರೇ ಶಾಮೀಲಾಗಿದ್ದರೂ, ಹಣ ನುಂಗಿದ್ದರೂ ಅಂಥವರಿಗೆ ಕುಷ್ಟರೋಗ ಬಂದು ಹಾರ್ಟ್ ಅಟ್ಯಾಕ್ನಿಂದ...
ಬೆಂಗಳೂರು : ಚನ್ನಪಟ್ಟಣ ಉಪಚುನಾವಣೆಯಲ್ಲಿ ಯಾವ ಕಾರಣಕ್ಕೂ ನನ್ನ ಪತ್ನಿ ಅನುಸೂಯ ಸ್ಪರ್ಧಿಸುವುದಿಲ್ಲ ಎಂದು ಡಾ. ಸಿ.ಎನ್. ಮಂಜುನಾಥ್ ಸ್ಪಷ್ಪಪಡಿಸಿದ್ದಾರೆ. ಈ ಕುರಿತು ಮಾಧ್ಯಮಗಳಲ್ಲಿ ,ಪತ್ರಿಕೆಗಳಲ್ಲಿ ವರದಿಯಾಗುತ್ತಿರುವುದು ಮುಜುಗರ ತರಿಸಿದೆ ಎಂದು ನುಡಿದ...
ಮೈಸೂರು: ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಹೆಸರಲ್ಲಿ ಜಮೀನೇ ಇಲ್ಲ. ಸಿಎಂ ದೊಡ್ಡ ಗೋಲ್ ಮಾಲ್ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ಆರ್ಟಿಐ ಕಾರ್ಯಕರ್ತ ಗಂಗರಾಜು ಈ ಬಗ್ಗೆ ಗಂಭೀರ ಆರೋಪ ಮಾಡಿದ್ದಾರೆ....
ಶಿವಮೊಗ್ಗ : ಡೆಂಗ್ಯೂ ಬೆನ್ನಲ್ಲೇ ರಾಜ್ಯದಲ್ಲಿ ಝಿಕಾ ವೈರಸ್ ಭೀತಿ ಹುಟ್ಟಿಸಿದೆ. ಶಿವಮೊಗ್ಗದಲ್ಲಿ ಝಿಕಾ ವೈರಸ್ ಸೋಂಕಿತ 74 ವರ್ಷದ ವೃದ್ಧರೊಬ್ಬರು ಸಾವನ್ನಪ್ಪಿದ್ದಾರೆ. ಇದು ಝಿಕಾಗೆ ಬಲಿಯಾದ ಮೊದಲ ಪ್ರಕರಣ ಎಂದು ಹೇಳಲಾಗುತ್ತಿದೆ.
ಶಿವಮೊಗ್ಗ...
ಬೆಂಗಳೂರು: ಸರ್ಕಾರ ಮೆಡಿಕಲ್ ಎಮರ್ಜೆನ್ಸಿಯನ್ನು ತಕ್ಷಣವೇ ಘೋಷಿಸಬೇಕು. ಸೊಳ್ಳೆಗಳ ನಿಯಂತ್ರಣ ದಿಂದ ಮಾತ್ರವೇ ಡೆಂಘಿ ಜ್ವರ ನಿಯಂತ್ರಣ ಸಾಧ್ಯ ಎಂದು ಸಂಸದ ಡಾ ಸಿ.ಎನ್ ಮಂಜುನಾಥ್ ಹೇಳಿದ್ದಾರೆ.
ಮಲ್ಲೇಶ್ವರದ ಜಗನ್ನಾಥ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ...
ರಾಯಚೂರು: ಜಿಲ್ಲೆಯ ಲಿಂಗಸ್ಗೂರಿನ ಇಲಕಲ್ ವಿಜಯ ಮಹಾಂತೇಶ್ವರ ಮಠದಲ್ಲಿ ನಡೆದಿದ್ದ ಕಳ್ಳತನ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಈ ಪ್ರಕರಣದಲ್ಲಿ ಸ್ವಾಮೀಜಿಯ ಕೈವಾಡ ಇದೆಯಾ ಎಂಬ ಅನುಮಾನ ಶುರುವಾಗಿದೆ.
11 ನೇ ತಾರೀಖು ಗುರುವಾರ ರಾತ್ರಿ...
ಬೆಂಗಳೂರು: ಖಾಸಗಿ ಟಿವಿ ವಾಹಿನಿಯ ನಿರೂಪಕಿ ದಿವ್ಯಾ ವಂಸತಾ ಮತ್ತು ರಾಜ್ ನ್ಯೂಸ್ ಸಿಇಓ ರಾಜಾನುಕುಂಟೆ ವೆಂಕಟೇಶ್ ನೂರಾರು ಜನರಿಂದ ರೋಲ್ ಕಾಲ್ ಮಾಡಿರುವುದು ಬೆಳಕಿಗೆ ಬಂದಿದೆ.
ಇಂದಿರಾನಗರ 'ಸ್ಪಾ' ವ್ಯವಸ್ಥಾಪಕನಿಗೆ ಬೆದರಿಸಿ 15...
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಡೆಂಘಿ ಹಾವಳಿ ವಿಪರೀತ ಹೆಚ್ಚಾಗಿದೆ. ಡೆಂಘಿ ಪಾಸಿಟಿವ್ ಪ್ರಕರಣಗಳು ಹೆಚ್ಚಾಗುತ್ತಲೇ ಇದ್ದು, ಮತ್ತೋರ್ವ ಬಾಲಕ ಮೃತಪಟ್ಟಿದ್ದಾನೆ.
ಅಂಜನಾಪುರದ 11 ವರ್ಷದ ಬಾಲಕ ಗಗನ್ ಮೃತ ಬಾಲಕನಾಗಿದ್ದಾನೆ. ಆರೋಗ್ಯವಾಗಿಯೇ ಇದ್ದ ಬಾಲಕ...
ಮಂಡ್ಯ : ಕೇಂದ್ರ ಸಚಿವ ಕುಮಾರಸ್ವಾಮಿ ಜನತಾ ದರ್ಶನ ಬೆನ್ನಲ್ಲೆ, ರಾಜ್ಯ ಸಚಿವ ಚಲುವರಾಯಸ್ವಾಮಿರಿಂದಲೂ ಜನತಾ ದರ್ಶನ ನಡೆಯಲಿದ್ದು, ಮಂಡ್ಯದಲ್ಲಿ ಜನತಾ ದರ್ಶನ ಪಾಲಿಟಿಕ್ಸ್ ಶುರುವಾದಂತೆ ಕಾಣುತ್ತಿದೆ.
ಮಂಡ್ಯದ ಕೆರಗೋಡು ಗ್ರಾಮದಲ್ಲಿ ಜನತಾ ದರ್ಶನ...
ಚಿತ್ರದುರ್ಗ : ಪರ ಸ್ತ್ರೀಯ ಜೊತೆಗೆ ಲಾಡ್ಜಿಗೆ ಹೋದ ವಿವಾಹಿತನೊಬ್ಬ ಅನುಮಾನಾಸ್ಪದವಾಗಿ ಸಾವಿಗೀಡಾಗಿದ್ದಾನೆ. ಚಿತ್ರದುರ್ಗ ನಗರದ ಸರ್ಕಾರಿ ಬಸ್ ನಿಲ್ದಾಣದ ಎದುರಿನ ಲಾಡ್ಜ್ನಲ್ಲಿ ಘಟನೆ ನಡೆದಿದ್ದು, ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಹರಿಹರ...
ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣ ಸಂಬಂಧಿಸಿ ಅಧಿಕಾರಿಗಳ ಸೂಚನೆ ಹಿನ್ನಲೆ ಇಂದು ಮತ್ತೆ ನಿರ್ದೇಶಕ ಮಿಲನಾ ಪ್ರಕಾಶ್ ಅವರು ವಿಚಾರಣೆಗೆ ಹಾಜರಾಗಲಿದ್ದಾರೆ. ನಿನ್ನೆ ಕೂಡ ಮಿಲನ ಪ್ರಕಾಶ್ ಅವರನ್ನು ಒಂದುವರೆ ಗಂಟೆಗೂ ಹೆಚ್ಚು...
ಬೆಳಗಾವಿ: ಮಹದಾಯಿ ಯೋಜನೆಗೆ ಅಡ್ಡಿಪಡಿಸಿ ಗೋವಾ ಸರ್ಕಾರ ಮತ್ತೆ ಹೊಸವರಸೆ ತೆಗೆದಿದೆ. ಕೇಂದ್ರ ಸರ್ಕಾರದ ಮೇಲೆ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಒತ್ತಡ ಹಾಕಿದ್ದು, ಈ ಒತ್ತಡಕ್ಕೆ ಮಣಿದು ಕೇಂದ್ರ ಸರ್ಕಾರ ‘ಮಹದಾಯಿ...
ಬೆಂಗಳೂರು: ಮೊಬೈಲ್ ಚಾರ್ಜ್ ಹಾಕುವಾಗ ವಿದ್ಯುತ್ ಪ್ರವಹಿಸಿ ವಿದ್ಯಾರ್ಥಿ ಮೃತಪಟ್ಟ ದಾರುಣ ಘಟನೆ ಬೆಂಗಳೂರಿನಲ್ಲಿ ಸಂಭವಿಸಿದೆ. ಮಂಜುನಾಥ್ ನಗರದ ಪಿಜಿಯಲ್ಲಿ ಬೀದರ್ ಮೂಲದ 24 ವರ್ಷದ ವಾಸವಿದ್ದ ವಿದ್ಯಾರ್ಥಿ ಶ್ರೀನಿವಾಸ್ ಕರೆಂಟ್ ಶಾಕ್ ಹೊಡೆದು...
ಮಂಗಳೂರು: ಕರಾವಳಿ ಪ್ರದೇಶಗಳಲ್ಲಿ ಪ್ರಬಲ ಮಾನ್ಸೂನ್ ನಿಂದಾಗಿ ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆಯಾಗಲಿದೆ. ಇದೇ ಮಳೆ ಮುಂದಿನ ಒಂದುವಾರಗಳ ಕಾಲ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ದಕ್ಷಿಣ ಕನ್ನಡ...
ಚಿಕ್ಕಮಗಳೂರು: ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನಲೆ ಚಾರ್ಮಾಡಿ ಘಾಟಿ ರಸ್ತೆಯು ಅಪಾಯಕ್ಕೆ ತುತ್ತಾಗಿದೆ. ಕಳೆದ 15 ದಿನಗಳಿಂದ ಚಾರ್ಮಾಡಿ ಘಾಟಿಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಐದಾರು ಕಡೆ ಭೂಮಿ ಬಾಯ್ಬಿಟ್ಟಿದೆ....
ಬೆಂಗಳೂರು: ದೆಹಲಿಯಿಂದ ಬೆಂಗಳೂರಿಗೆ ಪಯಣಿಸಬೇಕಿದ್ದ ಸ್ಪೈಸ್ಜೆಟ್, ಏರ್ಲೈನ್ಸ್ ಸಿಬ್ಬಂದಿಗಳ ಬೇಜವಾಬ್ದಾರಿಯಿಂದಾಗಿ ಪ್ರಯಾಣಿಕರು ಬರೊಬ್ಬರಿ 12 ಗಂಟೆಗಳ ಕಾಲ ವಿಮಾನದಲ್ಲೇ ಲಾಕ್ ಆಗಿ ಪರದಾಡಿದ ಘಟನೆ ನಡೆದಿದೆ. ನಿನ್ನೆ ಸಂಜೆ ದೆಹಲಿಯಿಂದ ಬೆಂಗಳೂರಿಗೆ ಹೋಗುವ ಸ್ಪೈಸ್ಜೆಟ್...
ಬೆಂಗಳೂರು: ಬೆಂಗಳೂರಿನಾದ್ಯಂತ ಕೆಲ ಆಟೊ ಚಾಲಕರು ದುಬಾರಿ ಹಣ ಕೀಳುತ್ತಾರೆ. ಖಾಸಗೀ ಆ್ಯಪ್ ಗಳಾದ ಓಲಾ, ಉಬಾರ್, ರ್ಯಾಪಿಡೋಗಳು ಕೂಡ ಆಟೊ ಚಾಲಕರು ಹಾಗೂ ಪ್ರಯಾಣಿಕರಿಂದ ದುಬಾರಿ ಕಮಿಷನ್ ಪಡೆಯುತ್ತವೆ ಎಂಬ ಆರೋಪವಿದೆ.
ಇದಕ್ಕೆ...
ಬೆಂಗಳೂರು: ಇತ್ತೀಚಿಗೆ ಸಿಎಂ ಸಿದ್ದರಾಮಯ್ಯ ಶಾಸಕರನ್ನು ವೈಯಕ್ತಿಕವಾಗಿ ವಾರಕ್ಕೊಂದು ಬಾರಿ ಭೇಟಿಯಾಗುವುದಾಗಿ ತಿಳಿಸಿದ್ದರು. ಈ ಬೆನ್ನಲ್ಲೇ ಡಿಸಿಎಂ ಡಿ.ಕೆ.ಶಿವಕುಮಾರ್ ಕೂಡ ಕಾರ್ಯಕರ್ತರನ್ನು ಭೇಟಿ ಮಾಡಲು ನಿರ್ಧರಿಸಿದ್ದಾರೆ.
ಕಾಂಗ್ರೆಸ್ ಕಾರ್ಯಕರ್ತರನ್ನು ಭೇಟಿ ಮಾಡಲು, ಅವರ ಸಮಾಸ್ಯೆ...
ಬೆಂಗಳೂರು: ಚಿತ್ರದುರ್ಗದ ರೇಣುಕಾ ಸ್ವಾಮಿ ಹತ್ಯೆ ಕೇಸ್ಗೆ ಸಂಬಂಧಿಸಿದಂತೆ ತನಿಖೆ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ಮಹತ್ವದ ಮಾಹಿತಿಗಳು ಪೊಲೀಸರಿಗೆ ಲಭ್ಯವಾಗಿವೆ. ರೇಣುಕಾ ಸ್ವಾಮಿಯ ಕೊಲೆ ನಡೆದ ದಿನವೇ ಶಾಸಕರೊಬ್ಬರಿಗೆ ಆಪ್ತನಾದ ವ್ಯಕ್ತಿ ಕೂಡ...
ಬೆಂಗಳೂರು : ಮೀಟರ್ ಗಿಂತ ಅಧಿಕ ಬಾಡಿಗೆ ಕೇಳಿದ, ನೋ ಪಾರ್ಕಿಂಗ್, ಸಮವಸ್ತ್ರ ಧರಿಸದ ಕಾರಣ ನಿಯಮ ಉಲ್ಲಂಘಿಸಿದ್ದ ವಿವಿಧ ಆಟೋ ಚಾಲಕರಿಗೆ ಸಂಚಾರ ಪೂರ್ವ ವಿಭಾಗದ ಪೊಲೀಸರು ದಂಡ ಹಾಕಿ ಬಿಸಿ...
ತಮಿಳುನಾಡು : ಬೈಕ್ ಮೇಲೆ ಬಂದ 6 ಜನ ದುಷ್ಕರ್ಮಿಗಳ ಗ್ಯಾಂಗ್ ಒಂದು ಬಿಎಸ್ಪಿಯ ರಾಜ್ಯಾಧ್ಯಕ್ಷ ಕೆ.ಆರ್ಮ್ ಸ್ಟ್ರಾಂಗ್ ಅವರನ್ನು ಬರ್ಬರವಾಗಿ ಹತ್ಯೆಗೈದಿದ್ದು, ರಾಜ್ಯದ ಜನ ಬೆಚ್ಚಿ ಬಿದ್ದಿದ್ದಾರೆ.
ಇಂದು ಸಂಜೆ 7-30ರ ಸುಮಾರಿಗೆ...
ಬೆಂಗಳೂರು : ರೇಣುಕಾಸ್ವಾಮಿ ಹತ್ಯೆ ಆರೋಪ ಪ್ರಕರಣದಲ್ಲಿ ನಟ ದರ್ಶನ್ & ಗ್ಯಾಂಗ್ ಈಗಾಗಲೇ ಜೈಲು ಸೇರಿದೆ. ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿರುವ ಪೊಲೀಸರು, ಇಂದು ಮಹತ್ವದ ಬೆಳವಣಿಗೆ ಎಂಬಂತೆ ದರ್ಶನ್ ಆಪ್ತ ಹಾಗೂ...
ಬೆಂಗಳೂರು : ರಾಜ್ಯ ವಿವಿಧ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಈಗಾಗಲೇ ಜನ ಜೀವನ ಅಸ್ತವ್ಯಸ್ತಗೊಂಡಿದೆ. ಇನ್ನು ರಾಜ್ಯದ 13 ಜಿಲ್ಲೆಗಳಲ್ಲಿ ಮುಂದಿನ 3 ಗಂಟೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು...
ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಡೆಂಘಿ ಪ್ರಕರಣ ದಿನೇ ದಿನೇ ಹೆಚ್ಚಳವಾಗುತ್ತಿದೆ. ಇಂದು ರಾಜ್ಯಾದ್ಯಂತ 155 ಡೆಂಘಿ ಪ್ರಕರಣಗಳು ದಾಖಲಾಗಿದೆ.
ಡೆಂಘಿ ಮಹಾಮಾರಿ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಕಟ್ಟೆಚ್ಚರ ವಹಿಸಿರುವ ನಡುವೆಯೇ ರೋಗ...
ಮಂಡ್ಯ : ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಒಬ್ಬ ಹುಚ್ಚ. ಅವರು ಆಸ್ಪತ್ರೆಗೆ ಸೇರಿ ಚಿಕಿತ್ಸೆ ಪಡೆಯುವುದು ಉತ್ತಮ ಎಂಬ ಡಿಸಿಎಂ ಡಿಕೆಶಿ ಹೇಳಿಕೆಗೆ ಕುಮಾರಸ್ವಾಮಿ ಅವರು ತಿರುಗೇಟು ನೀಡಿದ್ದಾರೆ.
ಸುದ್ದಿಗೋಷ್ಠಿ ನಡೆಸಿ, ನನಗೆ ಹಾಗೇ...
ಬೆಂಗಳೂರು: ಮುಡಾ ಪ್ರಕರಣ ಸಿಎಂ ಕುರ್ಚಿಗೆ ಟವಲ್ ಹಾಕಿದವರಿಂದಲೇ ಬಹಿರಂಗ ಆಗಿದೆ ಎಂಬ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿಯವರ ಆರೋಪಕ್ಕೆ ಪ್ರತಿಕ್ರಿಯಿಸಿದ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು, ಇದನ್ನು ಜಿ.ಟಿ ದೇವೆಗೌಡರಿಗೆ...
ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಡೆಂಘಿ ಪ್ರಕರಣಗಳು ಏರಿಕೆಯಾಗುತ್ತಿವೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ನಗರದಲ್ಲೂ ಹೆಚ್ಚುತ್ತಿರುವ ಡೆಂಘಿ ಪ್ರಕರಣಗಳ ನಿಯಂತ್ರಣ & ಅರಿವು ಮೂಡಿಸುವ ನಿಟ್ಟಿನಲ್ಲಿ...
ಬೆಂಗಳೂರು : ವಿಧಾನಸಭೆ ಚುನಾವಣೆಗೂ ಮುನ್ನ ರಾಜ್ಯ ಕಾಂಗ್ರೆಸ್ ಘೋಷಣೆ ಮಾಡಿದ್ದ ಉಚಿತ ಪಂಚ ಗ್ಯಾರಂಟಿ ಯೋಜನೆಗಳನ್ನು ಅಧಿಕಾರಕ್ಕೆ ಬಂದ ಮೇಲೆ ಅನುಷ್ಠಾನ ಮಾಡಿದ್ದು ಗೊತ್ತೇ ಇದೆ.
ಆದರೆ ಈ ಉಚಿತ ಗ್ಯಾರಂಟಿ ಯೋಜನೆಗಳಿಗೆ...
ಬೆಂಗಳೂರು: ನಗರದ ಜನರ ನೆಚ್ಚಿನ ನಮ್ಮ ಮೆಟ್ರೋ ಸೇವೆಯಲ್ಲಿ ಕೆಲವು ಬದಲಾವಣೆಗಳನ್ನು ಮಾಡಲಾಗಿದ್ದು, ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ರೈಲುಗಳ ವೇಳಾಪಟ್ಟಿಯನ್ನು ಪರಿಷ್ಕರಿಸಿದ್ದಲ್ಲದೇ ಹೆಚ್ಚುವರಿ ರೈಲು ಸೇವೆಗಳನ್ನು ಒದಗಿಸುವುದಾಗಿ ತಿಳಿಸಿದೆ.
ಈ...
ಬೆಂಗಳೂರು : ಸಂಸದ ಡಾ.ರಾಧಾಮೋಹನ್ದಾಸ್ ಅಗರ್ವಾಲ್ ಅವರನ್ನು ಬಿಜೆಪಿ ರಾಜ್ಯ ಉಸ್ತುವಾರಿಯಾಗಿ ನೇಮಿಸಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಆದೇಶಿಸಿದ್ದಾರೆ. ಅಲ್ಲದೇ ಸಹ ಉಸ್ತುವಾರಿಯಾಗಿ ಸುಧಾಕರ್ ರೆಡ್ಡಿ ಅವರನ್ನು ನೇಮಿಸಿ ಹೈಕಮಾಂಡ್ ಪ್ರಕಟಣೆ ಹೊರಡಿಸಿದೆ.
ಲೋಕಸಭಾ...
ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಭಾರೀ ಸದ್ದು ಮಾಡಿರುವ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಮಾಜಿ ಸಚಿವ ಬಿ.ನಾಗೇಂದ್ರ ಅವರಿಗೆ...
ಚಾಮರಾಜನಗರ : ‘ಏಯ್.. ಯಾರ್ ಅವನು ವಿಶ್ವನಾಥ..ರಿಯಲ್ ಎಸ್ಟೇಟ್ ಒಂದು ಉದ್ಯಮ ಅಲ್ವಾ.. ವಿಶ್ವನಾಥ್ ಒಬ್ಬ ರೋಲ್ ಕಾಲ್ ಗಿರಾಕಿ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರು ಹಳ್ಳಿ ಹಕ್ಕಿಗೆ ಏಕವಚನದಲ್ಲೇ...
ಬೀದರ್ : ಚಲಿಸುತ್ತಿದ್ದ ಬಸ್ ಟೈರ್ಗಳು ಏಕಾಏಕಿ ಕಳಚಿಕೊಂಡ ಘಟನೆ ಬೀದರ್ ಜಿಲ್ಲೆ ಔರಾದ್ ತಾಲೂಕಿನ ಕಂದಗೂಳ ಕ್ರಾಸ್ ಬಳಿ ನಡೆದಿದೆ. ಆದರೆ ಅದೃಷ್ಟವಶಾತ್ ಚಾಲಕನ ಸಮಯಪ್ರಜ್ಞೆಯಿಂದ ಭಾರೀ ದೊಡ್ಡ ಅನಾಹುತ ತಪ್ಪಿದೆ.
ಔರಾದ್...
ಬೆಳಗಾವಿ : ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ವಿಚಾರದ ಬೆನ್ನಲ್ಲೇ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಶ್ರೀಗಳು ಪ್ರತಿಕ್ರಿಯಿಸಿದ್ದು, ಎಂ, ಡಿಸಿಎಂ ಹಾಗು ಸಚಿವ ಸ್ಥಾನಕ್ಕಿಂತ ನಮಗೆ ಮೀಸಲಾತಿಯೇ ಮುಖ್ಯ. ನಮಗೆ 2ಎ...
ಬೆಂಗಳೂರು : ಮುಡಾ ನಿವೇಶನ ಹಂಚಿಕೆ ತಪ್ಪಾದರೆ ತಮಗೆ 62 ಕೋಟಿ ರೂಪಾಯಿಯನ್ನು ಪರಿಹಾರವಾಗಿ ನೀಡಲಿ ಎಂದು ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆಗೆ ಮಾಜಿ ಸಚಿವ ಜೆ.ಸಿ.ಮಾಧುಸ್ವಾಮಿ ಕಿಡಿಕಾರಿದ್ದಾರೆ.
ರಿ @siddaramaiah ನವರೇ ನಾಚಿಕೆ...