ಬೆಂಗಳೂರು : ಗ್ಯಾರಂಟಿ ಯೋಜನೆಗಳ ಅನಿಷ್ಠಾನ ಸಮಿತಿ ಅಧ್ಯಕ್ಷ, ಮಾಜಿ ಸಚಿವ ಹೆಚ್.ಎಂ.ರೇವಣ್ಣ ಅವರ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತೆ ನಂದಿನ ನಾಗರಾಜ ಎಂಬ ಪರಿಶಿಷ್ಟ ಸಮುದಾಯಕ್ಕೆ ಸೇರಿದ ಮಹಿಳೆ ಮೇಲೆ ಹಲ್ಲೆ ನಡೆಸಿದ್ದಾರೆ...
ಬೆಂಗಳೂರು: ಸಿಎಂ, ಸಚಿವರು, ಶಾಸಕರು, ಸಭಾಪತಿ ಹಾಗೂ ಸಭಾಧ್ಯಕ್ಷರಿಗೆ ರಾಜ್ಯ ಸರ್ಕಾರ ಭರ್ಜರಿ ಕೊಡುಗೆ ನೀಡಿದ್ದು, ವೇತನ ಹೆಚ್ಚಳದ ಮಸೂದೆ ರಾಜ್ಯಪಾಲರು ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ.
ಕರ್ನಾಟಕ ಮಂತ್ರಿಗಳ ಸಂಬಳ ಮತ್ತು ಭತ್ಯೆಗಳ ತಿದ್ದುಪಡಿ...
ಬೆಂಗಳೂರು : ಕೇಂದ್ರ ಸಚಿವ ಎಚ್ಡಿ ಕುಮಾರಸ್ವಾಮಿ ಮತ್ತವರ ಕುಟುಂಬ ಸದಸ್ಯರು ಮಾಡಿದ್ದಾರೆನ್ನಲಾದ ಜಮೀನು ಒತ್ತುವರಿ ವಿಚಾರವಾಗಿ ಡಿಸಿಎಂ ಡಿಕೆಶಿ ಶಿವಕುಮಾರ್ ಮತ್ತು ಹೆಚ್ಡಿಕೆ ನಡುವಿನ ವಾಗ್ದಾಳಿ ಮುಂದುವರಿದಿದೆ.
ಸುಮ್ನೆ ಮರ್ಯಾದೆ ಇಂದ ಇದ್ರೆ...
ಬೆಂಗಳೂರು : ರಾಜ್ಯ ರಾಜಕೀಯ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಹೆಚ್ಚಾಗಿ ವಿಧಾನಸಭೆಯ ಕಲಾಪದಲ್ಲಿ ಹನಿಟ್ರ್ಯಾಪ್ ವಿಷಯವು ಆಡಳಿತ ಮತ್ತು ವಿಪಕ್ಷ ನಾಯಕರ ನಿದ್ದೆಗೆಡಿಸಿರುವ ಮಟ್ಟಿಗೆ ಚರ್ಚೆಯಾಯಿತು.
ಸಚಿವ ಕೆ.ಎನ್.ರಾಜಣ್ಣ ಅವರು ತಮ್ಮ ವಿರುದ್ಧ...
ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದ ಸಚಿವ ಕೆಎನ್ ರಾಜಣ್ಣ ಅವರು ತಮ್ಮ ವಿರುದ್ಧ ಹನಿಟ್ರ್ಯಾಪ್ಗೆ ಯತ್ನಿಸಲಾಗಿದೆ ಎಂದು ನೀಡಿರುವ ಸ್ಫೋಟಕ ಹೇಳಿಕೆ ಆಡಳಿತ ಮತ್ತು ವಿಪಕ್ಷ ನಾಯಕರಲ್ಲಿ ಬೆಂಕಿಯಜ್ವಾಲೆಯನ್ನೇ ಹಬ್ಬಿಸಿದೆ.
ಈ ಹನಿಟ್ರ್ಯಾಪ್...
ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಕೋಲಾಹಲ ಎಬ್ಬಿಸಿರುವ ಹನಿಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಿಸಿ ಸಚಿವ ಕೆ.ಎನ್.ರಾಜಣ್ಣ ಅವರು ವಿಧಾನಸಭೆ ಕಲಾಪದಲ್ಲಿ ತಮ್ಮ ವಿರುದ್ಧ ಹನಿಟ್ರ್ಯಾಪ್ ಆಗಿರುವ ಬಗ್ಗೆ ಸ್ಪಷ್ಟನೆ ನೀಡಿ, ಗೃಹ ಸಚಿವರಿಗೆ ತನಿಖೆಗೆ...
ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನಕ್ಕೆ ಕಾರಣವಾಗಿರುವ ಹನಿಟ್ರ್ಯಾಪ್ ಕಹಾನಿ ಇಂದು ವಿಧಾನಸಭೆಯ ಕಲಾಪದಲ್ಲಿ ಭಾರೀ ಚರ್ಚೆಯ ವಿಷಯವಾಗಿ ಗದ್ದಲ ಎಬ್ಬಿಸಿದ ಪ್ರಸಂಗ ನಡೆಯಿತು.
ರಾಜಣ್ಣ ಮೇಲೆ ಹನಿಟ್ರ್ಯಾಪ್ ಆಗಿದೆ ಎಂದಿರುವ ಬಿಜೆಪಿ...
ನವದೆಹಲಿ: ವಿರೋಧ ಪಕ್ಷದ ಸಂಸದರು ಕೇಂದ್ರ ಸರ್ಕಾರವನ್ನು ಟೀಕಿಸಿ ಘೋಷಣೆಗಳನ್ನು ಬರೆದ ಟಿ-ಶರ್ಟ್ಗಳನ್ನು ಧರಿಸಿ ಸದನಕ್ಕೆ ಪ್ರವೇಶಿಸಿದ್ದರಿಂದ ಲೋಕಸಭೆಯಲ್ಲಿ ಗುರುವಾರ ಹಲವು ಬಾರಿ ಕಲಾಪ ಮುಂದೂಡಲ್ಪಟ್ಟಿತು.
ಸ್ಪೀಕರ್ ಓಂ ಬಿರ್ಲಾ ಪ್ರತಿಭಟನಾ ನಿರತ ಸಂಸದರನ್ನು...
ಬೆಂಗಳೂರು : ಹನಿಟ್ರ್ಯಾಪ್ ಯಾರೇ ಮಾಡಿರಲಿ ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಬಿಜೆಪಿ ಶಾಸಕ ಮುನಿರತ್ನ ಆಗ್ರಹಿಸಿದರು.
ವಿಧಾನಸಭೆಯ ಕಲಾಪದಲ್ಲಿ ಸಚಿವ ರಾಜಣ್ಣ ಅವರು ತಮ್ಮ ವಿರುದ್ಧದ ಹನಿಟ್ರ್ಯಾಪ್ ವಿಷಯವನ್ನು ಪ್ರಸ್ತಾಪಿಸಿದ...
ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿರುವ ಹನಿಟ್ರ್ಯಾಪ್ ಪ್ರಕರಣವು ಸದನದಲ್ಲಿ ಇಂದು ಗಂಭೀರ ಚರ್ಚೆಯ ವಿಷಯವಾಯಿತು. ಸಚಿವ ಕೆ.ಎನ್.ರಾಜಣ್ಣ ಅವರ ವಿರುದ್ಧ ಮಾತ್ರವಲ್ಲ ಸುಮಾರು 48 ಜನರ ವಿರುದ್ಧ ಹನಿಟ್ರ್ಯಾಪ್ ನಡೆಸಲಾಗಿದೆ...
ಬೆಂಗಳೂರು : ನನ್ನ ವಿರುದ್ಧ ಹನಿಟ್ರ್ಯಾಪ್ಗೆ ಯತ್ನಿಸಿರುವ ಬಗ್ಗೆ ಪುರಾವೆಗಳು ಇವೆ. ಈ ಕುರಿತು ಲಿಖಿತ ದೂರು ನೀಡುವುದಾಗ ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರು ಇಂದು ಸದನದಲ್ಲಿ ಹೇಳಿದರು.
ಇದೀಗ ರಾಜಣ್ಣ ಅವರಿಗೆ ಮಾತ್ರವಲ್ಲ...
ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಹನಿಟ್ರ್ಯಾಪ್ ಸದ್ದು ಮಾಡುತ್ತಿದ್ದು, ಈ ಬಗ್ಗೆ ಉನ್ನತ ಮಟ್ಟದ ತನಿಖೆಗೆ ಆದೇಶ ಮಾಡಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಘೋಷಣೆ ಮಾಡಿದರು.
ವಿಧಾನಸಭೆಯಲ್ಲಿ ಹನಿಟ್ರ್ಯಾಪ್ ಬಗ್ಗೆ ಚರ್ಚೆಯಾಗಿದ್ದು,...
ಬೆಂಗಳೂರು : ಪ್ರಭಾವಿ ಸಚಿವರು ಸೇರಿದಂತೆ ಅನೇಕ ವಿಪಕ್ಷ ನಾಯಕರಿಗೆ ಹನಿಟ್ರ್ಯಾಪ್ ಮಾಡಲಾಗಿದೆ ಎಂಬ ಸುದ್ದಿ ರಾಜ್ಯದಲ್ಲಿ ಸಂಚಲ ಮೂಡಿಸುತ್ತಿರುವ ಬೆನ್ನಲ್ಲೇ ವಿಧಾನಸಭೆ ಕಲಾಪದಲ್ಲಿ ಸಚಿವ ಕೆ.ಎನ್.ರಾಜಣ್ಣ ಇಂದು ಸ್ಫೋಟಕ ಹೇಳಿಕೆ ನೀಡಿದ್ದಾರೆ.
ಸುಮಾರು...
ಬೆಂಗಳೂರು : 2025-26ನೇ ಶೈಕ್ಷಣಿಕ ಸಾಲಿನಿಂದ ರಾಜ್ಯದ ಎಲ್ಲ ಪ್ರಾಥಮಿಕ ಮತ್ತು ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ವಾರದಲ್ಲಿ 2 ಅವಧಿಯಲ್ಲಿ ಲೈಂಗಿಕ ಶಿಕ್ಷಣ ಬೋಧನೆ ಕಡ್ಡಾಯವಾಗಿ ಜಾರಿಗೆ ತರಲು ನಿರ್ಧರಿಸಲಾಗಿದೆ.
ಈ ಕುರಿತು ಮಾಹಿತಿ...
ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಹನಿಟ್ರ್ಯಾಪ್ ಪ್ರಕರಣ ದೊಡ್ಡ ಸಂಚಲ ಮೂಡಿಸಿದ್ದು, ಅನೇಕ ಸಂತ್ರಸ್ತ ಸಚಿವರು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಹತ್ವದ ಚರ್ಚೆ ನಡೆಸಿದ್ದಾರೆಂದು ತಿಳಿದುಬಂದಿದೆ.
ಸಚಿವರ ಮೇಲೆ ಎರಡು ಸಲ ಹನಿಟ್ರ್ಯಾಪ್...
ಮೈಸೂರು : ಆ್ಯಂಬುಲೆನ್ಸ್ನಲ್ಲಿ ಆಕ್ಸಿಜನ್ ಇಲ್ಲದ ಕಾರಣಕ್ಕೆ ಉಸಿರಾಟ ತೊಂದರೆಗೆ ಸಿಲುಕಿ 3 ದಿನದ ಹಸುಗೂಸು ಸಾವನ್ನಪ್ಪಿರುವ ಘೋರ ದುರಂತ ಸಿಎಂ ಸಿದ್ದರಾಮಯ್ಯನವರ ತವರಯ ಜಿಲ್ಲೆಯಲ್ಲಿ ನಡೆದಿದೆ.
ಮಾ.17ರಂದು ಡೆಲಿವರಿಯಾಗಿದ್ದು, ಆರೋಗ್ಯವಾಗಿದ್ದ ನವಜಾತ ಶಿಶುವಿನ...
ಬೆಂಗಳೂರು : ಏಪ್ರಿಲ್ 1ರಿಂದ ವಿದ್ಯುತ್ ದರ ಏರಿಕೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಸರ್ಕಾರದ ಈ ನಡೆ ವಿಚಾರವಾಗಿ ವಿಪಕ್ಷನಾಯಕರು ಕೆಂಡಕಾರುತ್ತಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಯಜೇಂದ್ರ ಅವರು ಪ್ರತಿಕ್ರಿಯೆ ನೀಡಿದ್ದು, ರಾಜ್ಯದಲ್ಲಿ ಪಿಕ್ಪ್ಯಾಕೇಟ್...
ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಇದೀಗ ಪ್ರಭಾವಿ ಸಚಿವರಿಗೆ ಹನಿಟ್ರ್ಯಾಪ್ ಮಾಡಲಾಗಿದೆ ಎಂಬ ಸುದ್ದಿ ಸದ್ದು ಮಾಡುತ್ತಿದೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ಡಿಸಿಎಂ ಡಿಕೆಶಿ ಶಿವಕುಮಾರ್ ಅವರು, ಹನಿಟ್ರ್ಯಾಪ್ ಆಗಿದ್ದರೆ ಕೂಡಲೇ ಕಂಪ್ಲೇಂಟ್...
ರಾಮನಗರ : ಬಿಡದಿಯ ಕೇತಗಾನಹಳ್ಳಿಯಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿ ಅವರಿಗೆ ಸೇರಿದ ಜಮೀನಿನ ಸುತ್ತಮುತ್ತ ಆಗಿರೋ ಒತ್ತುವರಿ ತೆರವು ಕಾರ್ಯ ನಡೆಯುತ್ತಿದ್ದು , ಈ ಬೆನ್ನಲ್ಲೇ ಗ್ರಾಮದಲ್ಲಿ ಅಧಿಕಾರಿಗಳ ಸರ್ವೇ ಕಾರ್ಯ ಮುಂದುವರಿದಿದೆ.
ಕೋರ್ಟ್...
ಬೆಂಗಳೂರು : ದ್ವೇಷ ರಾಜಕಾರಣ ಅನ್ನೋದು ಕುಮಾರಸ್ವಾಮಿ ಡಿಎನ್ಎ ನಲ್ಲಿದ್ದು, ಈ ಹಿಂದೆ ಅನೇಕ ಬಾರಿ ಅದು ಸಾಬೀತಾಗಿದೆ. ನಮ್ಮ ವಿಚಾರಕ್ಕೆ ಹೆಚ್ ಡಿಕೆ ಬರದಿದ್ದರೆ ಒಳ್ಳೇದು ಎಂದು ಡಿಸಿಎಂ ಡಿಕೆಶಿ ಘರ್ಜಿಸಿದ್ದಾರೆ.
ಬೆಂಗಳೂರಲ್ಲಿ...
ಬೆಂಗಳೂರು : ಬೆಂಗಳೂರಿನ ಸ್ಯಾಂಕಿ ಟ್ಯಾಂಕ್ ನಲ್ಲಿ ಶುಕ್ರವಾರ ಕಾವೇರಿ ಪೂಜೆ ಮಾಡಿಯೇ ಮಾಡುತ್ತೇವೆ ಎಲ್ಲರೂ ಬಂದು ಆಶೀರ್ವಾದ ಮಾಡಿ ಪುಣ್ಯ ಕೆಲಸದಲ್ಲಿ ಭಾಗವಹಿಸಿ ಎಂದು ಡಿಸಿಎಂ ಡಿಕೆಶಿ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮಗಳ ಜತೆ...
ರಾಜ್ಯದಲ್ಲಿ ಗ್ಯಾರಂಟಿ ಯೋಜನೆಯಿಂದಾಗಿ ಸಾಕಷ್ಟು ಸಾಲದ ಹೊರೆ ಹೆಚ್ಚಾಗಿದ್ದು, ಇದರಿಂದ ಅಭಿವೃದ್ದಿ ಕಾರ್ಯ ನಡೆಯುತ್ತಿಲ್ಲ ಎಂಬ ಆರೋಪ ಕೇಳಿ ಬಂದಿದೆ. ಇದರ ನಡುವೆಯೇ ಸಿಎಂ ಸಿದ್ದರಾಮಯ್ಯ ಅವರ ಹೆಲಿಕಾಪ್ಟರ್ ಪ್ರಯಾಣವು ತೆರಿಗೆದಾರರಿಗೆ ದೊಡ್ಡ...
ಬೆಂಗಳೂರು: ರಾಜ್ಯದಲ್ಲಿ ಈ ದರಿದ್ರ ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ನಾಡಿನ ಜನತೆಗೆ ಸರಿಯಾಗಿ ಕೊಟ್ಟಿರುವ ಏಕೈಕ ಗ್ಯಾರಂಟಿ ಎಂದರೆ ಅದು ಬೆಲೆ ಏರಿಕೆ ಗ್ಯಾರಂಟಿ. ಇದೊಂದನ್ನೇ ರಾಜ್ಯ ಸರ್ಕಾರ ಸರಿಯಾಗಿ ಅನುಷ್ಠಾನ ಮಾಡುತ್ತಿದೆ...
ಬೆಂಗಳೂರು : ಬೆಳಗಾವಿ ಮರಾಠಿ ಪುಂಡರ ಪುಂಡಾಟವನ್ನು ಖಂಡಿಸಿ ಮಾರ್ಚ್ 22 ರಂದು ಅಖಂಡ ಕರ್ನಾಟಕ ಬಂದ್ ಗೆ ಕರೆ ನೀಡಿದ್ದು, ಆದರೆ ಸಾರಿಗೆ ಇಲಾಖೆ ಮಾತ್ರ ಹೋರಾಟಕ್ಕೆ ಯಾವುದೇ ರೀತಿಯ ಒಪ್ಪಿಗೆ...
ನವದೆಹಲಿ : ತಮಿಳುನಾಡು MP ಸಂಸತ್ ನಲ್ಲಿ ಹೊಸ ವಿಚಾರ ಪ್ರಸ್ತಾಪಿಸಿ ಇಡೀ ದೇಶದ ಗಮನ ಸೆಳೆದಿದ್ದಾರೆ. ಡಿಎಂಕೆ ಸಂಸದ ಟಿ. ಆರ್.ಬಾಲು ದೇಶದ ಉತ್ತರ ಮತ್ತು ದಕ್ಷಿಣದ ನದಿಗಳನ್ನು ಜೋಡಿಸುವಂತೆ ಕೇಂದ್ರ...
ಬೆಂಗಳೂರು : ರಾಜಕಾರಣಿಗಳು ಜನಸೇವೆ ಮಾಡ್ತಾರೋ ಬಿಡ್ತಾರೋ.. ಸಿಕ್ಕಾಪಟ್ಟೆ ದುಡ್ಡಂತೂ ಮಾಡ್ತಾರೆ.. ಇದು ಜನಸಾಮಾನ್ಯರ ಬಾಯಲ್ಲಿ ಸದಾ ಕೇಳಿ ಬರೋ ಮಾತು . ಇದಕ್ಕೆ ತಕ್ಕಂತೆ ನಮ್ಮ ಜನಪ್ರತಿನಿಧಿಗಳೂ ಕೂಡಾ ತಮ್ಮ ಸಂಪತ್ತನ್ನು...
ಬೆಂಗಳೂರು : ವಕ್ಫ್ ಬೋರ್ಡ್ ಗೆ ನಿಯಂತರ ಹೇರುವ ನಿಟ್ಟಿನಲ್ಲಿ ವಕ್ಫ್ ವಿಧೇಯಕಕ್ಕೆ ತಿದ್ದುಪಡಿ ತರಲು ಕೇಂದ್ರ ಸರ್ಕಾರ ಮುಂದಾಗಿದ್ದು ಇದಕ್ಕೆ ವಿರುದ್ಧವಾಗಿ ರಾಜ್ಯದಲ್ಲಿ ಈ ವಿಧೇಯಕವನ್ನು ವಿರೋಧಿಸಿ ಅಧಿವೇಶನದಲ್ಲಿ ಸರ್ವಾನುಮತದ ನಿರ್ಣಯ...
ರಾಯಚೂರು : ವಾಟ್ಸಪ್ ಗ್ರೂಪ್ ನಲ್ಲಿ ಹಂಚಿಕೊಳ್ಳಲಾಗಿದ್ದ ವಿಡಿಯೋ ಒಂದಕ್ಕೆ ನಗುವಿನ ಎಮೋಜಿ ಹಾಕಿದ ವಿಚಾರಕ್ಕೆ ರಾಯಚೂರಿನಲ್ಲಿ ದೊಡ್ಡ ರಾದ್ಧಾಂತವೇ ನಡೆದುಹೋಗಿದೆ
ರಾಯಚೂರಿನ ನಿವಾಸಿ ಮಹೇಶ್ ರೆಡ್ಡಿ ಎಂಬಾತನ ಮೇಲೆ ಹಲ್ಲೆ ನಡೆದಿದ್ದು...
ನವದೆಹಲಿ: ಆಯುಷ್ಮಾನ್ ಭಾರತ್ ಕಾರ್ಯಕ್ರಮದಡಿಯಲ್ಲಿ ಹೃದಯಾಘಾತ ಮತ್ತು ಪಾರ್ಶ್ವವಾಯುಗೆ ಚಿಕಿತ್ಸೆ ಪಡೆಯಲು ರಾಷ್ಟ್ರವ್ಯಾಪಿ ಯೋಜನೆ ರೂಪಿಸಬೇಕು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಪ್ರಧಾನಿ ನರೇಂದ್ರ ಮೋದಿ ಅವರಲ್ಲಿ ಮನವಿ ಮಾಡಿದರು.
ರಾಜ್ಯಸಭೆಯಲ್ಲಿ ಬಜೆಟ್ ಮೇಲಿನ...
ಬೆಂಗಳೂರು: ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ವಿರೋಧದ ನಡುವೆಯೂ ಗ್ರೇಟರ್ ಬೆಂಗಳೂರು ವಿಧೇಯಕ ಮಂಡಿಸಲು ಕಾಂಗ್ರೆಸ್ ಸರ್ಕಾರ ಮುಂದಾಗಿದ್ದು ಇದನ್ನು ವಿರೋಧಿಸಿ ಬಿಜೆಪಿ ನಾಯಕರ ನಿಯೋಗ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು...
ನವದೆಹಲಿ: ಹಲವು ಕೆಲಸಗಳ ನಿಮಿತ್ತ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಲು ತೆರಳಿದ್ದ ಮಂಗಳವಾರದಂದು (ಮಾ.೧೭) ದೆಹಲಿಗೆ ತೆರಳಿರುವ ಡಿಸಿಎಂ ಡಿಕೆ ಶಿವಕುಮಾರ್ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯವರನ್ನು ಭೇಟಿ ಮಾಡಿದ್ದಾರೆ.
ಈ ಬಗ್ಗೆ...
ಬೆಂಗಳೂರು: ರಾಜ್ಯದಲ್ಲಿ ಇಷ್ಟೂ ದಿನಗಳ ಕಾಲ ಮುಡಾ ಪ್ರಕರಣದಲ್ಲಿ ಆರೋಪಿ ಸ್ಥಾನದಲ್ಲಿದ್ದ ಸಿಎಂ ಸಿದ್ದರಾಮಯ್ಯ ಇತ್ತೀಚೆಗಷ್ಟೇ ಲೋಕಾಯುಕ್ತದಿಂದ ಕ್ಲೀನ್ ಚಿಟ್ ಪಡೆದುಕೊಂಡು ಸ್ವಲ್ಪ ನಿರಾಳರಾಗಿದ್ದು ಈ ಮಧ್ಯೆ ಅವರ ವಿರುದ್ಧ ಕೋರ್ಟ್ ನಲ್ಲಿ...
ನವದೆಹಲಿ: ಮೈಕ್ರೋಸಾಫ್ಟ್ ಸಹ-ಸಂಸ್ಥಾಪಕ ಬಿಲ್ ಗೇಟ್ಸ್ ಇಂದು (ಮಾ.೧೯) ಕೇಂದ್ರ ಆರೋಗ್ಯ ಸಚಿವ ಜೆಪಿ ನಡ್ಡಾ ಅವರನ್ನು ಭೇಟಿ ಮಾಡಿ ಆರೋಗ್ಯ ಕ್ಷೇತ್ರದಲ್ಲಿ ಸರ್ಕಾರ, ಬಿಲ್ ಮತ್ತು ಮೆಲಿಂಡಾ ಗೇಟ್ಸ್ ಫೌಂಡೇಶನ್ ನಡುವಿನ...
ಬೆಂಗಳೂರು: ಕೇಂದ್ರ ಸಚಿವ ಹೆಚ್. ಡಿ ಕುಮಾರಸ್ವಾಮಿ ಹಾಗೂ ಮಾಜಿ ಶಾಸಕ ಡಿ. ಸಿ ತಮ್ಮಣ್ಣ ವಿರುದ್ಧ ದಾಖಲಾಗಿರುವ ಭೂಕಬಳಿಕೆ ಪ್ರಕರಣದ ಅರ್ಜಿ ವಿಚಾರಣೆಯನ್ನು ಏಪ್ರಿಲ್ 3 ಕ್ಕೆ ಹೈಕೋರ್ಟ್ ಮುಂದೂಡಿದೆ....
ನವದೆಹಲಿ: ದೆಹಲಿಯ ಈ ಹಿಂದಿನ ಆಪ್ ಸರ್ಕಾರದ ವೇಳೆ ಲೋಕೋಪಯೋಗಿ ಸಚಿವರಾಗಿದ್ದ ಆಮ್ ಆದ್ಮಿ ಪಕ್ಷದ ನಾಯಕ ಸತ್ಯೇಂದ್ರ ಜೈನ್ ವಿರುದ್ಧ ₹571 ಕೋಟಿ ಮೊತ್ತದ ಸಿಸಿಟಿವಿ ಯೋಜನೆಯ ಭ್ರಷ್ಟಾಚಾರ ಪ್ರಕರಣದಲ್ಲಿ ದೆಹಲಿ...
ಬೆಂಗಳೂರು: ರಾಜ್ಯದ ವಿಧಾನಸಭೆ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ಘೋಷಣೆ ಮಾಡಿದ್ದಂತೆ ಗೃಹಲಕ್ಷ್ಮಿಯೋಜನೆಯನ್ನು ಅನುಷ್ಠಾನಕ್ಕೆ ತಂದಿದ್ದು ಪ್ರತಿ ತಿಂಗಳು ಮಹಿಳೆಯರಿಗೆ 2000/- ರೂಪಾಯಿ ಹಣ ನೀಡಲಾಗುತ್ತಿದೆ.
ಈ ಮಧ್ಯೆ ಕಾಂಗ್ರೆಸ್ ಶಾಸಕ ಕುಣಿಗಲ್...
ಬೆಂಗಳೂರು: ಮದ್ಯಪ್ರಿಯರಿಗೆ ರಾಜ್ಯ ಸರ್ಕಾರವು ಉಚಿತವಾಗಿ 2 ಬಾಟ್ಲಿ ಎಣ್ಣೆ ನೀಡಲಿ ಎಂದು ಜೆಡಿಎಸ್ ಹಿರಿಯ ಶಾಸಕ ಎಂ.ಟಿ.ಕೃಷ್ಣಪ್ಪ ಆಗ್ರಹಿಸಿದರು.
ಸಿಎಂ ಸಿದ್ದರಾಮಯ್ಯ ಅವರು ತಮ್ಮ 2025-26ನೇ ಸಾಲಿನ ಬಜೆಟ್ ನಲ್ಲಿ ಅಬಕಾರಿ ಆದಾಯದ...
ನವದೆಹಲಿ : ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡುವ ಉಪಮುಖ್ಯಮಂತ್ರಿಯವರ ಕನಸಿಗೆ ಕೇಂದ್ರ ಸರ್ಕಾರ ತಣ್ಣೀರೆರಚಿದೆ
ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡುವ ಕರ್ನಾಟಕದ ಪ್ರಸ್ತಾಪವನ್ನು ಕೇಂದ್ರ ಸರ್ಕಾರ...
ಬೆಂಗಳೂರು : ಕನ್ನಡಪರ ಸಂಘಟನೆಗಳಿಂದ ಮಾರ್ಚ್ 22ಕ್ಕೆ ಕರೆ ನೀಡಲಾಗಿರುವ ಬಂದ್ ಗೆ ದೊಡ್ಡ ಮಟ್ಟದಲ್ಲಿ ಸಿದ್ಧತೆ ನಡೆಸಲಾಗುತ್ತಿದೆ. ಬೆಳಗಾವಿಯಲ್ಲಿ ಮರಾಠಿಗರ ಮೇಲಿನ ದೌರ್ಜನ್ಯ ಖಂಡಿಸಿ ನಡೆಸಲಾಗುತ್ತಿರುವ ಬಂದ್ ಗೆ ಮಿಶ್ರ ಬೆಂಬಲ...
ನವದೆಹಲಿ/ಬೆಂಗಳೂರು: ಸರ್ಕಾರಿ ಗುತ್ತಿಗೆಗಳಲ್ಲಿ ಮುಸ್ಲಿಮರಿಗೆ ಶೇ 4 ರಷ್ಟು ಮೀಸಲಾತಿ ಕಲ್ಪಿಸಿರುವ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ದ ಸಂಸದ ತೇಜಸ್ವಿ ಸೂರ್ಯ ಕಿಡಿಕಾರಿದ್ದಾರೆ. ಈ ಕುರಿತು ಬುಧವಾರ ಮಾಧ್ಯಮಗಳೊಂದಿಗೆ ಪ್ರತಿಕ್ರಿಯಿಸಿದ...
ನವದೆಹಲಿ : ರಾಮನಗರ ಜಿಲ್ಲೆಗೆ ಹೊಸ ಹೆಸರು ನಾಮಕರಣ ಮಾಡುವ ಮಹತ್ವಾಕಾಂಕ್ಷಿ ಯೋಜನೆಗೆ ಆರಂಭದಲ್ಲೇ ವಿಘ್ನ ಎದುರಾಗಿದೆ.
ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣದ ರಾಜ್ಯ ಸರ್ಕಾರದ ಪ್ರಸ್ತಾಪವನ್ನು ಕೇಂದ್ರ ಸರ್ಕಾರ...
ನವದೆಹಲಿ : ಸುದೀರ್ಘ 9 ತಿಂಗಳ ಅಂತರಿಕ್ಷ ಪ್ರಯಾಣ ಮುಗಿಸಿ ಭೂಮಿಗೆ ಕ್ಷೇಮವಾಗಿ ಹಿಂದಿರುಗಿರುವ ಗಗನಯಾನಿ ಸುನಿತಾ ವಿಲಿಯಮ್ಸ್ ಮತ್ತವರ ತಂಡಕ್ಕೆ ಪ್ರಧಾನಿ ನರೇಂದ್ರ ಮೋದಿ ಸ್ವಾಗತ ಕೋರಿದ್ದಾರೆ. ಈ ಅವಧಿಯಲ್ಲಿ ಭೂಮಿ...
ರಾಮನಗರ : ಕೇಂದ್ರ ಸಚಿವ ಕುಮಾರಸ್ವಾಮಿ ಒಡೆತನದ ಬಿಡದಿ ಕೇತಗಾನಹಳ್ಳಿಯ ಜಮೀನು ಒತ್ತುವರಿ ಸಂಬಂಧ ನೋಟಿಸ್ ನೀಡೋಕೆ ಜಿಲ್ಲಾಡಳಿತ ಮುಂದಾಗಿದೆ.
ಕೇಂದ್ರ ಸಚಿವ ಕುಮಾರಸ್ವಾಮಿ ಹಾಗೂ ಹಲವರಿಗೆ ನೋಟಿಸ್ ಕೊಡೋಕೆ ಮುಂದಾಗಿದ್ದು , ಈಗಾಗಲೇ...
ಬೆಂಗಳೂರು : ರಾಜ್ಯ ಸರ್ಕಾರದ ವಿರುದ್ಧ ಮಾಜಿ ಡಿಸಿಎಂ ಅಶ್ವತ್ಥ್ ನಾರಾಯಣ ತೀವ್ರ ವಾಗ್ದಾಳಿ ನಡೆಸಿದ್ದಾರೆ.ಕಾಂಗ್ರೆಸ್ ಸರ್ಕಾರ ಕೇವಲ ಪೊಲಿಟಿಕಲ್ ಅಜೆoಡಾ ಹೊಂದಿದ್ದು, ಅಭಿವೃದ್ಧಿ ಮರೆತಿದೆ ಎಂದು ಕಿಡಿಕಾರಿದ್ದಾರೆ.
ವಕ್ಫ್ ವಿಚಾರವಾಗಿ ಸರ್ಕಾರ ರೈತರಿಗೆ...
ಬೆಂಗಳೂರು : ಬೆಳಗಾವಿ ಅಧಿವೇಶನ ಸಂದರ್ಭ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗೆ ಅವಾಚ್ಯ ಶಬ್ದಗಳಿಂದ ಸಿಟಿ ರವಿ ನಿಂದಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೇಜರ್ ಅಪ್ಡೇಟ್ ಸಿಕ್ಕಿದೆ.
ಸಿಟಿ ರವಿಯನ್ನು ಬಂಧಿಸಿದ ಅಧಿಕಾರಿಗಳ ವಿರುದ್ಧ ಸಮಗ್ರ...
ನವದೆಹಲಿ : ಕೇಂದ್ರ ಸರ್ಕಾರದ ಮಹತ್ವದ ಯೋಜನೆ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆಯಡಿ ನೀಡುವ ಬಜೆಟ್ ಅನುದಾನವನ್ನು ಹಲವು ವರ್ಷಗಳಿಂದ ಹೆಚ್ಚಿಸಿಲ್ಲ ಎಂದು ಕೈ ನಾಯಕಿ ಸೋನಿಯಾ ಗಾಂಧಿ...
ಬೆಂಗಳೂರು: ಬಿಜೆಪಿ ಪಕ್ಷವು ಕಾಂಗ್ರೆಸ್ಸಿನವರ ಮಾದರಿಯಲ್ಲಿ ಮುಸಲ್ಮಾನರನ್ನು ಮತಬ್ಯಾಂಕಿಗೆ ಸೀಮಿತ ಮಾಡಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಬುಧವಾರ ಮುಸ್ಲಿಮರಿಗೆ ಗುತ್ತಿಗೆಯಲ್ಲಿ ಮೀಸಲಾತಿ ನೀಡಿದ್ದನ್ನು ವಿರೋಧಿಸಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ...
ನವದೆಹಲಿ : ಭಾರತ ಪ್ರವಾಸದಲ್ಲಿರುವ ನ್ಯೂಜಿಲೆಂಡ್ ಪ್ರಧಾನಿ ಕ್ರಿಸ್ಟೋಫರ್ ಲಕ್ಸನ್ ಅವರು ದೆಹಲಿಯಲ್ಲಿ ಸಖತ್ ಎಂಜಾಯ್ ಮಾಡುತ್ತಿದ್ದು, ಬಿಡುವಿನ ಸಮಯದಲ್ಲಿ ಮಕ್ಕಳೊಂದಿಗೆ ಕ್ರಿಕೆಟ್ ಆಡಿದ್ದಾರೆ.
ಎರಡೂ ದೇಶಗಳ ಹಣಕಾಸಿನ ಒಪ್ಪಂದಗಳನ್ನು ಇನ್ನಷ್ಟು ವೃದ್ಧಿಸಿಕೊಳ್ಳುವ ಉದ್ದೇಶದಿಂದ...
ವಿಜಯಪುರ : ಮುಸ್ಲಿಂರಿಗೆ 4%ಮೀಸಲಾತಿ ರಾಜ್ಯ ರಾಜಕೀಯದಲ್ಲಿ ದೊಡ್ಡ ಸಂಚಲನ ಉಂಟುಮಾಡಿದೆ. ಇದೇ ವಿಚಾರ ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ದೊಡ್ಡ ವಾಕ್ಸಮರಕ್ಕೆ ಕಾರಣವಾಗಿದೆ.
ಈ ನಡುವೆ ಮಹತ್ವದ ಬೆಳವಣಿಗೆಯಲ್ಲಿ ಬಿಜೆಪಿ ಹಿರಿಯ ಮುಖಂಡ...
ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್, ಕಾಂಗ್ರೆಸ್ ನಾಯಕ ಡಿಕೆ ಸುರೇಶ್, ಬೆಂಗಳೂರು ನಗರ ಜಿಲ್ಲೆಯ ಅಧ್ಯಕ್ಷ ಹನುಮಂತರಾಯಪ್ಪ ಹಾಗೂ ಅವರ ಮಗಳು ಸೇರಿ ಈ ನಾಲ್ವರು ಕಳೆದ ಆರು ತಿಂಗಳುಗಳಿಂದ ನನ್ನ ಕೊಲೆಗೆ...
ಬೆಂಗಳೂರು : ನಾಗ್ಪುರದಲ್ಲಿ ಔರಂಗಜೇಬ್ ಸಮಾಧಿ ವಿಚಾರ ದೊಡ್ಡ ಗಲಭೆಯನ್ನು ಸೃಷ್ಟಿಸಿದೆ.ಇಡೀ ದೇಶ ಇದರತ್ತ ತಿರುಗಿ ನೋಡಿದೆ. ಇದೇ ಸಂಗತಿ ಇದೀಗ ಬಿಜೆಪಿ ಕಾಂಗ್ರೆಸ್ ನಡುವಿನ ವಾಗ್ಯುದ್ಧಕ್ಕೆ ಕಾರಣವಾಗಿದೆ.
ಜಗತ್ತು AI ಬಗ್ಗೆ ಮಾತಾಡುತ್ತಿದ್ದರೆ...
ಬೆಂಗಳೂರು : ತನ್ನ ಡಿಸಿಪಿ ಅಪ್ಪನ ಅಧಿಕಾರವನ್ನು ದುರುಪಯೋಗಪಡಿಸಿಕೊಂಡು ವಿದೇಶದಿಂದ ಅಕ್ರಮವಾಗಿ ಕೇಜಿಗಟ್ಟಲೆ ಚಿನ್ನ ಸಾಗಿಸುತ್ತಿದ್ದ ನಟಿ ರನ್ಯಾ ರಾವ್ ಜಾಮೀನು ಅರ್ಜಿ ಇಂದು ವಿಚಾರಣೆಗೊಳಗಾಗಲಿದೆ. ಮ್ಯಾಜಿಸ್ಟ್ರೇಟ್ ಕೋರ್ಟ್ ರದ್ದು ಪಡಿಸಿದ್ದ ಜಾಮೀನು...
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಬಿರುಗಾಳಿ ಎಬ್ಬಿಸಿರುವ ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನಟಿ ರನ್ಯಾ ರಾವ್ ಬಗ್ಗೆ ನೀಡಿದ್ದ ಅವಹೇಳನಕಾರಿ ಹೇಳಿಕೆಗೆ...
ಬೆಂಗಳೂರು: ಕೋಲಾರ ಜಿಲ್ಲೆಯ ಬಂಗಾರಪೇಟೆ ಮತ್ತು ಕೆಜಿಎಫ್ ತಾಲೂಕುಗಳಲ್ಲಿ ಕೆಐಎಡಿಬಿ ವಶಪಡಿಸಿಕೊಳ್ಳಲಾದ ಜಮೀನಿನ ಭೂ ಮಾಲೀಕರಿಗೆ ಉದ್ಯೋಗ ಒದಗಿಸುವುದಾಗಿ ಸಚಿವ ಎಂ.ಬಿ.ಪಾಟೀಲ್ ಭರವಸೆ ನೀಡಿದ್ದಾರೆ.
ಇಂದು (ಮಾ.೧೮) ವಿಧಾನಪರಿಷತ್ತಿನ ಪ್ರಶ್ನೋತ್ತರ ಕಲಾಪದ ವೇಳೆ...
ನವದೆಹಲಿ: ಗ್ರೇಟರ್ ಬೆಂಗಳೂರು ಮಾಡುವುದರಿಂದ ಕುಮಾರಸ್ವಾಮಿ ಅವರಿಗೆ ಲಾಭ. ಯಾಕೆಂದರೆ ಸುತ್ತ ಮುತ್ತ ಅವರದ್ದೇ ಜಮೀನು ಹೆಚ್ಚಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
ದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು,...
ಬೆಂಗಳೂರು: ಸರ್ಕಾರದ ಗುತ್ತಿಗೆ ಟೆಂಡರ್ ಗಳಲ್ಲಿ ಮುಸ್ಲಿಮರಿಗೆ ಶೇ.4ರಷ್ಟು ಮೀಸಲಾತಿ ಕಲ್ಪಿಸುವ ಮಸೂದೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಇಂದು (ಮಾರ್ಚ್ ೧೮) ವಿಧಾನಸಭೆಯಲ್ಲಿ ಮಂಡಿಸಿದೆ.
ರಾಜ್ಯ ಕಾಂಗ್ರೆಸ್ ಸರ್ಕಾರದ ಈ...
ತುಮಕೂರು : ಮೃತ IAS ಅಧಿಕಾರಿ ಡಿ.ಕೆ.ರವಿ ಸಮಾಧಿಗೆ ಬಿಜೆಪಿ ನಾಯಕ,ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಶಾಸಕ ಮುನಿರತ್ನ ಭೇಟಿ ನೀಡಿ ಪೂಜೆ ಮಾಡಿದ್ದಾರೆ. ಇದೊಂದು ವಿಚಿತ್ರ ರಾಜಕೀಯ ಬೆಳವಣಿಗೆಯಾಗಿದ್ದು ಚರ್ಚೆಗೆ ಗ್ರಾಸವಾಗಿದೆ....
ಬೆಂಗಳೂರು: ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಧೂಳೀಪಟ ಮಾಡುತ್ತೇವೆ ಎಂದು ಪರಿಷತ್ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯವರು ತಮ್ಮ ಚುನಾವಣಾ ಪ್ರಣಾಳಿಕೆಯಲ್ಲಿ ‘ಮೋದಿ ಕಿ ಗ್ಯಾರಂಟಿ’ ಎಂದು ಘೋಷಿಸಿದರು. ಗ್ಯಾರಂಟಿಗಳನ್ನು ವಿರೋಧಿಸಿದ...
ಫ್ರಾನ್ಸ್ನಿಂದ ಅಮೆರಿಕಕ್ಕೆ ಲಿಬರ್ಟಿ ಪ್ರತಿಮೆಯನ್ನು ಉಡುಗೊರೆಯಾಗಿ ನೀಡಿದ ಸುಮಾರು 140 ವರ್ಷಗಳ ನಂತರ, ಫ್ರೆಂಚ್ ರಾಜಕಾರಣಿ ರಾಫೆಲ್ ಗ್ಲಕ್ಸ್ಮನ್ ಅವರು ಗ್ರೀನ್ ಲೇಡಿ ಮನೆಗೆ ಮರಳುವ ಸಮಯ ಬಂದಿದೆ ಎಂದಿದ್ದಾರೆ.
ಅಮೆರಿಕವು ಲಿಬರ್ಟಿ ಪ್ರತಿಮೆಯನ್ನು...
ಬಳ್ಳಾರಿ: ಇತ್ತೀಚೆಗೆ ವಿಮಾನಯಾನ ಸಂಸ್ಥೆಗಳಿಗೆ ಶಾಲಾ ಕಾಲೇಜುಗಳಿಗೆ ಮೇಲಿಂದ ಮೇಲೆ ಬಾಂಬ್ ಬೆದರಿಕೆ ಕರೆಗಳು ಹೆಚ್ಚಾಗಿದ್ದು ಈ ನಡುವೆ ಈಗ ಸ್ವತಃ ಶಾಸಕರ ಕಚೇರಿಗೆ ಬಾಂಬ್ ಇಟ್ಟು ಬ್ಲಾಸ್ಟ್ ಮಾಡುವುದಾಗಿ ಶಾಸಕರ ಮೊಬೈಲ್...