Thursday, July 4, 2024
Home ರಾಜ್ಯ

ರಾಜ್ಯ

ರಾಜ್ಯ

ಹೆಚ್ಚಿನ ಸುದ್ದಿ

Swami Vivekananda Photo: ವಿವೇಕಾನಂದ ಫೋಟೋ ಯಾಕೆ ? : ಬಿಜೆಪಿ ಸಭೆಯಲ್ಲಿ ಆಗಿದ್ದೇನು?

ಬೆಂಗಳೂರು: ಬಿಜೆಪಿ ಕಚೇರಿಯಲ್ಲಿ ನಡೆದ ಪಕ್ಷದ ಕಾರ್ಯಕಾರಿಣಿ ಸಭೆಯಲ್ಲಿ ಕಾರ್ಯಕ್ರಮದ ವೇದಿಕೆಯಲ್ಲಿ ಪಕ್ಷದ ರಾಜ್ಯ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗ್ರವಾಲ್ ಅವರು ಸ್ವಾಮಿ ವಿವೇಕಾನಂದರ ಫೋಟೊ ಯಾಕೆ ಇಟ್ಟಿದ್ದೀರಿ? ಎಂದು ಪ್ರಶ್ನಿಸುತ್ತಿರುವ...

SIRIMANE FALLS : ಮಳೆಗೆ ಮತ್ತೆ ಜೀವಕಳೆ ಪಡೆದ ಸಿರಿಮನೆ ಜಲಪಾತ – VIDEO 

ಶೃಂಗೇರಿ : ನಿರಂತರ ಸುರಿಯುತ್ತಿರುವ ಧಾರಾಕಾರ ಮಳೆಗೆ ಮಲೆನಾಡಿನ ಜಲಪಾತಗಳು ಮರುಜೀವ ಪಡೆದುಕೊಂಡಿದೆ. ಅದರಂತೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಸಿರಿಮನೆ ಜಲಪಾತ ಪ್ರವಾಸಿಗರನ್ನ ಸೆಳೆಯುತ್ತಿದೆ. ಚಿಕ್ಕಮಗಳೂರು ಜಿಲ್ಲೆಯದ್ಯಂತ ನಿರಂತರ ಮಳೆಯಾಗುತ್ತಿದ್ದು, ಶೃಂಗೇರಿ ತಾಲೂಕಿನ...

MUDA SCAM: ಮುಡಾ ಹಗರಣ ಸಿಬಿಐಗೆ ವಹಿಸಿ : ಆರ್‌.ಅಶೋಕ

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ನಡೆದಿರುವ ನಿವೇಶನ ಹಂಚಿಕೆ ಹಗರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು. ಇದರಿಂದ ಎಲ್ಲ ಸತ್ಯ ಹೊರಬರಲಿದೆ ಎಂದು ಪ್ರತಿ ಪಕ್ಷದ ನಾಯಕ ಆರ್‌.ಅಶೋಕ ಆಗ್ರಹಿಸಿದ್ದಾರೆ. ಮುಡಾ ಭೂ ಸ್ವಾಧೀನ...

MUDA SCAM : ನನ್ನ ಜಮೀನಿಗೆ 62 ಕೋಟಿ ರೂಪಾಯಿ ಪರಿಹಾರ ಕೊಡಲಿ : ಸಿದ್ದರಾಮಯ್ಯ

ಬೆಂಗಳೂರು :  ಮುಡಾದಲ್ಲಿ ನಡೆದಿದೆ ಎನ್ನಲಾದ ಜಮೀನು ಹಂಚಿಕೆ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ಅವರು ಬಿಜೆಪಿ ವಿರುದ್ಧ ಖಾರವಾಗಿ ತಿರುಗೇಟು ನೀಡಿದ್ದು, ಸೈಟ್ ಹಂಚಿಕೆ ವಿಚಾರದಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸುವ...

LINGANAMAKKI DAM : ಮತ್ತೆ ಪುನಾರಂಭಗೊಂಡ ಹಸಿರುಮಕ್ಕಿ ಲಾಂಚ್

ಶಿವಮೊಗ್ಗ : ಲಿಂಗನಮಕ್ಕಿ ಜಲಾಶಯಕ್ಕೆ ಒಳಹರಿವು ಹೆಚ್ಚಾದ ಕಾರಣ ಇಂದಿನಿಂದ ಹಸಿರುಮಕ್ಕಿ ಲಾಂಚ್ ಸೇವೆ ಪುನರಾರಂಭಗೊಳ್ಳಲಿದೆ ಎಂದು ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಮಾಹಿತಿ ನೀಡಿದೆ ಲಿಂಗನಮಕ್ಕಿ ಜಲಾಶಯದಲ್ಲಿ ನೀರಿನ ಮಟ್ಟ ಕುಸಿದು...

BREAKING : ಆಘಾತಕಾರಿ ಸುದ್ದಿ.. ಡೆಂಘಿಗೆ ಆರೋಗ್ಯಾಧಿಕಾರಿಯೇ ಬಲಿ!

ಮೈಸೂರು : ಸಿಲಿಕಾನ್ ಸಿಟಿ ಬೆಂಗಳೂರು, ಮೈಸೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಡೆಂಘಿ ಜ್ವರ ಪ್ರಕರಣಗಳು ಹೆಚ್ಚಳವಾಗುತ್ತಿವೆ. ಇನ್ನು ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನಲ್ಲಿ ಸಮುದಾಯ ಆರೋಗ್ಯಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ನಾಗೇಂದ್ರ (32)...

KARWAR SCHOOL : ಸರ್ಕಾರದ ನಿರ್ಲಕ್ಷ್ಯ : ಶಿಕ್ಷಕಿಯರೇ ಶಾಲೆಯ ಕಾಂಪೌಂಡ್‌ ನಿರ್ಮಿಸಿದ್ರು!

ಕಾರವಾರ: ಜಿಲ್ಲೆಯ ಮೊದಲ ಸರ್ಕಾರಿ ಪ್ರೌಢಶಾಲೆ ಎಂಬ ಹೆಗ್ಗಳಿಕೆ ಹೊಂದಿರುವ ೧೫೩ ವರ್ಷದ ಇತಿಹಾಸ ಹೊಂದಿರುವ ಸರ್ಕಾರಿ ಶಾಲೆಯ ಕಾಂಪೌಂಡ್‌ ಗೆ ಶಿಕ್ಷಣ ಇಲಾಖೆಯಿಂದ ಯಾವುದೇ ಅನುದಾನ ಲಭಿಸದ ಕಾರಣ ಐವರು ಶಿಕ್ಷಕಿಯರೇ...

SHOCKING: ಚರಂಡಿಯಲ್ಲಿ ಶವವಾಗಿ ನವಜಾತ ಶಿಶು ಪತ್ತೆ

ಹುಬ್ಬಳ್ಳಿ: ರಸ್ತೆ ಪಕ್ಕದ ಚರಂಡಿವೊಂದರಲ್ಲಿ ಶವವಾಗಿ ನವಜಾತ ಶಿಶು (Newborn Baby) ಪತ್ತೆ ಆಗಿರುವ ಘಟನೆ ಹುಬ್ಬಳ್ಳಿಯ (Hubballi) ಗಾಮನಗಟ್ಟಿ ಗ್ರಾಮದ ತಾರಿಹಾಳ ಬಳಿ ನಡೆದಿದೆ. ತಾರಿಹಾಳ ಬಳಿ ಇರುವ ರಸ್ತೆ ಪಕ್ಕದ ಚರಂಡಿಯಲ್ಲಿ...

BIG BREAKING : ನಟ ದರ್ಶನ್​​ & ಗ್ಯಾಂಗ್​​​ಗೆ ಜೈಲೇ ಗತಿ…ಕೋರ್ಟ್ ಆದೇಶ

ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಆರೋಪ ಪ್ರಕರಣ ಸಂಬಂಧ ನಟ ದರ್ಶನ್ ಸೇರಿದಂತೆ ಕೇಸ್​​​ ನ ಎಲ್ಲಾ 17 ಆರೋಪಿಗಳ ನ್ಯಾಯಾಂಗ ಬಂಧನದ ಅವಧಿ ಜು.18ರವರೆಗೆ ವಿಸ್ತರಿಸಿ ಬೆಂಗಳೂರಿನ 24ನೇ ಎಸಿಎಂಎಂ...

Actor Darshan : ‘ರೇಣುಕಾಸ್ವಾಮಿ ಕೊಲೆ..ನನ್ನ ಹೃದಯ ಛಿದ್ರಗೊಳಿಸಿತು..’ ಮೌನ ಮುರಿದ ಸುಮಲತಾ

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್ ಆರೋಪದಲ್ಲಿ ನಟ ದರ್ಶನ್ ಈಗಾಗಲೇ ಅರೆಸ್ಟ್ ಆಗಿದ್ದಾರೆ. ದರ್ಶನ್ ಅವರು ತನ್ನ ಹಿರಿಯ ಮಗ ಎನ್ನುತ್ತಿದ್ದ ಮಾಜಿ ಸಂಸದೆ, ನಟಿ ಸುಮಲತಾ ಅಂಬರೀಶ್ ಅವರು...

Heart Attack : ಛೇ.. ಹೃದಯಾಘಾತಕ್ಕೆ ಎಸ್​​​​ಎಸ್​​​​ಎಲ್​​​ಸಿ ವಿದ್ಯಾರ್ಥಿನಿ ಸಾವು..!

ಉಡುಪಿ : ಇತ್ತೀಚೆಗೆ ಚಿಕ್ಕ ಮಕ್ಕಳು, ಯುವ ಜನ ಹಾರ್ಟ್ ಅಟ್ಯಾಕ್​​ಗೆ ಸಾವನ್ನಪ್ಪುತ್ತಿದ್ದು ಆತಂಕಕ್ಕೆ ಕಾರಣವಾಗಿದೆ. ಇನ್ನು ಎಸ್ಎಸ್ಎಲ್ಸಿ ವಿದ್ಯಾರ್ಥಿನಿಯೋರ್ವಳು ಹೃದಯಾಘಾತಕ್ಕೆ ಮೃತಪಟ್ಟ ಘಟನೆ ಜಿಲ್ಲೆಯ ಮೂಡುಬೆಳ್ಳೆಯಲ್ಲಿ ಇಂದು ನಡೆದಿದೆ. ಪಳ್ಳಿ ದಾದಬೆಟ್ಟು...

MUDA SCAM : ಪಾರ್ವತಿ ಸಿದ್ದರಾಮಯ್ಯ ಜಮೀನು ಬೆಲೆ 55 ಕೋಟಿ , ಮುಡಾ ಕೊಟ್ಟಿದ್ದು 15 ಕೋಟಿ

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿಯವರಿಂದ ಪಡೆದಿರುವುದು 55 ಕೋಟಿ ರೂಪಾಯಿ ಮೌಲ್ಯದ 3 ಎಕರೆ 16 ಗುಂಟೆ ಜಮೀನು. ಆದರೆ ಅವರಿಗೆ ನೀಡಿರುವುದು 15...

PETROL CHEATING : ಪೆಟ್ರೋಲ್ ಬಂಕ್ ನಲ್ಲಿ ಮೋಸ : ಸಿಡಿದೆದ್ದ ಗ್ರಾಹಕರು

ತುಮಕೂರು: ಚಿಕ್ಕನಾಯಕನಹಳ್ಳಿ ತಾಲೂಕಿನ ಪಟ್ಟಣದ ಪೆಟ್ರೋಲ್ ಬಂಕ್ ಒಂದರಲ್ಲಿ ನಿಗದಿತ ಲೀಟರ್ ಗಿಂತ ಕಡಿಮೆ ಪ್ರಮಾಣದಲ್ಲಿ ಪೆಟ್ರೋಲ್ ನೀಡುವ ಮೂಲಕ ಮೋಸ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ಹುಳಿಯಾರು ಪಟ್ಟಣದ ಕನಕ ವೃತ್ತದ ಬಳಿ ಇರುವ...

Traffic Rules: ಸಂಚಾರ ನಿಯಮ ಉಲ್ಲಂಘನೆ – ಒಂದೇ ದಿನ ಬಿತ್ತು 851 ಕೇಸ್!

ಬೆಂಗಳೂರು : ಟ್ರಾಫಿಕ್‌ ರೂಲ್ಸ್ ಪಾಲಿಸದವರ ವಿರುದ್ಧ ಮುಗಿಬಿದ್ದಿರುವ ಸಂಚಾರಿ ಪೊಲೀಸ್‌ ಇಲಾಖೆ ಒಂದೇ ದಿನ 851 ಕೇಸ್‌ ದಾಖಲಿಸಿದೆ. ಪ್ರಮುಖವಾಗಿ ದ್ವಿ-ಚಕ್ರ ವಾಹನ ಸವಾರರು ಹೆಚ್ಚು ನಿಯಮ ಉಲ್ಲಂಘಿಸುತ್ತಿದ್ದು, ಇದರಿಂದ ಅಪಘಾತಗಳ ಹೆಚ್ಚಾಗಿವೆ....

New Criminal Laws: ತಪ್ಪಾಗಿ ಸೆಕ್ಷನ್ ಗಳನ್ನ ಹಾಕಬೇಡಿ – ಕೆಳ ಸಿಬ್ಬಂದಿಗಳಿಗೆ ಪೊಲೀಸ್‌ ಆಯುಕ್ತರ ಸಲಹೆ

ಯಾವುದೇ ಕಾರಣಕ್ಕೂ ತಪ್ಪಾಗಿ ಸೆಕ್ಷನ್ ಗಳನ್ನ ಹಾಕಬೇಡಿ. ಕೂಲಂಕುಷವಾಗಿ ಪರಿಶೀಲನೆ ನಡೆಸಿದ ಬಳಿಕ ಸೆಕ್ಷನ್ ಗಳನ್ನ ನಮೂದು ಮಾಡಿ ಎಂದು ಪೊಲೀಸ್ ಆಯುಕ್ತರು ಸಿಬ್ಬಂದಿಗಳಿಗೆ ತಿಳಿಸಿದ್ದಾರೆ. ದೇಶದ ನ್ಯಾಯಾಂಗ ವ್ಯವಸ್ಥೆಯೇ ಜುಲೈ 1 ರಿಂದ...

RAIN : ಮಳೆಯ ಆರ್ಭಟಕ್ಕೆ ಯಕ್ಷಗಾನ ಕಲಾವಿದನ ಮನೆ ಕುಸಿತ 

ಶಿವಮೊಗ್ಗ : ಆರಿದ್ರಾ ಮಳೆಯು ತೀರ್ಥಹಳ್ಳಿಯಲ್ಲಿ ಬಿಡದೆ ಸುರಿಯುತ್ತಿದ್ದು, ಭಾರೀ ಮಳೆಗೆ ಯಕ್ಷಗಾನ ಕಲಾವಿದ ನಂದನ್ ಶೆಟ್ಟಿ ಎಂಬುವವರಿಗೆ ಸೇರಿದ್ದ  ಮನೆ ಕುಸಿದಿದ್ದು, ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ...

New Criminal Laws: ಬಿಎಸ್‌ಎಸ್‌ ಅಡಿ ಬೆಂಗಳೂರಿನಲ್ಲಿ39 ಹೊಸ ಪ್ರಕರಣ ದಾಖಲು

ಬೆಂಗಳೂರು: ಜುಲೈ 1 ರಿಂದ ದೇಶಾದ್ಯಂತ ಮೂರು ಹೊಸ ಕ್ರಿಮಿನಲ್ ಕಾನೂನುಗಳು ಜಾರಿಗೆ ಬಂದಿದ್ದು ಬೆಂಗಳೂರಿನಲ್ಲಿ ಮೊದಲ ದಿನವೇ ಒಟ್ಟು 39 ಪ್ರಕರಣಗಳು ದಾಖಲಾಗಿವೆ. ಮೂರು ಹೊಸ ಕಾನೂನುಗಳ ಅಡಿಯಲ್ಲಿ ಒಟ್ಟು 80 ಎಫ್‌ಐಆರ್‌ಗಳನ್ನು...

YUVARAJKUMAR : ಯುವರಾಜ್ ಕುಮಾರ್ ವಿಚ್ಛೇದನ ಅರ್ಜಿ ವಿವಾರಣೆ ಮುಂದೂಡಿಕೆ

ಬೆಂಗಳೂರು: ದೊಡ್ಮನೆ ಮಗ ಯುವರಾಜ್ ಕುಮಾರ್ ಹಾಗೂ ಶ್ರೀದೇವಿ ಭೈರಪ್ಪ‌ ದಂಪತಿಗಳ ವಿವಾಹ ವಿಚ್ಚೇದನೆ ಅರ್ಜಿ ವಿಚಾರಣೆ ಇಂದು ಕೌಟುಂಬಿಕ ನ್ಯಾಯಾಲಯದಲ್ಲಿ ನಡೆಯಿತು. ವಾದ- ಪ್ರತಿವಾದ ಆಲಿಸಿದ ನ್ಯಾಯಾಲಯ ಮುಂದಿನ ವಿಚಾರಣೆಯನ್ನು ಆಗಸ್ಟ್ ೨೩ಕ್ಕೆ‌ಮುಂದೂಡಿ...

VIRAL NEWS : ‘ರಾಮ’ ನಗರದಲ್ಲಿ ಆಂಜನೇಯನಿಗೆ ಕೈ ಮುಗಿದ ಜಾಂಬವ – VIDEO

ರಾಮನಗರ : ನೀವು ಈ ಹಿಂದೆ ಸಾಕು ಪ್ರಾಣಿಗಳು ದೇವರಿಗೆ ನಮಸ್ಕಾರ ಮಾಡೋದನ್ನ ನೋಡಿರುತ್ತೀರಾ.. ಆದರೆ ಕರಡಿ ಎಂದಾದರೂ ದೇವರಿಗೆ ಪ್ರದಕ್ಷಿಣೆ ಹಾಕಿ ಮುಗಿಯೋದನ್ನ ನೋಡಿದ್ದೀರಾ..?  ಯೆಸ್.. ರಾಮನಗರ ತಾಲೂಕಿನ ಬೆಜ್ಜರಹಳ್ಳಿ ಕಟ್ಟೆ ಗ್ರಾಮದ...

BORAD EXAM : ಈ ವರ್ಷ ಬೋರ್ಡ್‌ ಎಕ್ಸಾಂ ಇಲ್ಲ!

ಬೆಂಗಳೂರು: ರಾಜ್ಯ ಪಠ್ಯ ಕ್ರಮದ ಶಾಲೆಗಳ 5, 8 ಹಾಗೂ 9ನೇ ತರಗತಿ ಮಕ್ಕಳಿಗೆ ಈ ವರ್ಷ ದ ಶೈಕ್ಷಣಿಕ‌ ವರ್ಷದಲ್ಲಿ ಬೋರ್ಡ್ ಮಾದರಿ ಪರೀಕ್ಷೆ ನಡೆಸಲಾಗುವುದಿಲ್ಲ ಎಂದು ರಾಜ್ಯ ಶಿಕ್ಷಣ ಇಲಾಖೆ...

RAIN : ಕಾಫಿ ನಾಡಲ್ಲಿ ಭಾರೀ ಮಳೆ : ಪ್ರವಾಹ ಮಟ್ಟ ಮೀರಿ ಹರಿಯುತ್ತಿದೆ ತುಂಗ-ಭದ್ರಾ 

ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ, ಎನ್.ಆರ್ ಪುರ, ಮೂಡಿಗೆರೆ ತಾಲೂಕು ಸೇರಿದಂತೆ ಮಲೆನಾಡಿನಲ್ಲಿ ಎಡೆಬಿಡದೆ ಮಳೆ ಸುರಿಯುತ್ತಿದ್ದು, ತುಂಗಾ ಮತ್ತು ಭದ್ರಾ ನದಿ ಪ್ರವಾಹದ ಮಟ್ಟ ಮೀರಿ ಹರಿಯುತ್ತಿದೆ. ತುಂಗಾ ನದಿಯ ಪ್ರವಾಹದಿಂದಾಗಿ ಶೃಂಗೇರಿ ಶಾರದಾಂಬೆ...

CM Siddaramaiah: ಶಾಸಕರ ಸಮಸ್ಯೆ ಆಲಿಸಲು ಮುಂದಾದ ಸಿಎಂ : ಭೇಟಿಗೆ ಟೈಂ ಫಿಕ್ಸ್!

ಬೆಂಗಳೂರು: ರಾಜ್ಯ ಕಾಂಗ್ರೆಸ್ ಒಳಗಿನ ಆತಂರಿಕ ಕಲಹ ಶಮನ ಮಾಡಲು ಹಾಗೂ ಅಭಿವೃದ್ಧಿಗೆ ಹಣ ನೀಡದ ಹಿನ್ನಲೆ ಆಕ್ರೋಶಗೊಂಡಿರುವ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಸಿಎಂ ಸಿದ್ದರಾಮಯ್ಯ ಮಾಸ್ಟರ್ ಪ್ಲಾನ್ ಮಾಡಿದ್ದಾರೆ. ಪ್ರತೀ ಗುರುವಾರವನ್ನು ಶಾಸಕರ...

Air Pollution: ವಾಯುಮಾಲಿನ್ಯದಿಂದ ಸಾಯುವವರ ಸಂಖ್ಯೆ ಏರಿಕೆ – ಜನರಲ್ಲಿ ಹೆಚ್ಚಿದ ಆತಂಕ

ಬೆಂಗಳೂರು: ಪ್ರತಿ ವರ್ಷ ಕೆಲ ನಗರಗಳಲ್ಲಿ 33 ಸಾವಿರ ಜನರು ವಾಯು ಮಾಲಿನ್ಯದಿಂದ ಸಾಯುತ್ತಿದ್ದಾರೆ. ಇದು ಇತ್ತೀಚಿನ ಅಧ್ಯಯನದಲ್ಲಿ ಬಹಿರಂಗಗೊಂಡ ಸಂಗತಿ. ದೇಶದಲ್ಲೀಗ ವಾಯುಮಾಲಿನ್ಯ ದೊಡ್ಡ ಸಮಸ್ಯೆಯಾಗಿದೆ. ದೆಹಲಿ ಸೇರಿದಂತೆ ದೇಶದ ದೊಡ್ಡ ನಗರಗಳಲ್ಲಿ...

Lalbhag : ಫಲಪುಷ್ಪ ಪ್ರದರ್ಶನಕ್ಕೆ ಈ ಬಾರಿ ಸಂವಿಧಾನ ಶಿಲ್ಪಿ ಥೀಮ್!

ಬೆಂಗಳೂರು: ಲಾಲ್‌ಬಾಗ್‌ನಲ್ಲಿ ಸ್ವಾತಂತ್ರೋತ್ಸವದ ಫಲಪುಷ್ಪ ಪ್ರದರ್ಶನ ಈ ಬಾರಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಥೀಮ್ ನಡಿ ನಡೆಯಲಿದೆ. ಅಂಬೇಡ್ಕರ್ ಥೀಮ್‌ ಇಟ್ಟುಕೊಂಡು ಫಲಪುಷ್ಪ ಪ್ರದರ್ಶನ ನಡೆಸಲು ರಾಜ್ಯ ತೋಟಗಾರಿಕೆ ಇಲಾಖೆ ತೀರ್ಮಾನಿಸಿದೆ. ಪ್ರದರ್ಶನದಲ್ಲಿ...

Bharath Rice : 5 ತಿಂಗಳಿಗೆ ಭಾರತ್ ರೈಸ್‌ ಯೋಜನೆಗೆ ಟಾಟಾ ಹೇಳಿದ ಸರ್ಕಾರ!

ಬೆಂಗಳೂರು: ಕೇಂದ್ರ ಸರಕಾರದ ಮಹತ್ವಾಕಾಂಕ್ಷೆಯ 'ಭಾರತ್ ಅಕ್ಕಿ' ಜುಲೈನಿಂದ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಈ ಯೋಜನೆ ಮೂಲಕ 29 ರೂ.ಗೆ ಅಕ್ಕಿ, 27.30 ರೂ.ಗೆ ಗೋಧಿಹಿಟ್ಟು ಹಾಗೂ 60...

DAVANAGERE : ಹೇಳೋರಿಲ್ಲ.. ಕೇಳೋರಿಲ್ಲ..! : ಶಾಸಕರ ಬರ್ತಡೇಗೆ ಸರ್ಕಾರಿ ನೌಕರ ಸಾಮೂಹಿಕ ರಜೆ!

ದಾವಣಗೆರೆ: ಸರ್ಕಾರಿ ಕೆಲಸ ದೇವರ ಕೆಲಸ ಎಂದು ಹೇಳಲಾಗುತ್ತದೆ. ಆದರೆ ಸರ್ಕಾರಿ ನೌಕರರು ಸಾರ್ಜಜನಿಕರ ಸೇವೆ ಮಾಡುವುದು ಬಿಟ್ಟು ಜನಪ್ರತಿನಿಧಿಗಳ ಸೇವೆ ಮಾಡುತ್ತಿರುವುದಕ್ಕೆ ದಾವಣಗೆರೆ ಜಿಲ್ಲೆಯ ಅಧಿಕಾರಿಗಳೇ ಸಾಕ್ಷಿ. ಹೌದು, ದಾವಣಗೆರೆ ಜಿಲ್ಲೆಯ ಚನ್ನಗಿರಿ...

BREAKING: ಸುಳ್ಳಿನ ಸರಮಾಲೆಗೆ ನಾನು ಬಲಿಯಾಗಿದ್ದೇನೆ – ಯುವ ಪತ್ನಿ ಶ್ರೀದೇವಿ ಪೋಸ್ಟ್

ಬೆಂಗಳೂರು : ಕೆಲವು ದಿನಗಳ ಹಿಂದಿನ ಸುಳ್ಳಿನ ಸರಮಾಲೆಗೆ ಬಲಿಯಾದದ್ದು ತೀರ ದುರದೃಷ್ಟಕರ ಎಂದು ನಟ ಯುವರಾಜ್‌ ಕುಮಾರ್‌ ಪತ್ನಿ ಶ್ರೀದೇವಿ ಬೈರಪ್ಪ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್‌ ಹಾಕಿಕೊಂಡಿದ್ದಾರೆ. ಕಳೆದ 15 ದಿನದಿಂದ ನಾನು...

Rain Update: ರಾಜ್ಯಾದ್ಯಂತ ಭಾರೀ ಮಳೆ – ಹಲವೆಡೆ ರೆಡ್ ಅಲರ್ಟ್

ಬೆಂಗಳೂರು: ಮುಂದಿನ ನಾಲ್ಕು ದಿನಗಳ ಕಾಲ ಕರ್ನಾಟಕದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಹಾವೇರಿ, ಚಿಕ್ಕಮಗಳೂರು, ಹಾಸನ ಮತ್ತು ಶಿವಮೊಗ್ಗದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ...

Kangana ranaut : ನಟಿ ಕಂಗನಾಗೆ ಕಪಾಳಕ್ಕೆ ಬಾರಿಸಿದ್ದ ಯೋಧೆ ಕುಲ್ವಿಂದರ್ ನೆಲಮಂಗಲಕ್ಕೆ ವರ್ಗ!

ಬೆಂಗಳೂರು ಬಾಲಿವುಡ್ ನಟಿ ಹಾಗೂ ಬಿಜೆಪಿ ಸಂಸದ ಕಂಗನಾ ರಾಣಾವತ್ ಗೆ ಕಪಾಳಮೋಕ್ಷ ಮಾಡಿ ದೇಶಾದ್ಯಂತ ಸುದ್ದಿಗೆ ಗ್ರಾಸವಾಗಿದ್ದ ಯೋಧೆ ಕುಲ್ವಿಂದರ್ ಕೌರ್ ಅವರನ್ನು ನೆಲಮಂಗಲಕ್ಕೆ ವರ್ಗಾವಣೆ ಮಾಡಲಾಗಿದೆ. ಸಿಐಎಸ್ ಎಫ್ ಯೋಧೆಯಾದ ಕುಲ್ವಿಂದರ್...

Sandalwood: ನಟ ದರ್ಶನ್, ಯುವರಾಜ್‌ ಕುಮಾರ್‌ ಪ್ರಕರಣ ಇಂದು ವಿಚಾರಣೆ

ಬೆಂಗಳೂರು: ಕನ್ನಡ ಚಿತ್ರರಂಗಕ್ಕೆ ಇಂದು ಮಹತ್ವದ ದಿನವಾಗಲಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್, ಹಾಗೂ ದೊಡ್ಡಮನೆಯ ಕುಟುಂಬದ ಯುವರಾಜ್ ಕುಮಾರ್ ಹಾಗೂ ಶ್ರೀದೇವಿ ಅವರ ದಾಂಪತ್ಯ ಕಲಹದ ಬಗ್ಗೆಯೂ ನ್ಯಾಯಾಲಯದಲ್ಲಿ...

BJP Meeting: ಇಂದು ನಾಳೆ ಬಿಜೆಪಿ ಸಭೆ – ಸರ್ಕಾರದ ವೈಫಲ್ಯಗಳ ಬಗ್ಗೆ ಚರ್ಚೆ

ಬೆಂಗಳೂರು: ಲೋಕಸಭಾ ಚುನಾವಣೆ ಮುಕ್ತಾಯಗೊಂಡ ನಂತರ ಮೊದಲ ರಾಜ್ಯ ಕಾರ್ಯಕಾರಿಣಿ ಸಭೆಯನ್ನು ರಾಜ್ಯ ಬಿಜೆಪಿ ಇಂದು ಆಯೋಜನೆ ಮಾಡಿದೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ಸಭೆಯಲ್ಲಿ ರಾಜ್ಯ ಸರ್ಕಾರದ ವೈಫಲ್ಯಗಳ ವಿರುದ್ಧ ಪಕ್ಷವು...

NEET Scandal : ಇಂದು ಶಾಲಾ ಕಾಲೇಜುಗಳು ಬಂದ್ – ಏಕೆ ಗೊತ್ತೇ?

ನೀಟ್‌ ಮತ್ತು ಇತರೆ ಪರೀಕ್ಷಾ ಪತ್ರಿಕೆ ಸೋರಿಕೆ ವಿರೋಧಿಸಿ ಕೆಲ ವಿದ್ಯಾರ್ಥಿಗಳ ಸಂಘಟನೆಗಳು ಇಂದು ದೇಶಾದ್ಯಂತ ಶಿಕ್ಷಣ ಸಂSಥೆಗಳ ಬಂದ್‌ ಗೆ ಕರೆ ನೀಡಿದೆ. ಎಸ್ ಎಫ್‌ ಐ, ಎಐಎಸ್‌ ಎಫ್‌, ಪಿಡಿಎಸ್...

Landslide: ಭೂಕುಸಿತ ಪ್ರಕರಣ; ಮಣ್ಣಿನಡಿ ಸಿಲುಕಿದ್ದ ಇಬ್ಬರ ಪೈಕಿ ಒಬ್ಬ ಕಾರ್ಮಿಕ ಸಾವು

ಮಂಗಳೂರು: ಮಂಗಳೂರಿನ ಬಲ್ಮಠ ಬಳಿ ಬುಧವಾರ ನಿರ್ಮಾಣ ಹಂತದ ಕಟ್ಟಡದ ಬಳಿ ಭೂಕುಸಿತ ಉಂಟಾಗಿ ಮಣ್ಣಿನಡಿ ಸಿಲುಕಿದ್ದ ಇಬ್ಬರು ಕಾರ್ಮಿಕರ ಪೈಕಿ ಓರ್ವ ಸಾವನ್ನಪ್ಪಿದ್ದಾನೆ. ಮೃತ ಕಾರ್ಮಿಕ ಬಿಹಾರ ಮೂಲದ ಚಂದನ್‌ ಕುಮಾರ್‌ (30)...

CM Siddaramaiah: ಬಡವರಿಗೆ ಸೂರು : ಜನತೆಗೆ ಸರ್ಕಾರದಿಂದ ಗುಡ್ ನ್ಯೂಸ್

ಬೆಂಗಳೂರು: ಸರ್ವರಿಗೂ ಸೂರು ಯೋಜನೆಯಡಿ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ಹಾಗೂ ರಾಜೀವ್ ಗಾಂಧಿ ವಸತಿ ನಿಗಮದ ವತಿಯಿಂದ ಬಡ ಕುಟುಂಬಗಳಿಗೆ ನಿರ್ಮಿಸಿ ಕೊಡುತ್ತಿರುವ 1,29,457 ಮನೆಗಳಿಗೆ ಫಲಾನುಭವಿಗಳ ವಂತಿಗೆ ಸರ್ಕಾರವೇ ಭರಿಸಿ...

VIJAYAPURA: ತೆಪ್ಪ ಮಗುಚಿ ಮೃತಪಟ್ಟವರ ಕುಟುಂಬಕ್ಕೆ ಪರಿಹಾರ ಘೋಷಣೆ

ವಿಜಯಪುರ: ತೆಪ್ಪ ಮಗುಚಿ ಮೃತಪಟ್ಟವರ ಕುಟುಂಬಕ್ಕೆ ತಲಾ ಮೂರು ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಸಚಿವ ಶಿವಾನಂದ ಪಾಟೀಲ್ (shivanand patil) ಘೋಷಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತೆಪ್ಪ ದುರಂತದಲ್ಲಿ ಮೃತಪಟ್ಟ ಪುಂಡಲಿಕ ಯಂಕಂಚಿ...

DK Shivakumar: ನಾನು ಯಾರು ಗೊತ್ತಾ?: ಸಭಿಕರಿಗೆ ಡಿಸಿಎಂ ಪ್ರಶ್ನೆ

ಚನ್ನಪಟ್ಟಣ: ಡಿಸಿಎಂ ಡಿಕೆ ಶಿವಕುಮಾರ್‌ ಅವರು ಇಂದು ಚನ್ನಪಟ್ಟಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಸಿದ ವೇಳೆ ಸಭಿಕರಲ್ಲಿ "ನಾನು ಯಾರು ಗೊತ್ತಾ" ಎಂದು ಪ್ರಶ್ನಿಸಿದ್ದಾರೆ. ಇದಕ್ಕೆ ಸಭಿಕರು ನೀವು ಡಿಕೆ ಶಿವಕುಮಾರ್ ಎಂದು ಹರ್ಷೋದ್ಗಾರ...

JAIL: ಜೈಲು ಹಕ್ಕಿಗಳಾದ ಮಕ್ಕಳು : ನೋಡಲು ಬಂದ ಪೋಷಕರು

ಬೆಂಗಳೂರು: ಲೈಂಗಿಕ ಕಿರುಕುಳ ಪ್ರಕರಣದ ಆರೋಪಿ ಪ್ರಜ್ವಲ್‌ ರೇವಣ್ಣ (HD Revanna) ಅವರನ್ನು ನೋಡಲು ಹೆಚ್‌ಡಿ ರೇವಣ್ಣ ಅವರು ಜೈಲಿಗೆ ಬಂದರೇ ಅತ್ತ ಕೊಲೆ ಪ್ರಕರಣದ ಆರೋಪಿ ಪವಿತ್ರಾ ಗೌಡ ಅವರನ್ನು ನೋಡಲು...

DK SHIVAKUMAR : ನಮ್ಮ ಕಾಲದಲ್ಲಿ ಹಗರಣಗಳಾಗಿಲ್ಲ : ಡಿಕೆಶಿ

ಚನ್ನಪಟ್ಟಣ: ನಮ್ಮ ಕಾಲದಲ್ಲಿ ಯಾವುದೇ ಹಗರಣಗಳು ನಡೆದಿಲ್ಲ, ಎಲ್ಲಾ ಹಗರಣಗಳು ನಡೆದಿರುವುದು ಬಿಜೆಪಿ ಕಾಲದಲ್ಲಿ ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಹೇಳಿದ್ದಾರೆ. ಮುಡಾ ಹಗರಣ ವಿರೋಧಿಸಿ ಬಿಜೆಪಿಯಿಂದ ಸಿಎಂ ಮನೆಗೆ ಮುತ್ತಿಗೆ ಕುರಿತ...

South Korea: ರಾಜ್ಯದಲ್ಲಿ ಗೇಮಿಂಗ್‌ ಸ್ಟುಡಿಯೊ ಸ್ಥಾಪನೆಗೆ ಕೊರಿಯಾದ ಕ್ರಾಫ್ಟನ್‌ ಇಂಕ್‌ ಒಲವು

ಬೆಂಗಳೂರು: ಅತ್ಯಾಧುನಿಕ ಕಟಿಂಗ್‌ ಟೂಲ್ಸ್‌ ತಯಾರಿಸುವ ದಕ್ಷಿಣ ಕೊರಿಯಾದ ಜಾಗತಿಕ ಕಂಪನಿಯಾಗಿರುವ ವೈಜಿ-1 ಕರ್ನಾಟಕದಲ್ಲಿ 1,245 ಕೋಟಿ ರೂ. ಬಂಡವಾಳ ಹೂಡಿಕೆ ಮಾಡುವುದಾಗಿ ಪ್ರಕಟಿಸಿದೆ. ಬಂಡವಾಳ ಹೂಡಿಕೆ ಆಕರ್ಷಿಸಲು ದಕ್ಷಿಣ ಕೊರಿಯಾಕ್ಕೆ 5...

MILK POWDER : ಶಾಲೆಯಲ್ಲಿ ಹಾಲು ಕುಡಿದು ತುರಿಕೆ : ಆಸ್ಪತ್ರೆ ಪಾಲಾದ ಮಕ್ಕಳು!

ಕೋಲಾರ : ಇಲ್ಲಿನ ಮುಳಬಾಗಿಲು ತಾಲೂಕಿನ ಅಂಗೊಂಡಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಾಯಿಶ್ಯೂರ್‌  ಹಾಲು ಪೌಡರ್‌ ನಿಂದ ತಯಾರಿಸಿದ್ದ ಹಾಲು ಸೇವಿಸಿದ್ದ ಶಾಲಾ ವಿದ್ಯಾರ್ಥಿನಿ ಅಸ್ವಸ್ಥಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಹಾಲು ಕುಡಿದ...

HOSPITAL: 7 ತಿಂಗಳ ಮಗು ಸಾವು : ಆಸ್ಪತ್ರೆಯಲ್ಲಿದ್ದ ವಸ್ತುಗಳನ್ನು ಒಡೆದು ಆಕ್ರೋಶ

ಗೋಕಾಕ್‌: ವೈದ್ಯರ (Doctor) ನಿರ್ಲಕ್ಷದಿಂದ ಮಗು ಸಾವನ್ನಪ್ಪಿದೆ ಎಂದು ಆರೋಪಿಸಿದ ಪೋಷಕರು ಆಸ್ಪತ್ರೆಯ ಪರಿಕರಗಳನ್ನು ಒಡೆದು ಹಾಕಿದ ಘಟನೆ ಗೋಕಾಕ್‌ನ (Gokak) ಬ್ಯಾಳಿ ಕಾಟಾ ಬಳಿಯಿರುವ ಕಡಾಡಿ ಆಸ್ಪತ್ರೆಯಲ್ಲಿ ನಡೆದಿದೆ. ಡಾ. ಮಹಾಂತೇಶ್ ಕಡಾಡಿ...

Bengaluru: ರೈಲ್ವೇ ನಿಲ್ದಾಣದಲ್ಲಿ 6 ವರ್ಷದ ಬಾಲಕಿಯ ಶವ ಪತ್ತೆ; ಅತ್ಯಾಚಾರ, ಕೊಲೆ ಶಂಕೆ!

ಬೆಂಗಳೂರು: ನಗರದ ಮೆಜೆಸ್ಟಿಕ್ ರೈಲು ನಿಲ್ದಾಣದ ಬಳಿಯ ಪಾರ್ಕಿಂಗ್​ ಸ್ಥಳದಲ್ಲಿ 6 ವರ್ಷದ ಬಾಲಕಿಯ ಶವ ಪತ್ತೆಯಾಗಿದ್ದು, ಲೈಂಗಿಕ ದೌರ್ಜನ್ಯ ಎಸಗಿ, ಕೊಲೆ ಮಾಡಿರುವ ಶಂಕೆ ಮೂಡಿದೆ. ಮೃತ ಬಾಲಕಿ ಕೂಲಿ ಕೆಲಸ ಮಾಡುವ...

SIDDARAMAIAH: ಮುಡಾ ಪ್ರಕರಣದಲ್ಲಿ ನನ್ನ ಪಾತ್ರವಿಲ್ಲ : ಸಿದ್ದರಾಮಯ್ಯ

ಬೆಂಗಳೂರು: ಮುಡಾ (MUDA) ಪ್ರಕರಣದಲ್ಲಿ ನನ್ನ ಪಾತ್ರವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ನಿವೇಶನ ಹಂಚಿಕೆಯಲ್ಲಿ ದುರುಪಯೋಗ ಆಗಿದೆಯೋ ಇಲ್ಲವೋ ಎಂದು ಪತ್ತೆ ಹಚ್ಚಲು ತನಿಖೆ ಮಾಡಲಾಗುತ್ತಿದ್ದು,...

CRIME : ಒಂಟಿ ಮಹಿಳೆಯರನ್ನು ಪೀಡಿಸುತ್ತಿದ್ದ ಕಾಮುಕ ಕೊನೆಗೂ ಅಂದರ್ 

ಚಿಕ್ಕಮಗಳೂರು ಜಿಲ್ಲೆಯಲ್ಲಿ ಸದಾ ಒಂಟಿ ಮಹಿಳೆಯರನ್ನು ಪೀಡಿಸುತ್ತಿದ್ದ ಕಾಮುಕನನ್ನು ಪೊಲೀಸರು ಕೊನೆಗೂ ಬಂಧಿಸಿದ್ದಾರೆ. ಚಿಕ್ಕಮಗಳೂರು ತಾಲೂಕಿನ ಮಾವಿನಹಳ್ಳಿ ಗ್ರಾಮದ ಮಂಜು ಬಂಧಿತ ಆರೋಪಿ. ಗ್ರಾಮದಲ್ಲಿ  ಒಂಟಿ ಮಹಿಳೆ ಮನೆ, ಕೆಲಸಕ್ಕೆ ಹೋಗುವ ಮಹಿಳೆಯರ ಜೊತೆ...

BREAKING: ಸೂರಜ್‌ ರೇವಣ್ಣಗೆ ನ್ಯಾಯಾಂಗ ಬಂಧನ

ಬೆಂಗಳೂರು: ಅಸಹಜ ಲೈಂಗಿಕ ಪ್ರಕರಣಕ್ಕೆ ಸಂಬಂಧಿಸಿ ಎಂಎಲ್‌ಸಿ ಸೂರಜ್‌ ರೇವಣ್ಣಗೆ (Suraj Revanna) ನ್ಯಾಯಾಂಗ ಬಂಧನಕ್ಕೆ ಕೋರ್ಟ್‌ ಆದೇಶ ನೀಡಿದೆ. ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದಡಿ ಬಂಧಿತರಾಗಿರುವ ಸೂರಜ್ ರೇವಣ್ಣ ಅವರ ಎಸ್ಐಟಿ...

Darshan Fans: ಮಗುವಿಗೆ ಖೈದಿ 6106 ಫೋಟೋ ಶೂಟ್‌ ಮಾಡಿದ ಪೋಷಕರಿಗೆ ಸಂಕಷ್ಟ!

ಬೆಂಗಳೂರು: ಮಗುವಿಗೆ ಖೈದಿ 6106 ಫೋಟೋಶೂಟ್‌ ಮಾಡಿದ ಘಟನೆಗೆ ಸಂಬಂಧ ಪಟ್ಟಂತೆ ಮಗುವಿನ ಪೋಷಕರಿಗೆ ಇದೀ ಸಂಕಷ್ಟ ಎದುರಾಗಿದೆ. ಮಕ್ಕಳ ಹಕ್ಕುಗಳ ರಕ್ಷಣಾ ಆರೋಗ ಪೋಷಕರ ವಿರುದ್ಧ ಕೇಸ್‌ ದಾಖಲಿಸಲು ಸಿದ್ಧತೆ ನಡೆಸಿದೆ. ಅಭಿಮಾನದ...

RAJ NEWS: ಸ್ಟಿಂಗ್ ಆಪರೇಷನ್ ನೆಪದಲ್ಲಿ ಸುಲಿಗೆ : ಖಾಸಗಿ ಚಾನಲ್‌ನ ಸಿಬ್ಬಂದಿ ಅರೆಸ್ಟ್‌

ಬೆಂಗಳೂರು: ಮಸಾಜ್ ಪಾರ್ಲರ್ (Massage Parlour) ಸ್ಟಿಂಗ್ ಆಪರೇಷನ್ (Sting Operation) ನೆಪದಲ್ಲಿ ಸುಲಿಗೆ ಮಾಡಿದ ಆರೋಪದಡಿಯಲ್ಲಿ ಖಾಸಗಿ ಸುದ್ದಿ ವಾಹಿನಿ ರಾಜ್‌ನ್ಯೂಸ್‌ ಸಿಬ್ಬಂದಿಯನ್ನು ಬಂಧಿಸಲಾಗಿದೆ. ರಾಜಾನುಕುಂಟೆ ವೆಂಕಟೇಶ್ ಬಂಧಿತ ವ್ಯಕ್ತಿ. ಈತ ರಾಜ್‌...

BREAKING NEWS : ಕಾಮಗಾರಿ ವೇಳೆ ಅವಘಡ : ಮಣ್ಣಿನಡಿ ಸಿಲುಕಿದ ಕಾರ್ಮಿಕರು – VIDEO

ಮಂಗಳೂರು : ಕಟ್ಟಡ ಕಾಮಗಾರಿ ನಡೆಯುತ್ತಿದ್ದ ಸ್ಥಳದಲ್ಲಿ ಮಣ್ಣು ಕುಸಿದು ಕಾರ್ಮಿಕರು ಮಣ್ಣಿನಡಿ ಸಿಲುಕಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ ಮಂಗಳೂರಿನ ಬಲ್ಮಠ ರಸ್ತೆಯಲ್ಲಿ ನಿರ್ಮಾಣವಾಗುತ್ತಿದ್ದ ಕಟ್ಟಡ ಕಾಮಗಾರಿಯ ವೇಳೆ ಈ ಅವಘಡ ಸಂಭವಿಸಿದೆ. ರೋಹನ್ ಕಾರ್ಪೊರೇಷನ್...

CRIME : ವಿದ್ಯಾರ್ಥಿಗೆ ಬಾಸುಂಡೆ ಏಟು – ಶಾಲೆಗೆ ಬೀಗ ಹಾಕಿದ ಪೋಷಕರು..!

ಗದಗ : ಇತ್ತೀಚೆಗೆ ವಿದ್ಯಾರ್ಥಿಗಳಿಗೆ ಬೆತ್ತದೇಟು ನೀಡಿ ದಂಡಿಸುವ ಪ್ರವೃತ್ತಿ ಕಡಿಮೆಯಾಗಿದ್ದರೂ, ಕ್ಷುಲ್ಲಕ ಕಾರಣಕ್ಕೆ ಶಿಕ್ಷಕಿಯೊಬ್ಬಳು ವಿದ್ಯಾರ್ಥಿಯೋರ್ವನಿಗೆ ಬಾಸುಂಡೆ ಗದಗದ ಗಜೇಂದ್ರಗಢ ತಾಲೂಕಿನಲ್ಲಿ ನಡೆದಿದೆ. ಕಾಲಕಾಲೇಶ್ವರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾಯ ಶಿಕ್ಷಕಿ ರೇಣುಕಾ...

Hathras stampede : ಹತ್ರಾಸ್‌ ದುರ್ಘಟನೆಯ ಬಗ್ಗೆ ಚಿಂತಿಸಲು ಪ್ರಧಾನಿ ಮೋದಿಗೆ ಟೈಮಿಲ್ಲ – ಪ್ರಿಯಾಂಕ್‌ ಉವಾಚ

ದೆಹಲಿ: ಹತ್ರಾಸ್ ಕಾಲ್ತುಳಿತ ಪ್ರಕರಣದ ಬಗ್ಗೆ ಉತ್ತರ ಪ್ರದೇಶ ಸರ್ಕಾರ ಹಾಗೂ ಕೇಂದ್ರ ಸರ್ಕಾರ ಮರುಕಹೊಂದದೇ ಸಾಮಾನ್ಯವಾಗಿ ವರ್ತಿಸುತ್ತಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. "ಇದೊಂದು ಅತ್ಯಂತ ದುರದೃಷ್ಟಕರ ಘಟನೆ, ಆದರೆ ಅದಕ್ಕಿಂತ...

CONGRESS : ರಾಜಕೀಯ ಮಾಡೋ ಸ್ವಾಮಿಗಳು ಹೆಚ್ಚಾಗುತ್ತಿದ್ದಾರೆ – ಹಿಟ್ನಾಳ್ ಟೀಕೆ

ಕೊಪ್ಪಳ : ಡಿಕೆಶಿಗೆ ಸಿಎಂ ಸ್ಥಾನವನ್ನು ನೀಡಬೇಕು ಎಂದು ಒಕ್ಕಲಿಗ ಸ್ವಾಮೀಜಿ ಹೇಳಿಕೆಗೆ ಪ್ರತಿಕ್ರಿಯಿಸಿದ ಶಾಸಕ ಕೆ. ರಾಘವೇಂದ್ರ ಹಿಟ್ನಾಳ್‌ ರಾಜಕೀಯಕ್ಕೂ ಧರ್ಮಕ್ಕೂ ಅಂತರವಿದ್ದರೆ ಒಳ್ಳೆಯದು ಎಂದು ಆಕ್ರೋಶ ಹೊರಹಾಕಿದ್ದಾರೆ. ಕೊಪ್ಪಳದಲ್ಲಿ ಮಾತನಾಡಿದ ಅವರು....

CM Siddaramaih: ಹಗರಣಗಳೇ ನನ್ನ ಪ್ರಾಣ, ಹಗರಣಗಳೇ ನನ್ನ ಧ್ಯಾನ – ಸಿಎಂ ಸಿದ್ದು ಬಗ್ಗೆ ಬಿಜೆಪಿ ಲೇವಡಿ!

ಬೆಂಗಳೂರು: ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯ ಬಿಜೆಪಿ ಭಾರೀ ಆಕ್ರೋಶ ವ್ಯಕ್ತಪಡಿಸಿದೆ. ಈ ಬಗ್ಗೆ ಬುಧವಾರ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತಪಡಿಸಿದ ಬಿಜೆಪಿ, ಸಿಎಂ ಸಿದ್ದರಾಮಯ್ಯ ಅವರು ಭ್ರಷ್ಟಾಚಾರದ...

Suicide : ಯುವತಿ ಅನುಮಾನಾಸ್ಪದವಾಗಿ ಸಾವು – ವಿಷಸೇವನೆ ಶಂಕೆ!

ಬೆಂಗಳೂರು: ಎಂಟನೇ ಮೈಲಿಯಲ್ಲಿ ದಾವಣಗೆರೆ ಮೂಲದ ಯುವತಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾಳೆ. ಶ್ರಾವಣಿ ಮೃತ ದುರ್ದೈವಿಯಾಗಿದ್ದು, ಎರಡು ದಿನಗಳ ಹಿಂದೆ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಎಂಟನೇ ಮೈಲಿಯ ಗೋಲ್ಡನ್ ಜಿಮ್ ನಲ್ಲಿ ರಿಸೆಪ್ಶನಿಸ್ಸ್ಟ್...

Suicide: ಕೆರೆಗೆ ಹಾರಿ ಯುವ ಪ್ರೇಮಿಗಳ ಆತ್ಮಹತ್ಯೆ

ಬೆಂಗಳೂರು: ನೈಸ್ ರಸ್ತೆ ಸಮೀಪದ ಕೆರೆಗೆ ಹಾರಿ ಯುವ ಪ್ರೇಮಿಗಳ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ. ತಲಘಟ್ಟಪುರ ಸಮೀಪದ ಅಂಜನಾಪುರದ ಯುವತಿ ಅಂಜನಾ(20) ಮತ್ತು ಕೋಣನಕುಂಟೆ ನಿವಾಸಿ ಯುವಕ ಶ್ರೀಕಾಂತ್(25) ಸಾವನ್ನಪ್ಪಿರುವ ದುರ್ದೈವಿಗಳು....

Robbery : ಕಾರು ಅಡ್ಡಗಟ್ಟಿ ಕಾರದ ಪುಡಿ ಎರಚಿ ದರೋಡೆ..!

ಕೊಪ್ಪಳ : ತಾವರಗೇರಾ ಬಳಿ ಕಾರನ್ನ ಅಡ್ಡಗಟ್ಟಿ ದುಷ್ಕರ್ಮಿಗಳು ದರೋಡೆ  ಮಾಡಿದ್ದು, ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಖಾರದ ಪುಡಿ ಎರಚಿ 5 ಲಕ್ಷ ಹಣದೊಂದಿಗೆ ಎಸ್ಕೇಪ್ ಆಗಿದ್ದಾರೆ. ಶಿವಾನಂದ ಐದನಾಳ, ವಿಜಯಮಹಾಂತೇಶ ಪಲ್ಲೇದ, ಹಾಗೂ...

Congress vs Bjp: ಬಿಜೆಪಿ ನಾವಿಕನಿಲ್ಲದೆ ಮುಳುಗುತ್ತಿರುವ ಹಡಗು – ಕಾಂಗ್ರೆಸ್‌ ಲೇವಡಿ

ಬಿಜೆಪಿ ಈಗ ನಾವಿಕನಿಲ್ಲದೆ ಮುಳುಗುತ್ತಿರುವ ಹಡಗು ಎಂದು ಸ್ವತಃ ಬಿಜೆಪಿ ನಾಯಕರೇ ಒಪ್ಪಿಕೊಂಡಿದ್ದಾರೆ ಎಂದು ಕಾಂಗ್ರೆಸ್‌ ವ್ಯಂಗ್ಯವಾಡಿದೆ. ಬಿಜೆಪಿ ರಾಜ್ಯಾಧ್ಯಕ್ಷನಾಗಿ ಬಿವೈ ವಿಜಯೇಂದ್ರ ಹಾಗೂ ವಿರೋಧ ಪಕ್ಷ ನಾಯಕನಾಗಿ ಆರ್‌ ಅಶೋಕ ಫೇಲ್‌ ಆಗಿದ್ದಾರೆ...

CRIME : ಕಾಲೇಜಿನಲ್ಲಿ ಮಗುವಿಗೆ ಜನ್ಮ ಕೊಟ್ಟ ಪ್ರಕರಣ – ಅಪ್ರಾಪ್ತೆಯ ಮೇಲೆ ದೌರ್ಜನ್ಯವೆಸಗಿದ್ದವನ ಬಂಧನ!

ಕೋಲಾರದಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೋಲಾರ ಮಹಿಳಾ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಪ್ರಥಮ ಪಿಯುಸಿ ವಿದ್ಯಾರ್ಥಿನಿಯೋರ್ವಳು ಕಾಲೇಜು ಹೊಟ್ಟೆನೋವು ಎಂದು ಶೌಚಾಲಯಕ್ಕೆ ಹೋದ ಸಂದರ್ಭದಲ್ಲಿ, ಹೆರಿಗೆ ನೋವು...

BJP PROTEST: ಸಿಎಂ ನಿವಾಸಕ್ಕೆ ಮುತ್ತಿಗೆ ಯತ್ನ – ಪೊಲೀಸರೊಡನೆ ಬಿಜೆಪಿ ನಾಯಕರ ವಾಗ್ವಾದ!

ವಾಲ್ಮೀಕಿ ನಿಗಮದಲ್ಲಿ ನಡೆದ 187 ಕೋಟಿ ರೂ. ಅವ್ಯವಹಾರದ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ನಾಯಕರು ಬೆಂಗಳೂರಿನ ಸಿಎಂ ಸರ್ಕಾರಿ ನಿವಾಸ ಕಾವೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ರಾಜ್ಯ ಸರ್ಕಾರದ ವಿರುದ್ಧ ಬೃಹತ್...

Renukswamy Murder: ನನ್ನ ಮಗ ತಪ್ಪು ಮಾಡಿದ್ದರೂ ದರ್ಶನ್‌ ಹೀಗೆ ಶಿಕ್ಷಿಸಬಹುದೇ? – ರೇಣುಕಾಸ್ವಾಮಿ ತಂದೆ ಪ್ರಶ್ನೆ

ಚಿತ್ರದುರ್ಗ: ನಮ್ಮ ಮಗ ತಪ್ಪು ಮಾಡಿರಬಹುದು.  ಹಾಗಂತ ನಾನು ಟಿವಿಗಳಲ್ಲಿ ನೋಡಿದ್ದೇನೆ. ಆದರೆ ಅದಕ್ಕೆ ಇಂಥ ಶಿಕ್ಷೆ ನೀಡಬೇಕಿತ್ತಾ...? ಇದು ಚಿತ್ರದುರ್ಗದ ಮೃತ ರೇಣುಕಾಸ್ವಾಮಿ ಅವರ ತಂದೆ ಕಾಶಿನಾಥ ಶಿವನಗೌಡರ್ ಪ್ರಶ್ನೆ. ಚಿತ್ರದುರ್ಗದಲ್ಲಿ ಮಾಧ್ಯಮಗಳೊಂದಿಗೆ...

GRUHALAKSHMI : ಖಾತೆಗೆ ಬಾರದ ಎರಡು ಸಾವಿರ ರೂ. – ಸರ್ಕಾರದ ವಿರುದ್ದ ಗೃಹಲಕ್ಷ್ಮಿಯರು ಕಿಡಿ!

ಕೋಲಾರ : ಲೋಕ ಸಭಾ ಚುನಾವಣೆಯ ನಂತರ ಗೃಹಲಕ್ಷ್ಮೀ ಹಣವೇ ಬಂದಿಲ್ಲ ಎಂದು ಕೋಲಾರದಲ್ಲಿ ಮಹಿಳೆಯರು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರಿಗೆ ಪ್ರತಿ ತಿಂಗಳು ಎರಡು...