Thursday, July 10, 2025
Home ರಾಜ್ಯ

ರಾಜ್ಯ

ರಾಜ್ಯ

ಹೆಚ್ಚಿನ ಸುದ್ದಿ

RAGINI DWIVEDI: ಪ್ಲೀಸ್…‌ ತಾಯಿಯಾಗುತ್ತಿರೋ ಭಾವನಾ ಬಗ್ಗೆ ಟ್ರೋಲ್‌, ನೆಗೆಟಿವ್‌ ಕಾಮೆಂಟ್‌ ಮಾಡ್ಬೇಡಿ- ನಟಿ ರಾಗಿಣಿ ಮನವಿ

ದಾವಣಗೆರೆ: ಕನ್ನಡ ಚಿತ್ರರಂಗಕ್ಕೆ ಸಂಬಂಧಿಸಿದಂತೆ ನಟಿ ಭಾವನಾ ರಾಮಣ್ಣ ಸದ್ಯ ಸುದ್ದಿಯಲ್ಲಿದ್ದಾರೆ. ಮದುವೆಯಾಗದೇ ಐವಿಎಫ್‌ ಮೂಲಕ ಅವಳಿ ಮಕ್ಕಳ ತುಂಬು ಗರ್ಭಿಣಿಯಾಗಿರುವ ಭಾವನಾ ಅವರ ಪರ-ವಿರೋಧ ಚರ್ಚೆಗಳು ನಡೆಯುತ್ತಿವೆ. ಈ ನಡುವೆ ನಟಿ...

VIRAL: ವೋಟರ್‌ ID ಮಹಿಳೆಯದ್ದು, ಆದ್ರೆ ಅದರಲ್ಲಿ ಫೋಟೋ ಮಾತ್ರ CM ನಿತೀಶ್‌ ಕುಮಾರ್‌ ಅವರದ್ದು!

ಪಾಟ್ನಾ: ವೋಟರ್‌ ಐಡಿ (Voter ID) ವಿಚಾರದಲ್ಲಿ ನಡೆಯುವ ಗೋಲ್‌ಮಾಲ್‌ಗಳು ಹೊಸದೇನಲ್ಲ. ಸತ್ತು ಹೋಗಿರುವ ವ್ಯಕ್ತಿಯ ಹೆಸರಲ್ಲಿ ನಕಲಿ ವೋಟ್‌ (Fake Vote) ಮಾಡುವುದು ನಡೆಯುತ್ತಲೇ ಬಂದಿದೆ. ಆದರೆ ಸರ್ಕಾರಿ ಆಫೀಸ್‌ನಿಂದಲೇ ವೋಟರ್‌...

HUBBALLI: ಹುಬ್ಬಳ್ಳಿಯಲ್ಲಿ ಗುಂಪು ಘರ್ಷಣೆ- 3 ಕೇಸ್, 20 ಜನ ಅರೆಸ್ಟ್‌!

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಗುಂಪು ಘರ್ಷಣೆ ನಡೆದಿದ್ದು, ಇದಕ್ಕೆ ಸಂಬಂಧಪಟ್ಟಂತೆ ಪ್ರತ್ಯೇಕ ಮೂರು ಪ್ರಕರಣಗಳು ದಾಖಲಾಗಿ ಒಟ್ಟು 20 ಜನರ ಬಂಧನವಾಗಿದೆ. ಹುಬ್ಬಳ್ಳಿಯ ಮಂಟೂರ ರಸ್ತೆಯ ಅರಳಿಕಟ್ಟಿ ಓಣಿಯಲ್ಲಿ ಬುಧವಾರ ಎರಡು ಗುಂಪು ಘರ್ಷಣೆ ನಡೆದಿದೆ....

BIG NEWS: SSLC ವಿದ್ಯಾರ್ಥಿಗಳ ಮಾರ್ಕ್ಸ್‌ ಹೆಚ್ಚಿಸಲು ಶಿಕ್ಷಣ ಇಲಾಖೆ ಮಹತ್ವದ ಸುತ್ತೋಲೆ..

ಬೆಂಗಳೂರು:  2025-26 ರಲ್ಲಿ ಎಸ್‌ಎಸ್‌ಎಲ್‌ಸಿಯ (SSLC) ವಾರ್ಷಿಕ ಪರೀಕ್ಷೆಯಲ್ಲಿ (Final Exam) ಮಕ್ಕಳ ಫಲಿತಾಂಶ ಹೆಚ್ಚಾಗಲಿ ಹಾಗೂ ಮಕ್ಕಳಿಗೆ ಒತ್ತಡ ಕಡಿಮೆ ಮಾಡುವ ನಿಟ್ಟಿನಲ್ಲಿ ರಾಜ್ಯ ಶಿಕ್ಷಣ ಇಲಾಖೆ (State Education Department)...

SUICIDE: ಪ್ರೀತಿಗೆ ಪೋಷಕರ ವಿರೋಧ, ಕಾಲುವೆಗೆ ಹಾರಿ ಪ್ರಾಣ ಬಿಟ್ಟ ಪ್ರೇಮಿಗಳು

ಕೊಪ್ಪಳ: ತಮ್ಮ ಪ್ರೀತಿಗೆ (Love) ಮನೆಯವರು ಒಪ್ಪಿಗೆ ಕೊಟ್ಟಿಲ್ಲ ಎನ್ನುವ ಕಾರಣಕ್ಕೆ ಮನನೊಂದ ಪ್ರೇಮಿಗಳು ಕಾಲುವೆಗೆ ಹಾರಿ ಆತ್ಮಹತ್ಯೆ (Suicide)  ಮಾಡಿಕೊಂಡಿರುವ ಘಟನೆ ನಡೆದಿದೆ.  ತುಂಗಭದ್ರಾ ಎಡದಂಡೆ ಕಾಲುವೆಗೆ ಹಾರಿದ ಪ್ರೇಮಿಗಳು ಕಳೆದು ಒಂದು ವರ್ಷದಿಂದ...

CONGRESS: ಡ್ರಾಮಾ ಕಂಪನಿ ಓಪನ್‌ ಮಾಡಲು ನನಗೆ ಇಷ್ಟವಿಲ್ಲ ಎಂದಿದ್ಯಾಕೆ ಪರಮೇಶ್ವರ್..?‌

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಸದ್ಯ ನಾಯಕತ್ವ ಬದಲಾವಣೆಯ ಕುರಿತು ಚರ್ಚೆಯಾಗುತ್ತಿದೆ. ಒಂದೆಡೆ ಸಿದ್ದರಾಮಯ್ಯ ಅವರು ನಾನೇ ಸಿಎಂ ಆಗಿ ಮುಂದುವರಿಯುವುದಾಗಿ ಹೇಳಿದರೆ ಇನ್ನೊಂದೆಡೆ ಡಿಕೆ ಶಿವಕುಮಾರ್‌ ಅವರು ಶೀಘ್ರವೇ ಸಿಎಂ ಸ್ಥಾನ ಅಲಂಕರಿಸಲಿದ್ದಾರೆ...

TRAGEDY: ಮೀನುಗಾರಿಕೆಗೆ ತೆರಳಿದ್ದಾಗ ದೋಣಿ ಪಲ್ಟಿ – ಓರ್ವ ಸಾವು, ಮತ್ತೋರ್ವ ನಾಪತ್ತೆ.!

ಮುರುಡೇಶ್ವರ : ಮೀನುಗಾರಿಕೆಗೆಂದು ತೆರಳಿದ್ದ ದೋಣಿಯೊಂದು ಮಾಗುಚಿದ ಪರಿಣಾಮ ಓರ್ವ ಸಾವನ್ನಪ್ಪಿದ್ದರೆ, ಮತ್ತೋರ್ವ ನಾಪತ್ತೆಯಾಗಿರುವ ಘಟನೆ ಮುರುಡೇಶ್ವರದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಮಾಧವ ಹರಿಕಾಂತ (45) ಎಂದು ಗುರುತಿಸಲಾಗಿದೆ. ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಮೀನುಗಾರರು...

YATHINDRA: ಓಬಿಸಿ ಕಮಿಟಿಗೆ ಸಿದ್ದರಾಮಯ್ಯ ಆಯ್ಕೆ, ಪ್ರಮೋಷನ್‌ ಎಂದವರಿಗೆ ಖಡಕ್‌ ಉತ್ತರ ಕೊಟ್ಟ ಯತೀಂದ್ರ

ಮೈಸೂರು: ಸಿಎಂ ಸಿದ್ದರಾಮಯ್ಯ (CM Siddaramaiah) ಅವರನ್ನ ರಾಷ್ಟ್ರೀಯ ಓಬಿಸಿ ಕಮಿಟಿಗೆ (OBC Committee) ಆಯ್ಜೆ ಮಾಡಿರುವುದರ ಬಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಡಾ. ಯತೀಂದ್ರ ಸಿದ್ದರಾಮಯ್ಯ (Yathindra Siddaramaiah) ಕೆರಳಿ ಕೆಂಡವಾಗಿದ್ದು,...

MUDA SCAM : ಸಿಎಂ ಪತ್ನಿಗೆ ಮತ್ತೆ ಸಂಕಷ್ಟ – ಸಿಬಿಐ ವಿಚಾರಣೆಗೆ ಹಾಜರಾಗುವಂತೆ ಹೈಕೋರ್ಟ್ ನೋಟಿಸ್ 

ಬೆಂಗಳೂರು: ಮುಡಾ ಅಕ್ರಮ ಸೈಟು ಹಂಚಿಕೆ ಆರೋಪಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರಿಗೆ ದೊಡ್ಡ ಆಘಾತ ಎದುರಾಗಿದ್ದು,  ತನಿಖೆಯ ವಿಚಾರಣೆಗೆ ಹಾಜರಾಗಲು ನಿರ್ದೇಶಿಸುವಂತೆ ಹೈಕೋರ್ಟ್ ಆದೇಶಿಸಿದೆ. ಮುಡಾ ಹಗರಣದಲ್ಲಿ ಅಕ್ರಮವಾಗಿ ಸೈಟ್...

NIA ಗೆ ಗೊತ್ತಾಗೋ ವಿಷಯ ರಾಜ್ಯ ಇಂಟೆಲಿಜೆನ್ಸ್ ಗೆ ಗೊತ್ತಾಗಲ್ಲ..! : MLC ಸಿಟಿ ರವಿ ವಾಗ್ದಾಳಿ

ಬೆಂಗಳೂರು: ರಾಜ್ಯದಲ್ಲಿ ಮೂವರು ಶಂಕಿತ ಉಗ್ರರ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರದ ವಿರುದ್ಧ ಬಿಜೆಪಿ ಹರಿಹಾಯ್ದಿದೆ. ರಾಜ್ಯದ ಇಂಟೆಲಿಜೆನ್ಸ್ ಕೋಮಾ ಸ್ಥಿತಿಗೆ ತಲುಪಿದ್ದು, ಗೃಹ ಇಲಾಖೆ ಕಂಪ್ಲೀಟ್ ಫೆಲ್ಯೂರ್ ಆಗಿದೆ ಎಂದು MLC ಸಿಟಿ...

ROBBERY : ಸಿಬ್ಬಂದಿ ಕಣ್ಣಿಗೆ ಖಾರದ ಪುಡಿ ಎರಚಿ ಪೆಟ್ರೋಲ್ ಬಂಕ್ ನಲ್ಲಿ ದರೋಡೆ..!

ಗದಗ : ಗದಗದಲ್ಲಿ ಪೆಟ್ರೋಲ್ ಬಂಕ್ ಸಿಬ್ಬಂದಿಗೆ ಖಾರದ ಪುಡಿ ಎರಚಿ ಹಣ ದೋಚಿ ಖದೀಮರು ಎಸ್ಕೇಪ್ ಆಗಿದ್ದಾರೆ. ಬೆಟಗೇರಿಯ ಶರಣಬಸವೇಶ್ವರ ನಗರದ ಶ್ರೀ ಸಾಯಿ ಪೆಟ್ರೋಲ್ ಬಂಕ್ ನಲ್ಲಿ ಘಟನೆ ನಡೆದಿದೆ. ಬುಧವಾರ...

BREAKING: ಡಿಕೆಶಿ ಶೀಘ್ರವೇ ಸಿಎಂ ಆಗ್ತಾರೆ: ನೊಣವಿನಕೆರೆ ಸ್ವಾಮೀಜಿ ಸ್ಫೋಟಕ ಭವಿಷ್ಯ

ದಾವಣಗೆರೆ: ಡಿಸಿಎಂ ಡಿಕೆ ಶಿವಕುಮಾರ್‌ ಅವರು ಶೀಘ್ರವೇ ಸಿಎಂ ಆಗಲಿದ್ದಾರೆ ಎಂದು ನೊಣವಿನ ಕೆರೆಯ ಶ್ರೀ ಶಿವಯೋಗಿಸ್ವರ ಸ್ವಾಮೀಜಿಗಳು ಸ್ಫೋಟಕ ಭವಿಷ್ಯ ನುಡಿದಿದ್ದಾರೆ. ಹೌದು, ಈ ಅವಧಿಯಲ್ಲೆ ಡಿಕೆ ಶಿವಕುಮಾರ್ ಸಿಎಂ ಆಗುತ್ತಾರೆ ಎಂದು...

SHOCKING : ಶಾಲಾ ಟ್ಯಾಂಕ್ ನಲ್ಲಿ ನೀಲಿ ಬಣ್ಣಕ್ಕೆ ತಿರುಗಿದ ನೀರು – ಮಕ್ಕಳ ಕೈ ಕಾಲು ತುರಿಕೆ.!

ಪುತ್ತೂರಿನ ಒಳಮೊಗ್ರು ಗ್ರಾಮದ ಅಜ್ಜಿಕಲ್ಲು ಪ್ರಾಥಮಿಕ ಶಾಲೆಯಲ್ಲಿ ಕಲುಷಿತ ನೀರು ಬಳಕೆ ಮಾಡಿದ ಪರಿಣಾಮ ವಿದ್ಯಾರ್ಥಿಗಳ ಕೈ ಕಾಲು ತುರಿಕೆ ಕಾಣಿಸಿಕೊಂಡಿದ್ದು, ಮಕ್ಕಳನ್ನು ಮನೆಗೆ ಕಳುಹಿಸಲಾಗಿದೆ. ಅಜ್ಜಿಕಲ್ಲು ಪ್ರಾಥಮಿಕ ಶಾಲೆಯ ವಠಾರದಲ್ಲಿ ನಿರ್ಮಿಸಲಾಗಿದ್ದ ಸಿಮೆಂಟ್...

CRIME : ಆಸ್ತಿಗಾಗಿ ಹೆತ್ತಪ್ಪ ಹಾಗೂ ಅಣ್ಣನ ಕೊಲೆ..!

ಹಾಸನ : ಆಸ್ತಿ ವಿವಾದ ಅನ್ನೋದು ಪ್ರತಿಯೊಂದು ಕುಟುಂಬದಲ್ಲೂ ದೊಡ್ಡ ಕಲಹವನ್ನೇ ಸೃಷ್ಟಿಸ್ತಿದೆ. ಇಲ್ಲೊಬ್ಬ ರಾಕ್ಷಸಿ ಮನಸ್ಥಿತಿಯ ವ್ಯಕ್ತಿ ಅಸ್ತಿಗಾಗಿ ಹೆತ್ತಪ್ಪ ಹಾಗೂ ಸಹೋದರನನ್ನೇ ಕೊಲೆ ಮಾಡಿದ್ದಾನೆ. ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಗಂಗೂರು...

CM SIDDARAMIAH : ಕರ್ನಾಟಕದ ಸಿಎಂ ನಾನೇ.. ಡಿಕೆಗೆ ಕೆಲವರ ಬೆಂಬಲ ಇದೆ ಅಷ್ಟೇ – ಸಿಎಂ ಸ್ಪೋಟಕ ಹೇಳಿಕೆ!

ನವದೆಹಲಿ : ರಾಜ್ಯ ಕಾಂಗ್ರೆಸ್ ನಲ್ಲಿ ನಡೀತಿರೋ ಮುಖ್ಯಮಂತ್ರಿ ಕುರ್ಚಿ ಕದನ ದೆಹಲಿಗೆ ಶಿಫ್ಟ್ ಆಗಿ 2 ದಿನವಾಗಿದ್ದು, ಇದೀಗ ಸಿಎಂ ಸಿದ್ದರಾಮಯ್ಯ ವಿರೋಧಿಗಳಿಗೆ ಡೈರೆಕ್ಟ್ ಹಿಟ್ ಹೇಳಿಕೆ ಕೊಟ್ಟು ಶಾಕ್ ನೀಡಿದ್ದಾರೆ. ಮುಂದಿನ...

CRIME : ಹಾಸನ ಪತಿ ಕೊಲೆ ಪ್ರಕರಣ – ಪತ್ನಿ, ಪ್ರಿಯಕರ ಸೇರಿ ಮೂವರು ಅರೆಸ್ಟ್ 

ಹಾಸನ : ಜುಲೈ 5 ರಂದು ಸ್ನೇಹಿತನ ಜೊತೆ ಸೇರಿ ಪತಿಯನ್ನು ಕೊಲೆ ಮಾಡಿದ ಆರೋಪಕ್ಕೆ ಸಂಬಂಧಪಟ್ಟಂತೆ ಹಾಸನ ಗ್ರಾಮಾಂತರ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಭವ್ಯಾ, ಆಕೆಯ ತಾಯಿ ಜಯಂತಿ, ಪ್ರಿಯಕರ...

SHOCKING : ಇಟ್ಟ ಹಣ ಕೊಡಲು ಬ್ಯಾಂಕ್ ಹಿಂದೇಟು.. ಧರಣಿ ಕೂತ ಜಿಪಂ ಮಾಜಿ ಸದಸ್ಯೆ ‘ಲಾಕ್’..!

ಕೊಳ್ಳೇಗಾಲ : ಬ್ಯಾಂಕ್ ನಲ್ಲಿ ಹಣ ಇಟ್ರೆ ಯಾವಾಗ ಬೇಕಿದ್ರೂ ತೆಗೆದುಕೊಳ್ಳಬಹುದು ಅಂದುಕೊಳ್ಳೋ ಜನರು ಒಮ್ಮೆ ಈ ಸುದ್ದಿಯನ್ನು ಓದ್ಲೇಬೇಕು. ಸಹಕಾರಿ ಬ್ಯಾಂಕ್ ನಲ್ಲಿ ಇಟ್ಟಿದ್ದ ಹಣವನ್ನು ಕೇಳಿದ್ದಕ್ಕೆ ಧರಣಿನಿರತ ಮಹಿಳೆಯನ್ನು ಕೂಡಿ ಹಾಕಿರುವ...

BREAKING: ಮಗನ ಆತ್ಮಹತ್ಯೆ ವಿಷಯ ತಿಳಿದು ತಂದೆಗೆ ಹೃದಯಾಘಾತ!

ಯಾದಗಿರಿ: ಯಾದಗಿರಿಯಲ್ಲಿ ಹೃದಯ ವಿದ್ರಾವಕ ಘಟನೆಯೊಂದು ನಡೆದಿದೆ. ಜಾತಿ ನಿಂದನೆ ಪ್ರಕರಣದಿಂದ ಮರ್ಯಾದೆಗೆ ಹೆದರಿ 22 ವರ್ಷದ ಯುವಕ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡರೆ, ಮಗ ಆತ್ಮಹತ್ಯೆ ಮಾಡಿಕೊಂಡಿರುವ ವಿಚಾರ ತಿಳಿದು ತಂದೆ...

HEART ATTACK :  ಹೃದಯಾಘಾತಕ್ಕೆ ಕಲಬುರ್ಗಿಯಲ್ಲಿ ಉಪಪ್ರಾಂಶುಪಾಲ ಸಾವು  

ಕಲಬುರ್ಗಿ : ರಾಜ್ಯದಲ್ಲಿ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಪ್ರಕರಣ ಹೆಚ್ಚಾಗುತ್ತಲೇ ಇದ್ದು, ಇದೀಗ ಹೃದಯಾಘಾತಕ್ಕೆ ಕಾಲೇಜು ಉಪಪ್ರಾಂಶುಪಾಲರೊಬ್ಬರು ಸಾವನ್ನಪ್ಪಿದ್ದಾರೆ. ಮೃತ ವ್ಯಕ್ತಿಯನ್ನು ಬಿದ್ದಾಪುರ ಕಾಲೋನಿಯ ನಿವಾಸಿ ಗುರುಬಸಯ್ಯ ಸಾಲಿಮಠ ಎಂದು ಗುರುತಿಸಲಾಗಿದೆ. ಕೋಹಿನೂರು ಪದವಿ ಕಾಲೇಜಿನ...

CRIME : ರಿಮ್ಸ್ ಆಸ್ಪತ್ರೆಯಲ್ಲಿ ಶಿಶು ಕದಿಯಲು ಸೀರೆ ಉಟ್ಟು ಬಂದ ಖದೀಮ – ಪ್ರಕರಣ ದಾಖಲು

ರಾಯಚೂರಿನ ರಿಮ್ಸ್ ಆಸ್ಪತ್ರೆಯಲ್ಲಿ ವ್ಯಕ್ತಿಯೋರ್ವ ಮಹಿಳೆಯ ವೇಷ ಧರಿಸಿ ನವಜಾತ ಶಿಶುವನ್ನು ಕದಿಯಲು ಬಂದು ತಗಲಾಕಿಕೊಂಡಿರುವ ಘಟನೆ ನಡೆದಿದೆ. ಈ ಹಿಂದೆ ರಿಮ್ಸ್ ಸರ್ಕಾರಿ ಆಸ್ಪತ್ರೆಯಲ್ಲಿ ನವಜಾತ ಶಿಶುಗಳು ಕಳ್ಳತನ ಪ್ರಕರಣ ದಾಖಲಾಗಿತ್ತು, ಇದೀಗ...

BREAKING NEWS : ಕಾಂಗ್ರೆಸ್ ಶಾಸಕ ಸುಬ್ಬಾರೆಡ್ಡಿ ಮನೆ ಮೇಲೆ ಇ.ಡಿ ದಾಳಿ

ಬೆಂಗಳೂರು: ಕಾಂಗ್ರೆಸ್ ಶಾಸಕ ಸುಬ್ಬಾರೆಡ್ಡಿ ಮನೆ ಮೇಲೆ ಇ.ಡಿ ದಾಳಿ ನಡೆದಿದೆ. ಬೆಂಗಳೂರಿನ 5 ಕಡೆ ಇಡಿ ದಾಳಿ ನಡೆದಿದ್ದು, ಅಧಿಕಾರಿಗಳು ಸುಬ್ಬಾರೆಡ್ಡಿಗೆ ಸಂಬಂಧಿಸಿದ ಆಸ್ತಿಗಳ ಮೇಲೆ ದಾಳಿ ನಡೆಸಿ ಪರೀಶೀಲನೆ ಕೈಗೊಂಡಿದ್ದಾರೆ ಭಾಗ್ಯನಗರ (ಈ...

BREAKING NEWS : ಮೈಸೂರಲ್ಲಿ ಹೃದಯಾಘಾತಕ್ಕೆ 28ವರ್ಷದ ಯುವಕ ಬಲಿ..!

ಮೈಸೂರು : ರಾಜ್ಯದಲ್ಲಿ ಹೃದಯಾಘಾತ ಸರಣಿ ಮುಂದುವರಿದಿದ್ದು, ಸಾಂಸ್ಕೃತಿಕ ನಗರಿ ಮೈಸೂರಲ್ಲಿ ಯುವಕನ್ನೊಬ್ಬ ಹಾರ್ಟ್ ಅಟ್ಯಾಕ್ ಗೆ ಬಲಿಯಾಗಿದ್ದಾನೆ. ಮೈಸೂರಿನ ಚಾಮರಾಜ ಮೊಹಲ್ಲಾ ನಿವಾಸಿ ದರ್ಶನ್ ಚೌದ್ರಿ (28) ಹಾರ್ಟ್ ಅಟ್ಯಾಕ್ ಗೆ ಸಾವನ್ನಪ್ಪಿದ್ದಾರೆ....

CONGRESS : ಸಿಎಂ -ಡಿಸಿಎಂ ದೆಹಲಿ ದಂಡಯಾತ್ರೆ..! ಇಂದು ರಾಹುಲ್ ಗಾಂಧಿ ಭೇಟಿ..?

ನವದೆಹಲಿ : ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕೂಗು ಜೋರಾಗಿದ್ದು, ಇದರ ನಡುವೆ ಸಿಎಂ ಸಿದ್ದು ಹಾಗೂ ಡಿಸಿಎಂ ಡಿಕೆಶಿ ದೆಹಲಿ ದಂಡಯಾತ್ರೆ ಕೈಗೊಂಡಿದ್ದಾರೆ. ಇಬ್ಬರು ನಾಯಕರ ಭೇಟಿ ಸಾಕಷ್ಟು ಕುತೂಹಲ ಕೆರಳಿಸಿದ್ದು, ಇವತ್ತು ಸಂಸತ್...

RAIN : ವಾಯುಭಾರ ಕುಸಿತ – ಕರಾವಳಿ ಭಾಗದಲ್ಲಿ ನಾಲ್ಕು ದಿನ ಭಾರೀ ಮಳೆ ಸಾಧ್ಯತೆ.!

ಬೆಂಗಳೂರು : ಮಲೆನಾಡು, ಕರಾವಳಿ ಭಾಗದಲ್ಲಿ ಬೆಂಬಿಡದೆ ಮಳೆ ಸುರಿಯುತ್ತಲೇ ಇದ್ದು, ಇದೀಗ ವಾಯುಭಾರ ಕುಸಿತದ ಹಿನ್ನಲೆ ಕರಾವಳಿ ಭಾಗದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು...

DARSHAN : ರೇಣುಕಾಸ್ವಾಮಿ ಕೊಲೆ ಕೇಸ್.. ನಟ ದರ್ಶನ್ ಅಂಡ್ ಗ್ಯಾಂಗ್ ಇವತ್ತು ಕೋರ್ಟ್ ಗೆ ಹಾಜರು..!

ಬೆಂಗಳೂರು : ರೇಣುಕಾಸ್ವಾಮಿ ಮರ್ಡರ್ ನ ಆರೋಪಿ A2 ನಟ ದರ್ಶನ್ ಶೂಟಿಂಗ್ ಗೆ ವಿದೇಶಕ್ಕೆ ತೆರಳಲು ಈಗಾಗಲೇ ಕೋರ್ಟ್ ಅನುಮತಿ ನೀಡಿದ್ದು, ಇದರ ಮಧ್ಯೆ ಇಡೀ ಡಿ ಗ್ಯಾಂಗ್ ಇವತ್ತು ಕೋರ್ಟ್...

SHREYAS PATEL : ಸಂಸದ ಶ್ರೇಯಸ್ ಪಟೇಲ್ ಗೆ ಅವಮಾನ..! ಪುರಸಭೆ ಕಚೇರಿಯಲ್ಲಿ ಜೆಡಿಎಸ್-ಕಾಂಗ್ರೆಸ್ ಗಲಾಟೆ

ಹಾಸನ : ಚನ್ನರಾಯಪಟ್ಟಣದ ಪುರಸಭೆ ಮುಖ್ಯಾಧಿಕಾರಿ ಅವರು ಸಂಸದ ಶ್ರೇಯಸ್ ಪಟೇಲ್ ಗೆ ಅಗೌರವ ತೋರಿದ ಆರೋಪ ಕೇಳಿಬಂದಿದೆ. ಈ ವಿಚಾರವಾಗಿ ಕಚೇರಿಯಲ್ಲೇ ಜೆಡಿಎಸ್ - ಕಾಂಗ್ರೆಸ್ ನಡುವೆ ಕಿರಿಕ್ ಆಗಿದೆ. ಬುಧವಾರ ನಡೆದ...

YELLAMMA TEMPLE : ಹುಂಡಿ ಹಣ ಸಂಗ್ರಹದಲ್ಲಿ ದಾಖಲೆ ಬರೆದ ಸವದತ್ತಿ ಯಲ್ಲಮ್ಮ ದೇಗುಲ!

ಬೆಳಗಾವಿ : ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಯಲ್ಲಮ್ಮನಗುಡ್ಡದ ಯಲ್ಲಮ್ಮ ದೇಗುಲದಲ್ಲಿ ಹುಂಡಿ ಏರಿಕೆ ಕಾರ್ಯ ಬುಧವಾರ ಯಶಸ್ವಿಯಾಗಿ ಮುಗಿದಿದ್ದು, ಕೋಟ್ಯಂತರ ಹಣ ಕಾಣಿಕೆ ರೂಪದಲ್ಲಿ ಹರಿದುಬಂದಿದೆ. ಯಲ್ಲಮ್ಮ ದೇಗುಲದಲ್ಲಿ ಮೂರು ತಿಂಗಳಲ್ಲಿ ಬರೋಬ್ಬರಿ ₹3.81...

CONGRESS: ಉಸ್ತುವಾರಿ ಸಚಿವರ ಮೇಲೆ ಶಾಸಕರ ದೂರಿನ ಸುರಿಮಳೆ..! ಮಂತ್ರಿಗಳಿಗೆ ಸುರ್ಜೇವಾಲಾ ಚಾಟಿ..!

ಬೆಂಗಳೂರು : ರಾಜ್ಯ ಕಾಂಗ್ರೆಸ್‌ನಲ್ಲಿ ಸಂಘರ್ಷ ತಾರಕಕ್ಕೇರಿದೆ. ಅದರಲ್ಲೂ ಹಿರಿಯ ಶಾಸಕರು ಸ್ವಪಕ್ಷದ ವಿರುದ್ಧವೇ ಆರೋಪಗಳ ಮೇಲೆ ಆರೋಪ ಮಾಡುತ್ತಿದ್ದಾರೆ.ಪದೇ ಪದೇ ಆರೋಪ ಮಾಡುವ ಮೂಲಕ ಸರ್ಕಾರಕ್ಕೆ ಮುಜುಗರ ತರುತ್ತಿದ್ರು.ಆದ್ದರಿಂದ ಕಾಂಗ್ರೆಸ್ ರಾಜ್ಯ...

ACTRESS BHAVANA : ವೀರ್ಯ ದಾನ ಪಡೆದು ಗರ್ಭವತಿಯಾದ ನಟಿ ಭಾವನ – ದಕ್ಷಿಣ ಭಾರತದವರ ವೀರ್ಯವೇ ಬೇಕು ಅಂದಿದ್ದೇಕೆ ..?

ಬೆಂಗಳೂರು: ನಟಿ ಭಾವನ ರಾಮಣ್ಣ ಸದ್ಯ ಗರ್ಭವತಿಯಾಗಿದ್ದಾರೆ. ಹೌದು ಕನ್ನಡ ಚಿತ್ರರಂಗದಲ್ಲಿ ಸಾಕಷ್ಟು ಉತ್ತಮ ಚಿತ್ರಗಳ ಮೂಲಕ ಗುರುತಿಸಿಕೊಂಡ ನಟಿ ಭಾವನ ಅವರಿಗೆ ಈಗ 40 ವರ್ಷ ಮತ್ತು ನಟಿ ಭವನ ಅವರುಗೆ...

DK SHIVAKUMAR : ಪ್ರಿಯಾಂಕ ಗಾಂಧಿ ಭೇಟಿಯಾದ ಡಿಸಿಎಂ ಡಿಕೆಶಿ – ಸಿಎಂ ಬದಲಾವಣೆ ಕುರಿತು ಮಹತ್ವದ ಚರ್ಚೆ..?!

ನವದೆಹಲಿ: ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ಸಿಎಂ ಬದಲಾವಣೆಯ ಚರ್ಚೆ ಬಿರುಸುಗೊಂಡಿರುವ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ದೆಹಲಿ ಪ್ರವಾಸ ಕೈಗೊಂಡಿದ್ದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.ಈ ಬೆನ್ನಲ್ಲೇ ಡಿಸಿಎಂ ಡಿಕೆ...

YATINDRA SIDDARAMAIAH: ಸಿದ್ದರಾಮಯ್ಯ ರಾಷ್ಟ್ರ ರಾಜಕೀಯಕ್ಕೆ ಹೋಗಲ್ಲ: ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟನೆ

ಮೈಸೂರು: ಸಿಎಂ ಸಿದ್ದರಾಮಯ್ಯ (CM Siddaramaiah) ರಾಷ್ಟ್ರ ರಾಜಕೀಯಕ್ಕೆ (National Politics) ಹೋಗುವುದಿಲ್ಲ ಎಂದು ಕಾಂಗ್ರೆಸ್ ಎಂಎಲ್​ಸಿ (Congress MLC)  ಹಾಗೂ ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯ (Yatindra Siddaramaiah) ಖಚಿತಪಡಿಸಿದ್ದಾರೆ. ರಾಷ್ಟ್ರ ರಾಜಕೀಯಕ್ಕೆ...

NIKHIL KUMARSWAMY: ದೇಶಕ್ಕೆ ಮೋದಿ, ರಾಜ್ಯಕ್ಕೆ ಕುಮಾರಣ್ಣ: ಪಕ್ಷ ಸಂಘಟನೆಯತ್ತ ನಿಖಿಲ್‌ ಕುಮಾರಸ್ವಾಮಿ

ಚಿಕ್ಕಬಳ್ಳಾಪುರ: ಸದ್ಯಕ್ಕೆ ನಿಖಿಲ್‌ ಕುಮಾರಸ್ವಾಮಿ (Nikhil Kumaraswamy) ಪಕ್ಷ ಸಂಘಟನೆಯಲ್ಲಿ ನಿರತರಾಗಿದ್ದಾರೆ. ಪ್ರತಿದಿನ ಒಂದೊಂದು ಕ್ಷೇತ್ರದಲ್ಲಿ ಜನರೊಂದಿಗೆ ಸಭೆ ಮಾಡುತ್ತಿದ್ದು, ಮುಂದಿನ ಯೋಜನೆಗಳ ಬಗ್ಗೆ ಮಾತನಾಡುತ್ತಿದ್ದಾರೆ. ಇನ್ನು ಕಾರ್ಯಕ್ರಮವೊಂದರಲ್ಲಿ ನಮ್ಮ ಜೆಡಿಎಸ್ (JDS)...

BELURU GOPALAKRISHNA : ಅಜ್ಜಿಗೆ ಸಹಾಯ ಮಾಡಿ ಜನಮನ ಗೆದ್ದ ಶಾಸಕ ಬೇಳೂರು ಗೋಪಾಲಕೃಷ್ಣ: VIDEO

ಶಿವಮೊಗ್ಗ: ಜನಪ್ರತಿನಿಧಿ ಅಂದ್ರೆ ಜನಾನುರಾಗಿ ಆಗಿರಬೇಕು,ಕ್ಷೇತ್ರದ ಶಾಸಕರಾದವರು ಜನರ ಸಮಸ್ಯೆಗಳನ್ನು ಅರಿತು ಸರಿಯಾದ ರೀತಿಯಲ್ಲಿ ಸ್ಪಂದಿಸಬೇಕು.ತಮ್ಮ ಕುಂದು ಕೊರತೆಗಳನ್ನು ಹೇಳಿಕೊಳ್ಳಲು ಬರುವ ಜನಸಾಮಾನ್ಯರ ಬಳಿ ದಯೆ,ಸಹನೆ, ಉದಾರತೆಯಿಂದ ಮಾತನಾಡಿ ಸಮಸ್ಯೆಗೆ ಪರಿಹಾರ ಕಲ್ಪಿಸಬೇಕು.ಆದ್ರೆ...

BREAKING: ಶಾಲಿನಿ ರಜನೀಶ್‌ ವಿರುದ್ಧ ಅವಮಾನಕರ ಹೇಳಿಕೆ, ರವಿಕುಮಾರ್‌ಗೆ ನಿರೀಕ್ಷಣಾ ಜಾಮೀನು ಮಂಜೂರು

ಬೆಂಗಳೂರು: ಬಿಜೆಪಿ ಎಂಎಲ್‌ಸಿ ರವಿಕುಮಾರ್‌ (BJP MLC Ravikumar) ಅವರು ಒಂದೆಲ್ಲಾ ಒಂದು ವಿವಾದಾತ್ಮಕ ಹೇಳಿಕೆಗಳ ಮೂಲಕ ಸಮಸ್ಯೆಗಳನ್ನ ಮೈ ಮೇಲೆ ಎಳೆದುಕೊಳ್ಳುವುದರಲ್ಲಿ ನಿಸ್ಸೀಮರು. ಕೆಲ ದಿನಗಳ ಹಿಂದೆ ರಾಜ್ಯ ಸರ್ಕಾರದ ಮುಖ್ಯ...

BJP: ರಸ್ತೆ ಗುಂಡಿಗಳ ಬಗ್ಗೆ ವ್ಯಂಗ್ಯವಾಡಿ ಬ್ಯಾನರ್-‌ ಸರ್ಕಾರದ ಕಿವಿಹಿಂಡಿದ ಬಿಜೆಪಿ..!

ಬೆಂಗಳೂರು: ರಾಜ್ಯದ ರಸ್ತೆಗಳು ಹೊಂಡಗುಂಡಿಗಳಿಂದ ಕೂಡಿವೆ. ಈಗಾಗಲೇ ಮಳೆಗಾಲ ಆರಂಭವಾಗಿದ್ದು, ಹಲವು ಜಿಲ್ಲೆಗಳಲ್ಲಿ ಬಿಟ್ಟುಬಿಡದೇ ಮಳೆ ಸುರಿಯುತ್ತಿದೆ. ಮಳೆಯಿಂದಾಗಿ ರಸ್ತೆ ಗುಂಡಿಗಳಲ್ಲಿ ನೀರು ತುಂಬಿ ವಾಹನ ಸವಾರರು ಪರದಾಡುವ ಸಮಯ ಬಂದಿದೆ. ಈ...

AISHWARYA GOWDA : ಡಿ.ಕೆ ಬ್ರದರ್ಸ್ ಹೆಸರಲ್ಲಿ ಐಶ್ವರ್ಯ ವಂಚನೆ ಕೇಸ್ : ಅದೇ ದುಡ್ಡಿನಲ್ಲಿ ಸಿನಿಮಾ ಮಾಡಲು ಬಂಗಾರಿ ಪ್ಲಾನ್

ಬೆಂಗಳೂರು: ಡಿಕೆ ಬ್ರದರ್ಸ್ ಹೆಸರಿನಲ್ಲಿ ಕೋಟಿ ಕೋಟಿ ವಂಚನೆ ಮಾಡಿ ಸದ್ಯ ಕಂಬಿ ಎನಿಸುತ್ತಿರುವ ವಂಚಕಿ ಐಶ್ವರ್ಯ ಗೌಡಳ ವಂಚನೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಮತ್ತೊಂದು ಸ್ಫೋಟಕ ಮಾಹಿತಿ ಹೊರಬಿದ್ದಿದೆ. ಹೌದು ಡಿಕೆ ಬ್ರದರ್ಸ್...

SIGANDUR BRIDGE: ಸಿಗಂದೂರು ಸೇತುವೆಗೆ ಯಡಿಯೂರಪ್ಪ ಹೆಸರಿಡಿ, ಹೈಕೋರ್ಟ್‌ ಮೆಟ್ಟಿಲೇರಿದ ಜಿಲ್ಲೆಯ ರೈತ

ಶಿವಮೊಗ್ಗ: ಸಿಗಂದೂರು ಸೇತುವೆ (Sigandur Bridge) ಅದೆಷ್ಟೋ ಜನರ ಬಹುವರ್ಷಗಳ ಕನಸು. ಪ್ರತಿಬಾರಿ ಚುನಾವಣೆಯ ಸಮಯದಲ್ಲಿ (Election Time) ಸೇತುವೆ ಮಾಡಿಸುವ ಭರವಸೆ ಕೊಟ್ಟು ಕೊಟ್ಟು ಜನರನ್ನ ಹೈರಾಣಾ ಮಾಡಿದ್ದ ರಾಜಕೀಯ ನಾಯಕರು...

KARNATAKA RAIN: ಮುಂದಿನ 6 ದಿನ ರಾಜ್ಯದಲ್ಲಿ ವರುಣನ ಆರ್ಭಟ, ಯೆಲ್ಲೋ ಅಲರ್ಟ್‌ ಘೋಷಣೆ ಮಾಡಿದ ಇಲಾಖೆ

ಬೆಂಗಳೂರು: ರಾಜ್ಯದಲ್ಲಿ ವರುಣನ ಅಬ್ಬರ (Karnataka Rains) ಮುಂದುವರೆದಿದೆ. ಇನ್ನೂ 6 ದಿನಗಳ ಕಾಲ ಭರ್ಜರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, ಯೆಲ್ಲೋ ಅಲರ್ಟ್‌ (Yellow Alert) ...

SIDDARAMAIAH : ರಾಜ್ಯ ಸರ್ಕಾರದ ಮನವಿಗೆ ಕೇಂದ್ರ ರಕ್ಷಣಾ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ: ಸಿಎಂ ಸಿದ್ದರಾಮಯ್ಯ

ನವದೆಹಲಿ : ಮೈಸೂರು ದಸರಾ ಉತ್ಸವದಲ್ಲಿ ವೈಮಾನಿಕ‌ ಪ್ರದರ್ಶನ ಹಾಗೂ ಬೆಂಗಳೂರಿನಲ್ಲಿ ಡಿಫೆನ್ಸ್ ಕಾರಿಡಾರ್ ಸೇರಿದಂತೆ ಅಭಿವೃದ್ಧಿ ಕಾಮಗಾರಿಗಳಿಗೆ ರಕ್ಷಣಾ ಇಲಾಖೆಯ ಜಾಗ ನೀಡುವ ಸರ್ಕಾರದ ಮನವಿಗಳಿಗೆ ಕೇಂದ್ರ ರಕ್ಷಣಾ ಸಚಿವರು ಸಕಾರಾತ್ಮಕವಾಗಿ...

KALBURGI: ಕಾಮಗಾರಿ ಬಿಲ್‌ ಕೊಡಲು ಲಂಚ ಕೇಳಿದ ಅಧಿಕಾರಿಗಳು ಸಸ್ಪೆಂಡ್, ವೈರಲ್‌ ಆಗಿದ್ದ ಲಂಚಕೋರರ ವಿಡಿಯೋ

ಕಲಬುರಗಿ: ರಾಜ್ಯದಲ್ಲಿ ಸರ್ಕಾರಿ ಆಫೀಸ್‌ಗಳಲ್ಲಿ (Government Office) ಭ್ರಷ್ಟಾಚಾರ (Corruption) ಎಂದಿಗೂ ಮುಗಿಯದ ಕಥೆ ಆಗಿದೆ. ಯಾವುದೇ ಸಣ್ಣ ಕೆಲಸ ಆಗಬೇಕಾದರೂ ಸರಿ ಅದಕ್ಕೂ ಹಣ ಕೊಡುವ ಪರಿಸ್ಥಿತಿ ಇದೆ. ಇದೀಗ ಕಲಬುರಗಿಯಲ್ಲಿ...

GT DEVEGOWDA : ಸದ್ಯಕ್ಕೆ ನನ್ನ ನಿಲುವು ತಟಸ್ಥ – ಪಕ್ಷಾಂತರದ ಬಗ್ಗೆ ಜಿ.ಟಿ ದೇವೇಗೌಡ ಸ್ಪಷ್ಟನೆ

ಮೈಸೂರು : ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಶಾಸಕ ಜಿ.ಟಿ ದೇವೇಗೌಡ ಸದ್ಯದಲ್ಲೇ ಪಕ್ಷಕ್ಕೆ ಗುಡ್ ಬೈ ಹೇಳಲಿದ್ದಾರೆ,ಸ್ವತಃ ಸಿಎಂ ಸಿದ್ದರಾಮಯ್ಯ ಜಿಟಿಡಿ ಗೆ ಕಾಂಗ್ರೆಸ್ ಪಕ್ಷಕ್ಕೆ ಆಹ್ವಾನ ನೀಡಿದ್ದಾರೆ,ಹೀಗಾಗಿ ಜೆಡಿಎಸ್ ಪಕ್ಷದಿಂದ...

KARNATAKA CONGRESS : ಜಮೀರ್, ನಾಗೇಂದ್ರ ವಿರುದ್ಧ ಸಿಡಿದೆದ್ದ ಕೈ ಶಾಸಕ! ಸುರ್ವೆವಾಲಾ ಮುಂದೆ ದಾಖಲೆ ಇಟ್ಟ ಗವಿಯಪ್ಪ

ಬೆಂಗಳೂರು : ಬಹಳಷ್ಟು ಶಾಸಕರು ತಮ್ಮ ಜಿಲ್ಲಾಉಸ್ತುವಾರಿ ಸಚಿವರ ವಿರುದ್ಧ ದೂರಲಾರಂಭಿಸಿದ್ದಾರೆ. ಗವಿಯಪ್ಪ, ವಿಜಯಾನಂದ ಕಾಶಪ್ಪನವರ್‌ ಸೇರಿ ಹಲವು ಶಾಸಕರೊಂದಿಗೆ ಸುರ್ಜೇವಾಲಾ ಗಂಭೀರ ಸಮಾಲೋಚನೆ ನಡೆಸಿದ್ದಾರೆ. ವಿಜಯನಗರ ಕ್ಷೇತ್ರದ ಶಾಸಕ ಗವಿಯಪ್ಪರನ್ನು ಎರಡೆರಡು...

SUICIDE : ಪ್ರೇಮಿಗಳ ಪ್ರೀತಿಗೆ ಪೋಷಕರ ವಿರೋಧ – ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ

ಗದಗ : ತಮ್ಮ ಪ್ರೀತಿಗೆ ಪೋಷಕರು ಒಪ್ಪಿಗೆ ಸೂಚಿಸಲಿಲ್ಲ, ಮದುವೆಗೆ ನಿರಾಕರಿಸಿದರು ಎಂಬ ಕಾರಣಕ್ಕೆ ಮನನೊಂದ ಪ್ರೇಮಿಗಳು ಕ್ರಿಮಿ ನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಗದಗದಲ್ಲಿ ಬೆಳಕಿಗೆ ಬಂದಿದ್ದು,ದುರದೃಷ್ಟವಶಾತ್ ಯುವತಿ ಸಾವಿಗೀಡಾಗಿದ್ದಾಳೆ....

BJP: ಬಿಎಸ್‌ವೈ ಕಾಂಗ್ರೆಸ್‌ ಸೇರಲು ಮುಂದಾಗಿದ್ದರು ಎಂಬುದು ಸುಳ್ಳು- ದೊಡ್ಡನಗೌಡ ಪಾಟೀಲ್‌

ಹುಬ್ಬಳ್ಳಿ: ಕಾಂಗ್ರೆಸ್‌ನಲ್ಲಿ ಸಿಎಂ ಬದಲಾವಣೆಯ ಬಗ್ಗೆ ಊಹಾಪೋಹಗಳು ಹರಿದಾಡುತ್ತಿದ್ದರೆ, ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷ ಬದಲಾವಣೆಯ ಗುಸುಗುಸು ನಡೆಯುತ್ತಿದೆ. ಈ ನಡುವೆ ಮಾಜಿ ಸಿಎಂ ಬಿ.ಎಸ್‌ ಯಡಿಯೂರಪ್ಪ ಅವರು ಕಾಂಗ್ರೆಸ್‌ ಸೇರಲು ಮುಂದಾಗಿದ್ದಾರೆ ಎಂದು ಮಾಜಿ...

HEART ATTACK: ಹಾರ್ಟ್‌ ಅಟ್ಯಾಕ್‌ ಪ್ರಕರಣಗಳಲ್ಲಿ ಹೆಚ್ಚಳ- ಮೈಸೂರಿನ ಜಯದೇವ ಆಸ್ಪತ್ರೆಯಲ್ಲಿ ಜನವೋ ಜನ..!: VIDEO

ಮೈಸೂರು: ರಾಜ್ಯದಲ್ಲಿ ಸದ್ಯ ಹೃದಯಾಘಾತ ಪ್ರಕರಣಗಳು ಬೆಳಕಿಗೆ ಬರುತ್ತಿದೆ. ಮಕ್ಕಳು, ಯುವಕ- ಯುವತಿಯರ ಈ ದಿಢೀರ್‌ ಸಾವು ಜನರನ್ನು ಆತಂಕಕ್ಕೀಡು ಮಾಡಿದೆ. ಈ ಹಿನ್ನೆಲೆಯಲ್ಲಿ ಭಯಗೊಂಡಿರುವ ಜನ ಇದೀಗ ಆಸ್ಪತ್ರೆಗಳಿಗೆ ಭೇಟಿ ನೀಡಿ...

KARNATAKA CM : ‘ಡಿ.ಕೆ ಶಿವಕುಮಾರ್​ ಸಿಎಂ ಆಗೋದಿಲ್ಲ’ : ಭವಿಷ್ಯ ನುಡಿದ ಶ್ರೀರಾಮುಲು

ಬಳ್ಳಾರಿ : ಕಳೆದ ವಾರ ಮಾಧ್ಯಮಗಳ ಮುಂದೆ ಡಿಕೆ ಶಿವಕುಮಾರ್‌ ಕೈ ಎತ್ತುವ ಮೂಲಕ ಸಿಎಂ ಸಿದ್ದರಾಮಯ್ಯ ದೊಡ್ಡ ಸಂದೇಶ ರವಾನಿಸಿದ್ದರು. ವಿಪಕ್ಷಗಳಿಗೆ ಮುಟ್ಟಿನೋಡಿಕೊಳ್ಳುವಂತೆ ತಿರುಗೇಟು ಕೊಟ್ಟಿದ್ದಾರೆ. ಕಾಂಗ್ರೆಸ್‌ನಲ್ಲಿ ಕುರ್ಚಿ ಕಾಳಗ ನಡೀತಿದೆ,...

CONGRESS: ಜನೌಷಧ ಕೇಂದ್ರ ಸ್ಥಗಿತಕ್ಕೆ ಹೈಕೋರ್ಟ್‌ ತಡೆ ನೀಡುತ್ತಿದ್ದಂತೆಯೇ ಉಲ್ಟಾ ಹೊಡೆದ ರಾಜ್ಯ ಸರ್ಕಾರ- ಹೇಳಿದ್ದೇನು..?

ಬೆಂಗಳೂರು: ರಾಜ್ಯದಲ್ಲಿ ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿರೋ ಜನೌಷಧ ಕೇಂದ್ರಗಳನ್ನು ಸ್ಥಗಿತಗೊಳಿಸುವಂತೆ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ಕರ್ನಾಟಕ ಹೈಕೋರ್ಟ್ ತಡೆ ನೀಡಿದೆ. ಸರ್ಕಾರಿ ಆಸ್ಪತ್ರೆ ಆವರಣದಲ್ಲಿನ ಜನೌಷಧ ಕೇಂದ್ರಗಳನ್ನು ರಾಜ್ಯ ಸರ್ಕಾರ ಸ್ಥಗಿತಗೊಳಿಸಿತ್ತು....

BREAKING NEWS : ಅತ್ಯಾಚಾರ ಕೇಸ್ ನಲ್ಲಿ ಜೈಲಾ..ಬೇಲಾ..?! – ಹತ್ತು ದಿನದಲ್ಲಿ ನಿರ್ಧಾರವಾಗಲಿದೆ ಪ್ರಜ್ವಲ್ ಭವಿಷ್ಯ !

ಬೆಂಗಳೂರು : ಅತ್ಯಾಚಾರ ಕೇಸ್ ನಲ್ಲಿ ಜೈಲುಪಾಲಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಇದುವರೆಗೂ ಬಿಡುಗಡೆಯ ಭಾಗ್ಯ ಸಿಕ್ಕಿಲ್ಲ. ಇಂದು ಪ್ರಜ್ವಲ್ ರೇವಣ್ಣ ಪರವಾಗಿ ವಕೀಲ ಪ್ರಭುಲಿಂಗ ನಾವದಗಿ ವಾದ ಮಂಡನೆ ಮಾಡಿದ್ರು.ಇದೀಗ...

SHOCKING: ಹೃದಯಾಘಾತಕ್ಕೆ 10 ವರ್ಷದ ಬಾಲಕ ಬಲಿ, ಪಾಠ ಕೇಳುವಾಗ ಕುಸಿದು ಬಿದ್ದ ಮಗು

ಚಾಮರಾಜನಗರ: ಇತ್ತೀಚೆಗೆ ರಾಜ್ಯದಲ್ಲಿ ಹೃದಯಾಘಾತ (Heart Attack) ಪ್ರಕರಣಗಳು ಹೆಚ್ಚಾಗುತ್ತಿದೆ. ಯಾವುದೇ ವಯಸ್ಸಿನ ಮಿತಿಯಿಲ್ಲದೇ ಈ ಹೃದಯಾಘಾತಕ್ಕೆ ಜನರು ಬಲಿಯಾಗುತ್ತಿದ್ದು, ಇದೀಗ ಚಿಕ್ಕಮಗುವೊಂದು (Kid) ಹೃದಯಾಘಾತದಿಂದ ಸಾವಿಗೀಡಾಗಿರುವ ಘಟನೆ ಚಾಮರಾಜನಗರದಲ್ಲಿ (Chamarajnagar) ನಡೆದಿದೆ.  4ನೇ...

CONGRESS: ದಯಮಾಡಿ ಸರಿಪಡಿಸಿಕೊಡಿ- ಸುರ್ಜೇವಾಲಾ ಮುಂದೆ ಯೋಗೇಶ್ವರ್‌ ಪತ್ನಿ, ಪುತ್ರಿ ಮನವಿ..!

ಬೆಂಗಳೂರು: ಚನ್ನಪಟ್ಟಣ ಶಾಸಕ ಸಿ.ಪಿ ಯೋಗೇಶ್ವರ್ ಅವರ ಕೌಟುಂಬಿಕ ಕಲಹ ಇದೀಗ ಹೈಕಮಾಂಡ್‌ ಮೆಟ್ಟಿಲೇರಿದೆ. ಈ ಮೂಲಕ ಶಾಸಕರಿಗೆ ಸಂಕಷ್ಟವೊಂದು ಎದುರಾದಂತಿದೆ. ಹೌದು.. ಯೋಗೇಶ್ವರ್ ಪತ್ನಿ ಮಾಳವಿಕಾ ಸೋಲಂಕಿ ಹಾಗೂ ಪುತ್ರಿ ನಿಶಾ ಅವರು...

D K SHIVAKUMAR: ಆರು ನೀರಾವರಿ ಯೋಜನೆಗಳಿಗೆ ಕೇಂದ್ರದ ಅನುದಾನ ಕೇಳಿದ್ದೇವೆ, ಖಾತೆಗೆ ಹಣ ಬಂದ ಮೇಲೆ ನಂಬಿಕೆ: ಡಿ ಕೆ ಶಿವಕುಮಾರ್

ನವದೆಹಲಿ: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ (Irrigation Projects) ಅನುದಾನವನ್ನ ಕೋರಿ ಕೇಂದ್ರ ಸರ್ಕಾರಕ್ಕೆ (Central Government) ಮನವಿ ಮಾಡಿದ್ದೇವೆ ಎಂದು ಕೇಂದ್ರ ಜಲಶಕ್ತಿ ಹಾಗೂ ಪರಿಸರ ಸಚಿವರನ್ನು ಭೇಟಿ ಮಾಡಿದ ನಂತರ...

DK SHIVAKUMAR: ಖಾಲಿ ಮಾತು ಬೇಡ.. ಮೊದಲು ದುಡ್ಡು ಕೊಡಿಸಲಿ: ಹೆಚ್‌ಡಿಕೆಯನ್ನು ಛೇಡಿಸಿದ ಡಿಕೆಶಿ

ನವದೆಹಲಿ: ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಅವರು ಖಾಲಿ ಮಾತನಾಡುವುದು ಬೇಡ, ಮೊದಲು ದುಡ್ಡು ಕೊಡಿಸಲಿ ಎಂದು ಡಿಸಿಎಂ ಡಿಕೆ ಶಿವಕುಮಾರ್ ಛೇಡಿಸಿದ್ದಾರೆ. ದೆಹಲಿಯ ಕರ್ನಾಟಕ ಭವನದಲ್ಲಿ ಶಿವಕುಮಾರ್ ಅವರು ಬುಧವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು....

SATISH JARAKIHOLI: ರಾಷ್ಟ್ರಮಟ್ಟದಲ್ಲಿ ಸಿದ್ದರಾಮಯ್ಯ ಅನುಭವ ಬಳಸಿಕೊಳ್ಳಲು ಹೈಕಮಾಂಡ್‌ ನಿರ್ಧಾರ: ಸತೀಶ್‌ ಜಾರಕಿಹೊಳಿ

ಬೆಂಗಳೂರು: ಸಿಎಂ ಸಿದ್ದರಾಮಯ್ಯ (CM Siddaramaiah) ಅವರ ಅನುಭವವನ್ನ ಬಳಸಿಕೊಳ್ಳಲು ರಾಷ್ಟ್ರಮಟ್ಟದಲ್ಲಿ ಸಲಹೆಗಾರರಾಗಿ ಆಯ್ಕೆ ಮಾಡಲಾಗಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ (Satish Jarakiholi) ಹೇಳಿದ್ದಾರೆ.  ದೇಶಕ್ಕೆ ಸಿದ್ದರಾಮಯ್ಯ ಅವರಿಂದ ಸಹಾಯವಾಗಬೇಕು ತಮ್ಮ ಕಚೇರಿಯಲ್ಲಿ...

SSLC: ಪ್ರಥಮ ಭಾಷೆ ಪರೀಕ್ಷೆಯ ಅಂಕ ಕಡಿತಗೊಳಿಸಿದ ಶಿಕ್ಷಣ ಇಲಾಖೆ- ಸಾಹಿತಿ ಬರಗೂರು ರಾಮಚಂದ್ರಪ್ಪ ವಿರೋಧ

ಬೆಂಗಳೂರು: ಎಸ್‌ಎಸ್‌ಎಲ್‌ಸಿಯ ಪ್ರಥಮ ಭಾಷೆ ಪರೀಕ್ಷೆಯ ಅಂಕವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ 125 ಅಂಕಗಳಿಂದ 100 ಅಂಕಗಳಿಗೆ ಕಡಿತಗೊಳಿಸಲು ಮುಂದಾಗಿರುವುದಕ್ಕೆ ಎಲ್ಲೆಡೆ ವಿರೋಧ ವ್ಯಕ್ತವಾಗಿದೆ. ಇದೀಗ ಕನ್ನಡದ ಸಾಹಿತಿ...

LOKAYUKTA : ಭ್ರಷ್ಟಾಚಾರದ ಆರೋಪ – ಮೂವರು ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್!

ಬೆಂಗಳೂರು : ಭ್ರಷ್ಟಕುಳಗಳಿಗೆ ಲೋಕಾಯುಕ್ತ ಭರ್ಜರಿ ಶಾಕ್ ನೀಡಿದೆ. ಬೆಂಗಳೂರಿನಲ್ಲಿ ಬುಧವಾರ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದೆ. ಬೆಂಗಳೂರಿ ವಿವಿಧೆಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಕರ್ನಾಟಕ ಗೃಹ ಮಂಡಳಿ...

CRIME : ಪತ್ನಿ ಶಾಪಿಂಗ್‌ ಗೆ ಹೋಗಿದ್ದೇ ತಪ್ಪಾ – ಕಾಲಿನಿಂದ ಕುತ್ತಿಗೆ ಹಿಸುಕಿ ಕೊಲೆಗೈದ ಪತಿರಾಯ!

ಬೆಂಗಳೂರು :ಕ್ಷುಲ್ಲಕ ಕಾರಣಕ್ಕೆ ಪತಿಯೊಬ್ಬ ಮಡದಿಯ ಕುತ್ತಿಗೆ ಹಿಸುಕಿ ಹತ್ಯೆಗೈದಿರುವ ಘಟನೆ ಬೊಮ್ಮನಹಳ್ಳಿಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪದ್ಮಜ (29) ಮೃತ ದುರ್ದೈವಿಯಾಗಿದ್ದು, ಪತಿ ಹರೀಶ್‌ ಈ ಕೃತ್ಯವೆಸಗಿದ್ದಾನೆ. ಕೋಲಾರದ ಶ್ರೀನಿವಾಸಪುರ ಮೂಲದ ದಂಪತಿಗಳು...

BREAKING : ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಕುಟುಂಬ – ಮೂವರು ಸಾವು, ಒಬ್ಬರ ಸ್ಥಿತಿ ಗಂಭೀರ!

ಬೆಳಗಾವಿ : ವಿಷ ಸೇವಿಸಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಳಗಾವಿಯ ಜೋಷಿ ಮಾಳ್ ನಲ್ಲಿ ನಡೆದಿದೆ. ಘಟನೆಯಲ್ಲಿ ಮೂವರು ಮೃತಪಟ್ಟಿದ್ದು ಒಬ್ಬರ ಸ್ಥಿತಿ ಗಂಭೀರವಾಗಿದೆ. ‌ ತಾಯಿ, ಮಗ ಮತ್ತು...

NIA : ಬಂಧಿತ ಉಗ್ರರನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ ಎನ್‌ಐಎ – ಗೃಹಸಚಿವರು ಹೇಳಿದ್ದೇನು?

ಬೆಂಗಳೂರು : ಕರ್ನಾಟಕ ಸೇರಿ ದೇಶದ ವಿವಿಧೆಡೆ ಉಗ್ರ ಕೃತ್ಯಕ್ಕೆ ಸಂಚು ರೂಪಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಮತ್ತು ಕೋಲಾರದ 5 ಕಡೆ ದಾಳಿ ನಡೆಸಿದ್ದ NIA ಪರಪ್ಪನ ಅಗ್ರಹಾರ ಜೈಲಿನ ಮನೋವೈದ್ಯ,...

KRS : ಮಂಡ್ಯ ರೈತರ ಆಕ್ರೋಶಕ್ಕೆ ಮಣಿದ ಸರ್ಕಾರ – ನಾಲೆಗೆ ನೀರು ಬಿಡುಗಡೆ.!

ಮಂಡ್ಯ : ಇತಿಹಾಸದಲ್ಲೇ ಮೊದಲ ಬಾರಿಗೆ ರೈತರ ಜೀವನಾಡಿಯಾದ ಕೆಆರ್ ಎಸ್ ಡ್ಯಾಮ್ ಜೂನ್ ತಿಂಗಳಲ್ಲಿ ಭರ್ತಿಯಾಗಿದ್ದು, ಇದೀಗ ನಾಲೆಗೆ ನೀರು ಬಿಡುವಂತೆ ರೈತರು ಆಕ್ರೋಶ ಹೊರಹಾಕಿದ ಬೆನ್ನಲ್ಲೇ ವಿಶ್ವೇಶ್ವರಯ್ಯ ನಾಲೆಗೆ ಸರ್ಕಾರವು...

CM SIDDARAMIAH : ದೆಹಲಿಗೆ ತೆರಳಿದ ಸಿಎಂ ಸಿದ್ದರಾಮಯ್ಯ – ಬೈರತಿ, ಜಾರ್ಜ್‌ ಸಾಥ್!‌

ಬೆಂಗಳೂರು : ರಾಜ್ಯದಲ್ಲಿ ಸಿಎಂ ಕುರ್ಚಿ ಬದಲಾವಣೆ ಕೂಗು ಜೋರಾಗಿದೆ. ಸದ್ಯ ಕರುನಾಡ ರಾಜಕೀಯ ರಾಜಧಾನಿ ದಿಲ್ಲಿಗೆ ಶಿಫ್ಟ್ ಆಗಿದೆ. ನಿನ್ನೆಯಷ್ಟೇ ಡಿಸಿಎಂ ಡಿಕೆಶಿ ದಿಲ್ಲಿಗೆ ಪ್ರಯಾಣ ಬೆಳೆಸಿದ್ದಾರೆ. ಈ ಮಧ್ಯೆ ಇವತ್ತು ಸಿಎಂ...
While viewing the website, tap in the menu bar. Scroll down the list of options, then tap Add to Home Screen.
Use Safari for a better experience.
error: Content is protected !!