ಮದುವೆಗೆ ಅಡ್ಡಿಯಾಗುತ್ತಾರೆ ಎಂಬ ಕಾರಣಕ್ಕೆ ಅಪ್ರಾಪ್ತ ಬಾಲಕಿಯೊಬ್ಬಳು ತನ್ನ ಪ್ರಿಯಕರನೊಂದಿಗೆ ಸೇರಿ ಹೆತ್ತ ಪೋಷಕರಿಗೇ ವಿಷ ಉಣಿಸಿ ಕೊಲ್ಲಲು (Crime) ಯತ್ನಿಸಿದ ಆಘಾತಕಾರಿ ಘಟನೆ ಮಧ್ಯಪ್ರದೇಶದ ಮೊರೆನಾದಲ್ಲಿ ಬೆಳಕಿಗೆ ಬಂದಿದೆ.
ಆದರೆ, ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೋರ್ಡಿಂಗ್ ಪ್ರಕ್ರಿಯೆಯ ವೇಳೆ ಏರ್ಲೈನ್ಸ್ ಸಿಬ್ಬಂದಿ ವೀಸಾ ಇಲ್ಲ ಎಂಬ ಕಾರಣ ನೀಡಿ ಪ್ರಯಾಣಕ್ಕೆ ತಡೆ ಒಡ್ಡಿದ್ದಾರೆ. ಸತೀಶ್ಕುಮಾರ್ ಅವರ ಪ್ರಕಾರ, ಭಾರತೀಯ ಪಾಸ್ಪೋರ್ಟ್ ಹೊಂದಿರುವವರು ಅಮೆರಿಕ, ಬ್ರಿಟನ್ ಅಥವಾ ಆಸ್ಟ್ರೇಲಿಯಾದಂತಹ ದೇಶಗಳ ಮಾನ್ಯತೆ ಇರುವ ವೀಸಾ ಹೊಂದಿದ್ದರೆ ಪೆರು ಪ್ರವೇಶಿಸಲು ಪ್ರತ್ಯೇಕ ವೀಸಾ ಅಗತ್ಯವಿಲ್ಲ. ಆದರೆ ವಿಮಾನ ನಿಲ್ದಾಣದ ಸಿಬ್ಬಂದಿ ಈ ನಿಯಮವನ್ನು ಅರ್ಥೈಸಿಕೊಳ್ಳುವಲ್ಲಿ ವಿಫಲರಾಗಿ, ಕೊನೆ ಕ್ಷಣದಲ್ಲಿ ಬೋರ್ಡಿಂಗ್ ನಿರಾಕರಿಸಿದ್ದಾರೆ.
ಕರ್ನಾಟಕ ರಾಜ್ಯ ಶಿಕ್ಷಣ ಇಲಾಖೆಯು ಎಸ್ಎಸ್ಎಲ್ಸಿ (SSLC) ಪರೀಕ್ಷಾ ಪದ್ಧತಿಯಲ್ಲಿ ಮಹತ್ತರ ಬದಲಾವಣೆ ತರಲು ಮುಂದಾಗಿದೆ. ಇನ್ಮುಂದೆ ಎಸ್ಎಸ್ಎಲ್ಸಿ ಒಟ್ಟು ಅಂಕಗಳನ್ನು 625 ರಿಂದ 525ಕ್ಕೆ ಇಳಿಸಲು ನಿರ್ಧರಿಸಲಾಗಿದ್ದು, ಈ ಸಂಬಂಧ ಕರಡು ಅಧಿಸೂಚನೆಯನ್ನು ಹೊರಡಿಸಲಾಗಿದೆ.
ಸಿಲಿಕಾನ್ ಸಿಟಿಯಲ್ಲಿ ನಡೆಯಲಿರುವ ಟಾಟಾ ಐಪಿಎಲ್ 2026 (TATA IPL 2026) ಕ್ರಿಕೆಟ್ ಪಂದ್ಯಗಳ ಹಿನ್ನೆಲೆಯಲ್ಲಿ, ಕ್ರಿಕೆಟ್ ಅಭಿಮಾನಿಗಳ ಸುಗಮ ಸಂಚಾರಕ್ಕಾಗಿ ಬೆಂಗಳೂರು ಮೆಟ್ರೋ (Namma Metro) ರೈಲು ನಿಗಮ (BMRCL) ಮಹತ್ವದ ನಿರ್ಧಾರ ಕೈಗೊಂಡಿದೆ.
ತಿರುಮಲ ಶ್ರೀವಾರಿ (Tirumala Tirupati) ದರ್ಶನಕ್ಕೆ ಪ್ಲಾನ್ ಮಾಡುತ್ತಿರುವ ಭಕ್ತರಿಗೆ ತಿರುಮಲ ತಿರುಪತಿ ದೇವಸ್ಥಾನಂ (TTD) ಜುಲೈ ತಿಂಗಳ ದರ್ಶನ, ಆರ್ಜಿತ ಸೇವೆ ಹಾಗೂ ವಸತಿ ಗೃಹಗಳ ಬುಕ್ಕಿಂಗ್ಗೆ ಸಂಬಂಧಿಸಿದ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ.
2029ರ ವೇಳೆಗೆ ಮಹಿಳಾ ಮೀಸಲಾತಿ ಕಾಯ್ದೆಯನ್ನು ಅಧಿಕೃತವಾಗಿ ಜಾರಿಗೆ ತರುವ ನಿಟ್ಟಿನಲ್ಲಿ ಸಂಸತ್ತು ಈ ವಾರ ಹೊಸ ಇತಿಹಾಸ ಸೃಷ್ಟಿಸಲು ಸಜ್ಜಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ (PM Modi) ಘೋಷಿಸಿದ್ದಾರೆ.
ಅಮೆರಿಕ ಮತ್ತು ಇರಾನ್ ನಡುವಿನ ದಶಕಗಳ ಸಂಘರ್ಷಕ್ಕೆ ಅಂತ್ಯ ಹಾಡಿ, ಪಶ್ಚಿಮ ಏಷ್ಯಾದಲ್ಲಿ ಶಾಂತಿ ಸ್ಥಾಪಿಸುವ ಪಾಕಿಸ್ತಾನದ (Pakistan) ಮಹತ್ವಾಕಾಂಕ್ಷೆಯ ಪ್ರಯತ್ನಕ್ಕೆ ಭಾರಿ ಹಿನ್ನಡೆಯಾಗಿದೆ.
ಅಕ್ರಮಗಳನ್ನು ತಡೆಗಟ್ಟಲು ಮತಗಟ್ಟೆಗಳಲ್ಲಿ ಬೆರಳಚ್ಚು (Fingerprint) ಹಾಗೂ ಕಣ್ಣಿನ ಪಾಪೆ (Iris) ಸ್ಕ್ಯಾನ್ ಮಾಡುವ ಬಯೋಮೆಟ್ರಿಕ್ (Biometric) ವ್ಯವಸ್ಥೆಯನ್ನು ಜಾರಿಗೆ ತರುವಂತೆ ಕೋರಿ ಸಲ್ಲಿಕೆಯಾದ ಅರ್ಜಿಯ ಕುರಿತು ಸುಪ್ರೀಂ ಕೋರ್ಟ್ (Supreme Court) ಕೇಂದ್ರ ಸರ್ಕಾರ ಮತ್ತು ಚುನಾವಣಾ ಆಯೋಗಕ್ಕೆ ನೋಟಿಸ್ ಜಾರಿ ಮಾಡಿದೆ.
ಬಿಹಾರ (Bihar) ರಾಜಕಾರಣದಲ್ಲಿ ಮತ್ತೊಂದು ಮಹತ್ವದ ಬದಲಾವಣೆಯ ಗಾಳಿ ಬೀಸುತ್ತಿದೆ. ಹಾಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ರಾಜ್ಯಸಭೆಗೆ ತೆರಳಲಿರುವ ಹಿನ್ನೆಲೆಯಲ್ಲಿ, ನೂತನ ಮುಖ್ಯಮಂತ್ರಿಯಾಗಿ ಬಿಜೆಪಿಯ ಹಿರಿಯ ನಾಯಕ ಹಾಗೂ ಹಾಲಿ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ಅವರು ಅಧಿಕಾರ ವಹಿಸಿಕೊಳ್ಳುವ ಸಾಧ್ಯತೆ ದಟ್ಟವಾಗಿದೆ.
ಆಂತರಿಕ ಭಿನ್ನಾಭಿಪ್ರಾಯಗಳ ನಡುವೆಯೂ ಉಪಚುನಾವಣೆಯನ್ನು ಅತ್ಯಂತ ವ್ಯವಸ್ಥಿತವಾಗಿ ನಿಭಾಯಿಸಿದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (BY Vijayendra) ಅವರಿಗೆ ಬಿಜೆಪಿ (BJP) ವರಿಷ್ಠರು ಮೆಚ್ಚುಗೆ ಸೂಚಿಸಿದ್ದಾರೆ.
ವಾಹನ ಚಾಲಕರಿಂದ ಅಕ್ರಮವಾಗಿ ಹಣ (Bribe) ವಸೂಲಿ (Corruption) ಮಾಡುತ್ತಿದ್ದ ಬೆಂಗಳೂರು ಹೊರವಲಯದ ನೆಲಮಂಗಲದ ಇಬ್ಬರು ಆರ್ಟಿಓ (RTO) ಅಧಿಕಾರಿಗಳು ಲೋಕಾಯುಕ್ತ ಪೊಲೀಸರ ದಾಳಿಯಲ್ಲಿ ಸಿಕ್ಕಿ ಬಿದ್ದಿದ್ದಾರೆ.
2004 ರಿಂದ 2009 ರವರೆಗೆ ಲಾಲೂ ಪ್ರಸಾದ್ ಯಾದವ್ ಕೇಂದ್ರ ರೈಲ್ವೆ ಸಚಿವರಾಗಿದ್ದ ಅವಧಿಯಲ್ಲಿ, ರೈಲ್ವೆಯಲ್ಲಿ ಉದ್ಯೋಗ ನೀಡಲು ಲಂಚದ ರೂಪದಲ್ಲಿ ಭೂಮಿಯನ್ನು ಪಡೆದಿದ್ದಾರೆ ಎಂಬುದು ಪ್ರಮುಖ ಆರೋಪವಾಗಿದೆ. ಈ ಪ್ರಕರಣದಲ್ಲಿ ಲಾಲೂ ಅವರ ಪತ್ನಿ ರಾಬ್ರಿ ದೇವಿ ಮತ್ತು ಪುತ್ರ ತೇಜಸ್ವಿ ಯಾದವ್ ಕೂಡ ಆರೋಪಿಗಳಾಗಿದ್ದಾರೆ. ಸುಪ್ರೀಂ ಕೋರ್ಟ್ನ ಈ ಆದೇಶದಿಂದ ಲಾಲೂ ಕುಟುಂಬಕ್ಕೆ ಕಾನೂನು ಸಂಕಷ್ಟ ಮುಂದುವರಿದಂತಾಗಿದೆ. ತನಿಖೆ ಮತ್ತು ವಿಚಾರಣೆಯ ಹಾದಿ ಈಗ ಮತ್ತಷ್ಟು ಕಠಿಣವಾಗುವ ಸಾಧ್ಯತೆಯಿದೆ.
ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (TCS) ಕಚೇರಿಯಲ್ಲಿ ನಡೆದಿದೆ ಎನ್ನಲಾದ ಮತಾಂತರ (Conversion) ಮತ್ತು ಲೈಂಗಿಕ ಶೋಷಣೆ ಪ್ರಕರಣದ ಬೆನ್ನತ್ತಿರುವ ಪೊಲೀಸರಿಗೆ ಶಾಕಿಂಗ್ (Crime) ಮಾಹಿತಿ ಲಭ್ಯವಾಗಿದೆ.
ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಅಲ್ಪಸಂಖ್ಯಾತರಿಗೆ ಟಿಕೆಟ್ ಕೈತಪ್ಪಲು ಸಚಿವ ಜಮೀರ್ ಅಹ್ಮದ್ ಖಾನ್ ಅವರೇ ಕಾರಣ ಎಂದು ಸ್ವಪಕ್ಷದ ನಾಯಕರಾದ ರಿಜ್ವಾನ್ ಅರ್ಷದ್ ಮತ್ತು ಸಲೀಂ ಅಹ್ಮದ್ ನೇರ ಆರೋಪ ಮಾಡಿದ್ದಾರೆ. ಜಮೀರ್ ಅವರು ಸಾದಿಕ್ ಪೈಲ್ವಾನ್ ಹೆಸರನ್ನು ಶಿಫಾರಸು ಮಾಡದೆ, ಕೇವಲ ಅಬ್ದುಲ್ ಜಬ್ಬಾರ್ ಅಥವಾ ಎಸ್.ಎಸ್. ಮಲ್ಲಿಕಾರ್ಜುನ್ ಪುತ್ರನಿಗೆ ಟಿಕೆಟ್ ನೀಡಿ ಎಂದು ಹಠ ಹಿಡಿದರು. ಈ ಹಠಮಾರಿತನದಿಂದಲೇ ಸಮುದಾಯಕ್ಕೆ ಟಿಕೆಟ್ ತಪ್ಪಿತು ಎಂದು ಆಕ್ರೋಶ ಹೊರಹಾಕಿದ್ದಾರೆ.
ತಮಿಳಿನ 'ಜನನಾಯಗನ್' ಚಿತ್ರ ಎದುರಿಸುತ್ತಿರುವ ಸೆನ್ಸರ್ ಸಮಸ್ಯೆ ಈಗ ಸ್ಯಾಂಡಲ್ವುಡ್ ಚಿತ್ರಕ್ಕೂ ಆಗಿದೆ. ಹೌದು, ಸ್ಯಾಂಡಲ್ವುಡ್ನ (Sandalwood) ಬಹುನಿರೀಕ್ಷಿತ 'ಕೆಡಿ' ಸಿನಿಮಾಗೆ (KD Film) ಸೆನ್ಸಾರ್ ಸಮಸ್ಯೆ ಮಾಡುತ್ತಿದೆ.
ಜನಕಲ್ಯಾಣಕ್ಕೆ ಒತ್ತಾಸೆಯಾಗಿರುವ ಸರ್ಕಾರದ ಗ್ಯಾರಂಟಿ ಯೋಜನೆಗಳೂ ಒಂದು ವಿಧದ ಅಭಿವೃದ್ಧಿಯಾಗಿದ್ದು, ಗ್ಯಾರಂಟಿಗಳ ನಡುವೆಯೂ ರಾಜ್ಯದ ಆರ್ಥಿಕ ಸ್ಥಿತಿ ಕೇಂದ್ರಕ್ಕಿಂತ ಉತ್ತಮವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ತಿಳಿಸಿದರು.
ಖ್ಯಾತ ಗಾಯಕಿ ಆಶಾ ಭೋಂಸ್ಲೆ (Asha Bhosle) ಅವರಿಗೆ ಸಂತಾಪ ಸೂಚಿಸುವ ಭರದಲ್ಲಿ ಆಥಿಯಾ (Athiya Shetty), ಆಶಾ ಅವರ ಬದಲು ಲತಾ ಮಂಗೇಶ್ಕರ್ ಅವರ ಫೋಟೋವನ್ನು ತಮ್ಮ ಇನ್ಸ್ಟಾಗ್ರಾಮ್ ಸ್ಟೋರಿಯಲ್ಲಿ ಹಂಚಿಕೊಂಡಿದ್ದಾರೆ.
ರಾಜ್ಯ ಸರ್ಕಾರದಲ್ಲಿ ಸಚಿವ ಸಂಪುಟ ಪುನಾರಚನೆಯ ಚರ್ಚೆಗಳು ಬಿರುಸುಗೊಂಡಿರುವ ಬೆನ್ನಲ್ಲೇ, ಸಾರಿಗೆ ಸಚಿವ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ರಾಮಲಿಂಗಾರೆಡ್ಡಿ (Ramalinga Reddy) ಅವರು ಅತ್ಯಂತ ಮಹತ್ವದ ಹೇಳಿಕೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಚಿವ ಸ್ಥಾನದ ಬೇಡಿಕೆಯೊಂದಿಗೆ ದೆಹಲಿಗೆ ತೆರಳಿರುವ ಶಾಸಕರ ನಡೆಗೆ ಅಸಮಾಧಾನ ವ್ಯಕ್ತಪಡಿಸಿದರು. ಪಕ್ಷದ ಶಿಸ್ತನ್ನು ಯಾರೂ ಮೀರಬಾರದು. ಪ್ರತಿಯೊಬ್ಬರೂ ಪಕ್ಷದ ಚೌಕಟ್ಟಿನೊಳಗೆ ಮಾತನಾಡಬೇಕು. ಪಕ್ಷಕ್ಕೆ ಗೌರವ ಕೊಡುವುದನ್ನು ಕಲಿಯಬೇಕು ಎಂದು ಕಿವಿಮಾತು ಹೇಳಿದ್ದಾರೆ. ಕೇವಲ ವೈಯಕ್ತಿಕ ಆಸೆಗಳಿಗಾಗಿ ಪಕ್ಷದ ವರ್ಚಸ್ಸಿಗೆ ಧಕ್ಕೆ ತರುವುದು ಸರಿಯಲ್ಲ ಎಂಬುದು ಅವರ ಮಾತಿನ ಆಶಯವಾಗಿತ್ತು.
ರಾಜ್ಯದಲ್ಲಿ ತೀವ್ರವಾಗಿ ಕಾಡುತ್ತಿರುವ ಎಲ್ಪಿಜಿ ಗ್ಯಾಸ್ ಸಮಸ್ಯೆಯಿಂದ (Auto LPG) ಕಂಗೆಟ್ಟಿರುವ ಆಟೋ ಚಾಲಕರ ನೆರವಿಗೆ ಧ್ರುವ ಸರ್ಜಾ (Dhruva Sarja) ಧಾವಿಸಿದ್ದು, ಬರೋಬ್ಬರಿ 25 ಲಕ್ಷ ರೂಪಾಯಿಗಳ ಆರ್ಥಿಕ ಸಹಾಯ ಮಾಡುವ ಮೂಲಕ ಸಮಾಜದ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
ಆಶಾ (Asha Bhosle) ಅವರು ಸಂಗೀತ ಲೋಕದ ಮತ್ತೊಬ್ಬ ಮಹಾನ್ ಕಲಾವಿದೆ ಲತಾ ಮಂಗೇಶ್ಕರ್ ಅವರ ಸಹೋದರಿ, ಆದರೆ ಈ ಇಬ್ಬರ ನಡುವಿನ ಅದ್ಭುತವಾದ ಸಂಬಂಧವನ್ನ ಅದೊಂದು ಘಟನೆ ಸ್ವಲ್ಪ ಹಾಳು ಮಾಡಿತ್ತು. ಅದೇನು? ಇಲ್ಲಿದೆ ನೋಡಿ.
12 ದಿನಗಳ ಸುದೀರ್ಘ ಸಭೆ, ಅಂತಿಮ ನಿರ್ಧಾರ: ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಹಣಗವಾಡಿ ಸಮೀಪವಿರುವ ಮಠದಲ್ಲಿ ಕಳೆದ 12 ದಿನಗಳಿಂದ ಧರ್ಮದರ್ಶಿ ಸಮಿತಿಯ ಮಹತ್ವದ ಸಭೆ ನಡೆಯುತ್ತಿತ್ತು. ಒಟ್ಟು 15 ಸದಸ್ಯರನ್ನೊಳಗೊಂಡ ಈ ಸಮಿತಿಯಲ್ಲಿ ಸುದೀರ್ಘ ಚರ್ಚೆಗಳು ನಡೆದವು. ಅಂತಿಮವಾಗಿ ಸಮಿತಿಯು ಶ್ರೀಗಳನ್ನು ಪೀಠದಿಂದ ಉಚ್ಚಾಟಿಸುವ ಕಠಿಣ ನಿರ್ಧಾರ ಕೈಗೊಂಡಿದೆ ಎಂದು ಸಮಿತಿ ಸದಸ್ಯ ಬಸವರಾಜ ದಿಂಡೂರು ಅಧಿಕೃತವಾಗಿ ಮಾಹಿತಿ ನೀಡಿದ್ದಾರೆ.
ರಾಜ್ಯ ರಾಜಕಾರಣದಲ್ಲಿ ಸದಾ ಮುಂಚೂಣಿಯಲ್ಲಿರುವ ಕೂಡಲಸಂಗಮದ ಜಯ ಮೃತ್ಯುಂಜಯ ಸ್ವಾಮೀಜಿ (Basavajaya Mrityunjaya Swamiji) ಅವರಿಗೆ ಸಂಬಂಧಿಸಿದ (Breaking) ವಿವಾದವೊಂದಕ್ಕೆ ಇದೀಗ ಭಾರಿ ತಿರುವು ಸಿಕ್ಕಿದೆ.
ಉಡುಪಿ ಜಿಲ್ಲೆಯ (Udupi) ಕುಂದಾಪುರ ತಾಲೂಕಿನ ಸರ್ಕಾರಿ ಶಾಲೆಯೊಂದು (Govt School) ತಂತ್ರಜ್ಞಾನದ ಬಳಕೆಯಲ್ಲಿ ಖಾಸಗಿ ಶಾಲೆಗಳಿಗೂ ಸವಾಲು ಹಾಕುವಂತಹ ಮಹತ್ತರ ಹೆಜ್ಜೆ ಇಟ್ಟಿದೆ. 111 ವರ್ಷಗಳ ಸುದೀರ್ಘ ಇತಿಹಾಸವಿರುವ ಬೈಂದೂರು ಸಮೀಪದ ವಂಡ್ಸೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಜ್ಯದಲ್ಲೇ ಮೊದಲ ಬಾರಿಗೆ 'ಜನರೇಟಿವ್ ಎಐ' ತಂತ್ರಜ್ಞಾನ ಆಧಾರಿತ ರೋಬೋಟ್ (Robot) ಶಿಕ್ಷಕಿಯನ್ನು ಪರಿಚಯಿಸಲಾಗಿದೆ.
ರಾಜ್ಯ ಕಾಂಗ್ರೆಸ್ನಲ್ಲಿ (Congress) ಆಂತರಿಕ ಶಿಸ್ತು ಕ್ರಮದ ಬಿಸಿ ಏರಿದ್ದು, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಸ್ಥಾನಕ್ಕೆ ನಜೀರ್ ಅಹ್ಮದ್ (Naseer Ahmed) ಅವರ ರಾಜೀನಾಮೆ (Resignation) ಪಡೆಯಲು ಹೈಕಮಾಂಡ್ (High Command) ಕಟ್ಟುನಿಟ್ಟಿನ ಸೂಚನೆ ನೀಡಿದೆ.
ಇರಾನ್ ಮತ್ತು ಅಮೆರಿಕ(Iran and America) ನಡುವಿನ ಉದ್ವಿಗ್ನತೆ ಮತ್ತಷ್ಟು ಹೆಚ್ಚುತ್ತಿರುವ ನಡುವೆ ಹೊಸ ಘಟನೆ ಬೆಳಕಿಗೆ ಬಂದಿದೆ. ಇರಾನ್ ಸರ್ಕಾರಿ ಮಾಧ್ಯಮಗಳು ಬಿಡುಗಡೆ ಮಾಡಿದ ವಿಡಿಯೋದಲ್ಲಿ, ಇರಾನ್ ನೌಕಾಪಡೆ ಅಮೆರಿಕದ ಯುದ್ಧ ನೌಕೆಗೆ ಎಚ್ಚರಿಕೆ ನೀಡುತ್ತಿರುವುದು ಕಾಣಿಸುತ್ತದೆ. ಈ ಘಟನೆ ಹಾರಮೋಜ್ ಜಲಸಂಧಿ(Strait of Hormuz) ಪ್ರದೇಶದಲ್ಲಿ ನಡೆದಿದೆ.
ಸಿಎಂ ಸಿದ್ದರಾಮಯ್ಯ (Cm siddaramaiah ) ಅಪರೂಪದ ಕ್ಷಣಕ್ಕೆ ಸಾಕ್ಷಿಯಾಗಿದ್ದಾರೆ. ತಮ್ಮ ಹೆಸರಿನಲ್ಲಿ ನಿರ್ಮಾಣ ಗೊಂಡಿರೋ ಸೇತುವೆಯನ್ನು ತಾವೇ ಉದ್ಘಾಟನೆ (Inaguration ) ಮಾಡಿದ್ದಾರೆ
ಮೈಸೂರಿನಲ್ಲಿ (Mysuru) ಮಾನವೀಯತೆಯನ್ನೇ ಮರೆಸುವಂತಹ ಆಘಾತಕಾರಿ ಘಟನೆಯೊಂದು (Shocking) ಬೆಳಕಿಗೆ ಬಂದಿದೆ. ಯುವಕನೊಬ್ಬನನ್ನು ಅಪಹರಿಸಿ, ಆತನಿಗೆ ಬಲವಂತವಾಗಿ ಮಂಗಳಮುಖಿಯ (Transgender) ವೇಷ ಹಾಕಿಸಿ ಹಣ ವಸೂಲಿ ದಂಧೆಗೆ ಬಳಸಿಕೊಂಡಿರುವ ಗಂಭೀರ ಆರೋಪ ಕೇಳಿಬಂದಿದೆ.
ಸಿಲಿಕಾನ್ ಸಿಟಿ ಬೆಂಗಳೂರಿನ(Bengaluru) ಶೇಷಾದ್ರಿಪುರದಲ್ಲಿ ಬೆಕ್ಕಿನ ಮರಿಗಳ ವಿಚಾರವಾಗಿ ಎರಡು ಕುಟುಂಬಗಳ ನಡುವೆ ಭಾರಿ ಜಗಳ ನಡೆದಿದೆ. ಒಂದು ಮನೆಯ ಹೆಣ್ಣು ಬೆಕ್ಕು ಹಾಗೂ ಮತ್ತೊಂದು ಮನೆಯ ಗಂಡು ಬೆಕ್ಕಿನ ಸಂಪರ್ಕದಿಂದ ಮರಿಗಳು ಜನಿಸಿದ್ದು, ಇದರಿಂದ ವಿವಾದ ನಡೆದಿದೆ.
ರಾಜ್ಯ ರಾಜಕಾರಣದಲ್ಲಿ ಸಚಿವ ಸಂಪುಟ ಪುನರಚನೆಯ (Cabinet Reshuffle) ಚರ್ಚೆಗಳು ಕಾವು ಪಡೆದುಕೊಂಡಿರುವ ಬೆನ್ನಲ್ಲೇ, ಸಚಿವ ಸ್ಥಾನದ ಆಕಾಂಕ್ಷಿ ಶಾಸಕರು ನವದೆಹಲಿಗೆ (Delhi) ಭೇಟಿ ನೀಡುತ್ತಿರುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು ಸಿಎಂ ಸಿದ್ದರಾಮಯ್ಯ (Cm Siddaramaiah) ಸಮರ್ಥಿಸಿಕೊಂಡಿದ್ದಾರೆ.
ಸಚಿವ ಸಂಪುಟ ಪುನರ್ರಚನೆಗೆ ಪಟ್ಟು ಹಿಡಿದಿರುವ ಕಾಂಗ್ರೆಸ್ನ(Congress) 25ಕ್ಕೂ ಹೆಚ್ಚು ಶಾಸಕರು ಹೈಕಮಾಂಡ್ ನಾಯಕರನ್ನು ಭೇಟಿ ಮಾಡಲು ದೆಹಲಿದೆ ಹೋಗಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಗೃಹ ಸಚಿವ ಜಿ ಪರಮೇಶ್ವರ್ (G. Parameshwara)ಪ್ರತಿಕ್ರಿಯೆ ನೀಡಿದ್ದು ಶಾಸಕರು ಸಮರ್ಥರಾಗಿದ್ದು ಸಚಿವ ಸ್ಥಾನ ಕೇಳುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು ತಿಳಿಸಿದರು.
ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡಕ್ಕೆ ಇರುವ ಅಭಿಮಾನಿಗಳ (Fans) ಬಳಗ ಎಷ್ಟು ದೊಡ್ಡದು ಎಂಬುದು ಎಲ್ಲರಿಗೂ (Viral News) ತಿಳಿದಿರುವ ವಿಚಾರ. ತಂಡ ಸೋಲಲಿ ಅಥವಾ ಗೆಲ್ಲಲಿ, ಆರ್ಸಿಬಿ ಮೇಲಿರುವ ಪ್ರೀತಿ ಮಾತ್ರ ಅಭಿಮಾನಿಗಳಲ್ಲಿ ಕಿಂಚಿತ್ತೂ ಕಡಿಮೆಯಾಗುವುದಿಲ್ಲ. ಇದಕ್ಕೆ ಸಾಕ್ಷಿ ಎಂಬಂತೆ, ಈಗ ದಂಪತಿಯೊಬ್ಬರು ತಮ್ಮ ಮಗುವಿನ ಹೆಸರನ್ನು ಬಹಿರಂಗಪಡಿಸಲು ಆರ್ಸಿಬಿ ಜೆರ್ಸಿಯನ್ನು ಬಳಸುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.