ಬೆಂಗಳೂರು : ಮುಡಾದಲ್ಲಿ ನಡೆದಿದೆ ಎನ್ನಲಾದ ಜಮೀನು ಹಂಚಿಕೆ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ಅವರು ಬಿಜೆಪಿ ವಿರುದ್ಧ ಖಾರವಾಗಿ ತಿರುಗೇಟು ನೀಡಿದ್ದು, ಸೈಟ್ ಹಂಚಿಕೆ ವಿಚಾರದಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸುವ...
ಮೈಸೂರು : ಸಿಲಿಕಾನ್ ಸಿಟಿ ಬೆಂಗಳೂರು, ಮೈಸೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಡೆಂಘಿ ಜ್ವರ ಪ್ರಕರಣಗಳು ಹೆಚ್ಚಳವಾಗುತ್ತಿವೆ.
ಇನ್ನು ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನಲ್ಲಿ ಸಮುದಾಯ ಆರೋಗ್ಯಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ನಾಗೇಂದ್ರ (32)...
ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್ ಆರೋಪದಲ್ಲಿ ನಟ ದರ್ಶನ್ ಈಗಾಗಲೇ ಅರೆಸ್ಟ್ ಆಗಿದ್ದಾರೆ. ದರ್ಶನ್ ಅವರು ತನ್ನ ಹಿರಿಯ ಮಗ ಎನ್ನುತ್ತಿದ್ದ ಮಾಜಿ ಸಂಸದೆ, ನಟಿ ಸುಮಲತಾ ಅಂಬರೀಶ್ ಅವರು...
ಬೆಂಗಳೂರಿನ ಶಾಂತಿನಗರದಲ್ಲಿ ಆಟೋ ಹಾಗೂ ಕ್ಯಾಬ್ ಚಾಲಕರು ಓಲಾ- ಉಬರ್ ಮುಂತಾದ ಆನ್ಲೈನ್ ಟ್ಯಾಕ್ಸಿ ವ್ಯವಸ್ಥೆಗಳ ವಿರುದ್ಧ ಸಾರಿಗೆ ಇಲಾಖೆ ಮುಖ್ಯ ಕಚೇರಿಗೆ ಮುತ್ತಿಗೆ ಹಾಕಿದ್ದಾರೆ.
ಸಾವಿರಾರು ಆಟೋ, ಕ್ಯಾಬ್ಗಳನ್ನು ತಂದಿರುವ ಚಾಲಕರು ತಮ್ಮ...
ಉಡುಪಿ : ಇತ್ತೀಚೆಗೆ ಚಿಕ್ಕ ಮಕ್ಕಳು, ಯುವ ಜನ ಹಾರ್ಟ್ ಅಟ್ಯಾಕ್ಗೆ ಸಾವನ್ನಪ್ಪುತ್ತಿದ್ದು ಆತಂಕಕ್ಕೆ ಕಾರಣವಾಗಿದೆ. ಇನ್ನು ಎಸ್ಎಸ್ಎಲ್ಸಿ ವಿದ್ಯಾರ್ಥಿನಿಯೋರ್ವಳು ಹೃದಯಾಘಾತಕ್ಕೆ ಮೃತಪಟ್ಟ ಘಟನೆ ಜಿಲ್ಲೆಯ ಮೂಡುಬೆಳ್ಳೆಯಲ್ಲಿ ಇಂದು ನಡೆದಿದೆ.
ಪಳ್ಳಿ ದಾದಬೆಟ್ಟು...
ಬೆಂಗಳೂರು : ಟ್ರಾಫಿಕ್ ರೂಲ್ಸ್ ಪಾಲಿಸದವರ ವಿರುದ್ಧ ಮುಗಿಬಿದ್ದಿರುವ ಸಂಚಾರಿ ಪೊಲೀಸ್ ಇಲಾಖೆ ಒಂದೇ ದಿನ 851 ಕೇಸ್ ದಾಖಲಿಸಿದೆ.
ಪ್ರಮುಖವಾಗಿ ದ್ವಿ-ಚಕ್ರ ವಾಹನ ಸವಾರರು ಹೆಚ್ಚು ನಿಯಮ ಉಲ್ಲಂಘಿಸುತ್ತಿದ್ದು, ಇದರಿಂದ ಅಪಘಾತಗಳ ಹೆಚ್ಚಾಗಿವೆ....
ಯಾವುದೇ ಕಾರಣಕ್ಕೂ ತಪ್ಪಾಗಿ ಸೆಕ್ಷನ್ ಗಳನ್ನ ಹಾಕಬೇಡಿ. ಕೂಲಂಕುಷವಾಗಿ ಪರಿಶೀಲನೆ ನಡೆಸಿದ ಬಳಿಕ ಸೆಕ್ಷನ್ ಗಳನ್ನ ನಮೂದು ಮಾಡಿ ಎಂದು ಪೊಲೀಸ್ ಆಯುಕ್ತರು ಸಿಬ್ಬಂದಿಗಳಿಗೆ ತಿಳಿಸಿದ್ದಾರೆ.
ದೇಶದ ನ್ಯಾಯಾಂಗ ವ್ಯವಸ್ಥೆಯೇ ಜುಲೈ 1 ರಿಂದ...
ಬೆಂಗಳೂರು: ಜುಲೈ 1 ರಿಂದ ದೇಶಾದ್ಯಂತ ಮೂರು ಹೊಸ ಕ್ರಿಮಿನಲ್ ಕಾನೂನುಗಳು ಜಾರಿಗೆ ಬಂದಿದ್ದು ಬೆಂಗಳೂರಿನಲ್ಲಿ ಮೊದಲ ದಿನವೇ ಒಟ್ಟು 39 ಪ್ರಕರಣಗಳು ದಾಖಲಾಗಿವೆ. ಮೂರು ಹೊಸ ಕಾನೂನುಗಳ ಅಡಿಯಲ್ಲಿ ಒಟ್ಟು 80 ಎಫ್ಐಆರ್ಗಳನ್ನು...
ಬೆಂಗಳೂರು: ದೊಡ್ಮನೆ ಮಗ ಯುವರಾಜ್ ಕುಮಾರ್ ಹಾಗೂ ಶ್ರೀದೇವಿ ಭೈರಪ್ಪ ದಂಪತಿಗಳ ವಿವಾಹ ವಿಚ್ಚೇದನೆ ಅರ್ಜಿ ವಿಚಾರಣೆ ಇಂದು ಕೌಟುಂಬಿಕ ನ್ಯಾಯಾಲಯದಲ್ಲಿ ನಡೆಯಿತು.
ವಾದ- ಪ್ರತಿವಾದ ಆಲಿಸಿದ ನ್ಯಾಯಾಲಯ ಮುಂದಿನ ವಿಚಾರಣೆಯನ್ನು ಆಗಸ್ಟ್ ೨೩ಕ್ಕೆಮುಂದೂಡಿ...
ಬೆಂಗಳೂರು: ರಾಜ್ಯ ಪಠ್ಯ ಕ್ರಮದ ಶಾಲೆಗಳ 5, 8 ಹಾಗೂ 9ನೇ ತರಗತಿ ಮಕ್ಕಳಿಗೆ ಈ ವರ್ಷ ದ ಶೈಕ್ಷಣಿಕ ವರ್ಷದಲ್ಲಿ ಬೋರ್ಡ್ ಮಾದರಿ ಪರೀಕ್ಷೆ ನಡೆಸಲಾಗುವುದಿಲ್ಲ ಎಂದು ರಾಜ್ಯ ಶಿಕ್ಷಣ ಇಲಾಖೆ...
ಬೆಂಗಳೂರು: ರಾಜ್ಯ ಕಾಂಗ್ರೆಸ್ ಒಳಗಿನ ಆತಂರಿಕ ಕಲಹ ಶಮನ ಮಾಡಲು ಹಾಗೂ ಅಭಿವೃದ್ಧಿಗೆ ಹಣ ನೀಡದ ಹಿನ್ನಲೆ ಆಕ್ರೋಶಗೊಂಡಿರುವ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಸಿಎಂ ಸಿದ್ದರಾಮಯ್ಯ ಮಾಸ್ಟರ್ ಪ್ಲಾನ್ ಮಾಡಿದ್ದಾರೆ.
ಪ್ರತೀ ಗುರುವಾರವನ್ನು ಶಾಸಕರ...
ಬೆಂಗಳೂರು : ಬೆಂಗಳೂರಿನ ಮೆಟ್ರೋ ನಿಲ್ದಾಣವೊಂದನ್ನು ಬಿದಿರಿನಿಂದ ಅಲಂಕರಿಸಲು ಬಿಎಂಆರ್ಸಿಎಲ್ ಮುಂದಾಗಿದೆ
ಈ ನಿಲ್ದಾಣ ದೇಶದಲ್ಲೇ ಮೊದಲನೆಯ ನಿಲ್ದಾಣವಾಗಿರಲಿದ್ದು, ಇದಕ್ಕಾಗಿ ಮೆಟ್ರೋ ನಿಗಮ 5-6 ಕೋಟಿ ರೂಪಾಯಿ ಖರ್ಚು ಮಾಡುತ್ತಿದೆ
ಈ ಯೋಜನೆಯಡಿ ಬನ್ನೇರುಘಟ್ಟ...
ಬೆಂಗಳೂರು: ಲಾಲ್ಬಾಗ್ನಲ್ಲಿ ಸ್ವಾತಂತ್ರೋತ್ಸವದ ಫಲಪುಷ್ಪ ಪ್ರದರ್ಶನ ಈ ಬಾರಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಥೀಮ್ ನಡಿ ನಡೆಯಲಿದೆ.
ಅಂಬೇಡ್ಕರ್ ಥೀಮ್ ಇಟ್ಟುಕೊಂಡು ಫಲಪುಷ್ಪ ಪ್ರದರ್ಶನ ನಡೆಸಲು ರಾಜ್ಯ ತೋಟಗಾರಿಕೆ ಇಲಾಖೆ ತೀರ್ಮಾನಿಸಿದೆ. ಪ್ರದರ್ಶನದಲ್ಲಿ...
ಬೆಂಗಳೂರು: ಕೇಂದ್ರ ಸರಕಾರದ ಮಹತ್ವಾಕಾಂಕ್ಷೆಯ 'ಭಾರತ್ ಅಕ್ಕಿ' ಜುಲೈನಿಂದ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಈ ಯೋಜನೆ ಮೂಲಕ 29 ರೂ.ಗೆ ಅಕ್ಕಿ, 27.30 ರೂ.ಗೆ ಗೋಧಿಹಿಟ್ಟು ಹಾಗೂ 60...
ಬೆಂಗಳೂರು : ಕೆಲವು ದಿನಗಳ ಹಿಂದಿನ ಸುಳ್ಳಿನ ಸರಮಾಲೆಗೆ ಬಲಿಯಾದದ್ದು ತೀರ ದುರದೃಷ್ಟಕರ ಎಂದು ನಟ ಯುವರಾಜ್ ಕುಮಾರ್ ಪತ್ನಿ ಶ್ರೀದೇವಿ ಬೈರಪ್ಪ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಹಾಕಿಕೊಂಡಿದ್ದಾರೆ.
ಕಳೆದ 15 ದಿನದಿಂದ ನಾನು...
ಬೆಂಗಳೂರು: ಮುಂದಿನ ನಾಲ್ಕು ದಿನಗಳ ಕಾಲ ಕರ್ನಾಟಕದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಹಾವೇರಿ, ಚಿಕ್ಕಮಗಳೂರು, ಹಾಸನ ಮತ್ತು ಶಿವಮೊಗ್ಗದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ...
ಬೆಂಗಳೂರು: ಕನ್ನಡ ಚಿತ್ರರಂಗಕ್ಕೆ ಇಂದು ಮಹತ್ವದ ದಿನವಾಗಲಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್, ಹಾಗೂ ದೊಡ್ಡಮನೆಯ ಕುಟುಂಬದ ಯುವರಾಜ್ ಕುಮಾರ್ ಹಾಗೂ ಶ್ರೀದೇವಿ ಅವರ ದಾಂಪತ್ಯ ಕಲಹದ ಬಗ್ಗೆಯೂ ನ್ಯಾಯಾಲಯದಲ್ಲಿ...
ಬೆಂಗಳೂರು: ಲೋಕಸಭಾ ಚುನಾವಣೆ ಮುಕ್ತಾಯಗೊಂಡ ನಂತರ ಮೊದಲ ರಾಜ್ಯ ಕಾರ್ಯಕಾರಿಣಿ ಸಭೆಯನ್ನು ರಾಜ್ಯ ಬಿಜೆಪಿ ಇಂದು ಆಯೋಜನೆ ಮಾಡಿದೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ಸಭೆಯಲ್ಲಿ ರಾಜ್ಯ ಸರ್ಕಾರದ ವೈಫಲ್ಯಗಳ ವಿರುದ್ಧ ಪಕ್ಷವು...
ಬೆಂಗಳೂರು: ಲೈಂಗಿಕ ಕಿರುಕುಳ ಪ್ರಕರಣದ ಆರೋಪಿ ಪ್ರಜ್ವಲ್ ರೇವಣ್ಣ (HD Revanna) ಅವರನ್ನು ನೋಡಲು ಹೆಚ್ಡಿ ರೇವಣ್ಣ ಅವರು ಜೈಲಿಗೆ ಬಂದರೇ ಅತ್ತ ಕೊಲೆ ಪ್ರಕರಣದ ಆರೋಪಿ ಪವಿತ್ರಾ ಗೌಡ ಅವರನ್ನು ನೋಡಲು...
ಬೆಂಗಳೂರು : ವಿದ್ಯಾರ್ಥಿಯೋರ್ವ ಕಾಲೇಜು ಸೆಕ್ಯೂರಿಟಿ ಗಾರ್ಡನ್ನು ಚಾಕುವಿನಿಂದ ಇರಿದು ಕೊಂದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಜೈ ಕಿಶೋರ್ ರಾಯ್ ಮೃತ ಸೆಕ್ಯೂರಿಟಿ ಗಾರ್ಡ್
ಬೆಂಗಳೂರಿನ ಕೆಂಪಾಪುರದಲ್ಲಿರುವ ಸಿಂಧಿ ಕಾಲೇಜು ವಿದ್ಯಾರ್ಥಿ ಭಾರ್ಗವ್ ಇಂದು ಮದ್ಯ...
ಬೆಂಗಳೂರು: ನಗರದ ಮೆಜೆಸ್ಟಿಕ್ ರೈಲು ನಿಲ್ದಾಣದ ಬಳಿಯ ಪಾರ್ಕಿಂಗ್ ಸ್ಥಳದಲ್ಲಿ 6 ವರ್ಷದ ಬಾಲಕಿಯ ಶವ ಪತ್ತೆಯಾಗಿದ್ದು, ಲೈಂಗಿಕ ದೌರ್ಜನ್ಯ ಎಸಗಿ, ಕೊಲೆ ಮಾಡಿರುವ ಶಂಕೆ ಮೂಡಿದೆ.
ಮೃತ ಬಾಲಕಿ ಕೂಲಿ ಕೆಲಸ ಮಾಡುವ...
ರಾಜ್ಯದಲ್ಲಿ ಡೆಂಘಿ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗಿದ್ದು, ಸಾವಿನ ಸಂಖ್ಯೆಯೂ ಹೆಚ್ಚಾಗುತ್ತಿದೆ. ಇದೀಗ ಆರೋಗ್ಯ ಇಲಾಖೆ ಡೆಂಘಿ ಪ್ರಕರಣಗಳ ಟೆಸ್ಟಿಂಗ್ ಗೆ ಖಾಸಗಿ ಆಸ್ಪತ್ರೆಗಳಿಗೂ ದರ ನಿಗದಿ ಮಾಡಿದೆ.
ಇಂದು ಮುಂಜಾನೆ ಆರೋಗ್ಯ ಸಚಿವ...
ಬೆಂಗಳೂರು: ಮುಡಾ (MUDA) ಪ್ರಕರಣದಲ್ಲಿ ನನ್ನ ಪಾತ್ರವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ನಿವೇಶನ ಹಂಚಿಕೆಯಲ್ಲಿ ದುರುಪಯೋಗ ಆಗಿದೆಯೋ ಇಲ್ಲವೋ ಎಂದು ಪತ್ತೆ ಹಚ್ಚಲು ತನಿಖೆ ಮಾಡಲಾಗುತ್ತಿದ್ದು,...
ಬೆಂಗಳೂರು: ದೇಶೀಯವಾಗಿ ಅಭಿವೃದ್ಧಿಪಡಿಸಲಾಗಿರುವ ಸೋಷಿಯಲ್ ಮೀಡಿಯಾ ಪ್ಲಾಟ್ಫಾರ್ಮ್ "ಕೂ" ಆರಂಭಗೊಂಡು ನಾಲ್ಕು ವರ್ಷಗಳ ಬಳಿಕ ಇದೀಗ ಸ್ಥಗಿತಗೊಂಡಿದೆ.
ಆರಂಭದಲ್ಲಿ ಸೆಲೆಬ್ರಿಟಿಗಳು ಮತ್ತು ಇತರ ಗಣ್ಯರು ಹೆಚ್ಚಾಗಿ ಬಳಸುತ್ತಿದ್ದ ಟ್ವಿಟರ್ಗೆ (X ) ಪರ್ಯಾಯ ಸ್ಪರ್ಧಿ...
ಬೆಂಗಳೂರು: ಅಸಹಜ ಲೈಂಗಿಕ ಪ್ರಕರಣಕ್ಕೆ ಸಂಬಂಧಿಸಿ ಎಂಎಲ್ಸಿ ಸೂರಜ್ ರೇವಣ್ಣಗೆ (Suraj Revanna) ನ್ಯಾಯಾಂಗ ಬಂಧನಕ್ಕೆ ಕೋರ್ಟ್ ಆದೇಶ ನೀಡಿದೆ.
ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದಡಿ ಬಂಧಿತರಾಗಿರುವ ಸೂರಜ್ ರೇವಣ್ಣ ಅವರ ಎಸ್ಐಟಿ...
ಬೆಂಗಳೂರು : ಪರವಾನಗಿ ನವೀಕರಿಸದ ಆರೋಪ ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಪವರ್ ಟಿವಿ ತನ್ನ ಕಾರ್ಯಕ್ರಮಗಳ ಪ್ರಸಾರ ಸ್ಥಗಿತಗೊಳಿಸಬೇಕೆಂದು ನೀಡಿದ್ದ ಆದೇಶವನ್ನು ಹೈಕೋರ್ಟ್ ಮತ್ತೆ ವಿಸ್ತರಣೆ ಮಾಡಿದೆ.
ಪವರ್ ಟಿವಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಇಂದು...
ದೆಹಲಿ: ಹತ್ರಾಸ್ ಕಾಲ್ತುಳಿತ ಪ್ರಕರಣದ ಬಗ್ಗೆ ಉತ್ತರ ಪ್ರದೇಶ ಸರ್ಕಾರ ಹಾಗೂ ಕೇಂದ್ರ ಸರ್ಕಾರ ಮರುಕಹೊಂದದೇ ಸಾಮಾನ್ಯವಾಗಿ ವರ್ತಿಸುತ್ತಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
"ಇದೊಂದು ಅತ್ಯಂತ ದುರದೃಷ್ಟಕರ ಘಟನೆ, ಆದರೆ ಅದಕ್ಕಿಂತ...
ಬೆಂಗಳೂರು: ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯ ಬಿಜೆಪಿ ಭಾರೀ ಆಕ್ರೋಶ ವ್ಯಕ್ತಪಡಿಸಿದೆ. ಈ ಬಗ್ಗೆ ಬುಧವಾರ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತಪಡಿಸಿದ ಬಿಜೆಪಿ, ಸಿಎಂ ಸಿದ್ದರಾಮಯ್ಯ ಅವರು ಭ್ರಷ್ಟಾಚಾರದ...
ಬೆಂಗಳೂರು: ಎಂಟನೇ ಮೈಲಿಯಲ್ಲಿ ದಾವಣಗೆರೆ ಮೂಲದ ಯುವತಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾಳೆ. ಶ್ರಾವಣಿ ಮೃತ ದುರ್ದೈವಿಯಾಗಿದ್ದು, ಎರಡು ದಿನಗಳ ಹಿಂದೆ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.
ಎಂಟನೇ ಮೈಲಿಯ ಗೋಲ್ಡನ್ ಜಿಮ್ ನಲ್ಲಿ ರಿಸೆಪ್ಶನಿಸ್ಸ್ಟ್...
ಬೆಂಗಳೂರು: ನೈಸ್ ರಸ್ತೆ ಸಮೀಪದ ಕೆರೆಗೆ ಹಾರಿ ಯುವ ಪ್ರೇಮಿಗಳ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ.
ತಲಘಟ್ಟಪುರ ಸಮೀಪದ ಅಂಜನಾಪುರದ ಯುವತಿ ಅಂಜನಾ(20) ಮತ್ತು ಕೋಣನಕುಂಟೆ ನಿವಾಸಿ ಯುವಕ ಶ್ರೀಕಾಂತ್(25) ಸಾವನ್ನಪ್ಪಿರುವ ದುರ್ದೈವಿಗಳು....
ಬಿಜೆಪಿ ಈಗ ನಾವಿಕನಿಲ್ಲದೆ ಮುಳುಗುತ್ತಿರುವ ಹಡಗು ಎಂದು ಸ್ವತಃ ಬಿಜೆಪಿ ನಾಯಕರೇ ಒಪ್ಪಿಕೊಂಡಿದ್ದಾರೆ ಎಂದು ಕಾಂಗ್ರೆಸ್ ವ್ಯಂಗ್ಯವಾಡಿದೆ.
ಬಿಜೆಪಿ ರಾಜ್ಯಾಧ್ಯಕ್ಷನಾಗಿ ಬಿವೈ ವಿಜಯೇಂದ್ರ ಹಾಗೂ ವಿರೋಧ ಪಕ್ಷ ನಾಯಕನಾಗಿ ಆರ್ ಅಶೋಕ ಫೇಲ್ ಆಗಿದ್ದಾರೆ...
ಬೆಂಗಳೂರು: ನಗರದ ಕಾಕ್ಸ್ ಟೌನ್ ಸಮೀಪ ವ್ಯಕ್ತಿಯೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ಪುಲಕೇಶಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಅಜಿತ್ (25) ಕೊಲೆಯಾದ ವ್ಯಕ್ತಿ ಎನ್ನಲಾಗಿದೆ. ನಿನ್ನೆ ತಡರಾತ್ರಿ ಮಾರಕಾಸ್ತ್ರದಿಂದ ಬಡಿದು...
ಬೆಂಗಳೂರು: ರಾಜ್ಯಾದ್ಯಂತ ಇರುವ ಪೌರ ಕಾರ್ಮಿಕರಿಗೆ ಪೌರ ಕಾರ್ಮಿಕರಿಗೆ ವಾರಕ್ಕೆ ಒಂದು ದಿನ ಪೂರ್ತಿ ರಜೆ ನೀಡಿ ಸರ್ಕಾರ ಆದೇಶ ನೀಡಿದೆ. ವಾರಕ್ಕೆ ಒಂದು ದಿನ ಪೂರ್ತಿ ರಜೆಗೆ ನಗರಾಭಿವೃದ್ಧಿ ಇಲಾಖೆ ಪ್ರಕಟನೆ...
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್ನನ್ನ ನೋಡಲು ಮಹಿಳೆಯೊಬ್ಬರು ಬಂದು ಹೋಗಿದ್ದಾರೆ. ಜೈಲಿಗೆ ಎಂಟ್ರಿ ಹಾಕಿದ ಆ ಮಹಿಳೆ ಯಾರು?
ನಟ ದರ್ಶನ್ನನ್ನ ನೋಡಲು ಮಹಿಳೆ ಮಂಗಳವಾರ ಪರಪ್ಪನ...
ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಮಹಾಮಾರಿ ಡಂಘೀ ಪ್ರಕರಣಗಳು ಹೆಚ್ಚಾಗುತ್ತಲೇ ಇವೆ.
ರಾಜ್ಯದಲ್ಲಿ 6290 ಕ್ಕೂ ಹೆಚ್ಚು ಡೆಂಗ್ಯೂ ಪ್ರಕರಣಗಳು ವರದಿಯಾಗಿದ್ದು, ಈವರೆಗೆ ೫ ಮಂದಿ ಸಾವನ್ನಪ್ಪಿದ್ದಾರೆ.
ಬೆಂಗಳೂರು ಹೊರತು ಪಡಿಸಿ ರಾಜ್ಯದಲ್ಲಿ 4624 ಕ್ಕೂ...
ಒಬ್ಬ ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಎದುರಿಸುತ್ತಿದ್ದರೆ, ಮತ್ತೊಬ್ಬ ಸಾವಿರಾರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯದ ಪೆನ್ ಡ್ರೈವ್ ಪ್ರಕರಣ ಎದುರಿಸುತ್ತಿದ್ದಾರೆ. ಇಬ್ಬರು ಒಂದೇ ಹೊಟ್ಟೆಯಲ್ಲಿ ಹುಟ್ಟಿ ಒಂದೇ ಮನೆಯಲ್ಲಿ ಇದ್ದ ಅಣ್ತಮ್ಮ...
ಬೆಂಗಳೂರು: ಈಗಾಗಲೇ ಮುಂಗಾರು ಆರಂಭವಾಗಿ ತಿಂಗಳು ಕಳೆದಿದೆ. ಮಲೆನಾಡು, ಕರಾವಳಿ ಹಾಗೂ ಉತ್ತರ ಒಳನಾಡಿನ ಕೆಲವೇ ಭಾಗಗಳಲ್ಲಿ ಸ್ವಲ್ಪ ಮಳೆಯಾಗಿದೆ. ಅದನ್ನು ಹೊರತು ಪಡಿಸಿ ಮಳೆಯ ಪ್ರಮಾಣ ಕಡಿಮೆ ಎಂದೇ ಹೇಳಬಹುದು.
ನಗರದ ಕೆಲವೆಡೆ ಬೆಳಗ್ಗೆ...
ಬೆಂಗಳೂರು:ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್ ಜೈಲು ಸೇರಿ ಇಂದಿಗೆ 12 ನೇ ದಿನವಾಗಿದೆ. ಅಲ್ಲದೇ ಜೈಲಿನ ಗ್ರಂಥಾಲಯದಿಂದ ಕೆಲ ಪುಸ್ತಕ ತರಿಸಿಕೊಂಡು , ತಡ ರಾತ್ರಿವರೆಗೂ ಓದಿದ್ದಾರೆ. ಬಿಡುವಿನ...
ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಾದ 187 ಕೋಟಿ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇರವಾಗಿ ಶಾಮೀಲಾಗಿದ್ದಾರೆ ಎಂದು ಬಿಜೆಪಿ ಆರೋಪಿಸುತ್ತಿದೆ.
ಈ ಹಿನ್ನೆಲೆ ಇಂದು ಬೆಂಗಳೂರಿನಲ್ಲಿ ಜನ ವಿರೋಧಿ ಭ್ರಷ್ಟ ಕಾಂಗ್ರೆಸ್ ಸರಕಾರ...
ಬೆಂಗಳೂರು: ಅಶ್ಲೀಲ ವಿಡಿ ಯೋ ಪ್ರಕರಣ ಹಾಗೂ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯಗಳ ಆರೋಪಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಪ್ರತಿ 4 ತಿಂಗಳಿಗೊಮ್ಮೆ ಎಚ್ ಐವಿ ಪರೀಕ್ಷೆ ನಡೆಸಿ ಮುನ್ನೆಚ್ಚರಿಕೆ ವಹಿಸುತ್ತಿದ್ದರು...
ಬೆಂಗಳೂರು: ಮಗನ ಹೆಂಡತಿ ತವರು ಮನೆಗೆ ಹೋದ ಕಾರಣಕ್ಕೆ ವಯೋವೃದ್ಧ ತಂದೆ-ತಾಯಿ ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನ ಬೈಯಪ್ಪನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಚಂದ್ರಶೇಖರ್ (54) ಹಾಗು ಶಾರದಮ್ಮ(46) ಆತ್ಮಹತ್ಯೆ ಮಾಡಿಕೊಂಡ ದಂಪತಿ....
ಬೆಂಗಳೂರು: ಶಾಲಾ ಕಾಲೇಜುಗಳಲ್ಲಿ ಮೊಬೈಲ್ ಉಪಯೋಗ ಹೆಚ್ಚುತ್ತಿದ್ದು, ಇದು ಶೈಕ್ಷಣಿಕ ವಾತಾವರಣವನ್ನು ಹದಗೆಡಿಸುತ್ತಿದೆ. ಆದ್ದರಿಂದ ಮೊಬೈಲ್ ಬಳಸುವುದನ್ನು ನಿಷೇಧಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ಇದರ ದುಷ್ಪರಿಣಾಮ ಮಕ್ಕಳ ಮೇಲೆ ಬೀರುತ್ತಿದೆಯಲ್ಲದೇ, ಇದರಿಂದ ಕಲಿಕೆಯ...
ಬೆಂಗಳೂರು : ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರ ಕಾರ್ಮಿಕರಿಗೆ ವಾರಕ್ಕೆ ಒಂದು ದಿನ ಪೂರ್ತಿ ರಜೆ ನೀಡಿ ನಗರಾಭಿವೃದ್ಧಿ ಇಲಾಖೆ ಆದೇಶ ಹೊರಡಿಸಿದೆ.
ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರ...
ನವದೆಹಲಿ : ದೇಶಾದ್ಯಂತ ಸದ್ದು ಮಾಡಿದ್ದ ನೀಟ್ ಪರೀಕ್ಷೆಯ ಅಕ್ರಮದ ಕುರಿತಾಗಿ ಉತ್ತರಿಸುವಂತೆ ವಿಪಕ್ಷ ನಾಯಕರು ಲೋಕಸಭೆಯಲ್ಲಿ ಒತ್ತಾಯಿಸಿದ್ದರು.
ಇಂದು ಲೋಕಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಮೇಲಿನ ಚರ್ಚೆಗೆ ಉತ್ತರಿಸಿದ...
ಬೆಳಗಾವಿ: ಆಸ್ತಿಗಾಗಿ ತಮ್ಮ ವಿರುದ್ಧ ವಾಮಾಚಾರ ನಡೆಸಿದ್ದಾರೆ ಎಂದು ಆರೋಪಿಸಿ ಉದ್ಯಮಿ ವಿಜಯ ಸಂಕೇಶ್ವರ ಅವರ ಪುತ್ರಿ ದೀಪಾ ಸಿದ್ನಾಳ ತಮ್ಮ ಕುಟುಂಬದ ವಿರುದ್ಧವೇ ದೂರು ದಾಖಲಿಸಿದ್ದಾರೆ.
ದೀಪಾ ಸಿದ್ನಾಳ ಅವರು ಉದ್ಯಮಿ ಶಶಿಕಾಂತ...
ಹಾಸನ : ಅತ್ಯಾಚಾರ ಆರೋಪದಲ್ಲಿ ಜೈಲು ಸೇರಿದ್ದ ವಕೀಲ ಹಾಗೂ ಬಿಜೆಪಿ ಮುಖಂಡ ದೇವರಾಜೇಗೌಡ ಇಂದು ಜೈಲಿನಿಂದ ಬಿಡುಗಡೆ ಆಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ನಿನ್ನೆ ಕರ್ನಾಟಕ ಹೈಕೋರ್ಟ್ ಅವರಿಗೆ ಜಾಮೀನು ಮಂಜೂರು ಮಾಡಿತ್ತು.
ಹಾಸನ...
ಬೆಂಗಳೂರು : ರಾಜ್ಯದಲ್ಲಿ ಡೆಂಘಿ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಅಧಿಕಾರಿಗಳೊಂದಿಗೆ ಇಂದು ವಿಧಾನಸೌಧದಲ್ಲಿ ತುರ್ತು ಸಭೆ ನಡೆಸಿದರು.
ಸಭೆ ಬಳಿಕ ಮಾತನಾಡಿದ ಅವರು, ರಾಜ್ಯದೆಲ್ಲೆಡೆ ಡೆಂಘಿ...
ನವದೆಹಲಿ : ವಿಶ್ವದ ದೊಡ್ಡ ಲೋಕತಂತ್ರ ಚುನಾವಣೆಯಲ್ಲಿ ನಿರಂತರ ಸುಳ್ಳುಗಳನ್ನೇ ಹೇಳುತ್ತಾ ಬಂದ ಅವರಿಗೆ ಘೋರ ಸೋಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ವಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದರು.
Speaking in the...
ರಾಮನಗರ : ಜಿಲ್ಲೆಯ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಕಾವು ಪಡೆದುಕೊಂಡಿದ್ದು, ಜನ ಸಂಪರ್ಕ ಕಾರ್ಯಕ್ರಮದ ಮೂಲಕ ಡಿಸಿಎಂ ಡಿಕೆ ಶಿವಕುಮಾರ್ ಅವರು ಮತಗಳನ್ನು ಗಟ್ಟಿಗೊಳಿಸುತ್ತಿದ್ದಾರೆ.
ಚನ್ನಪಟ್ಟಣದ ಮಳೂರಿನಲ್ಲಿ ಇಂದು ಹಮ್ಮಿಕೊಂಡಿದ್ದ "ಬಾಗಿಲಿಗೆ...
ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ & ಗ್ಯಾಂಗ್ ನ ಸಹಚರರು ಈಗಾಗಲೇ ಜೈಲು ಸೇರಿದ್ದಾರೆ.
ಇನ್ನು ದರ್ಶನ್ ಇರುವ ಪರಪ್ಪನ ಅಗ್ರಹಾರ ಜೈಲಿಗೆ ಪ್ರತಿನಿತ್ಯ ಅಭಿಮಾನಿಗಳು, ಚಿತ್ರರಂಗದ ಕೆಲ...
ಬೆಂಗಳೂರು : ಕರ್ನಾಟಕವನ್ನು ಎಲ್ಲಾ ವಲಯಗಳಲ್ಲಿಯೂ ಸಂಪೂರ್ಣ ಬರ್ಬಾದ್ ಮಾಡುವುದೇ ರಾಜ್ಯ ಕಾಂಗ್ರೆಸ್ ಸರ್ಕಾರದ ಅಸಲಿ ಕರ್ನಾಟಕ ಮಾಡೆಲ್ ಎಂದು ಬಿಜೆಪಿ ಟೀಕಿಸಿದೆ.
ಈ ಕುರಿತು ಟ್ವೀಟ್ ಮಅಡಿ, ಸುಭಿಕ್ಷವಾಗಿದ್ದ ಕರ್ನಾಟಕವನ್ನು ಒಂದು ವರ್ಷದಲ್ಲಿ...
ಬೆಂಗಳೂರು : ಕಾರು, ಬೈಕ್ ಹಾಗೂ ಇತರ ವಾಹನಗಳಲ್ಲಿ ಕಣ್ಣುಕುಕ್ಕುವಂಥ ಹೈ ಬೀಮ್ ಲೈಟ್ಗಳನ್ನು ಅಳವಡಿಸುವುದರ ವಿರುದ್ಧ ಕಠಿಣ ಕ್ರಮಕ್ಕೆ ಬೆಂಗಳೂರು ಪಶ್ಚಿಮ ವಿಭಾಗ ಸಂಚಾರ ಪೊಲೀಸರು ಮುಂದಾಗಿದ್ದಾರೆ.
ಇತ್ತೀಚೆಗೆ ಹೈ ಬೀಮ್ ಹಾಕಿ...
ಪರಪ್ಪನ ಅಗ್ರಹಾರದಲ್ಲಿ ವಿಚಾರಣಾಧೀನ ಕೈದಿ ಆಗಿರುವ ದರ್ಶನ್ಗೆ 6106 ನಂಬರ್ ನೀಡಲಾಗಿದ್ದು, ಈ ಎಲ್ಲ ಬೆಳವಣಿಗೆಗಳ ಮಧ್ಯೆ ದರ್ಶನ್ ಕೈದಿ ನಂಬರ್ ನಲ್ಲಿಯೇ ಫೋಟೋವೊಂದನ್ನು ರಚಿಸಿದ್ದಾರೆ.
ದರ್ಶನ್ ಕೈದಿ ನಂಬರ್ ಇಟ್ಕೊಂಡು ಕೈ ಮೇಲೆ,...
ಬೆಂಗಳೂರು: ವಿಪಕ್ಷದ ನಾಯಕ ರಾಹುಲ್ ಗಾಂಧಿ ಸೋಮವಾರ ನೀಡಿದ ಹಿಂದೂಗಳ ವಿರುದ್ಧದ ಹೇಳಿಕೆಗೆ ರಾಜ್ಯಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಈ ಸಂಬಂಧ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಸುದ್ದಿಗೋಷ್ಟಿ ನಡೆಸಿ ರಾಹುಲ್ ಗಾಂಧಿ...
ಬೆಂಗಳೂರು: ಲೋಕಸಭೆ ಅಧಿವೇಶನದಲ್ಲಿ ರಾಹುಲ್ ಗಾಂಧಿ ಅವರ ನೇರ ದಾಳಿಗೆ ಪ್ರಧಾನಿ ಮೋದಿ ಅವರು ತತ್ತರಿಸಿ ಹೋಗಿದ್ದಾರೆ ಎಂದು ರಾಜ್ಯ ಕಾಂಗ್ರೆಸ್ ವ್ಯಂಗ್ಯವಾಡಿದೆ.
ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಪೋಸ್ಟ್ ಮಾಡಿರುವ ಕಾಂಗ್ರೆಸ್, ಹಿಂದೂ...
ಬೆಂಗಳೂರು: ಎಸ್ ಟಿ ಬೋರ್ಡ್, ಮುಡಾ ಆಯ್ತು ಇದೀಗ ಬಿಬಿಎಂಪಿ ಮೇಲೆ ಗಂಭೀರ ಆರೋಪ ಕೇಳಿಬರುತ್ತಿದೆ. ಬರೋಬ್ಬರಿ 100 ಕೋಟಿ ಅವ್ಯವಹಾರದ ಆರೋಪ ಬಿಬಿಎಂಪಿ ವಿರುದ್ಧ ಕೇಳಿಬಂದಿದೆ.
ಸ್ವ ಉದ್ಯೋಗಕ್ಕಾಗಿ ಬಡವರಿಗೆ ಸಾಲದ ರೂಪದಲ್ಲಿ...
ಬೆಂಗಳೂರು: ರಾಜ್ಯ ಕಾಂಗ್ರೆಸ್ ರಾಜಕಾರಣದಲ್ಲಿ ಸದ್ಯ ಸಿಎಂ-ಡಿಸಿಎಂ ಸ್ಥಾನಕ್ಕೆ ಗುದ್ದಾಟ ನಡೆದಿದೆ. ಆದ್ದರಿಂದ ಮಳೆಗಾಲದ ಅಧಿವೇಶನ ಬಳಿಕ ಸಚಿವ ಸಂಪುಟಕ್ಕೆ ಸರ್ಜರಿ ಆಗುವ ಸಾಧ್ಯತೆ ಹೆಚ್ಚಾಗಿದೆ.
ಲೋಕಸಭಾ ಚುನಾವಣೆಯಲ್ಲಿ ಕಳಪೆ ಪ್ರದರ್ಶನ ಹಿನ್ನೆಲೆ ಸಿಎಂ...
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಪರಪ್ಪನ ಅಗ್ರಹಾರ ಸೇರಿದ್ದಾರೆ. ಈಗಾಗಲೇ ಕೆಲವು ನಟ ನಟಿಯರು ದರ್ಶನ್ ಭೇಟಿ ಮಾಡುವ ಪ್ರಯತ್ನ ಮಾಡಿದ್ದಾರೆ. ಇನ್ನೂ ಕೆಲವರು ದರ್ಶನ್ ಪರ ಧ್ವನಿ ಎತ್ತಿದ್ದಾರೆ.
ಹೌದು,...
ಬೆಂಗಳೂರು: ರಾಜ್ಯಾದ್ಯಂದ ಮಳೆ ಚೆನ್ನಾಗಿ ಸುರಿಯುತ್ತಿದ್ದು, ಕೆಲವೆಡೆ ಹಲವು ಅವಘಡಗಳು ಸಂಭವಿಸಿದೆ. ಇದರ ಬೆನ್ನಲ್ಲೇ ಮುಂದಿನ 3 ಗಂಟೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.
ಕರಾವಳಿ ಮತ್ತು ಮಧ್ಯ ಕರ್ನಾಟಕದಲ್ಲಿ ಭಾಗದ ದಕ್ಷಿಣ ಕನ್ನಡ, ಉಡುಪಿ,...