ಕೊಡಗು (Kodagu) ಜಿಲ್ಲೆಯ ಅರಣ್ಯ ಪ್ರದೇಶದ ವ್ಯಾಪ್ತಿಯಲ್ಲಿ (forest land) ನಿಯಮಗಳನ್ನು ಗಾಳಿಗೆ ತೂರಿ ಅಕ್ರಮವಾಗಿ ಚರ್ಚ್ (Illegal Church) ನಿರ್ಮಿಸಿ, ಮತಾಂತರಕ್ಕೆ ಯತ್ನಿಸುತ್ತಿದ್ದ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ.
ಬೆಣ್ಣೆ ನಗರಿ ದಾವಣಗೆರೆಯಲ್ಲಿ(Davangere) ಕಳೆದ ರಾತ್ರಿ ಸುರಿದ ಭೀಕರ ಆಲಿಕಲ್ಲು ಸಹಿತ ಮಳೆಗೆ (Heavy Rain) ದೊಡ್ಡ ಅವಾಂತರವನ್ನೇ ಸೃಷ್ಟಿಮಾಡಿದೆ. ಕೇವಲ ಹತ್ತೇ ಹತ್ತು ನಿಮಿಷ ಸುರಿದ ಈ ಅಬ್ಬರದ ಮಳೆಗೆ ಚನ್ನಗಿರಿ ತಾಲೂಕು ಸಂಪೂರ್ಣ ನಲುಗಿಹೋಗಿದ್ದು, ರೈತರು (Formers) ಹಾಗೂ ಸಾರ್ವಜನಿಕರು ಕಣ್ಣೀರಲ್ಲಿ ಕೈ ತೊಳೆಯುವಂತಾಗಿದೆ.
ದಕ್ಷಿಣ ಕನ್ನಡ (Dakshina kannada) ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ (Kateel Durgaparameshwari temple) ಭೇಟಿ ನೀಡುವ ಭಕ್ತರಿಗೆ ಆಡಳಿತ ಮಂಡಳಿಯು ಬಿಗ್ ಶಾಕ್ ನೀಡಿದೆ. ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಜನಸಂದಣಿಯನ್ನು ನಿಯಂತ್ರಿಸುವ ಹಾಗೂ ಕ್ಷೇತ್ರದ ದಿವ್ಯ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಅತ್ಯಂತ ಕಠಿಣ ನಿಯಮಾವಳಿಗಳನ್ನು(Rules) ಜಾರಿಗೆ ತರಲಾಗಿದೆ.
ದೇಶದ ರಾಜಕಾರಣದಲ್ಲಿ (Politics) ಕಾಂಗ್ರೆಸ್ (Congress) ಪಕ್ಷದ ಸಿದ್ಧಾಂತ ಮತ್ತು ನಾಯಕತ್ವದ ಕುರಿತು ಟೀಕೆಗಳು ತೀವ್ರಗೊಂಡಿದ್ದು, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಅವರು ಕಾಂಗ್ರೆಸ್ ವಿರುದ್ಧ ಅತ್ಯಂತ ಕಠಿಣ ಪದಗಳ ಬಳಕೆಯ ಮೂಲಕ ವಾಗ್ದಾಳಿ ನಡೆಸಿದ್ದಾರೆ.
ದೇಶದ ತಂತ್ರಜ್ಞಾನ ರಾಜಧಾನಿ ಬೆಂಗಳೂರು (Bengaluru) ಮತ್ತು ವಾಣಿಜ್ಯ ರಾಜಧಾನಿ ಮುಂಬೈ (Mumbai) ನಡುವೆ ದಾವಣಗೆರೆ-ಹುಬ್ಬಳ್ಳಿ ಮಾರ್ಗವಾಗಿ ಹೈ-ಸ್ಪೀಡ್ ರೈಲು ಕಾರಿಡಾರ್ (High-Speed Rail Corridor) ಮಂಜೂರು ಮಾಡುವಂತೆ ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ (BJP) ಸಂಸದ ತೇಜಸ್ವಿ ಸೂರ್ಯ(Tejasvi Surya) ಅವರು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ (Ashwini vaishnaw) ಅವರಿಗೆ ಭರ್ಜರಿ ಪ್ರಸ್ತಾಪ ಮುಂದಿಟ್ಟಿದ್ದಾರೆ.
ಪೆಟ್ರೋಲ್, ಡೀಸೆಲ್(Fuel) ಮತ್ತು ಸಿಎನ್ಜಿ ಬೆಲೆ ಏರಿಕೆಯ (Price Hike) ಬಿಸಿ ಈಗಾಗಲೇ ಜನಸಾಮಾನ್ಯರ ಜೇಬಿಗೆ ತಟ್ಟಿದ್ದು,ಇದೀಗ ಬೆಂಗಳೂರಿನ ನಗರವಾಸಿಗಳ ಜೀವನಾಡಿಯಾಗಿರುವ ಓಲಾ (Ola) ಮತ್ತು ಉಬರ್ (Uber) ಕ್ಯಾಬ್ಗಳ ದರವನ್ನು (Fare Hike) ಹೆಚ್ಚಿಸಲು ಚಾಲಕರು (Drivers) ಮತ್ತು ಸಂಘಟನೆಗಳು ತೀವ್ರ ಒತ್ತಡ ಹೇರಲು ಮುಂದಾಗಿವೆ.
ಚಿತ್ರದುರ್ಗದ (Chitradurga) ರೇಣುಕಾಸ್ವಾಮಿ ಕೊಲೆ (Renukaswamy Case) ಪ್ರಕರಣದಲ್ಲಿ ಎದುರಿಸುತ್ತಿರುವ ನಟ ದರ್ಶನ್ (Actor Darshan) ಅವರ ಜಾಮೀನು ಪಡೆಯುವ ಎಲ್ಲಾ ಪ್ರಯತ್ನಗಳೂ ಸದ್ಯಕ್ಕೆ ವ್ಯರ್ಥವಾಗಿವೆ.
ಕನ್ನಡದ ಕಿಸ್ ಸಿನಿಮಾ (Kiss Movie) ಮೂಲಕ ಬೆಳ್ಳಿತೆರೆಗೆ ಪ್ರವೇಶಿಸಿ, ಈಗ ಟಾಲಿವುಡ್ನ (Tollywood) ಸೆನ್ಸೇಷನಲ್ ಸ್ಟಾರ್ ನಟಿಯಾಗಿ ಮಿಂಚುತ್ತಿರುವ ಕರ್ನಾಟಕದ ಬ್ಯೂಟಿ ಶ್ರೀಲೀಲಾ (Sreeleela) ಇದೀಗ ತಮ್ಮ ಲವ್ ಲೈಫ್ (Love Life) ವಿಚಾರವಾಗಿ ಭಾರಿ ಸುದ್ದಿಯಲ್ಲಿದ್ದಾರೆ.
ಮೈಸೂರಿನ (Mysuru) ಚಾಮುಂಡೇಶ್ವರಿ (Chamundeshwari) ವಿಧಾನಸಭಾ ಕ್ಷೇತ್ರದಲ್ಲಿ ಆಯೋಜಿಸಲಾಗಿದ್ದ ಜೆಡಿಎಸ್ನ (JDS) ಜನರೊಂದಿಗೆ ಜನತಾದಳ ಬೃಹತ್ ಸಮಾವೇಶವು ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನ ಮೂಡಿಸಿದೆ.
ರಾಜ್ಯ ರಾಜಕಾರಣದಲ್ಲಿ ಹಿಜಬ್ (Hijab) ಮತ್ತು ಕೇಸರಿ (shawl) ವಿವಾದ ಮತ್ತೆ ಮುನ್ನೆಲೆಗೆ ಬಂದಿದ್ದು, ಫೈರ್ ಬ್ರ್ಯಾಂಡ್ ನಾಯಕ, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ರಾಜ್ಯ ಸರ್ಕಾರದ (State Government) ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಶ್ಚಿಮ ಏಷ್ಯಾ (ಮಧ್ಯಪ್ರಾಚ್ಯ) ಬಿಕ್ಕಟ್ಟಿನ (Middle east) ಭೀಕರ ಪರಿಣಾಮ ಈಗ ದೇಶದ ಸಿಲಿಕಾನ್ ಸಿಟಿ ಬೆಂಗಳೂರಿನ (Bengaluru) ರಿಯಲ್ ಎಸ್ಟೇಟ್ (Real Estate) ವಲಯಕ್ಕೂ ತಟ್ಟಿದೆ. ಅಪಾರ್ಟ್ಮೆಂಟ್ಗಳ (Apartment) ನಿರ್ಮಾಣದ ಅವಧಿಯನ್ನು ಕನಿಷ್ಠ 3 ರಿಂದ 6 ತಿಂಗಳು ವಿಸ್ತರಿಸುವಂತೆ ರಿಯಲ್ ಎಸ್ಟೇಟ್ ಡೆವಲಪರ್ಸ್ ಒಕ್ಕೂಟ (ಕ್ರೆಡೈ) ಸರ್ಕಾರವನ್ನು ಆಗ್ರಹಿಸಿದೆ.
ಮದ್ಯಪ್ರಿಯರ ಜೇಬಿಗೆ ನೇರ ಪರಿಣಾಮ ಬೀರಬಲ್ಲ ಮಹತ್ವದ ನಿರ್ಧಾರವೊಂದರಲ್ಲಿ, ಮದ್ಯ (liquor) ಮತ್ತು ಬಿಯರ್ (Beer) ಉತ್ಪನ್ನಗಳಲ್ಲಿರುವ ಆಲ್ಕೋಹಾಲ್ ಪ್ರಮಾಣವನ್ನು (Alcohol in Beverage - AIB) ಆಧರಿಸಿ ತೆರಿಗೆ (Tax) ವಿಧಿಸುವ ಹೊಸ ನೀತಿಯನ್ನು ರಾಜ್ಯ ಸರ್ಕಾರ (State Government) ಅಧಿಕೃತವಾಗಿ ಜಾರಿಗೆ ತಂದಿದೆ.
ಸಾಂಪ್ರದಾಯಿಕ ರಾಜಕೀಯದ ಭದ್ರಕೋಟೆಯಾಗಿರುವ ಮೈಸೂರಿನ (Mysuru) ಚಾಮುಂಡೇಶ್ವರಿ (Chamundeshwari) ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ (JDS) ಪಕ್ಷದ ಒಳಗಿನ ಬಣ ರಾಜಕೀಯ ಮತ್ತೊಮ್ಮೆ ಭುಗಿಲೆದ್ದಿದೆ.
ಕೋಲಾರ (Kolar) ಜಿಲ್ಲೆಯ ಮಾಲೂರು ಕ್ಷೇತ್ರದ ಕಾಂಗ್ರೆಸ್ (Congress) ಶಾಸಕ ಕೆ.ವೈ. ನಂಜೇಗೌಡ (KY Nanjegowda) ಅವರು ತಮಗೆ ಹಾಗೂ ಅಧಿಕಾರಿಗಳಿಗೆ ಕೆಲ ಕಿಡಿಗೇಡಿಗಳಿಂದ ಬ್ಲಾಕ್ಮೇಲ್ (Blackmail) ಕಾಟ ಶುರುವಾಗಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.
ಸಿಲಿಕಾನ್ ಸಿಟಿ (Bengaluru) ಕ್ರಿಕೆಟ್ ಪ್ರೇಮಿಗಳಿಗೆ ಹಾಗೂ ಆನೇಕಲ್ (Anekal) ಭಾಗದ ಜನತೆಗೆ ರಾಜ್ಯ ಸರ್ಕಾರವು ಭರ್ಜರಿ ಕೊಡುಗೆಯೊಂದನ್ನು ನೀಡಲು ಮುಂದಾಗಿದೆ. ಅಂತಾರಾಷ್ಟ್ರೀಯ ಮಟ್ಟದ ಹೈಟೆಕ್ ಕ್ರಿಕೆಟ್ ಸ್ಟೇಡಿಯಂ (International Cricket Stadium) ಯೋಜನೆಗೆ ಕೊನೆಗೂ ಕಾಲಕೂಡಿ ಬಂದಿದ್ದು, ಮೇ 23 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ಅಧಿಕೃತವಾಗಿ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ಮೆಟ್ರೋ ಪ್ರಯಾಣವನ್ನು ಪ್ರಸ್ತಾಪಿಸಿ ಪ್ರಶ್ನೆಗಳ ಸುರಿಮಳೆಗೈದ ಸಚಿವರು, “ಪ್ರಶ್ನೆ ಇರೋದು ವಿಜಯೇಂದ್ರ ಅವರು ಮೆಟ್ರೋ ಹತ್ತುವಂತೆ ಮಾಡಿದ್ದು ಯಾರು? ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಅವರಿಗೆ ಮೆಟ್ರೋ ಹತ್ತುವ ಪರಿಸ್ಥಿತಿ ಯಾಕೆ ಬಂತು? ಅವರನ್ನು ಮೆಟ್ರೋ ಹತ್ತುವಂತೆ ಮಾಡಿದವರು ಯಾರು? ಇಂಧನ ದರ ಏರಿಕೆಯೇ ಇದಕ್ಕೆ ಕಾರಣ ಅಲ್ಲವೇ? ಇದಕ್ಕೆಲ್ಲಾ ಬಿಜೆಪಿ ನಾಯಕರು ಮೊದಲು ಉತ್ತರ ನೀಡಬೇಕಲ್ವಾ?” ಎಂದು ಖಾರವಾಗಿ ಪ್ರಶ್ನಿಸಿದರು.
ಸ್ಯಾಂಡಲ್ವುಡ್ನ (Sandalwood) ಜನಪ್ರಿಯ ನಟಿ, 'ಡಿಂಪಲ್ ಕ್ವೀನ್' ರಚಿತಾ ರಾಮ್ (Rachita Ram) ಅವರು ಚಿತ್ರರಂಗಕ್ಕೆ ಕಾಲಿಟ್ಟು ಯಶಸ್ವಿಯಾಗಿ 14 ವರ್ಷಗಳು ಕಳೆದಿವೆ. ಚಿತ್ರರಂಗದಲ್ಲಿ ಅವರಿಗೆ ಬೇಡಿಕೆಗಳು ಹೆಚ್ಚಾಗುತ್ತಲೆ ಇದೆ.
ಬಳ್ಳಾರಿಯ (Bellari) ಖಾಸಗಿ ವಲಯದ ಉಕ್ಕು ಉತ್ಪಾದನೆಯಲ್ಲಿ ದೇಶದಲ್ಲೇ ಎರಡನೇ ಅತಿ ದೊಡ್ಡ ಸಂಸ್ಥೆ ಎನಿಸಿಕೊಂಡಿರುವ ಜೆಎಸ್ಡಬ್ಲ್ಯೂ (JSW) ಜಿಂದಾಲ್ ಕಾರ್ಖಾನೆಯು (Jindal) ತೆರಿಗೆ ವಂಚನೆ (Fraud) ವಿವಾದಕ್ಕೆ ಸಿಲುಕಿದೆ. ಸಂಡೂರು ತಾಲೂಕಿನ ತೋರಣಗಲ್ನಲ್ಲಿರುವ ಈ ಬೃಹತ್ ಕೈಗಾರಿಕಾ ಘಟಕವು ಬರೋಬ್ಬರಿ 20 ಕೋಟಿ ರೂಪಾಯಿಗೂ ಅಧಿಕ ಆಸ್ತಿ ಹಾಗೂ ಅಭಿವೃದ್ಧಿ ತೆರಿಗೆಯನ್ನು ಪಾವತಿಸದೆ ಬಾಕಿ ಉಳಿಸಿಕೊಂಡಿದ್ದು, ಇದನ್ನು ವಸೂಲಿ ಮಾಡಲು ಅಧಿಕಾರಿಗಳು ಹರಸಾಹಸ ಪಡುತ್ತಿದ್ದಾರೆ.
ಸೇನೆಯಿಂದ ನಿವೃತ್ತರಾಗಿ ತಾಯ್ನಾಡಿನಲ್ಲಿ ಕೆಲಸ ಮಾಡುತ್ತಿದ್ದ ಮಾಜಿ ಸೈನಿಕರೊಬ್ಬರನ್ನು (Soldier) ಭೀಕರವಾಗಿ ಹತ್ಯೆ (Crime) ಮಾಡಿರುವ ಘಟನೆ ಕಲಬುರಗಿ (Kalburgi) ನಗರದ ರಾಮಮಂದಿರದ ಬಳಿ ನಡೆದಿದೆ.
ಬೆಳಗಾವಿಯ(Belagavi) 4,500 ಕೋಟಿ ರೂ. ವಂಚನೆ ಪ್ರಕರಣದಲ್ಲಿ(Fraud case) ಸಿಐಡಿ(CID) ತನಿಖೆಯು ಬ್ಯಾಂಕ್ ಅಧಿಕಾರಿಗಳ ಪಾತ್ರದತ್ತ ವಿಸ್ತರಿಸಿದ್ದು, 35 ಸಾವಿರಕ್ಕೂ ಹೆಚ್ಚು ಜನರಿಂದ
ರಾಜ್ಯ ಸರ್ಕಾರ (State Govt) ಮತ್ತು ಸಾರಿಗೆ ನೌಕರರ (Transport employees) ನಡುವಿನ ಮುಸುಕಿನ ಗುದ್ದಾಟ (Protest) ಈಗ ತುತ್ತತುದಿಗೆ ಬಂದು ತಲುಪಿದೆ. ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಮುಷ್ಕರಕ್ಕೆ ಇಳಿದೇ ಇಳಿಯುತ್ತೇವೆ ಎಂದು ಪಟ್ಟು ಹಿಡಿದಿರುವ ಸಾರಿಗೆ ನೌಕರರು ಸರ್ಕಾರಕ್ಕೆ ಮತ್ತೊಮ್ಮೆ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಕೋಲಾರ (Kolar) ನಗರದ ರಹಮತ್ ನಗರದಲ್ಲಿ ಸುರಕ್ಷತಾ ಪರಿಕರಗಳಿಲ್ಲದೆ ಪೌರಕಾರ್ಮಿಕನೊಬ್ಬನನ್ನು ಬರಿಗೈಯಲ್ಲಿ ಚರಂಡಿ ಶುಚಿಗೊಳಿಸಲು ಬಳಸಿಕೊಂಡಿರುವುದು ಮತ್ತು ಆ ವಿಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ ಮತ್ತೊಬ್ಬ ಪೌರಕಾರ್ಮಿಕನ ಮೇಲೆ ಹಲ್ಲೆ ನಡೆಸಿರುವುದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.
ದೇಶದಲ್ಲೇ ಪ್ರಸಿದ್ಧ ಪಡೆದಿರುವ ಕರ್ನಾಟಕ ( Karnataka )ಸರ್ಕಾರದ ಸ್ವಾಮ್ಯದ 'ಹಟ್ಟಿ ಚಿನ್ನದ ಗಣಿ (Hatti Gold Mine ) ಕಂಪನಿ ಚಿನ್ನದ ಉತ್ಪಾದನೆಯಲ್ಲಿ ಹೊಸ ಮೈಲಿಗಲ್ಲು ಸೃಷ್ಟಿಸಿದೆ
ಕೌಟುಂಬಿಕ ಕಲಹದ (Family Dispute) ಹಿನ್ನೆಲೆಯಲ್ಲಿ ಹುಟ್ಟಿದ ತಮ್ಮನೇ ಆಸ್ತಿ ಅಥವಾ ವೈಯಕ್ತಿಕ ದ್ವೇಷಕ್ಕಾಗಿ ಅಣ್ಣನನ್ನು ಉಸಿರುಗಟ್ಟಿಸಿ ಕೊಲೆ (Crime) ಮಾಡಿರುವ ಭೀಕರ ಘಟನೆ ರಾಯಚೂರು (Raichur) ಜಿಲ್ಲೆಯ ಲಿಂಗಸುಗೂರು ಪಟ್ಟಣದಲ್ಲಿ ನಡೆದಿದೆ.
ಬಿಡದಿ (Bidadi) ಸ್ಮಾರ್ಟ್ ಸಿಟಿ ಟೌನ್ಶಿಪ್ (Township ) ಯೋಜನೆಯಲ್ಲಿ ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರ ನಡೆಸುತ್ತಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ (Kumaraswamy )ತೀವ್ರ ವಾಗ್ದಾಳಿ ನಡೆಸಿದ್ದಾರೆ
ಹೊನ್ನಾವರ (Honnavar ) ತಾಲೂಕಿನ ಕಡಲತೀರದಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಸಿಡಿಲು (Lightning ) ಅಪಘಾತದ ಘಟನೆಗಳಲ್ಲಿ ಓರ್ವ ವ್ಯಕ್ತಿ ದುರ್ಮರಣಕ್ಕೀಡಾಗಿದ್ದು, ಹಲವರು ಗಾಯಗೊಂಡ ಘಟನೆ (Shocking ) ವರದಿಯಾಗಿದೆ
ದಕ್ಷಿಣ ಕನ್ನಡ (Dakshina Kannada ) ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಕ್ಯಾ. ಬ್ರಿಜೇಶ್ ಚೌಟ (Brijesh chauta ) ಅವರ ವಿರುದ್ಧ ಸ್ವಪಕ್ಷದ ಕಾರ್ಯಕರ್ತರೇ ತೀವ್ರ ಅಸಮಾಧಾನ ಹಾಗೂ ಆಕ್ರೋಶ ವ್ಯಕ್ತಪಡಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಮಂಡ್ಯ ಜಿಲ್ಲೆಯ (Mandya) ಮದ್ದೂರು ಪಟ್ಟಣದ ಹೊರವಲಯದ ಬೆಂಗಳೂರು-ಮೈಸೂರು (Bengaluru Mysuru Expressway) ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ದರೋಡೆ (Crime) ಪ್ರಕರಣವೊಂದು ಬೆಳಕಿಗೆ ಬಂದಿದೆ.
ಬೇಸಿಗೆಯ (Summer ) ತೀವ್ರತೆಯಿಂದಾಗಿ ಕೃಷ್ಣರಾಜಸಾಗರ (KRS) ಜಲಾಶಯದ ನೀರಿನ ಮಟ್ಟ ಗಣನೀಯವಾಗಿ ಕುಸಿದಿದ್ದು, ಹಿನ್ನೀರಿನಲ್ಲಿ ಮುಳುಗಡೆಯಾಗಿದ್ದ ಐತಿಹಾಸಿಕ ಶ್ರೀ ಲಕ್ಷ್ಮೀನಾರಾಯಣಸ್ವಾಮಿ (Lakshminarayanaswamy ) ದೇವಾಲಯವು ಈಗ ಸಂಪೂರ್ಣವಾಗಿ ಗೋಚರಿಸುತ್ತಿದೆ.
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ನೌಕರರಿಗೆ ರಾಜ್ಯ ಸರ್ಕಾರ (State Govt) ಮತ್ತು ನಿಗಮವು ಭರ್ಜರಿ ಸಿಹಿ ಸುದ್ದಿ ನೀಡಿದೆ. ಸುದೀರ್ಘ ದಿನಗಳ ಬೇಡಿಕೆಯಾಗಿದ್ದ ವೇತನ ಪರಿಷ್ಕರಣೆಯ ಹಿಂಬಾಕಿ (Arrears) ಮೊತ್ತವನ್ನು ಬಿಡುಗಡೆಗೊಳಿಸಲಾಗಿದ್ದು, ಸಾರಿಗೆ ನೌಕರರ ಬ್ಯಾಂಕ್ ಖಾತೆಗಳಿಗೆ ಹಣ ಜಮಾ ಮಾಡುವ ಪ್ರಕ್ರಿಯೆ ಆರಂಭವಾಗಿದೆ
ಬೆಂಗಳೂರಿನ (Bengaluru) ಮೆಡಿಕವರ್ ಆಸ್ಪತ್ರೆಯ (Medicover Hospital) ವೈದ್ಯರು ಅತ್ಯಂತ ಅಪರೂಪದ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನಿರ್ವಹಿಸುವ ಮೂಲಕ 2 ವರ್ಷದ ಪುಟ್ಟ ಮಗುವಿಗೆ (Baby) ಪುನರ್ಜನ್ಮ ನೀಡಿದ್ದಾರೆ.
ರಾಜ್ಯಾದ್ಯಂತ ಹೊಸ ಶೈಕ್ಷಣಿಕ ವರ್ಷ ಆರಂಭವಾಗಲಿದ್ದು, ಮುಂಬರುವ ಜೂನ್ 1 ರಂದು ಶಾಲಾ ಪ್ರಾರಂಭೋತ್ಸವವನ್ನು (School opening) ಅತ್ಯಂತ ವಿಜೃಂಭಣೆಯಿಂದ ಆಚರಿಸಲು ಸರ್ಕಾರ (Government) ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದೆ.
ಅಮೆರಿಕಾ ಮತ್ತು ಇರಾನ್ (America-Iran) ನಡುವಿನ ಯುದ್ಧದ (War) ಹಿನ್ನೆಲೆಯಲ್ಲಿ ಮಾರುಕಟ್ಟೆಯಲ್ಲಿ ಎಲ್ಪಿಜಿ (LPG) ಅಭಾವ ತಲೆದೂರಿದ್ದು, ಸಿಲಿಂಡರ್ (Cylinder) ಪೂರೈಕೆ ಮಾಡುವ ವಿತರಕರು ಗ್ರಾಹಕರಿಂದ ವಿಪರೀತ ದರ ಹಾಗೂ ಹೆಚ್ಚುವರಿ ಶುಲ್ಕ ವಸೂಲಿ ಮಾಡುತ್ತಿರುವ ಆರೋಪಗಳು ವ್ಯಾಪಕವಾಗಿ ಕೇಳಿಬರುತ್ತಿವೆ.
ಐತಿಹಾಸಿಕ ಹಾಗೂ ಜಗತ್ಪ್ರಸಿದ್ಧ ಲಕ್ಕುಂಡಿ (Lakkundi) ಗ್ರಾಮದಲ್ಲಿ ಇತ್ತೀಚೆಗೆ ಪತ್ತೆಯಾಗಿದ್ದ ನಿಧಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಮಹತ್ವದ ಮಾಹಿತಿಯೊಂದು ಹೊರಬಿದ್ದಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಬರೋಬ್ಬರಿ 8 ಕೋಟಿ ರೂಪಾಯಿಗಳು (8 crore) ಎಂದು ಅಂದಾಜಿಸಲಾಗಿದೆ ಎಂದು ಗದಗ (Gadag) ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಕೆ. ಪಾಟೀಲ್ (HK Patil) ತಿಳಿಸಿದರು.
ಕರ್ನಾಟಕ ಸಾರಿಗೆ ಇಲಾಖೆಯು VAHAN 4.0 ವ್ಯವಸ್ಥೆಯಲ್ಲಿನ ತಾಂತ್ರಿಕ ದೋಷಗಳ ನಿವಾರಣೆ ಹಾಗೂ ಬ್ಯಾಕ್ಎಂಡ್ ನಿರ್ವಹಣಾ ಕಾರ್ಯಗಳ ಹಿನ್ನೆಲೆಯಲ್ಲಿ ಮೇ 15, 2026 ರಿಂದ ಮೇ 18, 2026 ರವರೆಗೆ ಸಂಪೂರ್ಣ ನಾಲ್ಕು ದಿನಗಳ ಕಾಲ ಎಲ್ಲಾ ಆನ್ಲೈನ್ (Online Survice) ವಾಹನ ಸೇವೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ.
ಕಾನೂನು ಬಾಹಿರವಾಗಿ ಭಾರತದ ಗಡಿ ನುಸುಳಿ ದೇಶದೊಳಗೆ ಪ್ರವೇಶಿಸಿದ್ದ ನಾಲ್ವರು ಬಾಂಗ್ಲಾದೇಶದ ಪ್ರಜೆಗಳನ್ನು (Bangladesh Citizens) ಹುಬ್ಬಳ್ಳಿ(Hubballi) ರೈಲ್ವೆ ನಿಲ್ದಾಣದಲ್ಲಿ ರೈಲ್ವೆ ರಕ್ಷಣಾ ಪಡೆ (RPF) ಯಶಸ್ವಿ ಕಾರ್ಯಾಚರಣೆ ನಡೆಸಿ ಬಂಧಿಸಿದೆ.
ಬಿಡದಿ ಟೌನ್ ಶಿಪ್ ಪ್ರಾಜೆಕ್ಟ್ ಅನ್ನು ತಕ್ಷಣವೇ ಕೈಬಿಡಬೇಕು ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ಬೆನ್ನಲ್ಲೇ, ಈಗ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು (HD Devegowda) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದ್ದಾರೆ.
ಕೇಂದ್ರ ಸರ್ಕಾರದ ಉದ್ದೇಶಿತ ಒಂದು ರಾಷ್ಟ್ರ ಒಂದು ಚುನಾವಣೆ (One Nation One Election) ಪ್ರಸ್ತಾವನೆಯನ್ನು ಕರ್ನಾಟಕ ಸರ್ಕಾರ ಮತ್ತು ಕೆಪಿಸಿಸಿ ಪ್ರಬಲವಾಗಿ ವಿರೋಧಿಸುತ್ತದೆ ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ (DK Shivakumar) ಸ್ಪಷ್ಟಪಡಿಸಿದ್ದಾರೆ.
ಕರ್ನಾಟಕಕ್ಕೆ ಏಕಕಾಲದಲ್ಲಿ 1,122 ಹೆಚ್ಚುವರಿ (Good News) ಸರ್ಕಾರಿ ಮೆಡಿಕಲ್ ಸೀಟುಗಳು ಲಭ್ಯವಾಗುತ್ತಿರುವುದು ರಾಜ್ಯದ ಇತಿಹಾಸದಲ್ಲೇ ಒಂದು ದಾಖಲೆಯ ಸಾಧನೆಯಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಆರ್. ಪಾಟೀಲ್ ಹೇಳಿದ್ದಾರೆ.
ಟಿವಿ ಧಾರಾವಾಹಿಯಂತೆ ಸುದೀರ್ಘವಾಗಿ ಎಳೆಯುತ್ತಿರುವ ಕರ್ನಾಟಕ ಕಾಂಗ್ರೆಸ್ನ (Karnataka Congress) ನಾಯಕತ್ವ ಬದಲಾವಣೆ ವಿವಾದಕ್ಕೆ ಅಂತ್ಯಹಾಡಲು ಹೈಕಮಾಂಡ್ (High Command) ಕೊನೆಗೂ ಗಟ್ಟಿ ಮನಸ್ಸು ಮಾಡಿದಂತಿದೆ.
ಇರಾನ್-ಅಮೆರಿಕ (Iran-America) ಸಂಘರ್ಷದ (War) ಹಿನ್ನೆಲೆಯಲ್ಲಿ ಇಂಧನ ಬೆಲೆಗಳು ಗಗನಕ್ಕೇರಿರುವುದರಿಂದ ತತ್ತರಿಸಿರುವ ರಾಜ್ಯದ ಆಟೋ ಚಾಲಕರು (Auto Drivers) ಈಗ ಸರ್ಕಾರದ ಮೊರೆ ಹೋಗಿದ್ದಾರೆ.
ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವು (Bengaluru Airport) ತನ್ನ ಆರಂಭದಿಂದ ಇದುವರೆಗೆ ಬರೋಬ್ಬರಿ 400 ಮಿಲಿಯನ್ (40 ಕೋಟಿ) ಪ್ರಯಾಣಿಕರ ಸಂಚಾರದ ಮೈಲಿಗಲ್ಲನ್ನು ದಾಟುವ ಮೂಲಕ ಹೊಸ ದಾಖಲೆ ಬರೆದಿದೆ.