ಹರಾರೆ: 5 ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಜಿಂಬಾಬ್ವೆ (Zimbabwe) ವಿರುದ್ಧ ಭಾರತ (India) 13 ರನ್ಗಳ ಸೋಲನುಭವಿಸಿದೆ.
ಹರಾರೆ ಸ್ಫೋರ್ಟ್ಸ್ ಕ್ಲಬ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ...
ಮುಂಬೈ : ದಶಕಗಳ ಕಪ್ ಬರಗಾಲವನ್ನು ಹೋಗಲಾಡಿಸಿದ ಟೀಮ್ ಇಂಡಿಯಾದ ಆಟಗಾರರಿಗೆ ಭರ್ಜರಿ ಸ್ವಾಗತ ನೀಡಿದ್ದು, ಇದೀಗ ನಾಯಕ ರೋಹಿತ್ ಶರ್ಮಾ ಸೇರಿದಂತೆ ಹಾರ್ದಿಕ ಪಾಂಡ್ಯ, ಸೂರ್ಯ ಕುಮಾರ್ ಯಾದವ್ ಗೆ ನೀತಾ...
ಢಾಕಾ: ಬಾಂಗ್ಲಾದೇಶದ ಅಗ್ರ ಶ್ರೇಯಾಂಕಿತ ಚೆಸ್ ಪಟು ಹಾಗೂ ಗ್ರ್ಯಾಂಡ್ ಮಾಸ್ಟರ್ ಜ್ಯುಯೆರ್ ರೆಹಮಾನ್ ಪಂದ್ಯದ ನಡುವೆಯೇ ಮೃತಪಟ್ಟಿದ್ದಾರೆ.
ಶುಕ್ರವಾರ ರಾಷ್ಟ್ರೀಯ ಚಾಂಪಿಯನ್ ಶಿಪ್ ಪಂದ್ಯದ ವೇಳೆ 50 ವರ್ಷದ ಜ್ಯುಯೆರ್ ರೆಹಮಾನ್ ಪಾರ್ಶ್ವವಾಯುಗೆ...
ಲಂಡನ್: ಚೆಸ್ ಪ್ರತಿಭೆ 9 ವರ್ಷದ ಬೋಧನಾ ಶಿವಾನಂದನ್ ಅಂತರರಾಷ್ಟ್ರೀಯ ಚೆಸ್ ಒಲಂಪಿಯಾಡ್ ತಂಡದ ಸದಸ್ಯೆಯಾಗಿ ಆಯ್ಕೆಯಾಗಿದ್ದಾಳೆ.
ಹಾರೋದ ನಿವಾಸಿ ಬೋಧನಾ ಬುಡಾಪೆಸ್ಟ್ನಲ್ಲಿ ಇಂಗ್ಲೆಂಡ್ನ ಚೆಸ್ ಒಲಂಪಿಯಾಡ್ ತಂಡದಲ್ಲಿದಲ್ಲಿ ಸ್ಥಾನ ಗಿಟ್ಟಿಸಿದ್ದು, ಕ್ರೀಡಾ ಇತಿಹಾಸದಲ್ಲೇ...
ಪ್ಯಾರಿಸ್ ಒಲಂಪಿಕ್ 2024 ತೆರಳಿರುವ ಭಾರತ ತಂಡಕ್ಕೆ ಪ್ರಧಾನಿ ಮೋದಿ ಕಿವಿಮಾತು ಹೇಳಿದ್ದು, ಅತ್ಯುತ್ತಮ ಫಲಿತಾಂಶ ಪಡೆಯಬೇಕು ಎಂದರೆ ಚೆನ್ನಾಗಿ ನಿದ್ರೆ ಮಾಡಬೇಕು ಎಂದು ಹೇಳಿದ್ದಾರೆ.
ಕ್ರೀಡಾಪಟುಗಳೊಂದಿಗೆ ಸಂವಾದ ನಡೆಸಿದ ಪ್ರಧಾನಿ ಮೋದಿ, ಪದಕದೊಂದಿಗೆ...
ಮುಂಬೈ: ಟೀಂ ಇಂಡಿಯಾ ಆಟಗಾರರು ವಿಶ್ವಕಪ್ ಗೆದ್ದ ಸಂಭ್ರಮಾಚರಣೆ ವೇಳೆ ಅಭಿಮಾನಿಗಳ ಜೊತೆಗೂಡಿ ವಂದೇ ಭಾರತ್ ಗೆ ಧ್ವನಿಗೂಡಿಸಿದರು.
ಮುಂಬೈನ ವಾಂಖೇಡೆ ಕ್ರೀಡಾಂಗಣದಲ್ಲಿ ಗುರುವಾರ ರಾತ್ರಿ ನಡೆದ ವಿಜಯಯಾತ್ರೆ ಕಾರ್ಯಕ್ರಮದಲ್ಲಿ ಇಡೀ ಕ್ರೀಡಾಂಗಣದಲ್ಲಿ ತುಂಬಿದ್ದ...
ಮುಂಬೈ: ಟಿ-20 ವಿಶ್ವಕಪ್ ವಿಜೇತ ಭಾರತ ತಂಡದ ವಿಜಯಯಾತ್ರೆ ವೇಳೆ ಅಭಿಮಾನಿಗಳು ಸಾಗರೋಪಾದಿಯಲ್ಲಿ ಸೇರಿದ್ದರಿಂದ ಕೆಲವರು ಗಾಯಗೊಂಡಿದ್ದು, ಕೆಲವರು ಅಸ್ವಸ್ಥಗೊಂಡು ಕುಸಿದುಬಿದ್ದಿದ್ದಾರೆ.
ಮುಂಬೈನ ಮರೇನ್ ಡ್ರೈವ್ ನಲ್ಲಿ ಭಾರತ ತಂಡದ ಆಟಗಾರರನ್ನು ನೋಡಲು ಅಭಿಮಾನಿಗಳು...
ಟಿ-20 ವಿಶ್ವಕಪ್ ವಿಜೇತ ಭಾರತ ತಂಡದ ಸಂಭ್ರಮ ಕಣ್ತುಂಬಿಕೊಳ್ಳಲು ಸಹಸ್ರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಮುಂಬೈನ ವಾಂಖೇಡೆ ಕ್ರೀಡಾಂಗಣದಲ್ಲಿ ನೆರೆದಿದ್ದು, ಮೆರವಣಿಗೆಯುದ್ದಕ್ಕೂ ಅಭಿಮಾನಿಗಳು ನೆಚ್ಚಿನ ಆಟಗಾರರನ್ನು ನೋಡಲು ಮುಗಿಬಿದ್ದಿದ್ದರು.
ಸಂಭ್ರಮ- ಸಡಗರದ ನಡುವೆ ಭಾರತ ತಂಡ...
ಮುಂಬೈ : ಮುಂಬೈನ (Mumbai) ಮರೈನ್ ಡ್ರೈವ್ನಿಂದ ಆರಂಭವಾದ ಭಾರತೀಯ ಕ್ರಿಕೆಟ್ ತಂಡದ ವಿಜಯೋತ್ಸವದ ಮೆರವಣಿಗೆ ವಾಂಖೆಡೆ ಸ್ಟೇಡಿಯಂನಲ್ಲಿ ಅಂತ್ಯಗೊಂಡಿದೆ.
ಭಾರತ ತಂಡವು ತಮ್ಮ T20 ವಿಶ್ವಕಪ್ ಯಶಸ್ಸನ್ನು ವಿಜಯಯಾತ್ರೆ ಮೂಲಕ ಅದ್ಧೂರಿಯಾಗಿ ಆಚರಿಸಿದೆ....
ಮುಂಬೈ: ವಿಶ್ವಕಪ್ (World Cup) ಸಾಧನೆಗೈದ ಟೀಮ್ ಇಂಡಿಯಾ (Team India) ಮುಂಬೈನಲ್ಲಿ (Mumbai) ತನ್ನ ವಿಜಯೋತ್ಸವದ ಮೆರವಣಿಗೆಯನ್ನು ಪ್ರಾರಂಭಿಸಿದೆ.
Team India's flight UK1845 got a water salute from Mumbai...
ಚೆನ್ನೈ : ಟೀಮ್ ಇಂಡಿಯಾದ ಮಾಜಿ ಆಟಗಾರ ಎಂ.ಎಸ್ ಧೋನಿ ಮತ್ತು ಸಾಕ್ಷಿ ಸಿಂಗ್ ದಾಂಪತ್ಯ ಜೀವನಕ್ಕೆ ಕಾಲಿಟ್ಟು ಇಂದಿಗೆ 15 ವರ್ಷ ಕಳೆದಿದ್ದು, ಇದೀಗ ದಂಪತಿ ಕೇಕ್ ಕತ್ತರಿಸುವ ಮೂಲಕ ವಿವಾಹ...
ಮುಂಬೈ : 17 ವರ್ಷಗಳ ಬಳಿಕ ಟಿ20 ವಿಶ್ವಕಪ್ ಗೆದ್ದ ಭಾರತ ತಂಡ ಬಾರ್ಬಡೋಸ್ನಿಂದ ತವರಿಗೆ ಮರಳಿದೆ. ದೆಹಲಿಯಲ್ಲಿ ಚಾಂಪಿಯನ್ಗಳಿಗೆ ಅಭಿಮಾನಿಗಳು ಅದ್ಧೂರಿ ಸ್ವಾಗತ ಕೋರಿದರು.
ಇದೀಗ ವಿಜಯೋತ್ಸವದ ಮುಂಬೈನ ವಾಂಖೆಡೆಯಲ್ಲಿ ಮೆರವಣಿಗೆಗೆ ಸಿದ್ಧತೆಗಳು...
ನವದೆಹಲಿ : ವಿಶ್ವಕಪ್ ಸಾಧನೆಗೈದ ಟೀಂ ಇಂಡಿಯಾ ಆಟಗಾರರ ಜೊತೆ ಪ್ರಧಾನಿ ಮೋದಿ ಸಂಭ್ರಮಿಸಿದ್ದಾರೆ. ತಮ್ಮ ನಿವಾಸದಲ್ಲಿ ಆಟಗಾರರನ್ನು ಭೇಟಿ ಮಾಡಿದ ಮೋದಿ ಕ್ರಿಕೆಟಿಗರ ಜೊತೆ ಕೆಲ ಹೊತ್ತು ಕಳೆದರು.
ಟಿ20 ವಿಶ್ವಕಪ್ ಟ್ರೋಫಿಯೊಂದಿಗೆ...
ಟಿ-20 ವಿಶ್ವಕಪ್ ಗೆದ್ದ ನಂತರ ತವರಿಗೆ ಮರಳಲು ಹಾತೊರೆಯುತ್ತಿದ್ದ ಭಾರತ ತಂಡದ ಆಟಗಾರರು ತವರಿಗೆ ಮರಳುವ ಹಾದಿಯಲ್ಲಿ ವಿಮಾನದಲ್ಲೇ ಟ್ರೋಫಿ ಹಿಡಿದು ಸಂಭ್ರಮಿಸಿದ ವೀಡಿಯೊ ಇದೀಗ ವೈರಲ್ ಆಗಿದೆ.
ಟಿ-20 ವಿಶ್ವಕಪ್ ಗೆದ್ದು 17...
ನವದೆಹಲಿ: 17 ವರ್ಷಗಳ ನಂತರ ಟಿ-20 ವಿಶ್ವಕಪ್ ಗೆದ್ದ ರೋಹಿತ್ ಶರ್ಮ ಸಾರಥ್ಯದ ಭಾರತ ತಂಡ ಇಂದು ಭಾರತಕ್ಕೆ ಮರಳಿದ್ದು, ಬಿಸಿಸಿಐ ಹಾಗೂ ಅಭಿಮಾನಿಗಳು ಭರ್ಜರಿ ಸ್ವಾಗತ ನೀಡಿದರು.
#WATCH | Rohit Sharma...
ವೆಸ್ಟ್ ಇಂಡೀಸ್ನ ಬಾರ್ಬಡೋಸ್ನಲ್ಲಿ ಜರುಗಿದ ಟಿ20 ವಿಶ್ವಕಪ್ 2024 ಫೈನಲ್ ಪಂದ್ಯದಲ್ಲಿ ಭರ್ಜರಿ ಜಯಗಳಿಸುವ ಟೀಮ್ ಇಂಡಿಯಾ ನಾಳೆ ತವರಿಗೆ ಮರಳಲಿದ್ದು, ಅದ್ಧೂರಿ ಮೆರವಣಿಗೆಗೂ ಮುನ್ನ ಪಿಎಂ ಮೋದಿಯನ್ನು ಭೇಟಿಯಾಗಲಿದ್ದಾರೆ.
ಜೂನ್ 29ರಂದು ನಡೆದ...
ನವದೆಹಲಿ: ಟಿ-20 ವಿಶ್ವಕಪ್ ನಲ್ಲಿ ಬ್ಯಾಟಿಂಗ್ ಹಾಗೂ ಬೌಲಿಂಗ್ ಉತ್ತಮ ಪ್ರದರ್ಶನ ನೀಡುವ ಮೂಲಕ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಟೀಮ್ ಇಂಡಿಯಾದ ಅಲ್ ರೌಂಡರ್ ಹಾರ್ದಿಕ್ ಪಾಂಡ್ಯ ಐಸಿಸಿ ಟಿ20...
ಕೆರಿಬಿಯನ್ ನಲ್ಲಿ ಚಂಡಮಾರುತದ ಅಬ್ಬರ ಮುಂದುವರಿಯುತ್ತಿರುವ ಹಿನ್ನೆಲೆಯಲ್ಲಿ ಟಿ-20 ವಿಶ್ವಕಪ್ ವಿಜೇತ ಭಾರತ ತಂಡ ಭಾರತಕ್ಕೆ ಮರಳುವುದು ಮತ್ತಷ್ಟು ದಿನ ತಡವಾಗಲಿದೆ.
ವೆಸ್ಟ್ ಇಂಡೀಸ್ ನಲ್ಲಿ ಎರಡನೇ ಚಂಡಮಾರುತ ಅಪ್ಪಳಿಸುತ್ತಿದೆ. ಹಿನ್ನೆಲೆಯಲ್ಲಿ ಸೋಮವಾರ ಪ್ರಯಾಣ...
ಇಸ್ಲಾಮಾಬಾದ್: ಭಗವದ್ಗೀತೆಗೆ ಸಂಬಂಧಿಸಿದ ಸ್ಟೋರಿಯನ್ನು ಹಂಚಿಕೊಳ್ಳುವ ಮೂಲಕ ಪಾಕಿಸ್ತಾನ್ ತಂಡದ ಮಾಜಿ ಆಟಗಾರ ಶೊಯೇಬ್ ಅಖ್ತರ್ (Shoaib Akhtar) ಸುದ್ದಿಯಾಗಿದ್ದಾರೆ.
ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಶೊಯೇಬ್ ಅಖ್ತರ್ ಭಗವಾನ್ ವಿಷ್ಣುವಿನ ಅವತಾರವಾದದ ಚಿತ್ರದೊಂದಿಗೆ ಭಗವದ್ಗೀತೆ...
ನವದೆಹಲಿ : ಟಿ-20 ವರ್ಲ್ಡ್ ಕಪ್ ಗೆದ್ದ ಕ್ರಿಕೆಟಿಗರಿಗೆ ಬಿಸಿಸಿಐ 125 ಕೋಟಿ ಬಹುಮಾನ ಘೋಷಿಸಿದ ಬೆನ್ನಲ್ಲೇ ಆಗಿನ ಕಾಲದ ಕ್ರಿಕೆಟಿಗರಿಗೆ ಬಹುಮಾನ ರೂಪದಲ್ಲಿ ದ್ವಿಚಕ್ರ ವಾಹನದ ಜಾಹಿರಾತು ಇದೀಗ ಮತ್ತೆ ಸಾಮಾಜಿಕ...
ಬಾರ್ಬಡೋಸ್: ಭಾರೀ ಚಂಡಮಾರುತದ ಹಿನ್ನಲೆ ಟಿ-೨೦ ವಿಶ್ವಕಪ್ ವಿಜೇತ ಭಾರತ ತಂಡ ವೆಸ್ಟ್ ಇಂಡಿಸ್ ನಲ್ಲಿ ಸಿಲುಕಿಕೊಂಡಿದ್ದು, ಇಂದು ಭಾರತಕ್ಕೆ ಮರಳುವ ಭಾಗ್ಯ ದಕ್ಕಿದೆ.
ಕಳೆದ ೨ ದಿನಗಳಿಂದ ಅಲ್ಲೇ ಬೀಡು ಬಿಟ್ಟಿದ್ದ ಟೀಂ...
ಬಾರ್ಬಡೋಸ್: ಟಿ- ಟ್ವೆಂಟಿ ವಿಶ್ವ ಕಪ್ ಗೆದ್ದು ಭಾರತಕ್ಕೆ ಕಿರೀಟ ತಂದು ಕೊಟ್ಟ ಭಾರತ ಕ್ರಿಕೆಟ್ ತಂಡ ಸದ್ಯ ಅಪಾಯದಲ್ಲಿದೆ. ಇದರ ಜತೆಗೆ ಭಾರತದಿಂದ ವಿಶ್ವಕಪ್ ನೇರ ಪ್ರಸಾರ ಹಾಗೂ ಸುದ್ದಿ ವರದಿ...
ಬಾರ್ಬಡೋಸ್ ಟಿ-20 ವಿಶ್ವಕಪ್ ಸಂಭ್ರಮದಲ್ಲಿ ತವರಿಗೆ ಮರಳಲು ತುದಿಗಾಲಲ್ಲಿ ನಿಂತಿರುವ ಟೀಂ ಇಂಡಿಯಾ ತಂಡ ಚಂಡಮಾರುತದ ಪರಿಣಾಮ ವೆಸ್ಟ್ ಇಂಡೀಸ್ ನ ಬಾರ್ಬಡಾಸ್ ನಲ್ಲೇ ಉಳಿಯುವಂತಾಗಿದೆ.
ಚಂಡಮಾರುತ ಬೇರ್ಲಿ ವೆಸ್ಟ್ ಇಂಡೀಸ್ ನಲ್ಲಿ ಅಬ್ಬರಿಸುತ್ತಿದೆ....
ನವದೆಹಲಿ: ವಿರಾಟ್ ಕೊಹ್ಲಿ (Virat Kohli), ರೋಹಿತ್ ಶರ್ಮಾ (Rohit Sharma) ನಂತರ ಟೀಂ ಇಂಡಿಯಾದ ಸ್ಟಾರ್ ಆಲ್ ರೌಂಡರ್ ರವೀಂದ್ರ ಜಡೇಜಾ (Ravindra Jadeja) ಕೂಡ ಅಂತಾರಾಷ್ಟ್ರೀಯ 20 ಕ್ರಿಕೆಟ್ಗೆ ನಿವೃತ್ತಿ...
ಟಿ20 ವಿಶ್ವಕಪ್ ಗೆದ್ದ ಬಳಿಕ ಟೀಂ ಇಂಡಿಯಾದ ಹೆಡ್ ಕೋಚ್ ರಾಹುಲ್ ದ್ರಾವಿಡ್ ಅವಧಿ ಅಂತ್ಯವಾಗಿದೆ. ಇದರ ಬೆನ್ನಲ್ಲೇ ಬಿಸಿಸಿಐ ನ ಅಧ್ಯಕ್ಷ ರೋಜರ್ ಬಿನ್ನಿ ಮುಂದಿನ ಕೋಚ್ ಬಗ್ಗೆ ಮಹತ್ವದ ಸುಳಿವೊಂದು...
ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಭಾರತ 7 ರನ್ ಗಳಿಂದ ಭರ್ಜರಿ ಜಯ ದಾಖಲಿಸಿದೆ. ಈ ಮೂಲಕ 13 ವರ್ಷಗಳ ಕಪ್ ಬರಗಾಲವನ್ನು ನೀಗಿಸಿದೆ. ಈ ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ ಇಂತಹದೊಂದು ಕ್ಯಾಚ್...
ನವದೆಹಲಿ : ಭಾರತಕ್ಕೆ “ಟಿ20 ವಿಶ್ವಕಪ್” ತಂದುಕೊಟ್ಟ ಭಾರತೀಯ ತಂಡದ ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಹಾಗೂ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಅವರಿಗೆ ಪ್ರಧಾನಿ ನರೇಂದ್ರ ಮೋದಿಯವರು ಕರೆ ಮಾಡಿ...
ದಕ್ಷಿಣ ಆಫ್ರಿಕಾ ವಿರುದ್ಧ ರೋಚಕ ಗೆಲುವಿನ ನಂತರ ಟೀಮ್ ಇಂಡಿಯಾ ತನ್ನ 13 ವರ್ಷಗಳ ಕಪ್ ಬರಗಾಲವನ್ನು ನಿಗಿಸಿದ್ದು, ಕೋಟ್ಯಾಂತರ ಅಭಿಮಾನಿಗಳನ್ನು ನಿರಾಶೆಯ ಕಡಲಿಗೆ ನೂಕಿದ್ದ ಟೀಂ ಇಂಡಿಯಾ ಇಂದು ಮತ್ತೆ ಎದೆಯುಬ್ಬಿಸಿ...
ವೆಸ್ಟ್ ಇಂಡಿಸ್: ಭಾರತ ಟಿ20 ವಿಶ್ವಕಪ್ 2024 ಗೆದ್ದ ಬಳಿಕ ಟೀಂ ಇಂಡಿಯಾ ಮುಖ್ಯ ಕೋಚ್ ಕನ್ನಡಿಗ ರಾಹುಲ್ ದ್ರಾವಿಡ್ ಭಾವುಕರಾಗಿದ್ದಾರೆ. ಇದು ಅವರ ಕೋಚ್ ಅವಧಿಯ ಕಡೆಯ ಪ್ರವಾಸವಾಗಿತ್ತು.
ಸಂಭ್ರಮಾಚರಣೆ ಬಳಿಕ ಮಾಧ್ಯಮಗಳೊಂದಿಗೆ...
ವೆಸ್ಟ್ ಇಂಡಿಸ್: ಭಾರತಕ್ಕೆ ಕೊನೆಗೂ 13 ವರ್ಷಗಳ ಐಸಿಸಿ ಟ್ರೋಫಿ ಬರ ನೀಗಿದೆ. ಶನಿವಾರ ಟಿ-ಟ್ವೆಂಟಿ ವಿಶ್ವ ವಿಜೇತ ಭಾರತದ ಆಟಗಾರರು ಕಪ್ ಗೆದ್ದ ಸಂಭ್ರಮದಲ್ಲಿ ಭಾವುಕರಾಗಿದ್ದಾರೆ.
We have won! It's an...
ವೆಸ್ಟ್ ಇಂಡಿಸ್: ದಕ್ಷಿಣ ಆಫ್ರಿಕಾ ವಿರುದ್ಧ ನಡೆದ ಪಂದ್ಯದಲ್ಲಿ ಗೆದ್ದು ಟಿ 20 ವಿಶ್ವಕಪ್ ಜಯಿಸಿದ ಬಾರತ ತಂಡಕ್ಕೆ ಪ್ರಧಾನಿ ನರೇಂದ್ರ ಮೋದಿ ಶನಿವಾರ ರಾತ್ರಿ ತಡರಾತ್ರಿ ಲೈವ್ ಬಂದು ಅಭಿನಂದನೆ ಸಲ್ಲಿಸಿದ್ದಾರೆ.
ಈ...
ನವದೆಹಲಿ: ಟೀಂ ಇಂಡಿಯಾ ಟಿ20 ವಿಶ್ವಕಪ್ ಟ್ರೋಫಿ ಮುಡಿಗೇರಿಸಿಕೊಳ್ಳುತ್ತಿದ್ದಂತೆ ದೇಶಾದ್ಯಂತ ಸಂಭ್ರಮ ಮನೆ ಮಾಡಿದೆ. ಮಧ್ಯರಾತ್ರಿಯವರೆಗೆ ಕ್ರಿಕೆಟ್ ಅಭಿಮಾನಿಗಳು ಕುಣಿದು, ಕುಪ್ಪಳಿಸಿದರು. ಪಟಾಕಿ ಸಿಡಿಸಿ ಸಂಭ್ರಮಿಸಿದರು.
Celebrations Scenes from Ahmedabad 🇮🇳🔥#T20WorldCup #T20WorldCupFinal...
ವೆಸ್ಡ್ ಇಂಡಿಸ್ : ಟಿ 20 ವಿಶ್ವಕಪ್ ನಲ್ಲಿ ಗೆದ್ದು ಬೀಗಿದ ಬಳಿಕ ಪಂದ್ಯ ಶ್ರೇಷ್ಠ ಪ್ರಶಸ್ತಿ ಸ್ವೀಕರಿಸಿದ ಕಿಂಗ್ ವಿರಾಟ್ ಕೊಹ್ಲಿ ತಮ್ಮ ಅಂತಾರಾಷ್ಟ್ರೀಯ ಟಿ-ಟ್ವೆಂಟಿ ವೃತ್ತಿ ಜೀವನಕ್ಕೆ ವಿದಾಯ ಹೇಳಿದ್ದಾರೆ.
ಸರಣಿಯುದ್ದಕ್ಕೂ...
ವೆಸ್ಟ್ ಇಂಡೀಸ್: ಟಿ-20 ವಿಶ್ವಕಪ್ನ (T 20 World Cup) ಫೈನಲ್ ಪಂದ್ಯದ ಅಂತಿಮ 4 ಓವರ್ಗಳಲ್ಲಿ ಪಂದ್ಯದ ದಿಕ್ಕನ್ನೆ ಬದಲಾಯಿಸಿ ಭಾರತ (India) ಟ್ರೋಫಿ ಮುಡಿಗೇರಿಸಿಕೊಂಡಿದೆ.
ಭಾರತೀಯರು ನೀಡಿದ 177 ರನ್ಗಳ ಗುರಿ...
ವೆಸ್ಟ್ ಇಂಡೀಸ್: ಟಿ-20 ವಿಶ್ವಕಪ್ನ (T20 World Cup) ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾಕ್ಕೆ (south africa) ಭಾರತ 177 ರನ್ಗಳ ಗುರಿ ನೀಡಿದೆ.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತಕ್ಕೆ 2ನೇ...
ಚೆನ್ನೈ : ಭಾರತ ವನಿತೆಯರ ತಂಡ ಏಕೈಕ ಟೆಸ್ಟ್ ಪಂದ್ಯದಲ್ಲಿ ಬೃಹತ್ ಮೊತ್ತ ಕಲೆ ಹಾಕಿದರೆ ದಕ್ಷಿಣ ಆಫ್ರಿಕಾ ವನಿತೆಯರು ಫಾಲೋಆನ್ ಭೀತಿಗೆ ಸಿಲುಕಿದ್ದಾರೆ.
ಚೆನ್ನೈನಲ್ಲಿ ನಡೆಯುತ್ತಿರುವ ಪಂದ್ಯದ ಎರಡನೇ ದಿನವಾದ ಶನಿವಾರ ಭಾರತ...
ವೆಸ್ಟ್ಇಂಡೀಸ್: ಟಿ-20 ವಿಶ್ವಕಪ್ನ (T20 World Cup) ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾದ ವಿರುದ್ಧ ಭಾರತ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡಿದೆ.
ಬಾರ್ಬಡೋಸ್ನ ಕೆನ್ಸಿಂಗ್ಟನ್ ಓವಲ್ ಮೈದಾನದಲ್ಲಿ ನಡೆಯುತ್ತಿರುವ ಟಿ 20 ವಿಶ್ವಕಪ್ನ ಅಂತಿಮ...
ನವದೆಹಲಿ : ಆಸ್ಟ್ರೇಲಿಯಾದಲ್ಲಿ ನಡೆದ ಕಾಮನ್ವೆಲ್ತ್ ಗೇಮ್ಸ್ ಯುನೈಟೆಡ್ ಮಾಸ್ಟರ್ಸ್ ವೇಟ್ ಲೆಫ್ಟಿಂಗ್ ಚಾಂಪಿಯನ್ ಶಿಪ್ನಲ್ಲಿ ಚಿನ್ನದ ಪದಕ ಗೆದ್ದ ಐರೆನ್ ಲೇಡಿ ಆಫ್ ಇಂಡಿಯಾ ಖ್ಯಾತಿಯ ನಾಡಿನ ಖುದ್ಸಿಯಾ ನಜೀರ್ ಅವರನ್ನು...
ಬಾರ್ಬಡೋಸ್: ಐಸಿಸಿ ಟಿ20 ವಿಶ್ವಕಪ್ ಟೂರ್ನಿ ನಿರ್ಣಾಯಕ ಘಟ್ಟ ತಲುಪಿದೆ. ಬಾರ್ಬಡೋಸ್ನಲ್ಲಿ ಭಾರತ vs ದಕ್ಷಿಣ ಆಫ್ರಿಕಾ ನಡುವೆ ಫೈನಲ್ ಪಂದ್ಯ ನಡೆಯಲಿದ್ದು, ಕೆಲವೇ ಗಂಟೆಗಳು ಬಾಕಿಯಿದೆ. ಆದರೆ ಈ ಪಂದ್ಯಕ್ಕೂ ಮಳೆ...
ನವದೆಹಲಿ : ಬ್ರಿಟಿಷರನ್ನು ( ಇಂಗ್ಲೆಂಡ್ ತಂಡ) ಬಗ್ಗು ಬಡಿದು ಟಿ20 ವಿಶ್ವಕಪ್ನ ಫೈನಲ್ ಲಗ್ಗೆಯಿಟ್ಟಿರುವ ಭಾರತೀಯ ತಂಡು ಇಂದು ಟಿ-20 ವಿಶ್ವಕಪ್ಗಾಗಿ ಸೌತ್ ಆಫ್ರಿಕಾ ತಂಡದ ರೋಚಕ ಹೋರಾಟ ನಡೆಸಲಿದೆ.
ಇಂದು...
ಚಾಮರಾಜನಗರ : ಕಾಡು ಪ್ರಾಣಿಗಳನ್ನು ಬೇಟೆಯಾಡಲು ಹೋಗಿ ಹಾವಿನಿಂದ ಕಚ್ಚಿಸಿಕೊಂಡು ಅರಣ್ಯಾಧಿಕಾರಿಗಳ ಕೈಯಲ್ಲಿ ಲಾಕ್ ಅದ ಘಟನೆ ಚಾಮರಾಜನಗರದ ಕಾವೇರಿ ವನ್ಯಧಾಮದಲ್ಲಿ ನಡೆದಿದೆ.
ಹನೂರು ತಾಲೂಕಿನ ಮರಿಯ ಮಂಗಲ ಗ್ರಾಮದ ಸೆಲ್ವನಾಥ್, ವಿನ್ಸೆಂಟ್,...
ಟಿ20 ವಿಶ್ವಕಪ್ನ ದ್ವಿತೀಯ ಸೆಮಿಫೈನಲ್ ಪಂದ್ಯದಲ್ಲಿ ಭಾರತ ತಂಡ ಇಂಗ್ಲೆಂಡ್ ತಂಡವನ್ನು 68 ರನ್ಗಳಿಂದ ಬಗ್ಗುಬಡಿದು ಫೈನಲ್ ಪ್ರವೇಶಿಸಿದ್ದು, ತಂಡ ಎಂಟ್ರುಯಾಗುತ್ತಿದ್ದಂತೆ ನಾಯಕ ರೋಹಿತ್ ಶರ್ಮ ಈ ಸಂತಸದಲ್ಲಿ ಕಣ್ಣೀರು ಹಾಕಿದ್ದಾರೆ. ಸದ್ಯ...
ಗಯಾನ: ಟಿ20 ವಿಶ್ವಕಪ್ ಸೆಮಿ ಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಭಾರತ ಜಯ ದಾಖಲಿಸಿ ಫೈನಲ್ ಗೆ ಲಗ್ಗೆ ಇಟ್ಟಿದೆ.
ಭಾರತ 172ರನ್ ಗಳ ಗುರಿಯನ್ನು ಇಂಗ್ಲೆಂಡ್ ಗೆ ನೀಡಿತ್ತು, 16.4 ಓವರ್ ನಲ್ಲಿ...
ವೆಸ್ಟ್ಇಂಡೀಸ್: 2024 ರ ಟಿ20 ವಿಶ್ವಕಪ್ನ (T20 World Cup) ಸೆಮಿಫೈನಲ್ನಲ್ಲಿ ಭಾರತದ ವಿರುದ್ಧ ಇಂಗ್ಲೆಂಡ್ನಲ್ಲಿ ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡಿದೆ.
ವೆಸ್ಟ್ಇಂಡೀಸ್ನ ಗಯಾನದ ಪ್ರೋವಿಡೆನ್ಸ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಸೆಮಿ ಫೈನಲ್ ಪಂದ್ಯವು ಮಳೆಯಿಂದಾಗಿ...
ದಕ್ಷಿಣ ಆಫ್ರಿಕಾ ಭರ್ಜರಿ ಪ್ರದರ್ಶನ ನೀಡಿ ಇದೆ ಮೊದಲ ಬಾರಿಗೆ ಐಸಿಸಿ ಟಿ20 ವಿಶ್ವಕಪ್ ಫೈನಲ್ ಪ್ರವೇಶಿಸಿ ಇತಿಹಾಸ ನಿರ್ಮಿಸಿದೆ. ಗುರುವಾರ ನಡೆದ ಸೆಮಿಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ, ಅಫ್ಘಾನಿಸ್ತಾನ ತಂಡವನ್ನು ಮಣಿಸಿ...
ಉತ್ತರ ಪ್ರದೇಶ: ಐಎಎಸ್ ಸುಹಾಸ್ ಎಲ್.ಯತಿರಾಜ್ ವಿಶ್ವದ ನಂಬರ್ 1 ಪ್ಯಾರಾ ಬ್ಯಾಡ್ಮಿಂಟನ್ ಆಟಗಾರರಾಗಿ ಭಡ್ತಿ ಪಡೆದಿದ್ದಾರೆ.
ಸುಹಾಸ್ ಎಲ್.ಯತಿರಾಜ್ ಅವರು ಇತ್ತೀಚಿನ BWAF ಪ್ಯಾರಾ-ಬ್ಯಾಡ್ಮಿಂಟನ್ ವಿಶ್ವ ಶ್ರೇಯಾಂಕದಲ್ಲಿ ಫ್ರೆಂಚ್ ಅನುಭವಿ ಲುಕಾಸ್ ಮಜೂರ್...
ಸೌತ್ ಆಫ್ರಿಕಾ- ಅಫ್ಗಾನಿಸ್ತಾನ ತಂಡಗಳ ನಡುವಿನ ಟಿ20 ವಿಶ್ವಕಪ್ ನ ಮೊದಲ ಸೆಮಿಫೈನಲ್ ಮ್ಯಾಚ್ ಇಂದು ಬೆಳಗ್ಗೆ 6ರಿಂದ ಆರಂಭವಾಗಿದ್ದು. ಟಾಸ್ ಗೆದ್ದ ಅಫ್ಗಾನಿಸ್ತಾನ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದು, ಸೌತ್ ಆಫ್ರಿಕಾಗೆ 56...
ಅಫ್ಘಾನಿಸ್ತಾನ : 2024ರ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಇದೇ ಮೊದಲ ಬಾರಿಗೆ ಸೆಮಿಫೈನಲ್ಗೆ ಅಫ್ಘಾನಿಸ್ತಾನ ತಂಡ ಪ್ರವೇಶಿಸಿದ್ದಕ್ಕೆ ತಾಲಿಬಾನಿಗಳು ಭಾರತಕ್ಕೆ ಧನ್ಯವಾದಗಳನ್ನು ಹೇಳಿದ್ದಾರೆ.
ಹೌದು, ಮಂಗಳವಾರ ನಡೆದ ಪಂದ್ಯದಲ್ಲಿ ಬಾಂಗ್ಲಾದೇಶ ತಂಡದ ವಿರುದ್ಧ...
ಗಯಾನ: ಭಾರತ ತಂಡ 2024ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಸೆಮಿಫೈನಲ್ಗೆ ಪ್ರವೇಶ ಮಾಡಿದೆ. ಜೂನ್ 27ರ ಗುರುವಾರ ಇಲ್ಲಿನ ಪ್ರಾವಿಡೆನ್ಸ್ ಸ್ಟೇಡಿಯಂನಲ್ಲಿ ಭಾರತ ಹಾಗೂ ಇಂಗ್ಲೆಂಡ್ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಸೆಣಸಲಿವೆ.
ವೆಸ್ಟ್...
ದುಬೈ: ಕ್ರಿಕೆಟ್ ಪಂದ್ಯಗಳ ಫಲಿತಾಂಶಗಳನ್ನು ನಿರ್ಧರಿಸಲು ಡಕ್ವರ್ತ್-ಲೂಯಿಸ್-ಸ್ಟರ್ನ್ ವಿಧಾನದ (DLS) ಆವಿಷ್ಕಾರಕರಲ್ಲಿ ಒಬ್ಬರಾದ ಫ್ರಾಂಕ್ ಡಕ್ವರ್ತ್ (Frank Duckworth) ಅವರು ಮೃತಪಟ್ಟಿದ್ದಾರೆ.
ಫ್ರಾಂಕ್ ಡಕ್ವರ್ತ್ (84) ಸಹ ಸಂಖ್ಯಾಶಾಸ್ತ್ರಜ್ಞ ಟೋನಿ ಲೂಯಿಸ್ ಅವರೊಂದಿಗೆ ಮಳೆ...
ಟಿ20 ವಿಶ್ವಕಪ್ ಟೂರ್ನಿಯಿಂದ ಆಸ್ಟ್ರೇಲಿಯಾ ಹೊರಬಿದ್ದ ಬೆನ್ನಲ್ಲೇ ದಿಗ್ಗಜ ಬ್ಯಾಟರ್ ಡೇವಿಡ್ ವಾರ್ನರ್ ಟಿ20 ಕ್ರಿಕೆಟ್ಗೆ ವಿದಾಯ ಹೇಳಿದ್ದಾರೆ.
ಈ ಬಾರಿಯ ಟಿ20 ವಿಶ್ವಕಪ್ಗೂ ಮುನ್ನ ಡೇವಿಡ್ ವಾರ್ನರ್ ನಿವೃತ್ತಿಯ ಸೂಚನೆ ನೀಡಿದ್ದರು. ಅಲ್ಲದೆ...
ಅಮೆರಿಕ : ಟೀಮ್ ಇಂಡಿಯಾದ ಮಾಜಿ ನಾಯಕ ರನ್ ಮಷಿನ್ ಖ್ಯಾತಿಯ ವಿರಾಟ್ ಕೊಹ್ಲಿಯವರ ಪ್ರತಿಮೆ ಇದೀಗ ಅಮೆರಿಕದ ನ್ಯೂಯಾರ್ಕ್ ನಗರದ ಟೈಮ್ಸ್ ಸ್ಕ್ವೇರ್ ನಲ್ಲಿ ಅನಾವರಣಗೊಳಿಸಲಾಗಿದೆ.
2028 ರಲ್ಲಿ ಲಾಸ್ ಏಂಜಲೀಸ್ ಒಲಿಂಪಿಕ್ಸ್...
ಸೂಪರ್ 8 ಹಂತದ ರೋಚಕ ಪಂದ್ಯದಲ್ಲಿ ಅಫ್ಘಾನಿಸ್ತಾನ ರೋಚಕ ಗೆಲುವು ಸಾಧಿಸುವ ಮೂಲಕ ಇದೇ ಮೊದಲ ಬಾರಿಗೆ ಐಸಿಸಿ ಟೂರ್ನಿಯ ಸೆಮಿಫೈನಲ್ ಹಂತವನ್ನು ಪ್ರವೇಶಿಸಿದೆ.
ಟಾಸ್ ಗೆದ್ದ ಅಫ್ಘಾನಿಸ್ತಾನ ಮೊದಲು ಬ್ಯಾಟಿಂಗ್ ಮಾಡಿ 20...
T20 World Cup 2024: ಆಸ್ಟ್ರೇಲಿಯಾ ವಿರುದ್ಧ ನಡೆದ ಸೂಪರ್ 8ರ ಪಂದ್ಯದಲ್ಲಿ ಟೀಂ ಇಂಡಿಯಾ ಭರ್ಜರಿ ಗೆಲುವು ದಾಖಲಿಸಿದೆ. ಸೇಂಟ್ ಲೂಸಿಯಾದ ಗ್ರಾಸ್ ಐಲೆಟ್ನಲ್ಲಿರುವ ಡ್ಯಾರೆನ್ ಸಾಮಿ ರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ...
ವೆಸ್ಟ್ಇಂಡೀಸ್: ಟಿ20 ವಿಶ್ವಕಪ್ನ ಸೂಪರ್-8 ಸುತ್ತು ಕೂಡ ಕೊನೆಯ ಹಂತಕ್ಕೆ ತಲುಪಿದ್ದು, ಭಾರತದ ವಿರುದ್ಧ ಆಸ್ಟ್ರೇಲಿಯಾ ಟಾಸ್ ಗೆದ್ದು, ಬ್ಯಾಟಿಂಗ್ ಆಯ್ದುಕೊಂಡಿದೆ.
ವೆಸ್ಟ್ ಇಂಡೀಸ್ನ ಸೇಂಟ್ ಲೂಸಿಯಾದ ಡೇರೆನ್ ಸಾಮಿ ಕ್ರಿಕೆಟ್ ಸ್ಟೇಡಿಯಂನಲ್ಲಿ ಉಭಯ...
ನವದೆಹಲಿ : ಟಿ20 ವಿಶ್ವಕಪ್ನ ಸೂಪರ್-8 ಸುತ್ತು ಕೂಡ ಕೊನೆಯ ಹಂತಕ್ಕೆ ತಲುಪಿದ್ದು, ಎಂದು ಭಾರತ ಹಾಗೂ ಆಸ್ಟ್ರೇಲಿಯಾ ಮುಖಾಮುಖಿಯಾಗಲಿದೆ.
ವೆಸ್ಟ್ ಇಂಡೀಸ್ ನ ಸೇಂಟ್ ಲೂಸಿಯಾದ ಡೇರೆನ್ ಸಾಮಿ ಕ್ರಿಕೆಟ್ ಸ್ಟೇಡಿಯಂನಲ್ಲಿ ಉಭಯ...
ನವದೆಹಲಿ : ಭಾರತೀಯ ಕುಸ್ತಿ ಸಂಸ್ಥೆಯ ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಹೋರಾಟ ನಡೆಸಿದ್ದ, ಒಲಿಂಪಿಕ್ಸ್ ಕಂಚಿನ ಪದಕ ವಿಜೇತ ಕುಸ್ತಿಪಟು ಭಜರಂಗ್ ಪುನಿಯಾನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ...
ಕಾಮನ್ ವೆಲ್ತ್ ಗೇಮ್ಸ್ ಮತ್ತು ಏಷ್ಯಾಡ್ನಲ್ಲಿ ಪದಕ ಜಯಿಸಿರುವ ಶೂಟರ್ ಶ್ರೇಯಸಿ ಸಿಂಗ್ ಜುಲೈ 26 ರಿಂದ ಪ್ಯಾರಿಸ್ನಲ್ಲಿ ಶುರುವಾಗಲಿರುವ ಒಲಿಂಪಿಕ್ಸ್ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ
ಬಿಹಾರದ ಜಮುಯಿ ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕಿ ಶ್ರೇಯಸಿ...
ನಾರ್ತ್ಸೌಂಡ್: ಸೂಪರ್ 8ರ ಹಂತದ ಪಂದ್ಯದಲ್ಲಿ ಬಾಂಗ್ಲಾದೇಶ ಎದುರು 50 ರನ್ಗಳಿಂದ ಜಯಭೇರಿ ಬಾರಿಸಿದ ಭಾರತ ತಂಡವು ಸೆಮಿಫೈಲ್ನತ್ತ ಮತ್ತೊಂದು ಹೆಜ್ಜೆ ಇಟ್ಟಿತು. ವಿವಿಯನ್ ರಿಚರ್ಡ್ಸ್ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಪಂದ್ಯದಲ್ಲಿ ಭಾರತದ...