Wednesday, August 19, 2026
Homeಟಾಪ್ ನ್ಯೂಸ್ಇಂದು ಮಧ್ಯಾಹ್ನ ದಿಲ್ಲಿಗೆ ಸಿದ್ದರಾಮಯ್ಯ ಪ್ರಯಾಣ

ಇಂದು ಮಧ್ಯಾಹ್ನ ದಿಲ್ಲಿಗೆ ಸಿದ್ದರಾಮಯ್ಯ ಪ್ರಯಾಣ

ಬೆಂಗಳೂರು: ಮುಂದಿನ‌ ಸಿಎಂ ಆಯ್ಕೆಗೆ ಕಾಂಗ್ರೆಸ್‌ನಲ್ಲಿ ಕಸರತ್ತು ಮುಂದುವರೆದಿದೆ. ಡಿಕೆ ಶಿವಕುಮಾರ್‌ ಹಾಗೂ ಸಿದ್ದರಾಮಯ್ಯ ಅವರ ಹೆಸರು ಮುಂಚೂಣಿಯಲ್ಲಿ ಕೇಳಿ ಬರುತ್ತಿದೆ.

ಈ ಹಿನ್ನೆಲೆಯಲ್ಲಿ ಇಂದು ಮಧ್ಯಾಹ್ನ ಸಿದ್ದರಾಮಯ್ಯ ಅವರು ದೆಹಲಿಗೆ ಪ್ರಯಾಣ ಮಾಡಲಿದ್ದಾರೆ.

ಹೈಕಮಾಂಡ್‌ ಜೊತೆಗೆ ಸಿಎಂ ಸ್ಥಾನದ ಬಗ್ಗೆ ಚರ್ಚಿಸಲಿದ್ದಾರೆ.

ಈಗಾಗಲೇ ಸಿದ್ದರಾಮಯ್ಯ ನಿವಾಸದ ಮುಂದೆ ಅಭಿಮಾನಿಗಳು ಜಮಾಯಿಸುತ್ತಿದ್ದು, ಸಿದ್ದು ನಿವಾಸದತ್ತ ಪೊಲೀಸ್ ಭದ್ರತೆ ಮಾಡಲಾಗಿದೆ.

ಹೆಚ್ಚಿನ ಸುದ್ದಿ

Change Language »
error: Content is protected !!