ತಮಿಳು ಚಿತ್ರರಂಗದ (kollywood) ಹಿರಿಯ ಹಾಗೂ ಖ್ಯಾತ ಚಲನಚಿತ್ರ ನಿರ್ಮಾಪಕ ಕೆ. ರಾಜನ್ (Producer K. Rajan) ಚೆನ್ನೈನ ಅಡ್ಯಾರ್ ಸೇತುವೆಯಿಂದ ಜಿಗಿದು ಆತ್ಮಹತ್ಯೆ (Crime) ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.
ಕನ್ನಡದ ಕಿಸ್ ಸಿನಿಮಾ (Kiss Movie) ಮೂಲಕ ಬೆಳ್ಳಿತೆರೆಗೆ ಪ್ರವೇಶಿಸಿ, ಈಗ ಟಾಲಿವುಡ್ನ (Tollywood) ಸೆನ್ಸೇಷನಲ್ ಸ್ಟಾರ್ ನಟಿಯಾಗಿ ಮಿಂಚುತ್ತಿರುವ ಕರ್ನಾಟಕದ ಬ್ಯೂಟಿ ಶ್ರೀಲೀಲಾ (Sreeleela) ಇದೀಗ ತಮ್ಮ ಲವ್ ಲೈಫ್ (Love Life) ವಿಚಾರವಾಗಿ ಭಾರಿ ಸುದ್ದಿಯಲ್ಲಿದ್ದಾರೆ.
ಸ್ಯಾಂಡಲ್ವುಡ್ನ (Sandalwood) ಜನಪ್ರಿಯ ನಟಿ, 'ಡಿಂಪಲ್ ಕ್ವೀನ್' ರಚಿತಾ ರಾಮ್ (Rachita Ram) ಅವರು ಚಿತ್ರರಂಗಕ್ಕೆ ಕಾಲಿಟ್ಟು ಯಶಸ್ವಿಯಾಗಿ 14 ವರ್ಷಗಳು ಕಳೆದಿವೆ. ಚಿತ್ರರಂಗದಲ್ಲಿ ಅವರಿಗೆ ಬೇಡಿಕೆಗಳು ಹೆಚ್ಚಾಗುತ್ತಲೆ ಇದೆ.
ರಾಜ್ಯ ರಾಜಕೀಯದಲ್ಲಿ ಇತ್ತೀಚೆಗೆ ನಡೆದಿರುವ ಭಾರೀ ಬದಲಾವಣೆಗಳ ಕುರಿತು ಸೂಪರ್ಸ್ಟಾರ್ ರಜನಿಕಾಂತ್ (Rajanikanth) ಕೊನೆಗೂ ಮೌನ ಮುರಿದಿದ್ದಾರೆ. ನಟ ವಿಜಯ್ (TVK Vijay) ತಮಿಳುನಾಡಿನ (Tamilnadu) ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿರುವ ರಜನೀಕಾಂತ್ (Rajanikanth) ಅವರು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.
ಸ್ಯಾಂಡಲ್ವುಡ್ನ (Sandalwood) ಸ್ಟಾರ್ ಜೋಡಿಯಾದ ರಾಕಿಂಗ್ ಸ್ಟಾರ್ ಯಶ್ (Yash) ಮತ್ತು ರಾಧಿಕಾ ಪಂಡಿತ್ (Radhika Pandit) ಅವರ ಹೊಸ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸದ್ದು ಮಾಡುತ್ತಿದೆ.
ಸೂಪರ್ ಸ್ಟಾರ್ ರಜನೀಕಾಂತ್ (Rajinikanth) ಸಿನಿಮಾಗಳಲ್ಲಿ ಮಾತ್ರವಲ್ಲ, ರಿಯಲ್ ಲೈಫ್ನಲ್ಲೂ ಸಖತ್ ಮಾಸ್ ವ್ಯಕ್ತಿ ಎಂಬುದಕ್ಕೆ 90ರ ದಶಕದ ಈ ರೋಚಕ ಘಟನೆಯೇ ಸಾಕ್ಷಿ. ತಮಿಳುನಾಡಿನ (Tamil Nadu) ಶಕ್ತಿಶಾಲಿ ಮುಖ್ಯಮಂತ್ರಿಯಾಗಿದ್ದ ಜಯಲಲಿತಾ (CM.Jayalalitha) ಅವರನ್ನೇ ರಸ್ತೆಯಲ್ಲಿ ತಡೆಯುವಂತೆ ಮಾಡಿದ್ದ ಇತಿಹಾಸವೊಂದಿದೆ.
ಭಾರತೀಯ ಚಿತ್ರರಂಗದ ಇತ್ತೀಚಿನ ವರ್ಷಗಳ ಅತಿ ದೊಡ್ಡ ಬ್ಲಾಕ್ಬಸ್ಟರ್ಗಳಲ್ಲಿ ಒಂದಾದ 'ಧುರಂಧರ್: ದಿ ರಿವೆಂಜ್' ( Dhurandhar 2) ಚಿತ್ರದ ಗೆಲುವಿನ ಓಟ ಒಟಿಟಿ ವೇದಿಕೆಯಲ್ಲೂ ಮುಂದುವರಿದಿದೆ.
'ಕರುಪ್ಪು' ಸಿನಿಮಾ ಇತ್ತೀಚೆಗಷ್ಟೇ ತೆರೆಕಂಡಿದ್ದು, ಇದರ ವಿಶೇಷ ಪ್ರದರ್ಶನದ ವೇಳೆ ಅಭಿಮಾನಿಯೊಬ್ಬರು ಮುಖ್ಯಮಂತ್ರಿ ವಿಜಯ್ ಅವರ ಹೆಸರನ್ನು ಪ್ರಸ್ತಾಪಿಸಿದಾಗ ನಟಿ ತ್ರಿಶಾ (Trisha Krishnan) ಸಾರ್ವಜನಿಕವಾಗಿಯೇ ನಾಚಿ ನೀರಾಗಿದ್ದಾರೆ.
ಒಂದು ವರ್ಷದಲ್ಲಿ 60 ಪ್ರಮುಖ ಸಾಕ್ಷ್ಯಗಳ ವಿಚಾರಣೆ ಮುಗಿಯದಿದ್ದಲ್ಲಿ, ದರ್ಶನ್ ಹಾಗೂ ಪವಿತ್ರಾ ಗೌಡ (Pavitra Gowda) ಸೇರಿದಂತೆ ಆರೋಪಿಗಳು ಜಾಮೀನು ಅರ್ಜಿ ಸಲ್ಲಿಸಬಹುದು ಮತ್ತು ಆಗ ನ್ಯಾಯಾಲಯ ಅದನ್ನು ಪರಿಶೀಲಿಸಲಿದೆ ಎಂದು ತಿಳಿಸಿದೆ.
ಭಾರತೀಯ ನಟಿ ಊರ್ವಶಿ ರೌಟೇಲಾ (Urvashi Rautela) ಅವರು ಕೇನ್ಸ್ ಇತಿಹಾಸದಲ್ಲೇ ಯಾರೂ ಊಹಿಸದಂತಹ ದಾಖಲೆಯೊಂದನ್ನು ಬರೆದಿದ್ದಾರೆ. ಅಂತರಾಷ್ಟ್ರೀಯ ಮಾಧ್ಯಮಗಳ ವರದಿಯ ಪ್ರಕಾರ, ಊರ್ವಶಿ ಅವರ ಒಂದು ದಿನದ ಲುಕ್ ಬರೋಬ್ಬರಿ 156 ಮಿಲಿಯನ್ ಡಾಲರ್ (ಸುಮಾರು 1300 ಕೋಟಿ ರೂಪಾಯಿಗೂ ಅಧಿಕ) ಮೌಲ್ಯದ್ದಾಗಿದ್ದು, ಇದು ಕಾನ್ ಇತಿಹಾಸದ ಅತ್ಯಂತ ದುಬಾರಿ ಫ್ಯಾಷನ್ ಅವತಾರ ಎಂದು ಗುರುತಿಸಿಕೊಂಡಿದೆ.
ಹರ್ಷದ್ ಮೆಹ್ತಾ ಮತ್ತು ಅಬ್ದುಲ್ ಕರೀಂ ತೆಲಗಿ ಅವರ ಹಗರಣಗಳ ಯಶಸ್ವಿ ಸರಣಿಯ ನಂತರ, ಖ್ಯಾತ ನಿರ್ದೇಶಕ ಹನ್ಸಲ್ ಮೆಹ್ತಾ ಅವರು (Bollywood) ಈಗ ಸಹಾರಾ ಇಂಡಿಯಾ ಪರಿವಾರದ ಸುಬ್ರತಾ ರಾಯ್ ಅವರ ಜೀವನಗಾಥೆಯನ್ನು ತೆರೆಯ ಮೇಲೆ ತರಲಿದ್ದಾರೆ.
ಪ್ರಭಾಸ್ (Prabhas) ಸದ್ಯ ಸಾಲು ಸಾಲು ದೊಡ್ಡ ಬಜೆಟ್ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಸಂಕ್ರಾಂತಿ ಹಬ್ಬಕ್ಕೆ ಬಿಡುಗಡೆಯಾಗಿದ್ದ 'ದಿ ರಾಜಾ ಸಾಬ್' ಚಿತ್ರ ನಿರೀಕ್ಷಿತ ಮಟ್ಟದಲ್ಲಿ ಯಶಸ್ಸು ಕಾಣದಿದ್ದರೂ, ಪ್ರಭಾಸ್ ಮಾತ್ರ ಎದೆಗುಂದದೆ ತಮ್ಮ ಮುಂದಿನ ಪ್ರಾಜೆಕ್ಟ್ಗಳ ಮೇಲೆ ಸಂಪೂರ್ಣ ಗಮನ ಹರಿಸಿದ್ದಾರೆ.
ರೇಣುಕಸ್ವಾಮಿ ಕೊಲೆ (Renuka Swamy Case) ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ (Actor Darshan) ಅವರ ಸಿನಿಮಾ ಬದುಕು ಈಗ ಅಯೋಮಯವಾಗಿದೆ. ಕಾನೂನು ಪ್ರಕ್ರಿಯೆಗಳು ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ದರ್ಶನ್ ಕನಿಷ್ಠ ಒಂದು ವರ್ಷ ಜೈಲಿನಿಂದ (Jail) ಹೊರಬರುವ ಸಾಧ್ಯತೆ ತೀರಾ ಕಡಿಮೆ ಇರುವುದರಿಂದ ಅವರ ಚಿತ್ರರಂಗದ (Sandalwood) ಭವಿಷ್ಯಕ್ಕೆ ದೊಡ್ಡ ಪೆಟ್ಟು ಬಿದ್ದಿದೆ.
ಕಾಲಿವುಡ್ ಸೂಪರ್ ಸ್ಟಾರ್ ರಜನಿಕಾಂತ್ (Actor Rajanikanth) ಅಭಿನಯದ ಬಹುನಿರೀಕ್ಷಿತ ‘ಜೈಲರ್ 2’ (Jailer 2) ಚಿತ್ರದ ಸೆಟ್ನಲ್ಲಿ ಭಾರಿ ದುರಂತವೊಂದು (Tragedy) ಸಂಭವಿಸಿದೆ. ಚೆನ್ನೈನ ಪಣಯೂರ್ನಲ್ಲಿರುವ ಖಾಸಗಿ ಸ್ಟುಡಿಯೋವೊಂದರಲ್ಲಿ ಚಿತ್ರದ ಸೆಟ್ ನಿರ್ಮಾಣದ ಕೆಲಸದಲ್ಲಿ ತೊಡಗಿದ್ದ 28 ವರ್ಷದ ಯುವಕ ವಿದ್ಯುತ್ ಅವಘಡದಿಂದ ಮೃತಪಟ್ಟಿದ್ದಾರೆ.
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ (Renuka’s swamy case) ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಎಂಟು ತಿಂಗಳಿನಿಂದ ಜೈಲು ಶಿಕ್ಷೆ ಅನುಭವಿಸುತ್ತಿರುವ ನಟ ದರ್ಶನ್ (Actor Darshan) ಅವರ ಭವಿಷ್ಯ ಇಂದು ನಿರ್ಧಾರವಾಗಲಿದೆ. ಬೆಂಗಳೂರಿನ ಪರಪ್ಪನ ಅಗ್ರಹಾರ (Parappana Agrahara) ಜೈಲಿನಲ್ಲಿ ತಮಗೆ ಚಿತ್ರಹಿಂಸೆ ನೀಡಲಾಗುತ್ತಿದೆ ಮತ್ತು ಪ್ರಕರಣದ ತನಿಖೆ ವಿಳಂಬವಾಗುತ್ತಿದೆ ಎಂದು ಆರೋಪಿಸಿ ದರ್ಶನ್ ಸಲ್ಲಿಸಿರುವ ಜಾಮೀನು ಅರ್ಜಿಯ ವಿಚಾರಣೆಯು ಇಂದು (ಮೇ 15) ಸುಪ್ರೀಂ ಕೋರ್ಟ್ನಲ್ಲಿ (Supreme Court) ನಡೆಯಲಿದೆ.
ದಕ್ಷಿಣ ಭಾರತದ ಖ್ಯಾತ ಹಿರಿಯ ನಟಿ ಅಂಬಿಕಾ ಅವರು ಇತ್ತೀಚೆಗೆ ತಮಿಳು ಯೂಟ್ಯೂಬ್ ಚಾನೆಲ್ಗೆ ನೀಡಿದ ಸಂದರ್ಶನದಲ್ಲಿ ಕನ್ನಡದ (Sandalwood) ವರನಟ ಡಾ. ರಾಜ್ಕುಮಾರ್ ಅವರ ಬಗ್ಗೆ ಅತ್ಯಂತ ಗೌರವದಿಂದ ಮಾತನಾಡಿದ್ದಾರೆ.
ಬಹುನಿರೀಕ್ಷಿತ 'ರಾಮಾಯಣ' (Ramayana) ಸಿನಿಮಾದಲ್ಲಿ ಸೀತಾ ಮಾತೆಯ (Bollywood) ಪಾತ್ರ ನಿರ್ವಹಿಸುತ್ತಿರುವ ನಟಿ ಸಾಯಿ ಪಲ್ಲವಿ (Sai Pallavi) ಅವರ ಬಗ್ಗೆ ಈಗ ಹೊಸದೊಂದು ಚರ್ಚೆ ಶುರುವಾಗಿದೆ.
ಚಿತ್ರರಂಗದಲ್ಲಿ ನಟಿಯರು ಎದುರಿಸುವ ಆನ್ಲೈನ್ ಕಿರುಕುಳ ಮತ್ತು ಕೀಳು ಮಟ್ಟದ ಕಾಮೆಂಟ್ಗಳ (Comment) ವಿರುದ್ಧ ನಟಿ ಸೀರತ್ ಕಪೂರ್ (Actor Seerat Kapoor) ಗಟ್ಟಿ ಧ್ವನಿ ಎತ್ತಿದ್ದಾರೆ. ನಟ ಅಲ್ಲು ಅರ್ಜುನ್ (Allu Arjun) ಅವರ ಹುಟ್ಟುಹಬ್ಬಕ್ಕೆ ಶುಭಾಶಯ ಕೋರುವ ಸಂದರ್ಭದಲ್ಲಿ ನೆಟ್ಟಿಗನೊಬ್ಬ ಮಾಡಿದ ಅವಹೇಳನಕಾರಿ ಕಾಮೆಂಟ್ಗೆ ಸೀರತ್ ನೀಡಿರುವ ಪ್ರತ್ಯುತ್ತರ ಈಗ ಸಾಮಾಜಿಕ ಜಾಲತಾಣದಲ್ಲಿ (Social Media) ಭಾರಿ ವೈರಲ್ (Viral) ಆಗುತ್ತಿದೆ.
ಕನ್ನಡ (Kannada) ಕಿರುತೆರೆ ಮತ್ತು ಬೆಳ್ಳಿಪರದೆಯ ಜನಪ್ರಿಯ ನಟ (Actor )ಹಾಗೂ ನಿರ್ಮಾಪಕ ದಿಲೀಪ್ ರಾಜ್ (48) (Dileep Raj ) ಅವರು ಇಂದು ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಪ್ರತಿಭಾವಂತ ನಟನ ನಿಧನಕ್ಕೆ ತೀವ್ರ ಸಂತಾಪ
ಬೆಂಗಳೂರು: ತಮಿಳು ಚಿತ್ರರಂಗದ ಸೂಪರ್ಸ್ಟಾರ್ ರಜನಿಕಾಂತ್ (Rajinikanth) ಅವರು ಬೆಂಗಳೂರಿನ (Bengaluru) ಆರ್ಟ್ ಆಫ್ ಲಿವಿಂಗ್ (Art of Living) ಆಶ್ರಮದಲ್ಲಿ ತಮಗಾದ ಒಂದು ಅಪರೂಪದ ಮತ್ತು ಹಾಸ್ಯಭರಿತ ಅನುಭವವನ್ನು ಹಂಚಿಕೊಂಡಿದ್ದಾರೆ. ಆಧ್ಯಾತ್ಮದ ಶಕ್ತಿಯ ಮುಂದೆ ಸ್ಟಾರ್ಡಮ್ ಹೇಗೆ ಶೂನ್ಯವಾಗುತ್ತದೆ ಎಂಬುದನ್ನು ವಿವರಿಸಿದ್ದಾರೆ.
ನಟ ದರ್ಶನ್ ತೂಗುದೀಪ ಅವರು ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸದ್ಯ ಜೈಲಿನಲ್ಲಿ ಇದ್ದಾರೆ. ಇತ್ತ ಹೊರಗಡೆ ಅವರ ಪತ್ನಿ ವಿಜಯಲಕ್ಷ್ಮಿ (Vijayalakshmi Darshan) ಅವರು ದೇವಸ್ಥಾನಗಳನ್ನ ಸುತ್ತು ಹಾಕುತ್ತಿದ್ದು, ಇದೀಗ ಅವರು ಅಮೃತಸರದಲ್ಲಿನ ಗೋಲ್ಡನ್ ಟೆಂಪಲ್ಗೆ ಭೇಟಿ ನೀಡಿದ್ದು, ದರ್ಶನ್ ಒಳಿತಿಗಾಗಿ ಪ್ರಾರ್ಥಿಸಿದ್ದಾರೆ.
ಕಾಲಿವುಡ್ (Kollywood) ಸೂಪರ್ ಸ್ಟಾರ್ ದಳಪತಿ ವಿಜಯ್ (Actor Vijay) ಅವರು ರಾಜಕೀಯ ಪ್ರವೇಶಿಸಿ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ಅವರ ಜನಪ್ರಿಯತೆ ಆಕಾಶಕ್ಕೆ ಏರಿದೆ. ಈ ರಾಜಕೀಯ ಯಶಸ್ಸು ಅವರ ಸಿನಿಮಾಗಳ (Cinema) ಮಾರುಕಟ್ಟೆ ಮೌಲ್ಯವನ್ನೇ ಬದಲಿಸಿದ್ದು, ಅವರು ನಟಿಸಿರುವ ‘ಜನ ನಾಯಗನ್’ ಚಿತ್ರದ ಓಟಿಟಿ ಹಕ್ಕುಗಳಿಗಾಗಿ (Ott) ಈಗ ದೊಡ್ಡ ಮಟ್ಟದ ಪೈಪೋಟಿ ಶುರುವಾಗಿದೆ
ಬಾಲಿವುಡ್ನ (Bollywood) ಖ್ಯಾತ ತಾರಾ ಜೋಡಿ ಕಿಯಾರಾ ಅಡ್ವಾಣಿ (Kiara Advani) ಮತ್ತು ಸಿದ್ದಾರ್ಥ್ ಮಲ್ಹೋತ್ರಾ ಕಳೆದ ವರ್ಷವಷ್ಟೇ ಅಂದರೆ 2025ರಲ್ಲಿ ಹೆಣ್ಣು ಮಗುವಿನ ಪೋಷಕರಾಗಿ ಸಂಭ್ರಮಿಸಿದ್ದರು
ಈಗ ಈ ಮೆಗಾ ಪ್ರಾಜೆಕ್ಟ್ಗೆ ದಕ್ಷಿಣ ಭಾರತದ ಖ್ಯಾತ ನಟಿ ತ್ರಿಶಾ ಕೃಷ್ಣನ್ (Trisha Krishnan) ನಾಯಕಿಯಾಗಿ ಆಯ್ಕೆಯಾಗಿದ್ದಾರೆ ಎಂಬ ಸುದ್ದಿ ಕಾಲಿವುಡ್ ಅಂಗಳದಲ್ಲಿ ಸಂಚಲನ ಸೃಷ್ಟಿಸಿದೆ.
ಸೂಪರ್ಸ್ಟಾರ್ ದಳಪತಿ ವಿಜಯ್ (Vijay) ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಮೂಲಕ ಬೆಳ್ಳಿತೆರೆಯಿಂದ ಶಾಸನಸಭೆಯವರೆಗಿನ ತಮ್ಮ ಪಯಣವನ್ನು ಯಶಸ್ವಿಯಾಗಿ ಪೂರೈಸಿದ್ದಾರೆ.
ತೆಲುಗು ಚಿತ್ರರಂಗದ ಉದಯೋನ್ಮುಖ ನಟ ಹಾಗೂ ಯೂಟ್ಯೂಬರ್ ಭರತ್ ಕಾಂತ್ ಮತ್ತು ಸಿನಿಮಾಟೋಗ್ರಾಫರ್ ಸಾಯಿ ತ್ರಿಲೋಕ್ ಹೈದರಾಬಾದ್ನಲ್ಲಿ (Tragedy) ನಡೆದ ಭೀಕರ ರಸ್ತೆ ಅಪಘಾತದಲ್ಲಿ ಭಾನುವಾರ ರಾತ್ರಿ ಸಾವನ್ನಪ್ಪಿದ್ದಾರೆ.
ನಟ ವಿಜಯ್ (Vijay) ಅವರು ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ, ಅವರ ವೈಯಕ್ತಿಕ ಜೀವನ ಮತ್ತು ಹಳೆಯ ಸಂದರ್ಶನಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸದ್ದು ಮಾಡುತ್ತಿವೆ.
ನಟ ಕಿಚ್ಚ ಸುದೀಪ್ ಅವರ ಪುತ್ರಿ ಸಾನ್ವಿ ಸುದೀಪ್ (Sanvi Sudeep) ಸದಾ ಒಂದಲ್ಲಾ ಒಂದು ಕಾರಣಕ್ಕೆ ಸುದ್ದಿಯಲ್ಲಿರುತ್ತಾರೆ. ಗಾಯನದ ಮೂಲಕ ಗಮನ ಸೆಳೆದಿದ್ದ ಈ ಯುವ ಪ್ರತಿಭೆ, ಇದೀಗ ತಮ್ಮ ಬೆನ್ನಿನ ಮೇಲೆ ಹಾಕಿಸಿಕೊಂಡಿರುವ ಸುಂದರವಾದ ಟ್ಯಾಟೂ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಸಂಚಲನ ಮೂಡಿಸಿದ್ದಾರೆ.
ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ (Kiccha Sudeep) ಅವರ ಪುತ್ರಿ ಸಾನ್ವಿ ಸುದೀಪ್ (Sanvi Sudeep) ತಮ್ಮ ಸರಳತೆ ಮತ್ತು ಪ್ರತಿಭೆಯ ಮೂಲಕವೇ ಕನ್ನಡಿಗರ ಮನ ಗೆದ್ದವರು. ಸದಾ ಪ್ರಚಾರದಿಂದ ದೂರವಿರಲು ಬಯಸುವ ಸಾನ್ವಿ, ಈಗ ತಮ್ಮ ಬೆನ್ನಿನ ಮೇಲೆ ಹಾಕಿಸಿಕೊಂಡಿರುವ ಆಕರ್ಷಕ ಟ್ಯಾಟೂ (Tattoo) ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿಯಾಗಿದ್ದಾರೆ.
ವಿಜಯ್ (Vijay) ಅವರ ಐಷಾರಾಮಿ ಕಾರುಗಳಿಂದ ಹಿಡಿದು ಚುನಾವಣಾ ಪ್ರಚಾರದ ಬಸ್ ವರೆಗೆ ಪ್ರತಿಯೊಂದು ವಾಹನದಲ್ಲೂ '0277' ಎಂಬ ಸಂಖ್ಯೆ ಪುನರಾವರ್ತನೆಯಾಗುತ್ತಿದ್ದು, ಇದರ ಹಿಂದಿರುವ ಭಾವುಕ ಕಥೆ ಈಗ ಅಭಿಮಾನಿಗಳ ಹೃದಯ ಗೆಲ್ಲುತ್ತಿದೆ.
ಬಾಲಿವುಡ್ನ (Bollywood) ಹಿರಿಯ ನಟಿ ಅಮೀಶಾ ಪಟೇಲ್ (Ameesha Patel ) ಸದ್ಯದ ಚಿತ್ರರಂಗದ ಪರಿಸ್ಥಿತಿ ಮತ್ತು ಯುವ ನಟಿಯರ ವಿರುದ್ಧ ತಮ್ಮ ಎಕ್ಸ್ (ಟ್ವಿಟರ್) ಖಾತೆಯಲ್ಲಿ ಕಿಡಿಕಾರಿದ್ದಾರೆ.
ಫಿಫಾ ವಿಶ್ವಕಪ್ 2026ರ ಉದ್ಘಾಟನಾ ಸಮಾರಂಭದಲ್ಲಿ ಬಾಲಿವುಡ್ನ ಖ್ಯಾತ ನಟಿ ಮತ್ತು ನೃತ್ಯಗಾರ್ತಿ ನೋರಾ ಫತೇಹಿ (Nora Fatehi) ಪ್ರದರ್ಶನ ನೀಡಲಿದ್ದು, ಜಾಗತಿಕ ವೇದಿಕೆಯಲ್ಲಿ ಮತ್ತೊಮ್ಮೆ ಭಾರತದ ಕೀರ್ತಿ ಪತಾಕೆ ಹಾರಿಸಲು ಸಜ್ಜಾಗಿದ್ದಾರೆ.
ರಣವೀರ್ ಸಿಂಗ್ ಅಭಿನಯದ 'ಧುರಂಧರ್' ಮತ್ತು 'ಧುರಂಧರ್ 2: ದ ರಿವೇಂಜ್' (Dhurandhar) ಸಿನಿಮಾಗಳ ಭರ್ಜರಿ ಯಶಸ್ಸಿನ ನಂತರ, ಈ ಚಿತ್ರತಂಡ ಈಗ ಪ್ರೇಕ್ಷಕರಿಗೆ ಮತ್ತೊಂದು ದೊಡ್ಡ (Bollywood) ಉಡುಗೊರೆ ನೀಡಲು ಸಜ್ಜಾಗಿದೆ
ತಮಿಳುನಾಡಿನ ರಾಜಕೀಯ ಅಖಾಡದಲ್ಲಿ ದಳಪತಿ ವಿಜಯ್ ಅವರ ಭರ್ಜರಿ ಜಯ ಮತ್ತು ನಟಿ ತ್ರಿಷಾ ಕೃಷ್ಣನ್ ಅವರೊಂದಿಗೆ ಹಬ್ಬಿರುವ ಡೇಟಿಂಗ್ ಸುದ್ಧಿಗಳು ಈಗ ರಾಷ್ಟ್ರಮಟ್ಟದಲ್ಲಿ ಸದ್ದು ಮಾಡುತ್ತಿವೆ. ಈ ಕುರಿತು ಬಾಲಿವುಡ್ನ ವಿವಾದಾತ್ಮಕ ನಟಿ ರಾಖಿ ಸಾವಂತ್ (Rakhi Sawant) ಪ್ರತಿಕ್ರಿಯಿಸಿದ್ದು, ವಿಜಯ್ ಮತ್ತು ತ್ರಿಷಾ ಮದುವೆಯಾಗಲಿ ಎಂದು ಹಾರೈಸುವ ಮೂಲಕ ಹೊಸ ಚರ್ಚೆಗೆ ನಾಂದಿ ಹಾಡಿದ್ದಾರೆ.