ರಾಕಿಂಗ್ ಸ್ಟಾರ್ ಯಶ್ (Actor Yash) ಅಭಿನಯದ ಬಹುನಿರೀಕ್ಷಿತ ಚಿತ್ರ 'ಟಾಕ್ಸಿಕ್' (Toxic) ಇದೀಗ ಮತ್ತೊಂದು ಮೈಲಿಗಲ್ಲನ್ನು ಸ್ಥಾಪಿಸಿದೆ. ಚಿತ್ರದ ಟ್ರೇಲರ್ ಇದೀಗ ಇಂಗ್ಲಿಷ್ (English Trailer)ಭಾಷೆಯಲ್ಲಿಯೂ ಬಿಡುಗಡೆಯಾಗಿದ್ದು, ಸಿನಿರಸಿಕರಲ್ಲಿ ಮತ್ತು ಯಶ್ ಅವರ ಅಭಿಮಾನಿಗಳಲ್ಲಿ ಹೊಸ ಹುರುಪು ಮೂಡಿಸಿದೆ.
ಬಾಲಿವುಡ್ನ ಖ್ಯಾತ ನಟ ಗೋವಿಂದಾ ( Govinda) ಮತ್ತು ಅವರ ಪತ್ನಿ ಸುನೀತಾ ಅಹುಜಾ (Sunita Ahuja) ನಡುವಿನ ದಾಂಪತ್ಯ ಕಲಹ ಹಾಗೂ ವಿಚ್ಛೇದನದ ವದಂತಿಗಳಿಗೆ (divorce case) ಕೊನೆಗೂ ತೆರೆ ಬಿದ್ದಿದೆ. ಗೋವಿಂದಾ ವಿರುದ್ಧ ಸುನೀತಾ ಅವರು ಸಲ್ಲಿಸಿದ್ದ ವಿಚ್ಛೇದನ ಅರ್ಜಿಯನ್ನು ಹಿಂಪಡೆದಿದ್ದಾರೆ ಎಂದು ಗೋವಿಂದಾ ಅವರ ಮ್ಯಾನೇಜರ್ ಶಶಿ ಸಿನ್ಹಾ ಮಾಧ್ಯಮಗಳಿಗೆ ಖಚಿತಪಡಿಸಿದ್ದಾರೆ.
ತಮಿಳು ಚಿತ್ರರಂಗದ (Kollywood) ಸೂಪರ್ಸ್ಟಾರ್ ಹಾಗೂ ತಮಿಳುನಾಡಿನ (Tamil Nadu) ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿರುವ ದಳಪತಿ ವಿಜಯ್ (CM Vijay) ಅವರು ಭಾರತೀಯ ಚಿತ್ರರಂಗದ ಪ್ರಭಾವಿ ನಟರಲ್ಲಿ ಒಬ್ಬರು.
ರಾಕಿಂಗ್ ಸ್ಟಾರ್ ಯಶ್ (Actor Yash) ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್ (Toxic) ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್’ ಸಿನಿಮಾ ಬಿಡುಗಡೆಗೆ ದಿನಗಣನೆ ಆರಂಭವಾಗಿದ್ದು, ಚಿತ್ರತಂಡ ಅದ್ಧೂರಿ ರಿಲೀಸ್ಗೆ (Movie Release) ಸಜ್ಜಾಗಿದೆ. ಆಗಸ್ಟ್ 26ರಂದು ವಿಶ್ವದಾದ್ಯಂತ 12 ಸಾವಿರಕ್ಕೂ ಹೆಚ್ಚು ಸ್ಕ್ರೀನ್ಗಳಲ್ಲಿ ಸಿನಿಮಾ ತೆರೆಕಾಣಲಿದೆ ಎಂದು ಮೂಲಗಳು ತಿಳಿಸಿವೆ.
ಮನ್ನತ್ ತೋಟದ ಭಾಗದಲ್ಲಿರುವ (Shocking) ಶೆಡ್ ಒಂದರ ಅಡಿಯಲ್ಲಿ (Bollywood) ಎರಡು ಹಾವುಗಳು ( Shah Rukh Khan)ಒಂದಕ್ಕೊಂದು ಹೆಣೆದುಕೊಂಡಿರುವುದನ್ನು ಭದ್ರತಾ ಸಿಬ್ಬಂದಿ ಗಮನಿಸಿದ್ದಾರೆ.
ಪವಿತ್ರಾಗೌಡ (Pavithra Gowda) ಅವರಿಗೆ ತೀವ್ರ ಜ್ವರ ಕಾಣಿಸಿಕೊಂಡಿದ್ದು, ಅದರ ಜೊತೆಗೆ ರಕ್ತದೊತ್ತಡದಲ್ಲಿ (Low BP) ಭಾರಿ ಕುಸಿತ ಕಂಡುಬಂದಿದೆ ಎಂದು ಕಾರಾಗೃಹದ ಮಹಿಳಾ ಬ್ಯಾರಕ್ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದ ನ್ಯಾಯಾಧೀಶರ ಗಮನಕ್ಕೆ ತಂದರು.
ಖ್ಯಾತ ಬಹುಭಾಷಾ ನಟಿ ನಯನತಾರಾ (Nayanthara) ತಿರುಪತಿ ವೆಂಕಟೇಶ್ವರ (Tirupati) ಸ್ವಾಮಿ ದೇವಾಲಯದಲ್ಲಿ ತಮ್ಮ ಕೂದಲು ಮುಡಿ ನೀಡಿ, ಸಂಪೂರ್ಣವಾಗಿ ತಲೆಬೋಳಿಸಿಕೊಂಡಿದ್ದಾರೆ ಎಂಬ ಸುದ್ದಿ ಹಾಗೂ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ (Social Media) ಕಾಡ್ಗಿಚ್ಚಿನಂತೆ ಹರಡುತ್ತಿವೆ.
ಖ್ಯಾತ ಗಾಯಕ ಸೋನು ನಿಗಂ (Sonu nigam ) ಮತ್ತು ಬಿಹಾರ ಮೂಲದ ವಕೀಲ ಸೋನು ನಿಗಂ ಸಿಂಗ್ ನಡುವೆ ಸಾಮಾಜಿಕ ಜಾಲತಾಣ 'X' (ಟ್ವಿಟರ್) ನಲ್ಲಿ ಹೆಸರು (Name ) ಬಳಕೆಯ ಕುರಿತು ನಡೆಯುತ್ತಿದ್ದ ಕಾನೂನು ಸಮರ ಮುಂಬೈ ಹೈಕೋರ್ಟ್ನಲ್ಲಿ ಸುಖಾಂತ್ಯ ಕಂಡಿದೆ
ಯಾರ ಹೆಸರನ್ನೂ ನೇರವಾಗಿ ಉಲ್ಲೇಖಿಸದೆ (Dhruv Vikram) ತಮ್ಮ ಮೇಲಿನ ಸಾರ್ವಜನಿಕರ ಗಮನ ಮತ್ತು ವಿಮರ್ಶೆಗಳನ್ನು ಹೇಗೆ ನಿರ್ವಹಿಸುತ್ತಾರೆ ಎಂಬುದರ ಕುರಿತು ಮುಕ್ತವಾಗಿ ಮಾತನಾಡಿದ್ದಾರೆ.
ರಾಜ್ಯಾದ್ಯಂತ ತೀವ್ರ ಸಂಚಲನ ಮೂಡಿಸಿದ್ದ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ (Renukaswamy Case) ಪ್ರಕರಣದಲ್ಲಿ ದೋಷಾರೋಪ ಎದುರಿಸುತ್ತಿರುವ ನಟ ದರ್ಶನ್ (Actor Darshan) ತೂಗುದೀಪ ಅವರಿಗೆ ಕಾನೂನು ಸಂಕಷ್ಟ ಮತ್ತಷ್ಟು ಬಿಗಿಯಾಗಿದೆ.
ಚಿತ್ರರಂಗದಲ್ಲಿ (Bollywood) ಮತ್ತೊಂದು ತೀವ್ರ ಆಘಾತಕಾರಿ ಘಟನೆ ಸಂಭವಿಸಿದ್ದು, ಉದಯೋನ್ಮುಖ ನಟಿ ಅನನ್ಯಾ ರಾಜ್ (Ananya Raj) ತಮ್ಮ 27ನೇ ವಯಸ್ಸಿನಲ್ಲಿ ಅಕಾಲಿಕವಾಗಿ ಕೊನೆಯುಸಿರೆಳೆದಿದ್ದಾರೆ.
ರೇಣುಕಾಸ್ವಾಮಿ ಕೊಲೆ (Renukaswamy Case) ಪ್ರಕರಣದ ಪ್ರಮುಖ ಆರೋಪಿಯಾಗಿರುವ ನಟ ದರ್ಶನ್ (Actor Darshan) ಅವರನ್ನು (Breaking News) ನ್ಯಾಯಾಲಯಕ್ಕೆ ವೈಯಕ್ತಿಕ ಹಾಜರಾತಿ ವಿಚಾರವಾಗಿ ಸಲ್ಲಿಕೆಯಾಗಿದ್ದ ಅರ್ಜಿಯನ್ನ ಇಂದು ವಿಚಾರಣೆ ಮಾಡಲಾಗಿದೆ
ರೇಣುಕಾಸ್ವಾಮಿ ಕೊಲೆ (Renuka Case) ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ ನಟ ದರ್ಶನ್ (Actor Darshan) ಅವರಿಗೆ ಇದೀಗ ಸೊಳ್ಳೆಗಳ (Mosquitoes) ಕಾಟ ಹೆಚ್ಚಾಗಿದೆ ಎನ್ನಲಾಗಿದೆ. ಜೈಲಿಗೆ ಭೇಟಿ ನೀಡಿದ್ದ ಕಾರಾಗೃಹ ಡಿಜಿಪಿ ಅಲೋಕ್ ಕುಮಾರ್ (Alok Kumar) ಅವರ ಬಳಿ ನಟ ದರ್ಶನ್ ಈ ಸಮಸ್ಯೆ ಹೇಳಿಕೊಂಡು ಪರಿಹಾರ ನೀಡುವಂತೆ ಮನವಿ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ರೇಣುಕಾಸ್ವಾಮಿ (Renukaswamy ) ಕೊಲೆ ಪ್ರಕರಣದ ತನಿಖೆ ಮತ್ತು ನ್ಯಾಯಾಂಗ ಪ್ರಕ್ರಿಯೆ ತೀವ್ರ ಕುತೂಹಲ ಕೆರಳಿಸಿದ್ದು, ವಿಚಾರಣೆಗೆ ನಟ ದರ್ಶನ್ ತೂಗುದೀಪ (Actor Darshan ) ಅವರನ್ನು ವಿಚಾರಣಾ ನ್ಯಾಯಾಲಯಕ್ಕೆ ಖುದ್ದು ಹಾಜರುಪಡಿಸಬೇಕೇ ಅಥವಾ ವೀಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆ ಮುಂದುವರಿಸಬೇಕೇ ಎಂಬ ಕುರಿತು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಇವತ್ತು ತನ್ನ ಅಂತಿಮ ಆದೇಶ ಹೊರಡಿಸುವ ನಿರೀಕ್ಷೆಯಿದೆ
ಅಭಿಮಾನಿಗಳು 'ಡಿ ಬಾಸ್ಗೆ ಜೈ' ಎಂದು ಭಾರಿ ಘೋಷಣೆ ಕೂಗಿದ್ದು, ಈ ವೇಳೆ ವಿಜಯಲಕ್ಷ್ಮಿ (Vijayalakshmi Darshan) ಅಭಿಮಾನಿಗಳಿಗೆ ನಯವಾಗಿಯೇ ಸಲಹೆ ನೀಡಿದ ವಿಡಿಯೋ ಜಾಲತಾಣಗಳಲ್ಲಿ (Video Viral) ವೈರಲ್ ಆಗಿದೆ.
ಬಾಲಿವುಡ್ (Bollywood) ಹಾಗೂ ದಕ್ಷಿಣ ಭಾರತದ ಚಿತ್ರರಂಗದಲ್ಲಿ (Tragedy) ಸಕ್ರಿಯರಾಗಿದ್ದ ಯುವ ನಟಿ ಅನನ್ಯಾ ರಾಜ್ (Ananya Raj) ಅವರು ತಮ್ಮ 27ನೇ ವಯಸ್ಸಿನಲ್ಲಿ ಇಹಲೋಕ (Sad News) ತ್ಯಜಿಸಿದ್ದಾರೆ.
ರೇಣುಕಾಸ್ವಾಮಿ ಕೊಲೆ (Renukaswamy Case) ಪ್ರಕರಣದಲ್ಲಿ ಜೈಲಿನಲ್ಲಿರುವ ನಟ ದರ್ಶನ್ (Actor Darshan) ಅವರು ನ್ಯಾಯಾಲಯಕ್ಕೆ (Court) ಸಾಕ್ಷ್ಯ ವಿಚಾರಣೆ ವೇಳೆ ದರ್ಶನ್ ಖುದ್ದು ಹಾಜರಿಗೆ ಕೋರಿ ವಕೀಲರು ಅರ್ಜಿ ಹಾಕಿದ್ದರು
ರೇಣುಕಾಸ್ವಾಮಿ ಕೊಲೆ (Renukaswamy Case) ಪ್ರಕರಣದಲ್ಲಿ ಜೈಲು ಪಾಲಾಗಿರುವ ದರ್ಶನ್ (Actor Darshan) ಅಭಿಮಾನಿಗಳಿಗೆ ಸದ್ಯಲ್ಲಿ ಗುಡ್ನ್ಯೂಸ್ (Sandalwood) ಕೊಡ್ತೀವಿ ಎಂದು ಅವರ ಪರ ವಕೀಲರಾದ ಮೊಹಮದ್ ಮುಬಾರಕ್ ಭರವಸೆ ನೀಡಿದ್ದಾರೆ.
ಶೂಟಿಂಗ್ಗಾಗಿ ಸೂರತ್ಗೆ (Surat) ಪ್ರಯಾಣಿಸುತ್ತಿದ್ದ 31 ವರ್ಷದ ಮಾಡೆಲ್ ಹಾಗೂ ವೆಬ್ ಸೀರೀಸ್ ನಟಿ ಅಂತರಾ ಬ್ಯಾನರ್ಜಿ (Antara Banerjee) ಅವರು ಅರಾವಳಿ ಎಕ್ಸ್ಪ್ರೆಸ್ ರೈಲಿನಲ್ಲಿ ಆರ್ಪಿಎಫ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ (Shocking) ಬಂಧನಕ್ಕೊಳಗಾಗಿದ್ದಾರೆ.
ವಿಮಲ್ ಇಲಾಯಚಿ (Vimal pan ad) ಹಾಗೂ ಪಾನ್ ಮಸಾಲಾ ಪ್ರಚಾರಕ್ಕೆ ಸಂಬಂಧಿಸಿದಂತೆ ಬಾಲಿವುಡ್ನ ಖ್ಯಾತ ನಟರಾದ ಶಾರುಖ್ ಖಾನ್,(Shahrukh Khan) ಅಜಯ್ ದೇವಗನ್ (Ajay Devgan) ಮತ್ತು ಟೈಗರ್ ಶ್ರಾಫ್ (Tiger shroff) ಅವರಿಗೆ ಕಾರಣ ಕೇಳಿ ನೋಟಿಸ್ ಜಾರಿ ಮಾಡಲಾಗಿದೆ.
ಕಿರುತೆರೆಯ ಅತ್ಯಂತ ಜನಪ್ರಿಯ ರಿಯಾಲಿಟಿ ಶೋ 'ಬಿಗ್ಬಾಸ್ ಕನ್ನಡ ಸೀಸನ್ 13' (Bigg Boss Kannada Season 13) ಆರಂಭಕ್ಕೆ ದಿನಗಣನೆ ಶುರುವಾಗಿದೆ. ಈ ಬಾರಿಯ ಸೀಸನ್ನಲ್ಲಿ ಸಾಮಾನ್ಯರಿಗೂ ಬಿಗ್ಬಾಸ್ ಮನೆ ಪ್ರವೇಶಿಸಲು ಸುವರ್ಣ ಅವಕಾಶ ನೀಡಲಾಗಿದ್ದು, ಆಡಿಷನ್ ಪ್ರಕ್ರಿಯೆ ಭರದಿಂದ ಸಾಗಿದೆ.
ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ (Yash) ಕೆಜಿಎಫ್ 2 ಸೃಷ್ಟಿಸಿದ ಅಭೂತಪೂರ್ವ ಯಶಸ್ಸಿನ ಬಳಿಕ ಸುಲಭವಾಗಿ ಕೋಟಿ ಕೋಟಿ ಸಂಪಾದನೆ ತಂದುಕೊಡಬಲ್ಲ ಕೆಜಿಎಫ್ 3 (KGF 3) ಮಾಡದೆ, ಹೊಸ ಸಾಹಸಕ್ಕೆ ಕೈಹಾಕಿದ್ದು ಏಕೆ ಎಂಬ ಕುತೂಹಲಕ್ಕೆ ಕೊನೆಗೂ ತೆರೆಬಿದ್ದಿದೆ. ನಿರೂಪಕ ರಜತ್ ಶರ್ಮಾ ನಡೆಸಿಕೊಡುವ ಆಪ್ ಕಿ ಅದಾಲತ್ (AapKi Adalat) ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾಗ ಕೇಳಲಾದ ಈ ಪ್ರಶ್ನೆಗೆ ಯಶ್ ನೀಡಿದ ಉತ್ತರ ಈಗ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ.
ಹೈದರಾಬಾದ್: ತೆಲುಗಿನ ಜನಪ್ರಿಯ ನಟಿ ಹಾಗೂ ನರ್ತಕಿ ಫಾರಿಯಾ ಅಬ್ದುಲ್ಲಾ (Faria Abdullah) ಅವರು ತೆಲುಗು ರಾಜ್ಯಗಳಲ್ಲಿ ಸಂಭ್ರಮದಿಂದ ಆಚರಿಸಲಾಗುವ ಐತಿಹಾಸಿಕ 'ಬೋನಾಲು ಹಬ್ಬ'ದಲ್ಲಿ (Bonalu Festival) ಪಾಲ್ಗೊಂಡಿದ್ದಕ್ಕಾಗಿ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ...
ಕನ್ನಡದ ಪ್ಯಾನ್ ಇಂಡಿಯಾ ಸೂಪರ್ ಸ್ಟಾರ್ ಯಶ್ (Yash) ಅಭಿನಯದ, ಬಹುನಿರೀಕ್ಷಿತ 'ಟಾಕ್ಸಿಕ್' (Toxic) ಸಿನಿಮಾ ಬಿಡುಗಡೆಗೆ ಸಜ್ಜಾಗುತ್ತಿದ್ದು, ಚಿತ್ರದ ಪ್ರಮೋಷನ್ ಕೆಲಸಗಳು ಭರದಿಂದ ಸಾಗಿವೆ. ಇತ್ತೀಚೆಗೆ ಪ್ರಸಿದ್ಧ ಟಿವಿ ಶೋ 'ಆಪ್ ಕಿ ಅದಾಲತ್ನಲ್ಲಿ ಭಾಗವಹಿಸಿದ್ದ ನಟ ಯಶ್, ಚಿತ್ರದ ಮೇಲಿರುವ ಟೀಕೆಗಳು, ಬೋಲ್ಡ್ ದೃಶ್ಯಗಳು (Vulgarity) ಹಾಗೂ ನಟಿ ಕಿಯಾರಾ ಅಡ್ವಾಣಿ ಅವರ ಕುರಿತು ಮುಕ್ತವಾಗಿ ಮಾತನಾಡಿದ್ದಾರೆ.
'ಕಾಂತಾರ' ಚಿತ್ರದ ಮೂಲಕ ಜಾಗತಿಕ ಮಟ್ಟದಲ್ಲಿ ಸದ್ದು ಮಾಡಿದ್ದ ಸ್ಯಾಂಡಲ್ವುಡ್ನ ನಟ-ನಿರ್ದೇಶಕ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಅವರಿಗೆ (rishab shetty) ಇಂಡಿಯನ್ ಫಿಲ್ಮ್ ಫೆಸ್ಟಿವಲ್ ಆಫ್ ಮೆಲ್ಬೋರ್ನ್ 2026 ಅಲ್ಲಿ (iffm 2026 melbourne) ಎರಡು ಪ್ರಶಸ್ತಿ ಬಂದಿದೆ. ಈ ಎರಡು ಪ್ರಶಸ್ತಿಗಳಲ್ಲಿ ಒಂದು ಅತ್ಯುತ್ತಮ ಡೈರೆಕ್ಷನ್ಗೆ (best director), ಲೀಡರ್ಶಿಪ್ ಇನ್ ಸಿನಿಮಾ ಅವಾರ್ಡ್ (leadership awards) ಅನ್ನೋ ಮತ್ತೊಂದು ಪ್ರಶಸ್ತಿ ಸ್ವೀಕರಿಸಿದ್ದಾರೆ.
ಕನ್ನಡ ಚಿತ್ರರಂಗದಲ್ಲಿ ತಮ್ಮದೇ ಆದ ಹಾಸ್ಯಶೈಲಿಯ ಮೂಲಕ ಅಪಾರ ಅಭಿಮಾನಿಗಳನ್ನು ಸಂಪಾದಿಸಿರುವ ನಟ ಚಿಕ್ಕಣ್ಣ(Actor Chikkanna) ಶೀಘ್ರದಲ್ಲೇ ವೈವಾಹಿಕ ಜೀವನಕ್ಕೆ ಕಾಲಿಡುತ್ತಿದ್ದಾರೆ.
ನಟ ದರ್ಶನ್ (Actor Darshan) ಜೈಲು ಸೇರಿ ಒಂದು ವರ್ಷ ಪೂರ್ಣಗೊಂಡ ಬೆನ್ನಲ್ಲೇ ಪತ್ನಿ ವಿಜಯಲಕ್ಷ್ಮಿ (Vijayalakshmi) ಭಾವುಕ ಪೋಸ್ಟ್ (Social Media Post) ಹಂಚಿಕೊಂಡಿದ್ದಾರೆ. ಜೈಲಿನಲ್ಲಿರುವ ಪತಿಯ ಬಗ್ಗೆ ತಮ್ಮ ಮನದ ನೋವನ್ನು ಸಾಮಾಜಿಕ ಜಾಲತಾಣದ ಮೂಲಕ ಅವರು ವ್ಯಕ್ತಪಡಿಸಿದ್ದಾರೆ
ಬೆಂಗಳೂರು: ಇತ್ತೀಚೆಗೆ ಯಾವುದೇ ಸಿನಿಮಾ ದೊಡ್ಡ ಮಟ್ಟದಲ್ಲಿ ಹಿಟ್ ಆಗಬೇಕಾದರೆ ಅದರಲ್ಲಿನ ಹಾಡುಗಳು ಹಾಗೂ ಸಂಗೀತವೇ (Music) ಪ್ರಮುಖ ಪಾತ್ರ ವಹಿಸುತ್ತವೆ. ಇದೀಗ ರಾಕಿಂಗ್ ಸ್ಟಾರ್ ಯಶ್ (Yash) ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್ ಅಪ್ಸ್’ (Toxic) ಸಿನಿಮಾದ ಬಗ್ಗೆಯೂ ಇಂತಹುದೇ ಒಂದು ಅಚ್ಚರಿಯ ಸುದ್ದಿ ಹೊರಬಿದ್ದಿದ್ದು, ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಿಸಿದೆ.
ಕನ್ನಡ ಚಿತ್ರರಂಗದ ಇತಿಹಾಸದಲ್ಲೇ ಅತ್ಯಂತ ಹೆಮ್ಮೆಯ ಮೈಲಿಗಲ್ಲಾಗಿರುವ, ಸ್ಯಾಂಡಲ್ವುಡ್ನ (Sandalwood) ಮೊದಲ ಪ್ಯಾನ್ ಇಂಡಿಯಾ ಹಾಗೂ ಅತಿ ದೊಡ್ಡ ಬಿಗ್ ಬಜೆಟ್ ಸಿನಿಮಾ ‘ಶಾಂತಿ ಕ್ರಾಂತಿ’(Shanti Kranti) ಯನ್ನು ಮತ್ತೆ ಬೆಳ್ಳಿಪರದೆ ಮೇಲೆ ನೋಡಲು ಚಿತ್ರಪ್ರೇಮಿಗಳು ಕಾತರರಾಗಿದ್ದಾರೆ.
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ (Renukaswamy Murder Case)ವಿಚಾರಣೆ ಬೆಂಗಳೂರಿನ ಸೆಷನ್ಸ್ ನ್ಯಾಯಾಲಯದಲ್ಲಿ ಬಿರುಸಿನಿಂದ ಸಾಗುತ್ತಿದ್ದು, 14ನೇ ಆರೋಪಿ ಪ್ರದೋಷ್ ರಾವ್ ಮಾಫಿ ಸಾಕ್ಷಿಯಾಗುವ ವಿಚಾರದಲ್ಲಿ ಕೆಳ ನ್ಯಾಯಾಲಯ ನಡೆಸುತ್ತಿರುವ ವಿಚಾರಣೆಯಲ್ಲಿ ಮಧ್ಯಪ್ರವೇಶಿಸಲು...
ಕನ್ನಡ ಚಿತ್ರರಂಗದ (Sandalwood) ಜನಪ್ರಿಯ ನಟ ಹಾಗೂ ಹಾಸ್ಯ ಚಕ್ರವರ್ತಿ ಚಿಕ್ಕಣ್ಣ (Actor Chikkanna) ಅವರು ಶೀಘ್ರದಲ್ಲೇ ಗೃಹಸ್ಥಾಶ್ರಮಕ್ಕೆ (Wedding) ಕಾಲಿಡಲು ಸಿದ್ಧರಾಗುತ್ತಿದ್ದಾರೆ.
ಸ್ಯಾಂಡಲ್ವುಡ್ನ (Sandalwood) ರಿಯಲ್ ಸ್ಟಾರ್ ಉಪೇಂದ್ರ (Actor Upendra) ಹಾಗೂ ಕನಸಿನ ರಾಣಿ ಮಾಲಾಶ್ರೀ ಪುತ್ರಿ ಆರಾಧನಾ ರಾಮ್ (Aradhana Ram) ಕಾಂಬಿನೇಶನ್ನ ಹೊಸ ಸಿನಿಮಾದ ಶೀರ್ಷಿಕೆ ಭಾರಿ ಸದ್ದು ಮಾಡುತ್ತಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ (Renukaswamy Case) ಸಂಬಂಧಿಸಿದಂತೆ ಸ್ಯಾಂಡಲ್ವುಡ್ ನಟ ದರ್ಶನ್ (Actor Darshan) , ಪವಿತ್ರಾ ಗೌಡ (Pavitra Gowda) ಹಾಗೂ ಇತರ ಆರೋಪಿಗಳ ಕಾನೂನು ಹೋರಾಟದ ವಿಚಾರಣೆ ಹೈಕೋರ್ಟ್ನಲ್ಲಿ ಚುರುಕುಗೊಂಡಿದೆ
ವಿವಾದಾತ್ಮಕ ಮಾತುಗಳಿಂದಲೇ ಸದಾ ಚರ್ಚೆಯಲ್ಲಿರುವ ಬಾಲಿವುಡ್ ನಟಿ (Bollywood) ಹಾಗೂ ಸಂಸದೆ (BJP MP) ಕಂಗನಾ ರಣಾವತ್, (Kangana Ranaut) ಪ್ರತಿಭಟನಾ ನಿರತ ಯುವ ಜನಾಂಗದ ವಿರುದ್ಧ ತಾವು ಮಾಡಿದ್ದ ‘ಜನರೇಷನ್ ಗಟಾರ್’ ಆಕ್ಷೇಪಾರ್ಹ ಕಾಮೆಂಟ್ ಅನ್ನು ಮತ್ತೊಮ್ಮೆ ಸಮರ್ಥಿಸಿಕೊಂಡಿದ್ದಾರೆ.
ದಕ್ಷಿಣ ಚಿತ್ರರಂಗದ (South Film) ಜನಪ್ರಿಯ ನಟಿ ಅನುಪಮಾ ಪರಮೇಶ್ವರನ್ (Anupama Parameswaran) ತಮ್ಮ ವೈಯಕ್ತಿಕ ಬದುಕಿನ ಕರಾಳ ಅಧ್ಯಾಯವೊಂದನ್ನು ಬಹಿರಂಗಪಡಿಸುವ ಮೂಲಕ ಜಾಲತಾಣಗಳಲ್ಲಿ ಭಾರಿ ಸಂಚಲನ ಮೂಡಿಸಿದ್ದಾರೆ.
ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ (Darshan) ಜೈಲು ಸೇರಿದ್ದಾರೆ. ಈ ಪ್ರಕರಣ ವಿಚಾರಣೆ ಜಾರಿಯಲ್ಲಿದ್ದು, ನ್ಯಾಯಾಲಯದಲ್ಲಿ ಪ್ರತಿ ದಿನವೂ ಒಂದು ಹೊಸ ಆಸಕ್ತಿಕರ ಬೆಳವಣಿಗೆ ಆಗುತ್ತಿದೆ. ಇತ್ತ ದರ್ಶನ್ ಪತ್ನಿ ವಿಜಯಲಕ್ಷ್ಮಿ (Vijayalakshmi Darshan) ಇನ್ಸ್ಟಾಗ್ರಾಮ್ ಪೋಸ್ಟ್ ( Instagram post ) ಕೂಡಾ ವೈರಲ್ ಆಗುತ್ತಿದೆ.
ಕನ್ನಡದ ಹೆಮ್ಮೆಯ ನಟ ಯಶ್ (Actor Yash) ಅವರ ಮುಂಬರುವ ‘ಟಾಕ್ಸಿಕ್’ (Toxic) ಚಿತ್ರದ ಹೈಪ್ ನಡುವೆಯೇ, ಅವರ ಜನಪ್ರಿಯ ಬಿರುದಿನ ಕುರಿತು ಅಮಿತಾಭ್ ಕೇಳಿದ ಪ್ರಶ್ನೆ ಈಗ ಕನ್ನಡಿಗರ ಗಮನ ಸೆಳೆದಿದೆ.
ಕಿರುತೆರೆಯ ಇತಿಹಾಸದಲ್ಲೇ ಅತ್ಯಂತ ದೊಡ್ಡ ರಿಯಾಲಿಟಿ ಶೋ ಎನಿಸಿಕೊಂಡಿರುವ 'ಬಿಗ್ ಬಾಸ್ ಕನ್ನಡ ಸೀಸನ್ 13' (Bigg Boss Kannada 13) ಪ್ರಸಾರಕ್ಕೆ ದಿನಗಣನೆ ಆರಂಭವಾಗಿದ್ದು, ಪ್ರೇಕ್ಷಕರಲ್ಲಿ ಕುತೂಹಲ ತುತ್ತತುದಿಗೆ ತಲುಪಿದೆ.
ಮತದಾರರ ಪಟ್ಟಿಯಲ್ಲಿ (Voter list) ತಮ್ಮ ಹೆಸರು ಕಾಣಿಸದಿರುವ ವಿಚಾರಕ್ಕೆ ಸಂಬಂಧಿಸಿದಂತೆ ನಟ ಪ್ರಕಾಶ್ ರಾಜ್ (Prakash Raj) ಚುನಾವಣಾ ವ್ಯವಸ್ಥೆಯ ವಿರುದ್ಧ ಮತ್ತೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಕುರಿತು ಅವರು ಮತ್ತೊಂದು ವಿಡಿಯೋ ಹಂಚಿಕೊಂಡಿದ್ದು, ತಮ್ಮ ಹೆಸರನ್ನು ‘ಸ್ಥಳಾಂತರಗೊಂಡಿದೆ’ ಎಂದು ದಾಖಲಿಸಿರುವ ಪ್ರಕ್ರಿಯೆ ಹಾಗೂ ಬಳಿಕ ನಡೆದ ಅಧಿಕಾರಿಗಳ ಕ್ರಮಗಳ ಬಗ್ಗೆ ಪ್ರಶ್ನೆ ಎತ್ತಿದ್ದಾರೆ.
ರಾಕಿಂಗ್ ಸ್ಟಾರ್ ಯಶ್ (Actor Yash) ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್’ (Toxic) ಸಿನಿಮಾದ ಪ್ರಚಾರಕ್ಕೆ ಚಿತ್ರತಂಡ ಹೊಸ ರೀತಿಯ ಪ್ರಯತ್ನಕ್ಕೆ ಕೈಹಾಕಿದೆ. ಬೆಂಗಳೂರಿನ ಮೆಟ್ರೋ ರೈಲುಗಳನ್ನೇ (Namma Metro) ಚಿತ್ರದ ಪ್ರಚಾರಕ್ಕೆ ಬಳಸಿಕೊಂಡಿದ್ದು, ಎರಡು ಮೆಟ್ರೋ ರೈಲುಗಳ ಒಳಗೆ ಹಾಗೂ ಹೊರಭಾಗದಲ್ಲಿ ‘ಟಾಕ್ಸಿಕ್’ ಚಿತ್ರದ ಪೋಸ್ಟರ್ಗಳು ರಾರಾಜಿಸುತ್ತಿವೆ.
ಬಾಲಿವುಡ್ನ (Bollywood) ಖ್ಯಾತ ನಿರ್ದೇಶಕ ನಿತೇಶ್ ತಿವಾರಿ ನಿರ್ದೇಶನದ ಬಹುನಿರೀಕ್ಷಿತ ‘ರಾಮಾಯಣ’ (Ramayana) ಚಿತ್ರದ ಟ್ರೇಲರ್ ಇತ್ತೀಚೆಗಷ್ಟೇ ಬಿಡುಗಡೆಯಾಗಿ ಪ್ರೇಕ್ಷಕರಿಂದ ಭಾರಿ ಮೆಚ್ಚುಗೆ ಗಳಿಸುತ್ತಿದೆ.
ಟಾಲಿವುಡ್ನ (Tollywood) ಸ್ಟಾರ್ ನಟ ಜೂನಿಯರ್ ಎನ್ಟಿಆರ್ (Jr NTR) ಅವರಿಗೆ ಹೈದರಾಬಾದ್ನ ಕಿಮ್ಸ್ (KIMS) ಆಸ್ಪತ್ರೆಯಲ್ಲಿ ಹೆಗಲ ಶಸ್ತ್ರಚಿಕಿತ್ಸೆ (Surgery) ಯಶಸ್ವಿಯಾಗಿ ನೆರವೇರಿದೆ.
ರೇಣುಕಾಸ್ವಾಮಿ ಕೊಲೆ (Renukaswamy Case) ಪ್ರಕರಣದ ಪ್ರಮುಖ ಆರೋಪಿಯಾಗಿರುವ ನಟ ದರ್ಶನ್ (Actor Darshan) ಅವರನ್ನು ನ್ಯಾಯಾಲಯಕ್ಕೆ ನೇರವಾಗಿ ಹಾಜರುಪಡಿಸಬಾರದು ಎಂದು ವಿಶೇಷ ಸರ್ಕಾರಿ ಅಭಿಯೋಜಕರು (SPP) ಪ್ರಸನ್ನ ಕುಮಾರ್ ಸೆಷನ್ಸ್ ಕೋರ್ಟ್ನಲ್ಲಿ ಬಲವಾಗಿ ವಾದಿಸಿದ್ದಾರೆ.