Thursday, July 4, 2024
Home ಟಾಪ್ ನ್ಯೂಸ್

ಟಾಪ್ ನ್ಯೂಸ್

ಟಾಪ್ ನ್ಯೂಸ್

ಹೆಚ್ಚಿನ ಸುದ್ದಿ

TEAM INDIA : ಐತಿಹಾಸಿಕ ಕ್ಷಣವನ್ನು ವೀಕ್ಷಿಸಲು ಕಾತರದಿಂದ ಕಾದು ಕುಳಿತ ಅಭಿಮಾನಿಗಳು – VIDEO 

ಮುಂಬೈ : 17 ವ‍ರ್ಷಗಳ ಬಳಿಕ  ಟಿ20 ವಿಶ್ವಕಪ್ ಗೆದ್ದ  ಭಾರತ ತಂಡ ಬಾರ್ಬಡೋಸ್‌ನಿಂದ ತವರಿಗೆ ಮರಳಿದೆ. ದೆಹಲಿಯಲ್ಲಿ ಚಾಂಪಿಯನ್‌ಗಳಿಗೆ ಅಭಿಮಾನಿಗಳು ಅದ್ಧೂರಿ ಸ್ವಾಗತ ಕೋರಿದರು. ಇದೀಗ ವಿಜಯೋತ್ಸವದ ಮುಂಬೈನ ವಾಂಖೆಡೆಯಲ್ಲಿ ಮೆರವಣಿಗೆಗೆ ಸಿದ್ಧತೆಗಳು...

VIRAL VIDEO: ಓ ಮೋದಿಜೀ… ನಮ್ಮ ಹಳ್ಳಿಗೆ ರಸ್ತೆ ಮಾಡಿಕೊಡಿ: ವಿಶಿಷ್ಟ ರೀತಿಯಲ್ಲಿ ಮನವಿ ಮಾಡಿದ ಮಹಿಳೆ -VIDEO

ಭೋಪಾಲ್‌: ಓ ಮೋದಿಜೀ... ನಮ್ಮ ಮಧ್ಯಪ್ರದೇಶದಲ್ಲಿ (Madhya Pradesh) ಎಲ್ಲಾ ಸೀಟುಗಳನ್ನು ಗೆಲ್ಲಿಸಿಕೊಟ್ಟಿದ್ದೇವೆ, ನಮ್ಮ ಹಳ್ಳಿಗೆ ರಸ್ತೆಯನ್ನು ಮಾಡಿಕೊಡಿ ಎಂದು ಪ್ರಧಾನಿ ನರೇಂದ್ರ ಮೋದಿಗೆ (Narendra Modi) ಮಹಿಳೆ ವಿಶಿಷ್ಟ ರೀತಿಯಲ್ಲಿ ಮನವಿ...

Swami Vivekananda Photo: ವಿವೇಕಾನಂದ ಫೋಟೋ ಯಾಕೆ ? : ಬಿಜೆಪಿ ಸಭೆಯಲ್ಲಿ ಆಗಿದ್ದೇನು?

ಬೆಂಗಳೂರು: ಬಿಜೆಪಿ ಕಚೇರಿಯಲ್ಲಿ ನಡೆದ ಪಕ್ಷದ ಕಾರ್ಯಕಾರಿಣಿ ಸಭೆಯಲ್ಲಿ ಕಾರ್ಯಕ್ರಮದ ವೇದಿಕೆಯಲ್ಲಿ ಪಕ್ಷದ ರಾಜ್ಯ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗ್ರವಾಲ್ ಅವರು ಸ್ವಾಮಿ ವಿವೇಕಾನಂದರ ಫೋಟೊ ಯಾಕೆ ಇಟ್ಟಿದ್ದೀರಿ? ಎಂದು ಪ್ರಶ್ನಿಸುತ್ತಿರುವ...

SIRIMANE FALLS : ಮಳೆಗೆ ಮತ್ತೆ ಜೀವಕಳೆ ಪಡೆದ ಸಿರಿಮನೆ ಜಲಪಾತ – VIDEO 

ಶೃಂಗೇರಿ : ನಿರಂತರ ಸುರಿಯುತ್ತಿರುವ ಧಾರಾಕಾರ ಮಳೆಗೆ ಮಲೆನಾಡಿನ ಜಲಪಾತಗಳು ಮರುಜೀವ ಪಡೆದುಕೊಂಡಿದೆ. ಅದರಂತೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಸಿರಿಮನೆ ಜಲಪಾತ ಪ್ರವಾಸಿಗರನ್ನ ಸೆಳೆಯುತ್ತಿದೆ. ಚಿಕ್ಕಮಗಳೂರು ಜಿಲ್ಲೆಯದ್ಯಂತ ನಿರಂತರ ಮಳೆಯಾಗುತ್ತಿದ್ದು, ಶೃಂಗೇರಿ ತಾಲೂಕಿನ...

MUDA SCAM: ಮುಡಾ ಹಗರಣ ಸಿಬಿಐಗೆ ವಹಿಸಿ : ಆರ್‌.ಅಶೋಕ

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ನಡೆದಿರುವ ನಿವೇಶನ ಹಂಚಿಕೆ ಹಗರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು. ಇದರಿಂದ ಎಲ್ಲ ಸತ್ಯ ಹೊರಬರಲಿದೆ ಎಂದು ಪ್ರತಿ ಪಕ್ಷದ ನಾಯಕ ಆರ್‌.ಅಶೋಕ ಆಗ್ರಹಿಸಿದ್ದಾರೆ. ಮುಡಾ ಭೂ ಸ್ವಾಧೀನ...

VIRAL NEWS : ಈಜಿಪ್ಟ್‌ನಲ್ಲಿ “ಸತ್ತವರ ನಗರ” ಪತ್ತೆ!!

ಕೈರೋ: ಈಜಿಪ್ಟ್‌ನಲ್ಲಿ 300 ಕ್ಕೂ ಹೆಚ್ಚು ಸಮಾಧಿ (ಮಮ್ಮಿಗಳು)ಗಳನ್ನು ಹೊಂದಿರುವ ಪ್ರಾಚೀನ ಸ್ಮಶಾನವನ್ನು ವಿಜ್ಞಾನಿಗಳು ಪತ್ತೆ ಹಚ್ಚಿದ್ದಾರೆ. ಇದು ಅಸ್ವಾನ್ ನಗರದ ಸಮೀಪದಲ್ಲಿದ್ದು, "ಸತ್ತವರ ನಗರ" ಎಂದು ಇದನ್ನು ಕರೆಯಲಾಗುತ್ತಿದೆ. 4,500 ವರ್ಷಗಳ ಹಿಂದೆ...

TEAM INDIA : ಮೋದಿಗೆ ಜೆರ್ಸಿ ಕೊಟ್ಟ ಬಿಸಿಸಿಐ!

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಗೆ (Narendra Modi) ಬಿಸಿಸಿಐ (BCCI) ಟೀಂ ಇಂಡಿಯಾ (Team India) ಜೆರ್ಸಿಯನ್ನು ನೀಡಿದೆ. ಇಂದು ವಿಶ್ವಕಪ್‌ ಸಾಧನೆಗೈದ ಟೀಂ ಇಂಡಿಯಾ ತಂಡವು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಧಿಕೃತ...

MUDA SCAM : ನನ್ನ ಜಮೀನಿಗೆ 62 ಕೋಟಿ ರೂಪಾಯಿ ಪರಿಹಾರ ಕೊಡಲಿ : ಸಿದ್ದರಾಮಯ್ಯ

ಬೆಂಗಳೂರು :  ಮುಡಾದಲ್ಲಿ ನಡೆದಿದೆ ಎನ್ನಲಾದ ಜಮೀನು ಹಂಚಿಕೆ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ಅವರು ಬಿಜೆಪಿ ವಿರುದ್ಧ ಖಾರವಾಗಿ ತಿರುಗೇಟು ನೀಡಿದ್ದು, ಸೈಟ್ ಹಂಚಿಕೆ ವಿಚಾರದಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸುವ...

Hathras Stampede: ಹತ್ರಾಸ್‌ ಕಾಲ್ತುಳಿತ ಪ್ರಕರಣ: 6 ಮಂದಿ ಬಂಧನ

ಲಕ್ನೋ: 121 ಜನರ ಸಾವಿಗೆ ಕಾರಣವಾದ ಉತ್ತರ ಪ್ರದೇಶದ ಹತ್ರಾಸ್‌ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಜನರನ್ನು ಬಂಧಿಸಲಾಗಿದೆ ಎಂದು ಉತ್ತರ ಪ್ರದೇಶ ಪೊಲೀಸರು ಗುರುವಾರ ತಿಳಿಸಿದ್ದಾರೆ. ಬಂಧಿತರೆಲ್ಲರೂ ದುರ್ಘಟನೆಗೂ ಮುನ್ನ ಸ್ಥಳದಲ್ಲಿ...

LINGANAMAKKI DAM : ಮತ್ತೆ ಪುನಾರಂಭಗೊಂಡ ಹಸಿರುಮಕ್ಕಿ ಲಾಂಚ್

ಶಿವಮೊಗ್ಗ : ಲಿಂಗನಮಕ್ಕಿ ಜಲಾಶಯಕ್ಕೆ ಒಳಹರಿವು ಹೆಚ್ಚಾದ ಕಾರಣ ಇಂದಿನಿಂದ ಹಸಿರುಮಕ್ಕಿ ಲಾಂಚ್ ಸೇವೆ ಪುನರಾರಂಭಗೊಳ್ಳಲಿದೆ ಎಂದು ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಮಾಹಿತಿ ನೀಡಿದೆ ಲಿಂಗನಮಕ್ಕಿ ಜಲಾಶಯದಲ್ಲಿ ನೀರಿನ ಮಟ್ಟ ಕುಸಿದು...

BREAKING : ಆಘಾತಕಾರಿ ಸುದ್ದಿ.. ಡೆಂಘಿಗೆ ಆರೋಗ್ಯಾಧಿಕಾರಿಯೇ ಬಲಿ!

ಮೈಸೂರು : ಸಿಲಿಕಾನ್ ಸಿಟಿ ಬೆಂಗಳೂರು, ಮೈಸೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಡೆಂಘಿ ಜ್ವರ ಪ್ರಕರಣಗಳು ಹೆಚ್ಚಳವಾಗುತ್ತಿವೆ. ಇನ್ನು ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನಲ್ಲಿ ಸಮುದಾಯ ಆರೋಗ್ಯಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ನಾಗೇಂದ್ರ (32)...

JOB ALERT: ಬ್ಯಾಂಕಿಂಗ್ ಸಿಬ್ಬಂದಿ ನೇಮಕಾತಿ ಸಂಸ್ಥೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ: ಪದವಿ ವಿದ್ಯಾರ್ಹತೆ

ಬೆಂಗಳೂರು: ಇನ್ಸುಟಿಟ್ಯೂಟ್​ ಆಫ್​ ಬ್ಯಾಂಕಿಂಗ್​ ಪರ್ಸನಲ್​ ಸೆಲೆಕ್ಷನ್​ (IBPS)ನಿಂದ 6128 ಕ್ಲರಿಕಲ್​ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಬ್ಯಾಂಕ್​ ಆಫ್​ ಬರೋಡಾ, ಕೆನರಾ ಬ್ಯಾಂಕ್​, ಯುಕೋ ಬ್ಯಾಂಕ್​, ಇಂಡಿಯನ್​ ಓವರ್​ಸೀಸ್​ ಬ್ಯಾಂಕ್​, ಬ್ಯಾಂಕ್​ ಆಫ್​...

KARWAR SCHOOL : ಸರ್ಕಾರದ ನಿರ್ಲಕ್ಷ್ಯ : ಶಿಕ್ಷಕಿಯರೇ ಶಾಲೆಯ ಕಾಂಪೌಂಡ್‌ ನಿರ್ಮಿಸಿದ್ರು!

ಕಾರವಾರ: ಜಿಲ್ಲೆಯ ಮೊದಲ ಸರ್ಕಾರಿ ಪ್ರೌಢಶಾಲೆ ಎಂಬ ಹೆಗ್ಗಳಿಕೆ ಹೊಂದಿರುವ ೧೫೩ ವರ್ಷದ ಇತಿಹಾಸ ಹೊಂದಿರುವ ಸರ್ಕಾರಿ ಶಾಲೆಯ ಕಾಂಪೌಂಡ್‌ ಗೆ ಶಿಕ್ಷಣ ಇಲಾಖೆಯಿಂದ ಯಾವುದೇ ಅನುದಾನ ಲಭಿಸದ ಕಾರಣ ಐವರು ಶಿಕ್ಷಕಿಯರೇ...

SHOCKING: ಚರಂಡಿಯಲ್ಲಿ ಶವವಾಗಿ ನವಜಾತ ಶಿಶು ಪತ್ತೆ

ಹುಬ್ಬಳ್ಳಿ: ರಸ್ತೆ ಪಕ್ಕದ ಚರಂಡಿವೊಂದರಲ್ಲಿ ಶವವಾಗಿ ನವಜಾತ ಶಿಶು (Newborn Baby) ಪತ್ತೆ ಆಗಿರುವ ಘಟನೆ ಹುಬ್ಬಳ್ಳಿಯ (Hubballi) ಗಾಮನಗಟ್ಟಿ ಗ್ರಾಮದ ತಾರಿಹಾಳ ಬಳಿ ನಡೆದಿದೆ. ತಾರಿಹಾಳ ಬಳಿ ಇರುವ ರಸ್ತೆ ಪಕ್ಕದ ಚರಂಡಿಯಲ್ಲಿ...

ABHAYAMUDRA : ಇಸ್ಲಾಂನಲ್ಲಿ ಇಲ್ಲ ‘ಅಭಯಮುದ್ರಾ’ : ಧರ್ಮಗುರು ಸ್ಪಷ್ಟನೆ

ನವದೆಹಲಿ: ಇಸ್ಲಾಂನಲ್ಲಿ 'ಅಭಯಮುದ್ರಾ' ಇಲ್ಲ ಎಂದು ಹೇಳುವ ಮೂಲಕ ಗಡ್ಡಿ ನಶಿನ್-ದರ್ಗಾ ಅಜ್ಮೀರ್ ಷರೀಫ್ ನ ಹಾಜಿ ಸೈಯದ್ ಸಲ್ಮಾನ್ ಚಿಶ್ಟಿ ಅವರು ಇತ್ತೀಚೆಗೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಈ...

BIG BREAKING : ನಟ ದರ್ಶನ್​​ & ಗ್ಯಾಂಗ್​​​ಗೆ ಜೈಲೇ ಗತಿ…ಕೋರ್ಟ್ ಆದೇಶ

ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಆರೋಪ ಪ್ರಕರಣ ಸಂಬಂಧ ನಟ ದರ್ಶನ್ ಸೇರಿದಂತೆ ಕೇಸ್​​​ ನ ಎಲ್ಲಾ 17 ಆರೋಪಿಗಳ ನ್ಯಾಯಾಂಗ ಬಂಧನದ ಅವಧಿ ಜು.18ರವರೆಗೆ ವಿಸ್ತರಿಸಿ ಬೆಂಗಳೂರಿನ 24ನೇ ಎಸಿಎಂಎಂ...

Actor Darshan : ‘ರೇಣುಕಾಸ್ವಾಮಿ ಕೊಲೆ..ನನ್ನ ಹೃದಯ ಛಿದ್ರಗೊಳಿಸಿತು..’ ಮೌನ ಮುರಿದ ಸುಮಲತಾ

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್ ಆರೋಪದಲ್ಲಿ ನಟ ದರ್ಶನ್ ಈಗಾಗಲೇ ಅರೆಸ್ಟ್ ಆಗಿದ್ದಾರೆ. ದರ್ಶನ್ ಅವರು ತನ್ನ ಹಿರಿಯ ಮಗ ಎನ್ನುತ್ತಿದ್ದ ಮಾಜಿ ಸಂಸದೆ, ನಟಿ ಸುಮಲತಾ ಅಂಬರೀಶ್ ಅವರು...

Asteroid: ಈ ಕ್ಷುದ್ರಗ್ರಹ ಭೂಮಿಗೆ ಅಪ್ಪಳಿಸಿದರೆ ಮನುಕುಲವೇ ನಿರ್ನಾಮ: ಸೋಮನಾಥ್

ನವದೆಹಲಿ: ಅಪೋಸಿಸ್‌ ಪ್ರಸ್ತುತ ಯುಗದ ಅಂತ್ಯಕ್ಕೆ ಕಾರಣವಾಗಬಹುದಾದ ಅತ್ಯಂತ ಅಪಾಯಕಾರಿ ಕ್ಷುದ್ರಗ್ರಹವಾಗಿದೆ. ಇದು ಭೂಮಿಗೆ ಅಪ್ಪಳಿಸಿತು ಎಂದಾದರೆ ಈ ಹಿಂದೆ ಡೈನೋಸಾರ್‌ಗಳ ಯುಗ ಅಂತ್ಯ ಕಂಡಂತೆ ಇಡೀ ಮನುಕುಲವೇ ನಾಶವಾಗಬಹುದು ಎಂದು ಇಸ್ರೋ...

DRIVERS PROTEST : ಆಟೋ ಹಾಗೂ ಕ್ಯಾಬ್ ಚಾಲಕರಿಂದ ಸಾರಿಗೆ ಇಲಾಖೆಯಿಂದ ಮುತ್ತಿಗೆ 

ಬೆಂಗಳೂರಿನ  ಶಾಂತಿನಗರದಲ್ಲಿ ಆಟೋ ಹಾಗೂ ಕ್ಯಾಬ್ ಚಾಲಕರು ಓಲಾ- ಉಬರ್‌  ಮುಂತಾದ ಆನ್‌ಲೈನ್‌ ಟ್ಯಾಕ್ಸಿ ವ್ಯವಸ್ಥೆಗಳ ವಿರುದ್ಧ ಸಾರಿಗೆ ಇಲಾಖೆ  ಮುಖ್ಯ ಕಚೇರಿಗೆ ಮುತ್ತಿಗೆ ಹಾಕಿದ್ದಾರೆ. ಸಾವಿರಾರು ಆಟೋ, ಕ್ಯಾಬ್‌ಗಳನ್ನು ತಂದಿರುವ ಚಾಲಕರು ತಮ್ಮ...

Heart Attack : ಛೇ.. ಹೃದಯಾಘಾತಕ್ಕೆ ಎಸ್​​​​ಎಸ್​​​​ಎಲ್​​​ಸಿ ವಿದ್ಯಾರ್ಥಿನಿ ಸಾವು..!

ಉಡುಪಿ : ಇತ್ತೀಚೆಗೆ ಚಿಕ್ಕ ಮಕ್ಕಳು, ಯುವ ಜನ ಹಾರ್ಟ್ ಅಟ್ಯಾಕ್​​ಗೆ ಸಾವನ್ನಪ್ಪುತ್ತಿದ್ದು ಆತಂಕಕ್ಕೆ ಕಾರಣವಾಗಿದೆ. ಇನ್ನು ಎಸ್ಎಸ್ಎಲ್ಸಿ ವಿದ್ಯಾರ್ಥಿನಿಯೋರ್ವಳು ಹೃದಯಾಘಾತಕ್ಕೆ ಮೃತಪಟ್ಟ ಘಟನೆ ಜಿಲ್ಲೆಯ ಮೂಡುಬೆಳ್ಳೆಯಲ್ಲಿ ಇಂದು ನಡೆದಿದೆ. ಪಳ್ಳಿ ದಾದಬೆಟ್ಟು...

MUDA SCAM : ಪಾರ್ವತಿ ಸಿದ್ದರಾಮಯ್ಯ ಜಮೀನು ಬೆಲೆ 55 ಕೋಟಿ , ಮುಡಾ ಕೊಟ್ಟಿದ್ದು 15 ಕೋಟಿ

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿಯವರಿಂದ ಪಡೆದಿರುವುದು 55 ಕೋಟಿ ರೂಪಾಯಿ ಮೌಲ್ಯದ 3 ಎಕರೆ 16 ಗುಂಟೆ ಜಮೀನು. ಆದರೆ ಅವರಿಗೆ ನೀಡಿರುವುದು 15...

Robot Suicide: ಇದೆಂಥಾ ವಿಚಿತ್ರ; ಮೆಟ್ಟಿಲುಗಳಿಂದ ಬಿದ್ದು ರೋಬೋಟ್‌ ಆತ್ಮಹತ್ಯೆ!

ಸಿಯೋಲ್:‌ ದಕ್ಷಿಣ ಕೊರಿಯಾದ ಪುರಸಭೆಯಲ್ಲಿ ಕೆಲಸ ಮಾಡುತ್ತಿದ್ದ ಮಾನವ ನಿರ್ಮಿತ ರೋಬೋಟ್‌ ಒಂದು ಮೆಟ್ಟಿಲುಗಳಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವಂತಹ ವಿಚಿತ್ರ ಘಟನೆ ನಡೆದಿದೆ. ವರದಿಗಳ ಪ್ರಕಾರ ರೋಬೋಟ್ ಎರಡು ಮೀಟರ್ ಮೆಟ್ಟಿಲುಗಳ ಕೆಳಗೆ ಬಿದ್ದು...

PETROL CHEATING : ಪೆಟ್ರೋಲ್ ಬಂಕ್ ನಲ್ಲಿ ಮೋಸ : ಸಿಡಿದೆದ್ದ ಗ್ರಾಹಕರು

ತುಮಕೂರು: ಚಿಕ್ಕನಾಯಕನಹಳ್ಳಿ ತಾಲೂಕಿನ ಪಟ್ಟಣದ ಪೆಟ್ರೋಲ್ ಬಂಕ್ ಒಂದರಲ್ಲಿ ನಿಗದಿತ ಲೀಟರ್ ಗಿಂತ ಕಡಿಮೆ ಪ್ರಮಾಣದಲ್ಲಿ ಪೆಟ್ರೋಲ್ ನೀಡುವ ಮೂಲಕ ಮೋಸ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ಹುಳಿಯಾರು ಪಟ್ಟಣದ ಕನಕ ವೃತ್ತದ ಬಳಿ ಇರುವ...

LOKSABHA : ಲೋಕಸಭೆಯಲ್ಲಿ ಅಶಿಸ್ತು: ರಾಹುಲ್ ಗಾಂಧಿ ವಿರುದ್ಧ ಕ್ರಮಕ್ಕೆ ಸ್ಪೀಕರ್ ಗೆ ಮೊರೆ

ನವದೆಹಲಿ: ಲೋಕಸಭೆ ಕಲಾಪಕ್ಕೆ ಅಡ್ಡಿಪಡಿಸಲು ಅಶಿಸ್ತು ತೋರಿದ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ವಿರುದ್ಧ ಕ್ರಮ ಕೈಗೊ‍ಳ್ಳಲು ಸ್ಪೀಕರ್ ಓಂಪ್ರಕಾಶ್ ಬಿರ್ಲಾ ಅವರಿಗೆ ಕೇಂದ್ರ ಸರ್ಕಾರ ಮನವಿ ಮಾಡಿದೆ. ಲೋಕಸಭೆಯಲ್ಲಿ ಅಸಮರ್ಪಕ ಭಾಷಣ ಮಾಡಿದ್ದಾರೆ...

VIRAL NEWS : ಕದ್ದ ವಸ್ತು ವಾಪಸ್ ಕೊಡ್ತೀವಿ ಕ್ಷಮಿಸಿ: ಪತ್ರ ಬರೆದಿಟ್ಟ ಕಳ್ಳ!

ಚೆನ್ನೈ: ನಿವೃತ್ತ ಅಧ್ಯಾಪಕರೊಬ್ಬರ ಮನೆಗೆ ಕನ್ನ ಹಾಕಿದ ಖದೀಮ ಕಳ್ಳತನ ಮಾಡಿದ್ದಕ್ಕಾಗಿ ಕ್ಷಮೆ ಕೋರಿ ಪತ್ರ ಬರೆದಿಟ್ಟು ಶೀಘ್ರದಲ್ಲೇ ಕದ್ದ ವಸ್ತುವನ್ನು ಮರಳಿಸುವುದಾಗಿ ಭರವಸೆ ನೀಡಿದ ವಿಚಿತ್ರ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಮೇಘ್ನಾಪುರಂನ ಸಂತಕುಲಂ...

TEAM INDIA : ವಿಶ್ವಕಪ್‌ ಸಾಧನೆ : ಟೀಂ ಇಂಡಿಯಾ ಜೊತೆ ಸಂಭ್ರಮಿಸಿದ ಮೋದಿ – VIDEO

ನವದೆಹಲಿ : ವಿಶ್ವಕಪ್‌ ಸಾಧನೆಗೈದ ಟೀಂ ಇಂಡಿಯಾ ಆಟಗಾರರ ಜೊತೆ ಪ್ರಧಾನಿ ಮೋದಿ ಸಂಭ್ರಮಿಸಿದ್ದಾರೆ. ತಮ್ಮ ನಿವಾಸದಲ್ಲಿ ಆಟಗಾರರನ್ನು ಭೇಟಿ ಮಾಡಿದ ಮೋದಿ ಕ್ರಿಕೆಟಿಗರ ಜೊತೆ ಕೆಲ ಹೊತ್ತು ಕಳೆದರು. ಟಿ20 ವಿಶ್ವಕಪ್​ ಟ್ರೋಫಿಯೊಂದಿಗೆ...

Traffic Rules: ಸಂಚಾರ ನಿಯಮ ಉಲ್ಲಂಘನೆ – ಒಂದೇ ದಿನ ಬಿತ್ತು 851 ಕೇಸ್!

ಬೆಂಗಳೂರು : ಟ್ರಾಫಿಕ್‌ ರೂಲ್ಸ್ ಪಾಲಿಸದವರ ವಿರುದ್ಧ ಮುಗಿಬಿದ್ದಿರುವ ಸಂಚಾರಿ ಪೊಲೀಸ್‌ ಇಲಾಖೆ ಒಂದೇ ದಿನ 851 ಕೇಸ್‌ ದಾಖಲಿಸಿದೆ. ಪ್ರಮುಖವಾಗಿ ದ್ವಿ-ಚಕ್ರ ವಾಹನ ಸವಾರರು ಹೆಚ್ಚು ನಿಯಮ ಉಲ್ಲಂಘಿಸುತ್ತಿದ್ದು, ಇದರಿಂದ ಅಪಘಾತಗಳ ಹೆಚ್ಚಾಗಿವೆ....

BS YEDIYURAPPA : ತಾಕತ್ತಿದ್ದರೆ ಚುನಾವಣೆ ಎದುರಿಸಿ : ಸಿಎಂಗೆ ಮಾಜಿ ಸಿಎಂ ಸವಾಲ್!

ತಾಕತ್ತಿದ್ದರೆ ಕೂಡಲೇ ಸರ್ಕಾರ ವಿಸರ್ಜಿಸಿ ಚುನಾವಣೆ ಎದುರಿಸಿ ಎಂದು ಸಿಎಂ ಸಿದ್ದರಾಮಯ್ಯಗೆ ಮಾಜಿ ಸಿಎಂ ಯಡಿಯೂರಪ್ಪ ಸವಾಲೆಸೆದಿದ್ದಾರೆ. ಬೆಂಗಳೂರಿನಲ್ಲಿ ನಡೆದ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಅವರು, ಮೂಡಾ ಸೈಟು ಹಂಚಿಕೆ ಅಕ್ರಮದಲ್ಲಿ ಸಿಎಂ...

New Criminal Laws: ತಪ್ಪಾಗಿ ಸೆಕ್ಷನ್ ಗಳನ್ನ ಹಾಕಬೇಡಿ – ಕೆಳ ಸಿಬ್ಬಂದಿಗಳಿಗೆ ಪೊಲೀಸ್‌ ಆಯುಕ್ತರ ಸಲಹೆ

ಯಾವುದೇ ಕಾರಣಕ್ಕೂ ತಪ್ಪಾಗಿ ಸೆಕ್ಷನ್ ಗಳನ್ನ ಹಾಕಬೇಡಿ. ಕೂಲಂಕುಷವಾಗಿ ಪರಿಶೀಲನೆ ನಡೆಸಿದ ಬಳಿಕ ಸೆಕ್ಷನ್ ಗಳನ್ನ ನಮೂದು ಮಾಡಿ ಎಂದು ಪೊಲೀಸ್ ಆಯುಕ್ತರು ಸಿಬ್ಬಂದಿಗಳಿಗೆ ತಿಳಿಸಿದ್ದಾರೆ. ದೇಶದ ನ್ಯಾಯಾಂಗ ವ್ಯವಸ್ಥೆಯೇ ಜುಲೈ 1 ರಿಂದ...

RAIN : ಮಳೆಯ ಆರ್ಭಟಕ್ಕೆ ಯಕ್ಷಗಾನ ಕಲಾವಿದನ ಮನೆ ಕುಸಿತ 

ಶಿವಮೊಗ್ಗ : ಆರಿದ್ರಾ ಮಳೆಯು ತೀರ್ಥಹಳ್ಳಿಯಲ್ಲಿ ಬಿಡದೆ ಸುರಿಯುತ್ತಿದ್ದು, ಭಾರೀ ಮಳೆಗೆ ಯಕ್ಷಗಾನ ಕಲಾವಿದ ನಂದನ್ ಶೆಟ್ಟಿ ಎಂಬುವವರಿಗೆ ಸೇರಿದ್ದ  ಮನೆ ಕುಸಿದಿದ್ದು, ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ...

Rajasthan Minister Resigns : ಚುನಾವಣೆ ವೇಳೆ ಕೊಟ್ಟ ಮಾತಿನಂತೆ ರಾಜೀನಾಮೆ ನೀಡಿದ ಬಿಜೆಪಿ ಸಚಿವ!

ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷಕ್ಕೆ ಹಿನ್ನಡೆ ಉಂಟಾದರೆ ರಾಜೀನಾಮೆ ನೀಡುವುದಾಗಿ ಶಪಥ ಮಾಡಿದ್ದ ಬಿಜೆಪಿ ನಾಯಕ ಕಿರೋಡಿ ಲಾಲ್ ಮೀನಾ ರಾಜಸ್ಥಾನ್ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. 72 ವರ್ಷದ ಕಿರೋಡಿಲಾಲ್ ಮೀನಾ...

New Criminal Laws: ಬಿಎಸ್‌ಎಸ್‌ ಅಡಿ ಬೆಂಗಳೂರಿನಲ್ಲಿ39 ಹೊಸ ಪ್ರಕರಣ ದಾಖಲು

ಬೆಂಗಳೂರು: ಜುಲೈ 1 ರಿಂದ ದೇಶಾದ್ಯಂತ ಮೂರು ಹೊಸ ಕ್ರಿಮಿನಲ್ ಕಾನೂನುಗಳು ಜಾರಿಗೆ ಬಂದಿದ್ದು ಬೆಂಗಳೂರಿನಲ್ಲಿ ಮೊದಲ ದಿನವೇ ಒಟ್ಟು 39 ಪ್ರಕರಣಗಳು ದಾಖಲಾಗಿವೆ. ಮೂರು ಹೊಸ ಕಾನೂನುಗಳ ಅಡಿಯಲ್ಲಿ ಒಟ್ಟು 80 ಎಫ್‌ಐಆರ್‌ಗಳನ್ನು...

YUVARAJKUMAR : ಯುವರಾಜ್ ಕುಮಾರ್ ವಿಚ್ಛೇದನ ಅರ್ಜಿ ವಿವಾರಣೆ ಮುಂದೂಡಿಕೆ

ಬೆಂಗಳೂರು: ದೊಡ್ಮನೆ ಮಗ ಯುವರಾಜ್ ಕುಮಾರ್ ಹಾಗೂ ಶ್ರೀದೇವಿ ಭೈರಪ್ಪ‌ ದಂಪತಿಗಳ ವಿವಾಹ ವಿಚ್ಚೇದನೆ ಅರ್ಜಿ ವಿಚಾರಣೆ ಇಂದು ಕೌಟುಂಬಿಕ ನ್ಯಾಯಾಲಯದಲ್ಲಿ ನಡೆಯಿತು. ವಾದ- ಪ್ರತಿವಾದ ಆಲಿಸಿದ ನ್ಯಾಯಾಲಯ ಮುಂದಿನ ವಿಚಾರಣೆಯನ್ನು ಆಗಸ್ಟ್ ೨೩ಕ್ಕೆ‌ಮುಂದೂಡಿ...

Pakistan: ಉಪ ಚುನಾವಣೆ ಪ್ರಚಾರದ ವೇಳೆ ಬಾಂಬ್ ಬ್ಲಾಸ್ಟ್ – ಮೂವರು ಸಾವು

ಪಾಕಿಸ್ತಾನದಲ್ಲಿ ಬಾಂಬ್‌ ಬ್ಲಾಸ್ಟ್‌ ಗೊಂಡಿದ್ದು ಮಾಜಿ ಸೆನೆಟರ್ ಸೇರಿ ಮೂವರು ಸಾವನ್ನಪ್ಪಿದ್ದಾರೆ. ಅಫ್ಘಾನಿಸ್ತಾನ-ಪಾಕಿಸ್ತಾನ ಗಡಿಯಿಂದ 45 ಕಿಲೋಮೀಟರ್ ದೂರದಲ್ಲಿರುವ ಬುಡಕಟ್ಟು ಪ್ರದೇಶದಲ್ಲಿ ಬಾಂಬ್ ಸ್ಫೋಟ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ರಿಮೋಟ್ ಕಂಟ್ರೋಲ್ ಬಳಸಿ ಸ್ಫೋಟಿಸಲಾಗಿದೆ...

VIRAL NEWS : ‘ರಾಮ’ ನಗರದಲ್ಲಿ ಆಂಜನೇಯನಿಗೆ ಕೈ ಮುಗಿದ ಜಾಂಬವ – VIDEO

ರಾಮನಗರ : ನೀವು ಈ ಹಿಂದೆ ಸಾಕು ಪ್ರಾಣಿಗಳು ದೇವರಿಗೆ ನಮಸ್ಕಾರ ಮಾಡೋದನ್ನ ನೋಡಿರುತ್ತೀರಾ.. ಆದರೆ ಕರಡಿ ಎಂದಾದರೂ ದೇವರಿಗೆ ಪ್ರದಕ್ಷಿಣೆ ಹಾಕಿ ಮುಗಿಯೋದನ್ನ ನೋಡಿದ್ದೀರಾ..?  ಯೆಸ್.. ರಾಮನಗರ ತಾಲೂಕಿನ ಬೆಜ್ಜರಹಳ್ಳಿ ಕಟ್ಟೆ ಗ್ರಾಮದ...

FAKE AK-47 REELS : ರೀಲ್ಸ್ ಶೋಕಿಗಾಗಿ ನಕಲಿ ಗನ್ ಬಳಕೆ: ಸಿನಿಮಾ ತಂತ್ರಜ್ಞನಿಗೆ ಸಂಕಷ್ಟ!

ಬೆಂಗಳೂರು: ನಕಲಿ ಎಕೆ-47 ರೈಫಲ್ಸ್ ಹಾಗೂ ಬಾಡಿಗಾರ್ಡ್ ಜೊತೆ ರೀಲ್ಸ್ ಮಾಡಿದ್ದಕ್ಕಾಗಿ ಬೆಂಗಳೂರು ಪೊಲೀಸರಿಂದ ಬಂಧನಕ್ಕೊಳಗಾಗಿರುವ ಸಾಮಾಜಿಕ ಜಾಲತಾಣದ ಇನ್ಫೂಯೆನ್ಸರ್ (ಪ್ರಭಾವಿ ವ್ಯಕ್ತಿ)ಗೆ ನಕಲಿ ಗನ್ ಪೂರೈಸಿದ್ದೇ ಸಿನಿಮಾದ ಟೆಕ್ನಿಷಿಯನ್ ಎಂಬುದು ತನಿಖೆಗೆ...

BORAD EXAM : ಈ ವರ್ಷ ಬೋರ್ಡ್‌ ಎಕ್ಸಾಂ ಇಲ್ಲ!

ಬೆಂಗಳೂರು: ರಾಜ್ಯ ಪಠ್ಯ ಕ್ರಮದ ಶಾಲೆಗಳ 5, 8 ಹಾಗೂ 9ನೇ ತರಗತಿ ಮಕ್ಕಳಿಗೆ ಈ ವರ್ಷ ದ ಶೈಕ್ಷಣಿಕ‌ ವರ್ಷದಲ್ಲಿ ಬೋರ್ಡ್ ಮಾದರಿ ಪರೀಕ್ಷೆ ನಡೆಸಲಾಗುವುದಿಲ್ಲ ಎಂದು ರಾಜ್ಯ ಶಿಕ್ಷಣ ಇಲಾಖೆ...

Kolkatta: ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ಎಡವಟ್ಟು – ರೋಗಿಗಳಿಗೆ ಹೊಸ ಸೋಂಕು!

ಕೋಲ್ಕತ್ತ: ವೈದ್ಯರ ಎಡವಟ್ಟಿನಿಂದ ಮೆಟಿಯಾಬ್ರೂಜ್‌ನಲ್ಲಿರುವ ಪಶ್ಚಿಮ ಬಂಗಾಳದ ಸರ್ಕಾರಿ ಆಸ್ಪತ್ರೆಯಲ್ಲಿ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಯ ನಂತರ 25 ರೋಗಿಗಳಿಗೆ ಕಣ್ಣಿನ ಸೋಂಕು ತಗುಲಿದೆ. ಕಳೆದ ಶುಕ್ರವಾರ ಮತ್ತು ಶನಿವಾರದಂದು ರೋಗಿಗಳಿಗೆ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ...

RAIN : ಕಾಫಿ ನಾಡಲ್ಲಿ ಭಾರೀ ಮಳೆ : ಪ್ರವಾಹ ಮಟ್ಟ ಮೀರಿ ಹರಿಯುತ್ತಿದೆ ತುಂಗ-ಭದ್ರಾ 

ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ, ಎನ್.ಆರ್ ಪುರ, ಮೂಡಿಗೆರೆ ತಾಲೂಕು ಸೇರಿದಂತೆ ಮಲೆನಾಡಿನಲ್ಲಿ ಎಡೆಬಿಡದೆ ಮಳೆ ಸುರಿಯುತ್ತಿದ್ದು, ತುಂಗಾ ಮತ್ತು ಭದ್ರಾ ನದಿ ಪ್ರವಾಹದ ಮಟ್ಟ ಮೀರಿ ಹರಿಯುತ್ತಿದೆ. ತುಂಗಾ ನದಿಯ ಪ್ರವಾಹದಿಂದಾಗಿ ಶೃಂಗೇರಿ ಶಾರದಾಂಬೆ...

BIHAR BRIDGE : ಬಿಹಾರದಲ್ಲಿ ಕಳೆದ 15 ದಿನಗಳಲ್ಲಿ 9 ಸೇತುವೆ ಕುಸಿತ 

ಬಿಹಾರದಲ್ಲಿ ಕಳೆದ 15 ದಿನಗಳಲ್ಲಿಯೇ ಸುಮಾರು ಒಂಬತ್ತು ಸೇತುವೆ ಕುಸಿತ ಘಟನೆಗಳು ನಡೆದಿದೆ. ಭಾರೀ ಮಳೆಯ ನಡುವೆ ಸಿವಾನ್ ಜಿಲ್ಲೆಯಲ್ಲಿ 24 ಗಂಟೆಗಳಲ್ಲಿ ಮೂರು ಸೇತುವೆಗಳು ಕುಸಿದು ಬಿದ್ದಿದೆ. ಕಳೆದ 15 ದಿನಗಳಲ್ಲಿ ರಾಜ್ಯದಲ್ಲಿ...

Air Pollution: ವಾಯುಮಾಲಿನ್ಯದಿಂದ ಸಾಯುವವರ ಸಂಖ್ಯೆ ಏರಿಕೆ – ಜನರಲ್ಲಿ ಹೆಚ್ಚಿದ ಆತಂಕ

ಬೆಂಗಳೂರು: ಪ್ರತಿ ವರ್ಷ ಕೆಲ ನಗರಗಳಲ್ಲಿ 33 ಸಾವಿರ ಜನರು ವಾಯು ಮಾಲಿನ್ಯದಿಂದ ಸಾಯುತ್ತಿದ್ದಾರೆ. ಇದು ಇತ್ತೀಚಿನ ಅಧ್ಯಯನದಲ್ಲಿ ಬಹಿರಂಗಗೊಂಡ ಸಂಗತಿ. ದೇಶದಲ್ಲೀಗ ವಾಯುಮಾಲಿನ್ಯ ದೊಡ್ಡ ಸಮಸ್ಯೆಯಾಗಿದೆ. ದೆಹಲಿ ಸೇರಿದಂತೆ ದೇಶದ ದೊಡ್ಡ ನಗರಗಳಲ್ಲಿ...

Namma Metro: ಮೆಟ್ರೋ ನಿಲ್ದಾಣಕ್ಕೆ ಬಿದಿರಿನ ಮೆರಗು

ಬೆಂಗಳೂರು : ಬೆಂಗಳೂರಿನ ಮೆಟ್ರೋ ನಿಲ್ದಾಣವೊಂದನ್ನು ಬಿದಿರಿನಿಂದ ಅಲಂಕರಿಸಲು ಬಿಎಂಆರ್‌ಸಿಎಲ್‌ ಮುಂದಾಗಿದೆ ಈ ನಿಲ್ದಾಣ ದೇಶದಲ್ಲೇ ಮೊದಲನೆಯ ನಿಲ್ದಾಣವಾಗಿರಲಿದ್ದು, ಇದಕ್ಕಾಗಿ ಮೆಟ್ರೋ ನಿಗಮ 5-6 ಕೋಟಿ ರೂಪಾಯಿ ಖರ್ಚು ಮಾಡುತ್ತಿದೆ ಈ ಯೋಜನೆಯಡಿ ಬನ್ನೇರುಘಟ್ಟ...

Lalbhag : ಫಲಪುಷ್ಪ ಪ್ರದರ್ಶನಕ್ಕೆ ಈ ಬಾರಿ ಸಂವಿಧಾನ ಶಿಲ್ಪಿ ಥೀಮ್!

ಬೆಂಗಳೂರು: ಲಾಲ್‌ಬಾಗ್‌ನಲ್ಲಿ ಸ್ವಾತಂತ್ರೋತ್ಸವದ ಫಲಪುಷ್ಪ ಪ್ರದರ್ಶನ ಈ ಬಾರಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಥೀಮ್ ನಡಿ ನಡೆಯಲಿದೆ. ಅಂಬೇಡ್ಕರ್ ಥೀಮ್‌ ಇಟ್ಟುಕೊಂಡು ಫಲಪುಷ್ಪ ಪ್ರದರ್ಶನ ನಡೆಸಲು ರಾಜ್ಯ ತೋಟಗಾರಿಕೆ ಇಲಾಖೆ ತೀರ್ಮಾನಿಸಿದೆ. ಪ್ರದರ್ಶನದಲ್ಲಿ...

CRIME : ಸೆಕ್ಯೂರೆಟಿ ಗಾರ್ಡ್ ಮೇಲೆ ವಿದ್ಯಾರ್ಥಿ ಹಲ್ಲೆ : ಭಯಾನಕ ಸಿಸಿಟಿವಿ ದೃಶ್ಯ ಇಲ್ಲಿದೆ! – VIDEO

ಬೆಂಗಳೂರು: ನಗರದಲ್ಲಿ ಕಾಲೇಜು ಸೆಕ್ಯೂರೆಟಿ ಗಾರ್ಡ್ ಮೇಲೆ ವಿದ್ಯಾರ್ಥಿ ಹಲ್ಲೆ ನಡೆಸಿ ಕೊಲೆಗೈದ ಭೀಕರ ದೃಶ್ಯ ಸಿಸಿಟಿವಿ ಸೆರೆಯಾಗಿದ್ದು, ಈ ದೃಶ್ಯ ಮೈ ಜುಮ್ ಎನಿಸುವಂತಿದೆ. ಅಮೃತಹಳ್ಳಿಯ ಸಿಂಧಿ ಕಾಲೇಜು ಸಿಬ್ಬಂದಿಯ ಮೇಲೆ ವಿದ್ಯಾರ್ಥಿ...

TEAM INDIA : ವಿಮಾನದಲ್ಲಿ ಟೀಂ ಇಂಡಿಯಾ ವಿಶ್ವಕಪ್ ಹಿಡಿದು ಸಂಭ್ರಮಿಸಿದ್ದು ಹೀಗೆ : VIDEO ವೈರಲ್!

ಟಿ-20 ವಿಶ್ವಕಪ್ ಗೆದ್ದ ನಂತರ ತವರಿಗೆ ಮರಳಲು ಹಾತೊರೆಯುತ್ತಿದ್ದ ಭಾರತ ತಂಡದ ಆಟಗಾರರು ತವರಿಗೆ ಮರಳುವ ಹಾದಿಯಲ್ಲಿ ವಿಮಾನದಲ್ಲೇ ಟ್ರೋಫಿ ಹಿಡಿದು ಸಂಭ್ರಮಿಸಿದ ವೀಡಿಯೊ ಇದೀಗ ವೈರಲ್ ಆಗಿದೆ. ಟಿ-20 ವಿಶ್ವಕಪ್ ಗೆದ್ದು 17...

Bharath Rice : 5 ತಿಂಗಳಿಗೆ ಭಾರತ್ ರೈಸ್‌ ಯೋಜನೆಗೆ ಟಾಟಾ ಹೇಳಿದ ಸರ್ಕಾರ!

ಬೆಂಗಳೂರು: ಕೇಂದ್ರ ಸರಕಾರದ ಮಹತ್ವಾಕಾಂಕ್ಷೆಯ 'ಭಾರತ್ ಅಕ್ಕಿ' ಜುಲೈನಿಂದ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಈ ಯೋಜನೆ ಮೂಲಕ 29 ರೂ.ಗೆ ಅಕ್ಕಿ, 27.30 ರೂ.ಗೆ ಗೋಧಿಹಿಟ್ಟು ಹಾಗೂ 60...

DAVANAGERE : ಹೇಳೋರಿಲ್ಲ.. ಕೇಳೋರಿಲ್ಲ..! : ಶಾಸಕರ ಬರ್ತಡೇಗೆ ಸರ್ಕಾರಿ ನೌಕರ ಸಾಮೂಹಿಕ ರಜೆ!

ದಾವಣಗೆರೆ: ಸರ್ಕಾರಿ ಕೆಲಸ ದೇವರ ಕೆಲಸ ಎಂದು ಹೇಳಲಾಗುತ್ತದೆ. ಆದರೆ ಸರ್ಕಾರಿ ನೌಕರರು ಸಾರ್ಜಜನಿಕರ ಸೇವೆ ಮಾಡುವುದು ಬಿಟ್ಟು ಜನಪ್ರತಿನಿಧಿಗಳ ಸೇವೆ ಮಾಡುತ್ತಿರುವುದಕ್ಕೆ ದಾವಣಗೆರೆ ಜಿಲ್ಲೆಯ ಅಧಿಕಾರಿಗಳೇ ಸಾಕ್ಷಿ. ಹೌದು, ದಾವಣಗೆರೆ ಜಿಲ್ಲೆಯ ಚನ್ನಗಿರಿ...

BREAKING: ಸುಳ್ಳಿನ ಸರಮಾಲೆಗೆ ನಾನು ಬಲಿಯಾಗಿದ್ದೇನೆ – ಯುವ ಪತ್ನಿ ಶ್ರೀದೇವಿ ಪೋಸ್ಟ್

ಬೆಂಗಳೂರು : ಕೆಲವು ದಿನಗಳ ಹಿಂದಿನ ಸುಳ್ಳಿನ ಸರಮಾಲೆಗೆ ಬಲಿಯಾದದ್ದು ತೀರ ದುರದೃಷ್ಟಕರ ಎಂದು ನಟ ಯುವರಾಜ್‌ ಕುಮಾರ್‌ ಪತ್ನಿ ಶ್ರೀದೇವಿ ಬೈರಪ್ಪ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್‌ ಹಾಕಿಕೊಂಡಿದ್ದಾರೆ. ಕಳೆದ 15 ದಿನದಿಂದ ನಾನು...

JOE BIDEN : ಅಮೆರಿಕ ಅಧ್ಯಕ್ಷೀಯ ಚುನಾವಣೆಗೆ ಜೋ ಬಿಡೈನ್ ಹಿಂದೇಟು?

ನ್ಯೂಯಾರ್ಕ್: ಅಮೆರಿಕದ ಅಧ್ಯಕ್ಷ ಜೋ ಬಿಡೈನ್ ಅಧ್ಯಕ್ಷೀಯ ಚುನಾವಣೆ ಸ್ಪರ್ಧೆಯಿಂದ ಹಿಂದೆ ಸರಿಯುವ ಬಗ್ಗೆ ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ. ಜೂನ್ 27ರಂದು ನಡೆದ ಅಧ್ಯಕ್ಷೀಯ ಚುನಾವಣೆಯ ಚರ್ಚೆಯಲ್ಲಿ ಕಳಪೆ ಪ್ರದರ್ಶನ ನೀಡಿದ ಹಿನ್ನೆಲೆಯಲ್ಲಿ ಜೋ...

Rain Update: ರಾಜ್ಯಾದ್ಯಂತ ಭಾರೀ ಮಳೆ – ಹಲವೆಡೆ ರೆಡ್ ಅಲರ್ಟ್

ಬೆಂಗಳೂರು: ಮುಂದಿನ ನಾಲ್ಕು ದಿನಗಳ ಕಾಲ ಕರ್ನಾಟಕದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಹಾವೇರಿ, ಚಿಕ್ಕಮಗಳೂರು, ಹಾಸನ ಮತ್ತು ಶಿವಮೊಗ್ಗದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ...

Nepal politics: ನೇಪಾಳದಲ್ಲಿ ರಾಜಕೀಯ ಅಸ್ಥಿರತೆ – ಸಂಸತ್ ವಿಸರ್ಜಿಸಿದ ಪ್ರಧಾನಿ!

ನವದೆಹಲಿ: ಸತತ ಎರಡು ದಿನಗಳ ರಾಜಕೀಯ ಕಲಹದ ಬಳಿಕ ನೇಪಾಳದಲ್ಲಿ ಪ್ರಧಾನಿ ಪುಷ್ಪ ಕಮಲ್ ದಹಾಲ್ ( ಪ್ರಚಂಡ)ನೇತೃತ್ವದ ಸರ್ಕಾರವು ಪತನಗೊಂಡಿದ್ದು, ಸಮ್ಮಿಶ್ರ ಸಚಿವರು ಸಾಮೂಹಿಕ ರಾಜೀನಾಮೆ ಸಲ್ಲಿಸಿ ತಮ್ಮ ಬೆಂಬಲವನ್ನು ಹಿಂತೆಗೆದುಕೊಂಡಿದ್ದಾರೆ. ದಹಾಲ್...

Kangana ranaut : ನಟಿ ಕಂಗನಾಗೆ ಕಪಾಳಕ್ಕೆ ಬಾರಿಸಿದ್ದ ಯೋಧೆ ಕುಲ್ವಿಂದರ್ ನೆಲಮಂಗಲಕ್ಕೆ ವರ್ಗ!

ಬೆಂಗಳೂರು ಬಾಲಿವುಡ್ ನಟಿ ಹಾಗೂ ಬಿಜೆಪಿ ಸಂಸದ ಕಂಗನಾ ರಾಣಾವತ್ ಗೆ ಕಪಾಳಮೋಕ್ಷ ಮಾಡಿ ದೇಶಾದ್ಯಂತ ಸುದ್ದಿಗೆ ಗ್ರಾಸವಾಗಿದ್ದ ಯೋಧೆ ಕುಲ್ವಿಂದರ್ ಕೌರ್ ಅವರನ್ನು ನೆಲಮಂಗಲಕ್ಕೆ ವರ್ಗಾವಣೆ ಮಾಡಲಾಗಿದೆ. ಸಿಐಎಸ್ ಎಫ್ ಯೋಧೆಯಾದ ಕುಲ್ವಿಂದರ್...

Sandalwood: ನಟ ದರ್ಶನ್, ಯುವರಾಜ್‌ ಕುಮಾರ್‌ ಪ್ರಕರಣ ಇಂದು ವಿಚಾರಣೆ

ಬೆಂಗಳೂರು: ಕನ್ನಡ ಚಿತ್ರರಂಗಕ್ಕೆ ಇಂದು ಮಹತ್ವದ ದಿನವಾಗಲಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್, ಹಾಗೂ ದೊಡ್ಡಮನೆಯ ಕುಟುಂಬದ ಯುವರಾಜ್ ಕುಮಾರ್ ಹಾಗೂ ಶ್ರೀದೇವಿ ಅವರ ದಾಂಪತ್ಯ ಕಲಹದ ಬಗ್ಗೆಯೂ ನ್ಯಾಯಾಲಯದಲ್ಲಿ...

BJP Meeting: ಇಂದು ನಾಳೆ ಬಿಜೆಪಿ ಸಭೆ – ಸರ್ಕಾರದ ವೈಫಲ್ಯಗಳ ಬಗ್ಗೆ ಚರ್ಚೆ

ಬೆಂಗಳೂರು: ಲೋಕಸಭಾ ಚುನಾವಣೆ ಮುಕ್ತಾಯಗೊಂಡ ನಂತರ ಮೊದಲ ರಾಜ್ಯ ಕಾರ್ಯಕಾರಿಣಿ ಸಭೆಯನ್ನು ರಾಜ್ಯ ಬಿಜೆಪಿ ಇಂದು ಆಯೋಜನೆ ಮಾಡಿದೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ಸಭೆಯಲ್ಲಿ ರಾಜ್ಯ ಸರ್ಕಾರದ ವೈಫಲ್ಯಗಳ ವಿರುದ್ಧ ಪಕ್ಷವು...

NEET Scandal : ಇಂದು ಶಾಲಾ ಕಾಲೇಜುಗಳು ಬಂದ್ – ಏಕೆ ಗೊತ್ತೇ?

ನೀಟ್‌ ಮತ್ತು ಇತರೆ ಪರೀಕ್ಷಾ ಪತ್ರಿಕೆ ಸೋರಿಕೆ ವಿರೋಧಿಸಿ ಕೆಲ ವಿದ್ಯಾರ್ಥಿಗಳ ಸಂಘಟನೆಗಳು ಇಂದು ದೇಶಾದ್ಯಂತ ಶಿಕ್ಷಣ ಸಂSಥೆಗಳ ಬಂದ್‌ ಗೆ ಕರೆ ನೀಡಿದೆ. ಎಸ್ ಎಫ್‌ ಐ, ಎಐಎಸ್‌ ಎಫ್‌, ಪಿಡಿಎಸ್...

TEAM INDIA : ತವರಿಗೆ ಮರಳಿದ ಟೀಂ ಇಂಡಿಯಾ – ವಿಶ್ವ ಚಾಂಪಿಯನ್ ಗಳಿಗೆ ಭರ್ಜರಿ ಸ್ವಾಗತ!

ನವದೆಹಲಿ: 17 ವರ್ಷಗಳ ನಂತರ ಟಿ-20 ವಿಶ್ವಕಪ್ ಗೆದ್ದ ರೋಹಿತ್ ಶರ್ಮ ಸಾರಥ್ಯದ ಭಾರತ ತಂಡ ಇಂದು ಭಾರತಕ್ಕೆ ಮರಳಿದ್ದು, ಬಿಸಿಸಿಐ ಹಾಗೂ ಅಭಿಮಾನಿಗಳು ಭರ್ಜರಿ ಸ್ವಾಗತ ನೀಡಿದರು. #WATCH | Rohit Sharma...

Darshan arrest : ಕಮಿಷನರ್ ಸಾಹೇಬರೇ, ಪವಿತ್ರಾ ಗೌಡ ದರ್ಶನ್ ಪತ್ನಿ ಅಲ್ಲ – ಪತ್ರ ಬರೆದ ವಿಜಯಲಕ್ಷ್ಮೀ

ಬೆಂಗಳೂರು: ನಟ ದರ್ಶನ್ ಅವರ ಕಾನೂನಾತ್ಮಕ ಹಾಗೂ ಏಕೈಕ ಪತ್ನಿ ನಾನಾಗಿದ್ದು, ಪವಿತ್ರಾ ಗೌಡ ಪತ್ನಿ ಅಲ್ಲ. ಆಕೆ ಕೇವಲ ಸ್ನೇಹಿತೆ ಎಂದು ದರ್ಶನ್ ಪತ್ನಿ ವಿಜಯಲಕ್ಷ್ಮೀ ಬೆಂಗಳೂರು ಪೊಲೀಸ್ ಆಯುಕ್ತ ದಯಾನಂದ್...

LK ADVANI : ಮತ್ತೆ ಆಸ್ಪತ್ರೆಗೆ ದಾಖಲಾದ ಎಲ್ ಕೆ ಅಡ್ವಾಣಿ

ನವದೆಹಲಿ : ಬಿಜೆಪಿ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ ಎಲ್ ಕೆ ಅಡ್ವಾಣಿ ಅವರಿಗೆ ತೀವ್ರನಿಗಾ...

RAHUL GANDHI: ರಕ್ಷಣಾ ಸಚಿವರು ದೇಶದ ಕ್ಷಮೆ ಯಾಚಿಸಲಿ : ರಾಹುಲ್ ಗಾಂಧಿ

ನವದೆಹಲಿ: ರಕ್ಷಣಾ ಸಚಿವ ರಾಜನಾಥ್ ಸಿಂಗ್ (Rajnath Singh) ಅವರು ಹುತಾತ್ಮ ಯೋಧ ಅಗ್ನಿವೀರ್ ಕುಟುಂಬಕ್ಕೆ ನೆರವು ನೀಡುವ ಬಗ್ಗೆ ಸಂಸತ್ತಿನಲ್ಲಿ ಸುಳ್ಳು ಹೇಳಿದ್ದಾರೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ (Rahul...

ANANTH RADHIKA WEDDING: ಅನಂತ್ – ರಾಧಿಕಾ ಮಾಮೇರು ಸಮಾರಂಭ : ಏನಿದು? – VIDEO

ಮುಂಬೈ: ಅನಂತ್ ಅಂಬಾನಿ (Anant Ambani), ರಾಧಿಕಾ ಮರ್ಚೆಂಟ್ (Radhika Merchant) ಅವರ ವಿವಾಹ ಪೂರ್ವ ಸಮಾರಂಭವಾದ ಮಾಮೇರು ಮುಂಬೈನಲ್ಲಿರುವ ಅಂಬಾನಿ ಅವರ ಆಂಟಿಲಿಯಾ ನಿವಾಸದಲ್ಲಿ ಅದ್ಧೂರಿಯಾಗಿ ನಡೆದಿದೆ. ರಾಧಿಕಾ ಮರ್ಚೆಂಟ್ ಮತ್ತು ಅನಂತ್...