Sunday, July 7, 2024
Home ಬೆಂಗಳೂರು

ಬೆಂಗಳೂರು

ಬೆಂಗಳೂರು

ಹೆಚ್ಚಿನ ಸುದ್ದಿ

ACTOR DARSHAN : ಜೈಲಿನಲ್ಲಿ ಪತಿ : ದೇವರ ಮೊರೆ ಹೋದ ವಿಜಯಲಕ್ಷ್ಮೀ!!

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್​ ಒಳಿತಿಗಾಗಿ ಪತ್ನಿ ವಿಜಯಲಕ್ಷ್ಮಿ ನ್ಯಾಯಾಲಯದ ಹೋರಾಟದ ಜೊತೆಗೆ ದೇವರ ಬಳಿಯೂ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ಶನಿವಾರ ಬಂಡೆ ಮಹಾಕಾಳಿ ದೇವಸ್ಥಾನಕ್ಕೆ ತೆರಳಿದ ಅವರು ಪತಿಯ ಒಳಿತಿಗಾಗಿ...

D.K.Shivakumar : ಕಾಲು ಕಳೆದುಕೊಂಡ ಕಾರ್ಯಕರ್ತನಿಗೆ ಡಿಕೆಶಿ ಧನಸಹಾಯ, ಉದ್ಯೋಗದ ಅಭಯ

ಬೆಂಗಳೂರು : ಲೋಕಸಭಾ ಚುನಾವಣೆಯ ಪ್ರಚಾರಕ್ಕೆ ತೆರಳುವ ವೇಳೆ ಅಪಘಾತವಾಗಿ ಕಾಲಿನ ಮೊಣಕಾಲು ಚಿಪ್ಪಿಗೆ ಬಲವಾದ ಪೆಟ್ಟು ತಿಂದಿದ್ದ ಮಣಿಕಂಟ ಅವರಿಗೆ ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿಕೆಶಿ ಅವರು ಸ್ಥಳದಲ್ಲೇ 25...

KSR RAILWAY STATION : ಏರ್‌ಪೋರ್ಟ್‌ ದರ್ಜೆಗೇರಲಿದೆ ಬೆಂಗಳೂರು ರೈಲು ನಿಲ್ದಾಣ!

ಬೆಂಗಳೂರು: ಕೆಎಸ್ಆರ್ ಬೆಂಗಳೂರು ರೈಲು ನಿಲ್ದಾಣಕ್ಕೆ ಏರ್‌ಪೊರ್ಟ್‌ ಲುಕ್‌ ನೀಡಲು ರೈಲ್ವೇ ಇಲಾಖೆ ಸಜ್ಜಾಗಿದೆ. ವಿಮಾನ ನಿಲ್ದಾಣದ ದರ್ಜೆಗೇರಿಸಿ ಉತ್ತಮ ಸೌಲಭ್ಯಗಳನ್ನು ಜನರಿಗೆ ಕಲ್ಪಿಸಲು ಮುಂದಾಗಿರುವ ರೈಲ್ವೇ ಇಲಾಖೆ, ಇದಕ್ಕಾಗಿ ಅಂದಾಜು ₹ 1,000...

CM Siddaramaiah :  ಕಾರ್ಯಕರ್ತರ ಅಹವಾಲು ಸ್ವೀಕಾರಕ್ಕೆ ಸಿಎಂ ಸಿದ್ದು ಡೇಟ್ ಫಿಕ್ಸ್​

ಬೆಂಗಳೂರು : ಕೆಪಿಸಿಸಿಯ ಭಾರತ್ ಜೋಡೋ ಸಭಾಂಗಣದಲ್ಲಿ ಜು.13ರಂದು ಸಿಎಂ ಸಿದ್ದರಾಮಯ್ಯ ಅವರು ಕಾರ್ಯಕರ್ತರ ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರು ತಿಳಿಸಿದರು. ಈ ಬಗ್ಗೆ ಮಾತನಾಡಿ,...

Channapattanna By Poll : ಉಪಚುನಾವಣೆ.. ಸಿ.ಪಿ.ಯೋಗೇಶ್ವರ್​​ಗೆ ಬಿಗ್ ಶಾಕ್ ಕೊಟ್ಟ ಹೆಚ್​​​​​​ಡಿಕೆ!

ಬೆಂಗಳೂರು : 'ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ನಾನೇ..ಈ ಬಗ್ಗೆ ಕುಮಾರಸ್ವಾಮಿ ಅವರ ಬಳಿ ಮಾತನಾಡಿದ್ದೇನೆ. ಅಧಿಕೃತ ಘೋಷಣೆಯೊಂದೇ ಬಾಕಿ ಇದೆ' ಎಂದು ಹೇಳಿದ್ದ ಚನ್ನಪಟ್ಟಣದ ಮಾಜಿ ಶಾಸಕ...

DKS Vs HDK : ಕುಮಾರಸ್ವಾಮಿಗೆ ಮಾತ್ರ ರಾಜಕಾರಣ ಮಾಡೋಕೆ ಬರುತ್ತಾ? : ಡಿಕೆಶಿ ಟಾಂಗ್

ಬೆಂಗಳೂರೂ : 'ಏನ್ ಕುಮಾರಸ್ವಾಮಿ ಅವರಿಗೆ ಮಾತ್ರ ರಾಜಕಾರಣ ಮಾಡೋಕೆ ಬರುತ್ತಾ..? ನಮಗೂ ಬರುತ್ತೆ. ಆದರೆ ನಮಗೆ ಜನರ ಸೇವೆಯೇ ಮುಖ್ಯ' ಎಂದು ಡಿಸಿಎಂ ಡಿಕೆ ಶಿವಕುಮಾರ್ ಅವರು ಹೆಚ್​​ಡಿಕೆ ವಿರುದ್ಧ ಹರಿಹಾಯ್ದರು. ಕೆಪಿಸಿಸಿ...

BREAKING : ಲಂಚ ಪಡೆಯುವಾಗ ಲೋಕಾ ಬಲೆಗೆ ಬಿದ್ದ ಭ್ರಷ್ಟ ಅಧಿಕಾರಿಗಳು!

ಕೋಲಾರ : 30 ಸಾವಿರ ಲಂಚ ಪಡೆಯುವಾಗ ಇಬ್ಬರು ಅಧಿಕಾರಿಗಳು ರೆಡ್​ ಹ್ಯಾಂಡ್​ ಆಗಿ ಲೋಕಾಯುಕ್ತರ ಬಲೆಗೆ ಬಿದ್ದ ಘಟನೆ ಜಿಲ್ಲೆಯ ಮಾಲೂರು ತಾಲೂಕು ಕಚೇರಿಯಲ್ಲಿ ನಡೆದಿದೆ. ಭೂ ದಾಖಲೆಗಳ ವಿಭಾಗದ ಸಹಾಯಕ ನಿದೇರ್ಶಕಿ...

L.K. Advani : ‘ಅಡ್ವಾಣಿ ವಿಧಿವಶರಾಗಿದ್ದಾರೆ, ಮೌನಾಚರಣೆ ಮಾಡಿ..’ ಸೋಮಣ್ಣ ಯಡವಟ್ಟು-VIDEO

ನವದೆಹಲಿ : ಮಾಜಿ ಉಪ ಪ್ರಧಾನಿ ಹಾಗೂ ಬಿಜೆಪಿ ಹಿರಿಯ ನಾಯಕ ಎಲ್​​.ಕೆ.ಅಡ್ವಾಣಿ ಅವರು ನಿಧನರಾಗಿದ್ದಾರೆಂದು ತಪ್ಪು ಮಾಹಿತಿ ಗ್ರಹಿಸಿದ ಕೇಂದ್ರ ಸಚಿವ ವಿ.ಸೋಮಣ್ಣ ಅವರು ಶ್ರದ್ಧಾಂಜಲಿ ಸಲ್ಲಿಸುವ ಮೂಲಕ ಯಡವಟ್ಟು ಮಾಡಿಕೊಂಡಿದ್ದಾರೆ. ಇಂದು...

BESCOM : ಅನಧಿಕೃತ ಕೇಬಲ್ ತೆರವಿಗೆ ಡೆಡ್​​​​ಲೈನ್​ ನೀಡಿದ ಬೆಸ್ಕಾಂ!

ಬೆಂಗಳೂರು : ತನ್ನ ವ್ಯಾಪ್ತಿಯೊಳಗೆ ಬುರುವ ವಿದ್ಯುತ್‌ ಕಂಬಗಳಲ್ಲಿ ಅಳವಡಿಸಿರುವ ಅನಧಿಕೃತ ಎಲ್ಲಾ OFC , ಡಾಟ  ಹಾಗೂ ಡಿಶ್ ಕೇಬಲ್‌ ಗಳನ್ನು ಸೋಮವಾರದೊಳಗೆ (ಜು.8) ತೆರವು ಮಾಡಬೇಕು ಎಂದು ಬೆಸ್ಕಾಂ ಆದೇಶ...

HIGH COURT : ಸರ್ಕಾರಿ ವ್ಯವಹಾರದಲ್ಲಿ ಕನ್ನಡ ಬಳಕೆ : ಹೈಕೋರ್ಟ್ ಹೇಳಿದ್ದೇನು? 

ಸರ್ಕಾರಿ ವ್ಯವಹಾರಗಳಲ್ಲಿ ಕನ್ನಡವನ್ನು ಮಾತ್ರ ಬಳಸುವಂತೆ ನಿರ್ದೇಶನ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ.  ಈ ಬಗ್ಗೆ ತೀರ್ಪು ಹೊರಡಿಸಿರುವ ಹೈ ಕೋರ್ಟ್, ಸರ್ಕಾರಿ ವ್ಯವಹಾರಗಳಲ್ಲಿ ಒಂದೇ ಭಾಷೆಯನ್ನು ಬಳಸಬೇಕು...

SIDDARAMAIAH: ಬೆಂಗಳೂರು ಟ್ರಾಫಿಕ್‌ ಬಗ್ಗೆ ಸಿಎಂ ಬೇಸರ

ಬೆಂಗಳೂರು: ಪೊಲೀಸ್‌ ಅಧಿಕಾರಿಗಳ ಜೊತೆ ನಡೆದ ಸಭೆಯ ಲಿಸ್ಟ್‌ನಲ್ಲಿ ಟ್ರಾಫಿಕ್‌ ವಿಚಾರವೇ ಇರದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಬೇಸರ ವ್ಯಕ್ತಪಡಿಸಿದ್ದಾರೆ. ಪೊಲೀಸ್‌ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಬೆಂಗಳೂರು ಟ್ರಾಫಿಕ್‌ (Bengaluru...

HDK Vs DKS : ಯಾವ ಸಭೆಯೂ ಮಾಡಿಲ್ಲ..ಅದೆಲ್ಲಾ ಸುಳ್ಳು : ಡಿಕೆಶಿ ತಿರುಗೇಟು

ಬೆಂಗಳೂರು : ತಮ್ಮ ಸಹೋದರ, ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಮಾಜಿ ಸಂಸದ ಡಿ.ಕೆ.ಸುರೇಶ್ ಅವರು ಯಾವ ಅಧಿಕಾರಿಗಳನ್ನು ಬಳಸಿಕೊಂಡು ಸಭೆ ಮಾಡಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಅವರು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ...

BREAKING : ಕೇಂದ್ರ ಬಜೆಟ್ ಮಂಡನೆಗೆ ದಿನಾಂಕ ನಿಗದಿ

ನವದೆಹಲಿ : ಇದೇ ಜು.23ರಂದು 2024-25ನೇ ಸಾಲಿನ ಕೇಂದ್ರ ಬಜೆಟ್ ಅನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​ ಅವರು ಮಂಡಿಸಲಿದ್ದಾರೆ ಎಂಬ ಅಧಿಕೃತ ಮಾಹಿತಿ ಹೊರಬಿದ್ದಿದೆ. ಈ ಕುರಿತು ಕೇಂದ್ರ ಸಚಿವ ಕಿರಣ್ ರಿಜಿಜು...

Dinesh Gundurao : ರಾಜ್ಯದಲ್ಲಿ ಡೆಂಘಿ ಕಾಟ.. ಈಜುಕೊಳದಲ್ಲಿ ಸಚಿವ ತೇಲಾಟ: ಬಿಜೆಪಿ ವ್ಯಂಗ್ಯ

ದಕ್ಷಿಣ ಕನ್ನಡ : ಆರೋಗ್ಯ ಇಲಾಖೆ  ಹಾಗೂ ದ.ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್‌ ಅವರು ಇಂದು ಬೆಳಗ್ಗೆ ಮಂಗಳೂರಿನ ಎಮ್ಮೆ ಕೆರೆ ಬಳಿ ಇರುವ ಅಂತಾರಾಷ್ಟ್ರೀಯ ಮಟ್ಟದ ಈಜುಕೊಳದಲ್ಲಿ ಕಸರತ್ತು...

CM SIDDARAMAIAH : ಡ್ರಗ್ಸ್‌ ನಿಯಂತ್ರಣ ಮಾಡ್ಲೇಬೇಕು: ಸಿಎಂ ಖಡಕ್‌ ಎಚ್ಚರಿಕೆ

ಬೆಂಗಳೂರು: ಕ್ಲಬ್‌ಗಳು, ಇಸ್ಪೀಟ್, ಬೆಟ್ಟಿಂಗ್, ಡ್ರಗ್ಸ್‌ಗಳನ್ನು ನಿಲ್ಲಿಸದಿದ್ದರೆ ಎಸ್ಪಿ ಮತ್ತು‌ ಐಜಿ ಮಟ್ಟದ ಅಧಿಕಾರಿಗಳನ್ನು ಕೂಡ ನೇರ ಹೊಣೆ ಮಾಡಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪೊಲೀಸ್‌ ಇಲಾಖೆಗೆ ಖಡಕ್‌ ಎಚ್ಚರಿಕೆ...

GOOD NEWS : ಕೇವಲ ಎರಡೇ ದಿನಗಳಲ್ಲಿ ಖಾತೆಗೆ ಹಣ ಜಮೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬಳ್ಳಾರಿ : ಇನ್ನೆರಡು ದಿನಗಳಲ್ಲಿ ಗೃಹಲಕ್ಷ್ಮಿ ಯೋಜನೆಯ ಜೂನ್ ತಿಂಗಳ ಹಣ ಪಾವತಿಯಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಾಹಿತಿ ನೀಡಿದರು. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು...

Janata Darshana : ಕೇಂದ್ರ ಸಚಿವರಿಗೆ ರಾಜ್ಯದಲ್ಲಿ ಸಭೆ ನಡೆಸುವ ಅಧಿಕಾರವಿಲ್ಲ : ಪರಂ ಸ್ಪಷ್ಟನೆ 

ಬೆಂಗಳೂರು : ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರ ಜನತಾ ದರ್ಶನಕ್ಕೆ ಅಧಿಕಾರಿಗಳು ಗೈರು ವಿಚಾರವಾಗಿ ಪ್ರತಿಕ್ರಿಯಿಸಿದ ಗೃಹ ಸಚಿವ ಪರಮೇಶ್ವರ್, ಕೇಂದ್ರದ ಸಚಿವರಿಗೆ ನಮ್ಮ ರಾಜ್ಯದ ಅಧಿಕಾರಿಗಳ ಜೊತೆ ಸಭೆ ಮಾಡುವ...

Valmiki Corporation Scam : ಹಣ ನುಂಗಿದವರಿಗೆ ಕುಷ್ಟರೋಗ ಬರಲಿ, ಹಾರ್ಟ್​ ಅಟ್ಯಾಕ್ ಆಗಲಿ : ಶಾಸಕ ಮಂಜುನಾಥ

ಕೋಲಾರ : ವಾಲ್ಮೀಕಿ ನಿಗಮದಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಅಕ್ರಮ ಹಣ ವರ್ಗಾವಣೆ ಪ್ರಕರಣವು ಸದ್ದು ಮಾಡುತ್ತಿದೆ. ಈ ಹಗರಣದಲ್ಲಿ ಯಾರೇ ಶಾಮೀಲಾಗಿದ್ದರೂ, ಹಣ ನುಂಗಿದ್ದರೂ ಅಂಥವರಿಗೆ ಕುಷ್ಟರೋಗ ಬಂದು ಹಾರ್ಟ್​​​ ಅಟ್ಯಾಕ್​​ನಿಂದ...

Gold smuggling: ಒಳ ಉಡುಪಿನಲ್ಲಿ 1.1 ಕೆಜಿ ಚಿನ್ನ ಸಾಗಾಟ – ಸಿಕ್ಕಿಬಿದ್ದ ಸ್ಮಗ್ಲರ್!

ಬೆಂಗಳೂರು : ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಭೇಟೆಯಾಡಿದ್ದು,  ಕಾರ್ಯಾಚರಣೆಯಲ್ಲಿ ಒಟ್ಟು 77.57 ಲಕ್ಷ ರೂ. ಮೌಲ್ಯದ ಚಿನ್ನವನ್ನು ವಶಕ್ಕೆ ಪಡೆದಿದ್ದಾರೆ. ಜುಲೈ 3 ರಂದು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ...

Channapatna byelection : ಚನ್ನಪಟ್ಟಣದಿಂದ ಸಂಸದರ ಪತ್ನಿ ಸ್ಪರ್ಧೆ – ಡಾ. ಮಂಜುನಾಥ್‌ ಸ್ಪಷ್ಟೀಕರಣ

ಬೆಂಗಳೂರು : ಚನ್ನಪಟ್ಟಣ ಉಪಚುನಾವಣೆಯಲ್ಲಿ ಯಾವ ಕಾರಣಕ್ಕೂ ನನ್ನ ಪತ್ನಿ ಅನುಸೂಯ ಸ್ಪರ್ಧಿಸುವುದಿಲ್ಲ ಎಂದು ಡಾ. ಸಿ.ಎನ್‌. ಮಂಜುನಾಥ್‌ ಸ್ಪಷ್ಪಪಡಿಸಿದ್ದಾರೆ. ಈ ಕುರಿತು ಮಾಧ್ಯಮಗಳಲ್ಲಿ ,ಪತ್ರಿಕೆಗಳಲ್ಲಿ ವರದಿಯಾಗುತ್ತಿರುವುದು ಮುಜುಗರ ತರಿಸಿದೆ ಎಂದು ನುಡಿದ...

Muda scandal : ಸಿದ್ದರಾಮಯ್ಯನವರ ಪತ್ನಿ ಹೆಸರಿನಲ್ಲಿ ಜಮೀನೇ ಇಲ್ಲ – ಆರ್‌ಟಿಐ ನಲ್ಲಿ ದಾಖಲೆ ಬಹಿರಂಗ!

ಮೈಸೂರು: ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಹೆಸರಲ್ಲಿ ಜಮೀನೇ ಇಲ್ಲ‌. ಸಿಎಂ ದೊಡ್ಡ ಗೋಲ್ ಮಾಲ್ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಆರ್​​ಟಿಐ ಕಾರ್ಯಕರ್ತ ಗಂಗರಾಜು ಈ ಬಗ್ಗೆ ಗಂಭೀರ ಆರೋಪ ಮಾಡಿದ್ದಾರೆ....

Dengue fever: ಡೆಂಘಿ ನಿಯಂತ್ರಣಕ್ಕೆ ಕೂಡಲೇ ಮೆಡಿಕಲ್‌ ಎಮೆರ್ಜಿನ್ಸಿ ಘೋಷಿಸಿ – ಡಾ. ಸಿ.ಎನ್. ಮಂಜುನಾಥ್‌ ಆಗ್ರಹ

ಬೆಂಗಳೂರು: ಸರ್ಕಾರ ಮೆಡಿಕಲ್ ಎಮರ್ಜೆನ್ಸಿಯನ್ನು ತಕ್ಷಣವೇ ಘೋಷಿಸಬೇಕು. ಸೊಳ್ಳೆಗಳ ನಿಯಂತ್ರಣ ದಿಂದ ಮಾತ್ರವೇ ಡೆಂಘಿ ಜ್ವರ ನಿಯಂತ್ರಣ ಸಾಧ್ಯ ಎಂದು ಸಂಸದ ಡಾ ಸಿ.ಎನ್ ಮಂಜುನಾಥ್ ಹೇಳಿದ್ದಾರೆ. ಮಲ್ಲೇಶ್ವರದ ಜಗನ್ನಾಥ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ...

DIVYA VASANTHA : ನಿರೂಪಕಿ, ಚಾನಲ್‌ ಮುಖ್ಯಸ್ಥರಿಂದ ನೂರಾರು ರೋಲ್‌ಕಾಲ್‌!

ಬೆಂಗಳೂರು:  ಖಾಸಗಿ ಟಿವಿ ವಾಹಿನಿಯ ನಿರೂಪಕಿ ದಿವ್ಯಾ ವಂಸತಾ ಮತ್ತು ರಾಜ್ ನ್ಯೂಸ್ ಸಿಇಓ ರಾಜಾನುಕುಂಟೆ ವೆಂಕಟೇಶ್ ನೂರಾರು ಜನರಿಂದ ರೋಲ್ ಕಾಲ್ ಮಾಡಿರುವುದು ಬೆಳಕಿಗೆ ಬಂದಿದೆ. ಇಂದಿರಾನಗರ 'ಸ್ಪಾ' ವ್ಯವಸ್ಥಾಪಕನಿಗೆ ಬೆದರಿಸಿ 15...

Dengue: ಸಿಲಿಕಾನ್‌ ಸಿಟಿಯುಲ್ಲೂ ಡೆಂಘಿ ಅಬ್ಬರ – 11 ರ ಬಾಲಕ ಬಲಿ!

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಡೆಂಘಿ ಹಾವಳಿ ವಿಪರೀತ ಹೆಚ್ಚಾಗಿದೆ. ಡೆಂಘಿ ಪಾಸಿಟಿವ್ ಪ್ರಕರಣಗಳು ಹೆಚ್ಚಾಗುತ್ತಲೇ ಇದ್ದು, ಮತ್ತೋರ್ವ ಬಾಲಕ ಮೃತಪಟ್ಟಿದ್ದಾನೆ. ಅಂಜನಾಪುರದ 11 ವರ್ಷದ ಬಾಲಕ ಗಗನ್ ಮೃತ ಬಾಲಕನಾಗಿದ್ದಾನೆ. ಆರೋಗ್ಯವಾಗಿಯೇ ಇದ್ದ ಬಾಲಕ...

Renukaswamy murder case : ದರ್ಶನ್‌ ಖಾತೆಯಿಂದ ಹಣ ವರ್ಗಾವಣೆ – ಇಂದೂ ಸಹ ಮಿಲನಾ ಪ್ರಕಾಶ್‌ ವಿಚಾರಣೆ

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣ ಸಂಬಂಧಿಸಿ ಅಧಿಕಾರಿಗಳ ಸೂಚನೆ ಹಿನ್ನಲೆ ಇಂದು ಮತ್ತೆ ನಿರ್ದೇಶಕ ಮಿಲನಾ ಪ್ರಕಾಶ್ ಅವರು ವಿಚಾರಣೆಗೆ ಹಾಜರಾಗಲಿದ್ದಾರೆ.  ನಿನ್ನೆ ಕೂಡ   ಮಿಲನ ಪ್ರಕಾಶ್ ಅವರನ್ನು ಒಂದುವರೆ ಗಂಟೆಗೂ ಹೆಚ್ಚು...

Mahadai issue: ಮಹದಾಯಿ ಯೋಜನೆಗೆ ಗೋವಾ ಕಿರಿಕ್‌ – ಇಂದು ಕೇಂದ್ರ ತಂಡದಿಂದ ಪರಿಶೀಲನೆ!

ಬೆಳಗಾವಿ: ಮಹದಾಯಿ ಯೋಜನೆಗೆ ಅಡ್ಡಿಪಡಿಸಿ ಗೋವಾ ಸರ್ಕಾರ ಮತ್ತೆ ಹೊಸವರಸೆ ತೆಗೆದಿದೆ. ಕೇಂದ್ರ ಸರ್ಕಾರದ ಮೇಲೆ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಒತ್ತಡ ಹಾಕಿದ್ದು, ಈ ಒತ್ತಡಕ್ಕೆ ಮಣಿದು ಕೇಂದ್ರ ಸರ್ಕಾರ ‘ಮಹದಾಯಿ...

Electrocution : ಮೊಬೈಲ್ ಬಳಕೆದಾರರೇ ಹುಷಾರ್ – ಚಾರ್ಜ್ ಹಾಕುವಾಗ ಶಾಕ್ ಹೊಡೆದು ವಿದ್ಯಾರ್ಥಿ ಸಾವು!‌

ಬೆಂಗಳೂರು: ಮೊಬೈಲ್ ಚಾರ್ಜ್ ಹಾಕುವಾಗ ವಿದ್ಯುತ್ ಪ್ರವಹಿಸಿ ವಿದ್ಯಾರ್ಥಿ ಮೃತಪಟ್ಟ ದಾರುಣ ಘಟನೆ ಬೆಂಗಳೂರಿನಲ್ಲಿ ಸಂಭವಿಸಿದೆ. ಮಂಜುನಾಥ್ ನಗರದ‌ ಪಿಜಿಯಲ್ಲಿ ಬೀದರ್ ಮೂಲದ 24 ವರ್ಷದ ವಾಸವಿದ್ದ ವಿದ್ಯಾರ್ಥಿ ಶ್ರೀನಿವಾಸ್ ಕರೆಂಟ್ ಶಾಕ್ ಹೊಡೆದು...

Space jet: 12 ಗಂಟೆಗಳ ಕಾಲ ವಿಮಾನದಲ್ಲೇ ಲಾಕ್‌ ಆದ ಪ್ರಯಾಣಿಕರು!

ಬೆಂಗಳೂರು: ದೆಹಲಿಯಿಂದ ಬೆಂಗಳೂರಿಗೆ ಪಯಣಿಸಬೇಕಿದ್ದ ಸ್ಪೈಸ್​​​ಜೆಟ್, ಏರ್​​​​​ಲೈನ್ಸ್ ಸಿಬ್ಬಂದಿಗಳ ಬೇಜವಾಬ್ದಾರಿಯಿಂದಾಗಿ ಪ್ರಯಾಣಿಕರು ಬರೊಬ್ಬರಿ 12  ಗಂಟೆಗಳ ಕಾಲ  ವಿಮಾನದಲ್ಲೇ ಲಾಕ್ ಆಗಿ ಪರದಾಡಿದ ಘಟನೆ ನಡೆದಿದೆ. ನಿನ್ನೆ ಸಂಜೆ ದೆಹಲಿಯಿಂದ ಬೆಂಗಳೂರಿಗೆ ಹೋಗುವ ಸ್ಪೈಸ್​​​ಜೆಟ್...

Nagara meter app : ಆಟೋ ಚಾಲಕರಿಗೆ , ಪ್ರಯಾಣಿಕರಿಗೆ ಗುಡ್‌ ನ್ಯೂಸ್‌!

ಬೆಂಗಳೂರು: ಬೆಂಗಳೂರಿನಾದ್ಯಂತ ಕೆಲ ಆಟೊ ಚಾಲಕರು ದುಬಾರಿ ಹಣ ಕೀಳುತ್ತಾರೆ. ಖಾಸಗೀ ಆ್ಯಪ್ ಗಳಾದ ಓಲಾ, ಉಬಾರ್, ರ್ಯಾಪಿಡೋಗಳು ಕೂಡ ಆಟೊ ಚಾಲಕರು ಹಾಗೂ ಪ್ರಯಾಣಿಕರಿಂದ ದುಬಾರಿ ಕಮಿಷನ್ ಪಡೆಯುತ್ತವೆ ಎಂಬ ಆರೋಪವಿದೆ. ಇದಕ್ಕೆ...

DK Shivakumar : ಕೈ ಕಾರ್ಯಕರ್ತರಿಗೆ ಇಂದು ಡಿಸಿಎಂ ಭೇಟಿಗೆ ಅವಕಾಶ!

ಬೆಂಗಳೂರು: ಇತ್ತೀಚಿಗೆ ಸಿಎಂ ಸಿದ್ದರಾಮಯ್ಯ ಶಾಸಕರನ್ನು ವೈಯಕ್ತಿಕವಾಗಿ ವಾರಕ್ಕೊಂದು ಬಾರಿ ಭೇಟಿಯಾಗುವುದಾಗಿ ತಿಳಿಸಿದ್ದರು. ಈ ಬೆನ್ನಲ್ಲೇ ಡಿಸಿಎಂ ಡಿ.ಕೆ.ಶಿವಕುಮಾರ್ ಕೂಡ ಕಾರ್ಯಕರ್ತರನ್ನು ಭೇಟಿ ಮಾಡಲು ನಿರ್ಧರಿಸಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರನ್ನು ಭೇಟಿ ಮಾಡಲು, ಅವರ ಸಮಾಸ್ಯೆ...

Traffic Police : ನಿಯಮ ಉಲ್ಲಂಘನೆ.. ಆಟೋ ಚಾಲಕರಿಗೆ ಬಿಸಿ ಮುಟ್ಟಿಸಿದ ಪೊಲೀಸ್!

ಬೆಂಗಳೂರು : ಮೀಟರ್ ಗಿಂತ ಅಧಿಕ ಬಾಡಿಗೆ ಕೇಳಿದ, ನೋ ಪಾರ್ಕಿಂಗ್, ಸಮವಸ್ತ್ರ ಧರಿಸದ ಕಾರಣ ನಿಯಮ ಉಲ್ಲಂಘಿಸಿದ್ದ ವಿವಿಧ ಆಟೋ ಚಾಲಕರಿಗೆ ಸಂಚಾರ ಪೂರ್ವ ವಿಭಾಗದ ಪೊಲೀಸರು ದಂಡ ಹಾಕಿ ಬಿಸಿ...

BIG BREAKING : ನಡು ರಸ್ತೆಯಲ್ಲೇ ಬಿಎಸ್​​​​​ಪಿ ರಾಜ್ಯಾಧ್ಯಕ್ಷನ ಬರ್ಬರ ಹತ್ಯೆ..ಬೆಚ್ಚಿಬಿದ್ದ ಜನ!

ತಮಿಳುನಾಡು : ಬೈಕ್​ ಮೇಲೆ ಬಂದ 6 ಜನ ದುಷ್ಕರ್ಮಿಗಳ ಗ್ಯಾಂಗ್​​​​​​ ಒಂದು ಬಿಎಸ್​​​​​ಪಿಯ ರಾಜ್ಯಾಧ್ಯಕ್ಷ ಕೆ.ಆರ್ಮ್ ಸ್ಟ್ರಾಂಗ್ ಅವರನ್ನು ಬರ್ಬರವಾಗಿ ಹತ್ಯೆಗೈದಿದ್ದು, ರಾಜ್ಯದ ಜನ ಬೆಚ್ಚಿ ಬಿದ್ದಿದ್ದಾರೆ. ಇಂದು ಸಂಜೆ 7-30ರ ಸುಮಾರಿಗೆ...

Renukaswamy Murder Case : 40 ಲಕ್ಷ ರೂಪಾಯಿ..! ನಟ ದರ್ಶನ್​​ ಆಪ್ತನಿಗೆ ಖಾಕಿ ಗ್ರಿಲ್​!

ಬೆಂಗಳೂರು : ರೇಣುಕಾಸ್ವಾಮಿ ಹತ್ಯೆ ಆರೋಪ ಪ್ರಕರಣದಲ್ಲಿ ನಟ ದರ್ಶನ್‌ & ಗ್ಯಾಂಗ್ ಈಗಾಗಲೇ ಜೈಲು ಸೇರಿದೆ. ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿರುವ ಪೊಲೀಸರು, ಇಂದು ಮಹತ್ವದ ಬೆಳವಣಿಗೆ ಎಂಬಂತೆ ದರ್ಶನ್ ಆಪ್ತ ಹಾಗೂ...

BREAKING : 13 ಜಿಲ್ಲೆಗಳಲ್ಲಿ ಭಾರೀ ಮಳೆ.. ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ!

ಬೆಂಗಳೂರು : ರಾಜ್ಯ ವಿವಿಧ ಜಿಲ್ಲೆಗಳಲ್ಲಿ  ಧಾರಾಕಾರ ಮಳೆಯಾಗುತ್ತಿದ್ದು, ಈಗಾಗಲೇ ಜನ ಜೀವನ ಅಸ್ತವ್ಯಸ್ತಗೊಂಡಿದೆ. ಇನ್ನು ರಾಜ್ಯದ 13 ಜಿಲ್ಲೆಗಳಲ್ಲಿ ಮುಂದಿನ 3 ಗಂಟೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು...

RENUKASWAMY MURDER CASE: ರೇಣುಕಾಸ್ವಾಮಿ ಕೊಲೆ ಪ್ರಕರಣ: ನಿರ್ದೇಶಕ ಮಿಲನ ಪ್ರಕಾಶ್‌ಗೂ ಸಂಕಷ್ಟ!

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ (renukaswamy murder case) ದರ್ಶನ್‌ ಗ್ಯಾಂಗ್ ವಿಚಾರಣೆ ಬಳಿಕ ಡೆವಿಲ್ ನಿರ್ದೇಶಕ ಮಿಲನ ಪ್ರಕಾಶ್​ಗೂ (Milana Prakash) ಸಂಕಷ್ಟ ಎದುರಾಗಿದ್ದು ಮತ್ತೆ ವಿಚಾರಣೆ ಸಾಧ್ಯತೆಯಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣ...

H.D.Kumaraswamy : ‘ನನಗೆ ಹುಚ್ಚ ಅನ್ನೋರಿಗೆಯೇ ಸಿಎಂ ಚೇರ್​ ಹುಚ್ಚು’ : ಡಿಕೆಶಿಗೆ HDK ತಿರುಗೇಟು

ಮಂಡ್ಯ : ಕೇಂದ್ರ ಸಚಿವ ಹೆಚ್​​.ಡಿ.ಕುಮಾರಸ್ವಾಮಿ ಒಬ್ಬ ಹುಚ್ಚ. ಅವರು ಆಸ್ಪತ್ರೆಗೆ ಸೇರಿ ಚಿಕಿತ್ಸೆ ಪಡೆಯುವುದು ಉತ್ತಮ ಎಂಬ ಡಿಸಿಎಂ ಡಿಕೆಶಿ ಹೇಳಿಕೆಗೆ ಕುಮಾರಸ್ವಾಮಿ ಅವರು ತಿರುಗೇಟು ನೀಡಿದ್ದಾರೆ. ಸುದ್ದಿಗೋಷ್ಠಿ ನಡೆಸಿ, ನನಗೆ ಹಾಗೇ...

Dengue Fever : ಬಿಬಿಎಂಪಿ ವಿನೂತನ ಪ್ರಯೋಗ.. “ಡೆಂಘಿ ವಾರಿಯರ್” ಸ್ಪರ್ಧೆಯಲ್ಲಿ ನೀವೂ ಭಾಗವಹಿಸಿ

ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಡೆಂಘಿ ಪ್ರಕರಣಗಳು ಏರಿಕೆಯಾಗುತ್ತಿವೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ನಗರದಲ್ಲೂ ಹೆಚ್ಚುತ್ತಿರುವ ಡೆಂಘಿ ಪ್ರಕರಣಗಳ ನಿಯಂತ್ರಣ & ಅರಿವು ಮೂಡಿಸುವ ನಿಟ್ಟಿನಲ್ಲಿ...

Congress Guarantee : ದಲಿತರ ಅಭಿವೃದ್ಧಿಗೆ ಮೀಸಲಿಟ್ಟಿದ್ದ ಅನುದಾನ ಗ್ಯಾರಂಟಿ ಯೋಜನೆಗೆ ಬಳಕೆ?

ಬೆಂಗಳೂರು : ವಿಧಾನಸಭೆ ಚುನಾವಣೆಗೂ ಮುನ್ನ ರಾಜ್ಯ ಕಾಂಗ್ರೆಸ್ ಘೋಷಣೆ ಮಾಡಿದ್ದ ಉಚಿತ ಪಂಚ ಗ್ಯಾರಂಟಿ ಯೋಜನೆಗಳನ್ನು ಅಧಿಕಾರಕ್ಕೆ ಬಂದ ಮೇಲೆ ಅನುಷ್ಠಾನ ಮಾಡಿದ್ದು ಗೊತ್ತೇ ಇದೆ. ಆದರೆ ಈ ಉಚಿತ ಗ್ಯಾರಂಟಿ ಯೋಜನೆಗಳಿಗೆ...

Namma Metro: ನೀವು ಮೆಟ್ರೋ ಪರ್ಪಲ್ ಲೈನ್ ಬಳಸ್ತೀರಾ? ಇಲ್ಲಿದೆ ಗುಡ್ ನ್ಯೂಸ್

ಬೆಂಗಳೂರು: ನಗರದ ಜನರ ನೆಚ್ಚಿನ ನಮ್ಮ ಮೆಟ್ರೋ ಸೇವೆಯಲ್ಲಿ ಕೆಲವು ಬದಲಾವಣೆಗಳನ್ನು ಮಾಡಲಾಗಿದ್ದು, ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ರೈಲುಗಳ ವೇಳಾಪಟ್ಟಿಯನ್ನು ಪರಿಷ್ಕರಿಸಿದ್ದಲ್ಲದೇ ಹೆಚ್ಚುವರಿ ರೈಲು ಸೇವೆಗಳನ್ನು ಒದಗಿಸುವುದಾಗಿ ತಿಳಿಸಿದೆ. ಈ...

BREAKING : ಬಿಜೆಪಿ ರಾಜ್ಯ ಉಸ್ತುವಾರಿಯಾಗಿ ಡಾ.ರಾಧಾಮೋಹನ್‍ದಾಸ್ ನೇಮಕ

ಬೆಂಗಳೂರು : ಸಂಸದ ಡಾ.ರಾಧಾಮೋಹನ್‍ದಾಸ್ ಅಗರ್ವಾಲ್ ಅವರನ್ನು ಬಿಜೆಪಿ ರಾಜ್ಯ ಉಸ್ತುವಾರಿಯಾಗಿ ನೇಮಿಸಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಆದೇಶಿಸಿದ್ದಾರೆ. ಅಲ್ಲದೇ ಸಹ ಉಸ್ತುವಾರಿಯಾಗಿ ಸುಧಾಕರ್ ರೆಡ್ಡಿ ಅವರನ್ನು ನೇಮಿಸಿ ಹೈಕಮಾಂಡ್ ಪ್ರಕಟಣೆ ಹೊರಡಿಸಿದೆ. ಲೋಕಸಭಾ...

BREAKING : ವಾಲ್ಮೀಕಿ ನಿಗಮದ ಬಹುಕೋಟಿ ಹಗರಣ.. ಮಾಜಿ ಸಚಿವ ನಾಗೇಂದ್ರಗೆ ಬಿಗ್ ಶಾಕ್!

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಭಾರೀ ಸದ್ದು ಮಾಡಿರುವ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಮಾಜಿ ಸಚಿವ ಬಿ.ನಾಗೇಂದ್ರ ಅವರಿಗೆ...

MUDA SCAM : ವಿಶ್ವನಾಥ್ ಒಬ್ಬ ರೋಲ್ ಕಾಲ್ ಗಿರಾಕಿ : ಸಚಿವ ಬೈರತಿ ಸುರೇಶ್ ಟಾಂಗ್

ಚಾಮರಾಜನಗರ : ‘ಏಯ್.. ಯಾರ್​​ ಅವನು ವಿಶ್ವನಾಥ..ರಿಯಲ್ ಎಸ್ಟೇಟ್ ಒಂದು ಉದ್ಯಮ ಅಲ್ವಾ.. ವಿಶ್ವನಾಥ್ ಒಬ್ಬ ರೋಲ್ ಕಾಲ್ ಗಿರಾಕಿ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರು ಹಳ್ಳಿ ಹಕ್ಕಿಗೆ ಏಕವಚನದಲ್ಲೇ...

MUDA SCAM : ಸಿಎಂ ಡೋಂಗಿ ಸಮಾಜವಾದಿ ತನಕ್ಕೆ ನಾಚಿಕೆ ಆಗಲಿ : ಜೆ.ಸಿ. ಮಾಧುಸ್ವಾಮಿ

ಬೆಂಗಳೂರು : ಮುಡಾ ನಿವೇಶನ ಹಂಚಿಕೆ ತಪ್ಪಾದರೆ ತಮಗೆ 62 ಕೋಟಿ ರೂಪಾಯಿಯನ್ನು ಪರಿಹಾರವಾಗಿ ನೀಡಲಿ ಎಂದು ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆಗೆ ಮಾಜಿ ಸಚಿವ ಜೆ.ಸಿ.ಮಾಧುಸ್ವಾಮಿ ಕಿಡಿಕಾರಿದ್ದಾರೆ. ರಿ @siddaramaiah ನವರೇ ನಾಚಿಕೆ...

BREAKING: ಅತ್ಯಾಚಾರ ಕೇಸ್.. ಪ್ರಜ್ವಲ್ ರೇವಣ್ಣಗೆ ಕೋರ್ಟ್ ಬಿಗ್ ಶಾಕ್!

ಬೆಂಗಳೂರು : ಅತ್ಯಾಚಾರ ಪ್ರಕರಣದ ಆರೋಪಿ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು 2 ವಾರಗಳ ಕಾಲ ಮುಂದೂಡಿ ಕೋರ್ಟ್ ಆದೇಶ ಹೊರಡಿಸಿದೆ. ಇಂದು ವಿಚಾರಣೆ ನಡೆಸಿದ ಹೈಕೋರ್ಟ್...

CM Siddaramaiah : ಕನ್ನಡ ವ್ಯಾಕರಣದ ಮೇಷ್ಟ್ರು ಆದ ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು : 'ಅಕ್ಷರಗಳು ಎಡಬಿಡದೆ ಸೇರುವುದೇ ಸಂಧಿ' ಎಂದು ಸಿಎಂ ಸಿದ್ದರಾಮಯ್ಯ ಅವರು ಮಕ್ಕಳಿಗೆ ವ್ಯಾಕರಣದ ಪಾಠ ಮಾಡಿ ಗಮನ ಸೆಳೆದರು. SCSP/TSP ಸಭೆಯ ಬಳಿಕ ನೇರವಾಗಿ ಇಂದು ಚಾಮರಾಜಪೇಟೆಯ ಮೊರಾರ್ಜಿ ದೇಸಾಯಿ ವಸತಿ...

MUDA SCAM : ಯಾಕಪ್ಪಾ ಮಣ್ಣಿನ ಮೇಲೆ ಆಸೆ? : ಸಿದ್ದು ವಿರುದ್ಧ ಹಳ್ಳಿಹಕ್ಕಿ ಕಿಡಿ

ಮೈಸೂರು : ಯಾಕೆ ಮಣ್ಣಿಗೋಸ್ಕರ ಆಸೆ ಪಡ್ತಾ ಇದ್ದೀರಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಿಧಾನ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಟೀಕಿಸಿದರು. ಮುಡಾ ಹಗರಣವನ್ನು ಉಲ್ಲೇಖಿಸಿ ಮಾತನಾಡಿ, ಈ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಬೇಕು...

Darshan arrest : ಡಿ ಗ್ಯಾಂಗ್‌ ನಿಂದ ರೇಣುಕಾಸ್ವಾಮಿ ಹತ್ಯೆ – ಶೆಡ್‌ ಕೆಲಸಗಾರರ ವಿಚಾರಣೆ!

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಕಾಮಾಕ್ಷಿಪಾಳ್ಯ ಠಾಣಾ ಪೊಲೀಸರು, ಕೃತ್ಯದ ವೇಳೆ ಘಟನಾ ಸ್ಥಳದಲ್ಲಿದ್ದ ಕಿರಣ್ ಹಾಗೂ ಪ್ರವೀಣ್ ಎಂಬವರ ಹೇಳಿಕೆಗಳನ್ನು ನ್ಯಾಯಾಧೀಶರ ಸಮ್ಮುಖದಲ್ಲಿ ದಾಖಲಿಸಿಕೊಂಡಿದ್ದಾರೆ. ಹತ್ಯೆ ನಡೆದ...

Darshan Arrest: ದರ್ಶನ್‌ ತಪ್ಪು ಮಾಡಿರಲು ಸಾಧ್ಯವಿಲ್ಲ – ಗಾಯಕಿ ಶಮಿತಾ ಮಲ್ನಾಡ್‌

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ಪರಪ್ಪನ ಅಗ್ರಹಾರದಲ್ಲಿದ್ದಾರೆ. ಪ್ರಸ್ತುತ ಈ ಪ್ರಕರಣದ ಸಂಬಂಧ ಅನೇಕರು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸುತ್ತಿದ್ದಾರೆ. ಇನ್ನು ಹಲವರು ದರ್ಶನ್‌ ಪರ ನಿಂತರೆ, ಕೆಲವರು ದರ್ಶನ್‌ ವಿರೋಧಿಸುತ್ತಿದ್ದಾರೆ. ಇದೀಗ...

Electric Bike Taxi: ಎಲೆಕ್ಟ್ರಿಕ್‌ ಬೈಕ್‌ ಟ್ಯಾಕ್ಸಿಗೆ ಸಾರಿಗೆ ಇಲಾಖೆ ಬ್ರೇಕ್‌!

ಬೆಂಗಳೂರು: ಇಂದಿನಿಂದ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿಯನ್ನ ಓಡಿಸುವಂತಿಲ್ಲ. ಖಾಸಗಿ ಸಾರಿಗೆ ಸಂಘಟನೆಗಳ ಮನವಿ ಬೆನ್ನಲ್ಲೇ ಸಾರಿಗೆ ಇಲಾಖೆ ಅಧಿಕಾರಿಗಳು ಅನಧಿಕೃತ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ವಿರುದ್ದ ಕ್ರಮಕ್ಕೆ ಮುಂದಾಗಿದೆ. ಇಂದು ಸಾರಿಗೆ ಅಧಿಕಾರಿಗಳು ಎಲೆಕ್ಟ್ರಿಕ್...

HSRP : ಯಾವ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ ಬೇಡ ಗೊತ್ತೇ – ಮಾಹಿತಿ ಇಲ್ಲಿದೆ

ಬೆಂಗಳೂರು: 2019ರ ಏಪ್ರಿಲ್ 1ಕ್ಕೂ ಮೊದಲು ನೋಂದಾಯಿಸಲಾದ ಹಳೆಯ ವಾಹನಗಳಿಗೆ ಎಚ್‌ಎಸ್‌ಆರ್‌ಪಿ  ಅಳವಡಿಸುವ ಗಡುವನ್ನು ಸೆಪ್ಟೆಂಬರ್‌ 15ರ ವರೆಗೆ ವಿಸ್ತರಿಸಿದ್ದು, ಇನ್ನು 1.4 ಕೋಟಿ ವಾಹನಗಳು ಬಾಕಿ ಇದೆ ಎಂದು ವರದಿಯಾಗಿದೆ. ಯಾವ...

Dengue Fever: ಡೆಂಘಿ ಹೆಚ್ಚಳ ಹಿನ್ನೆಲೆ – ಸ್ವಚ್ಛತೆ ಕಾಯ್ದುಕೊಳ್ಳದಿದ್ದರೆ ದಂಡ ಫಿಕ್ಸ್!

ಬೆಂಗಳೂರು:  ರಾಜಧಾನಿ ಬೆಂಗಳೂರಿನಲ್ಲಿ ಡೆಂಘಿ ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಬಿಬಿಎಂಪಿ ಹೊಸ ಪ್ರಯತ್ನಕ್ಕೆ ಮುಂದಾಗಿದೆ. ಸ್ವಚ್ಛತೆ ಕಾಪಾಡಿಕೊಳ್ಳುವಂತೆ ಜಾಗೃತಿ ಮೂಡಿಸಿದರೂ ನಿರ್ಲಕ್ಷ್ಯ ವಹಿಸಿದವರಿಗೆ ದಂಡ ವಿಧಿಸಲು ಬಿಬಿಎಂಪಿ ನಿರ್ಧರಿಸಿದೆ. ಈವರೆಗೆ ರಾಜಧಾನಿಯಲ್ಲಿ 2,500ಕ್ಕೂ ಅಧಿಕ ಡೆಂಘಿ ಪ್ರಕರಣ...

Prajwal sex scandal: ಸಂತ್ರಸ್ತೆಯರು ಯಾರೂ ನನಗೆ ಪರಿಚಯವೇ ಇಲ್ಲ ಎಂದ ಪ್ರಜ್ವಲ್‌ ರೇವಣ್ಣ!

ಬೆಂಗಳೂರು: ಹಾಸನದ ಅಶ್ಲೀಲ ಪೆನ್‌ಡ್ರೈವ್ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ‌ಪರಪ್ಪನ ಅಗ್ರಹಾರದಲ್ಲಿದಾರೆ. ಪ್ರಜ್ವಲ್ ವಿರುದ್ಧ ದಾಖಲಾಗಿರುವ 5 ಪ್ರಕರಣಗಳಲ್ಲಿ ಎಸ್‌ಐಟಿ ವಿಚಾರಣೆ ನಡೆಸಿ ಹೇಳಿಕೆಯನ್ನು ದಾಖಲಿಸಿಕೊಂಡಿದೆ. ಪ್ರಜ್ವಲ್‌ ರೇವಣ್ಣ ಮಹಿಳೆಯ ಬಗ್ಗೆ...

Darshan Arrest: ಹತ್ಯೆ ನಡೆದ ಬಳಿಕ ಪವಿತ್ರಾಗೆ ದರ್ಶನ್‌ ಮೆಸೇಜ್‌ – ಡಿ ಗ್ಯಾಂಗ್‌ಗೆ ಉರುಳಾಗಲಿದೆ ಸ್ಕ್ರೀನ್‌ ಮಿರರ್‌ ಟೆಕ್ನಾಲಜಿ!

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ಈಗಾಗಲೇ ಪರಪ್ಪನ ಅಗ್ರಹಾರ ಸೇರಿದ್ದಾರೆ. ನಿನ್ನೆ ಕೋರ್ಟ್ ಜುಲೈ 18ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆಗೆ ಆದೇಶ ನೀಡಿದೆ. ಇನ್ನು ಈ ಪ್ರಕರಣ ಸಂಬಂಧ ಪೊಲೀಸ್ ತನಿಖೆ...

Rain Update: ಮಳೆಯ ಅಬ್ಬರಕ್ಕೆ ಮಲೆನಾಡು ತತ್ತರ

ಬೆಂಗಳೂರು: ಕರ್ನಾಟಕದ ಕರಾವಳಿ ಜಿಲ್ಲೆಗಳು ಹಾಗೂ ಮಲೆನಾಡು ವ್ಯಾಪ್ತಿಯಲ್ಲಿ ಮಳೆಯ ಅಬ್ಬರ ಜೋರಾಗಿದೆ. ಉತ್ತರ ಕನ್ನಡ, ಉಡುಪಿಯಲ್ಲಿ ಭಾರಿ ಮಳೆಗೆ ಹಲವು ಅವಾಂತರಗಳಾಗಿವೆ. ಉಡುಪಿಯಲ್ಲಿ ಮಳೆ ಆರ್ಭಟಕ್ಕೆ ಮೊದಲ ಬಲಿಯಾಗಿದೆ. ಬೈಂದೂರು ತಾಲೂಕಿನ ಕೊಲ್ಲೂರು ಗ್ರಾಮದ...

BREAKING : ಭಾರೀ ಮಳೆ…. ವಿವಿಧ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ!

ಉಡುಪಿ : ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆರಾಯ ತನ್ನ ಆರ್ಭಟ ಮುಂದುವರಿಸಿದ್ದು, ಹಲವೆಡೆ ಸಾವು-ನೋವು ಸಂಭವಿಸುತ್ತಿವೆ. ಈ ಹಿನ್ನೆಲೆಯಲ್ಲಿ ರಾಜ್ಯದ ಉಡುಪಿಯಲ್ಲೂ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಜಿಲ್ಲೆಯ 3 ಹಾಗೂ ಉತ್ತರ ಕನ್ನಡ ಜಿಲ್ಲೆಯ...

H.D.Kumaraswamy : ನಾಳೆ ನಿಮ್ಮೂರಲ್ಲಿ ಕುಮಾರಣ್ಣ ಜನತಾ ದರ್ಶನ ಕಣ್ರೀ …

ಮಂಡ್ಯ : ಅತ್ತ ಚನ್ನಪಟ್ಟಣದ ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ಸಮೀಪಿಸುತ್ತಿದ್ದಂತೆ ಡಿಸಿಎಂ ಡಿಕೆ ಶಿವಕುಮಾರ್ ಅವರು ಕ್ಷೇತ್ರದಲ್ಲಿ ಜನ ಸ್ಪಂದನ ಕಾರ್ಯಕ್ರಮ ಮೂಲಕ ಫುಲ್ ಆಕ್ಟಿವ್ ಆಗಿದ್ದಾರೆ. ಇದೀಗ ಇದೇ ಮಾದರಿಯಲ್ಲಿ ಚನ್ನಪಟ್ಟಣದ...

Cabinet Meeting : ಸಿಎಂ ಸಿದ್ದರಾಮಯ್ಯ ಸಚಿವ ಸಂಪುಟ ಸಭೆಯ ಮೇಜರ್ ಹೈಲೈಟ್ಸ್

ಬೆಂಗಳೂರು : ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ 2 ಸಾವಿರ ಕೋಟಿ ರೂಪಾಯಿ ಅಂದಾಜು ಮೊತ್ತದಲ್ಲಿ ರಾಜ್ಯದ 10 ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಮಹಾತ್ಮಗಾಂಧಿ ನಗರ ವಿಕಾಸ...

GOOD NEWS :  ಮಕ್ಕಳಿಗೆ ಭರ್ಜರಿ ಸಿಹಿ ಸುದ್ದಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​​

ಬೆಂಗಳೂರು : ಶೀಘ್ರವೇ ಅಂಗನವಾಡಿ ಮಕ್ಕಳಿಗೆ ಬ್ಯಾಗ್, ಯೂನಿಫಾರ್ಮ್ ಕೊಡುವ ಬಗ್ಗೆ ತೀರ್ಮಾನಿಸಲಾಗಿದೆ ಎಂದು ಎಂದು‌ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​​ ತಿಳಿಸಿದರು. ಬೆಂಗಳೂರಿನ ಗೃಹಕಚೇರಿಯಲ್ಲಿ ಇಂದು ಕರ್ನಾಟಕ...

BREAKING : ಪೋಕ್ಸೋ ಕೇಸ್​​​, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪಗೆ ಬಿಗ್ ಶಾಕ್!

ಬೆಂಗಳೂರು :  ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಎದುರಿಸುತ್ತಿರುವ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣದಲ್ಲಿ ಈಗಾಗಲೇ ಕೋರ್ಟ್​ ಗೆ 750 ಪುಟಗಳ ಚಾರ್ಟ್​​​ ಶೀಟ್ ಸಲ್ಲಿಕೆಯಾಗಿದೆ. ಇದೀಗ ಪೋಕ್ಸೋ...

Cabinet Meeting : ಸಿಎಂ ಸಿದ್ದರಾಮಯ್ಯ ನೇತ್ವತದಲ್ಲಿ ಸಚಿವ ಸಂಪುಟ ಸಭೆ, ಮಹತ್ವದ ನಿರ್ಧಾರ

ಬೆಂಗಳೂರು : ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ಸಚಿವ ಸಂಪುಟ ಸಭೆಯ ನಡೆದಿದ್ದು, ಹಲವು ವಿಷಯಗಳ ಬಗ್ಗೆ ಚರ್ಚಿಸಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಬೆಂಗಳೂರು ಮಹಾನಗರ ಸಾರಿಗೆ  ಸಂಸ್ಥೆಗೆ 840 BS-6 ಡೀಸೆಲ್ ಬಸ್ಸುಗಳನ್ನು...