ರಾಜ್ಯ ರಾಜಕಾರಣದಲ್ಲಿ (Karnataka Politics) ಭಾರಿ ಕುತೂಹಲ ಮೂಡಿಸಿರುವ ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆಗೆ (Cabinet Expansion) ಕಾಲ ಕೂಡಿಬಂದಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ನೇತೃತ್ವದ ಸರ್ಕಾರದ ಸಂಪುಟ ವಿಸ್ತರಣೆ ಪ್ರಕ್ರಿಯೆ ಅಂತಿಮ ಹಂತಕ್ಕೆ ತಲುಪಿದ್ದು, ಬರುವ ಸೋಮವಾರ ಅಂದರೆ ಜುಲೈ 20 ರಂದು ಹೊಸ ಸಚಿವರ ಪ್ರಮಾಣ ವಚನ ಕಾರ್ಯಕ್ರಮ ನಡೆಯುವ ಬಲವಾದ ಸಾಧ್ಯತೆಗಳಿವೆ.
ರಾಜ್ಯ ರಾಜಧಾನಿಯ (Bengaluru) ಸಾರ್ವಜನಿಕರೇ ಗಮನಿಸಿ. ಬೆಂಗಳೂರು ಜಲಮಂಡಳಿ (BWSSB) ವತಿಯಿಂದ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಇಂದು (ಜುಲೈ 16) ನಗರದ ಪ್ರಮುಖ ಪ್ರದೇಶಗಳಲ್ಲಿ ಕಾವೇರಿ ನೀರು (Cauvery Water) ಸರಬರಾಜಿನಲ್ಲಿ ಭಾರಿ ವ್ಯತ್ಯಯ ಉಂಟಾಗಲಿದೆ.
ಬೆಳಗ್ಗಿನ ಉಪಹಾರ (Breakfast Recipe) ಯಾವಾಗಲೂ ವಿಭಿನ್ನವಾಗಿದ್ದರೆ ಮನೆ ಮಂದಿಯೂ ಇಷ್ಟಪಟ್ಟು ಸವಿಯುತ್ತಾರೆ. ಹೆಚ್ಚಾಗಿ ಮನೆಯಲ್ಲಿ ಇಡ್ಲಿ ದೋಸೆ ತಯಾರಿಸುತ್ತಾರೆ. ಅದರೊಂದಿಗೆ ವಡೆ ತಯಾರಿಸಿದರೆ ಉಪಹಾರದ ಮಜವೇ ಬೇರೆ. ಯಾವಾಗಲೂ ಸಾಮಾನ್ಯ ವಡೆ ತಯಾರಿಸುವ ಬದಲು ಒಮ್ಮೆ ಈ ಅಲಸಂಡೆ ಕಾಳಿನ ವಡೆ (Black Eyed Peas Vada) ಟ್ರೈ ಮಾಡಿ.
ರಾಜ್ಯದ ಸಾರ್ವಜನಿಕರಿಗೆ ಕಂದಾಯ ಇಲಾಖೆಯು (Revenue Department) ಇಂದಿನಿಂದಲೇ (ಜುಲೈ 16) ಅನ್ವಯವಾಗುವಂತೆ ಅತ್ಯಂತ ಮಹತ್ವದ ಕೊಡುಗೆಯೊಂದನ್ನು ನೀಡಿದೆ. ಇನ್ಮುಂದೆ ಕರ್ನಾಟಕದಲ್ಲಿ ಶಾಶ್ವತ ನಿವಾಸ ಪ್ರಮಾಣ ಪತ್ರ (Permanent Resident Certificate) ಪಡೆಯಲು ಬಯಸುವ ನಾಗರಿಕರು ಇಂದಿನಿಂದಲೇ ಅಧಿಕೃತವಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಜಗತ್ತಿನಾದ್ಯಂತ ಅತಿ ಹೆಚ್ಚು ಜನಪ್ರಿಯತೆ ಪಡೆದಿರುವ ಇನ್ಸ್ಟಂಟ್ ಮೆಸೇಜಿಂಗ್ ಆ್ಯಪ್ ವಾಟ್ಸಾಪ್ (WhatsApp), ಬಳಕೆದಾರರ ದಿನನಿತ್ಯದ ಸಂವಹನವನ್ನು (Tech Tips) ಸುಲಭಗೊಳಿಸಲು ನಿರಂತರವಾಗಿ ಹೊಸ ಹೊಸ ಫೀಚರ್ಗಳನ್ನು ಪರಿಚಯಿಸುತ್ತಲೇ ಇರುತ್ತದೆ.
ಬೆಂಗಳೂರು: ಅಮೆರಿಕದ ಪ್ರವಾಸಿ ಮಹಿಳೆಯೊಬ್ಬರ ಮೇಲೆ ಕೊಡಗಿನ ಹೋಂ ಸ್ಟೇ (home stay) ಒಂದರಲ್ಲಿ ನಡೆದಿದೆ ಎನ್ನಲಾದ ಅತ್ಯಾಚಾರ ಪ್ರಕರಣದಲ್ಲಿ, ಹೋಂ ಸ್ಟೇ ಮಾಲೀಕರನ್ನು (owner) ಅಕ್ರಮವಾಗಿ (illegal) ಬಂಧಿಸಿದ್ದಕ್ಕೆ ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ( high court) ಚಾಟಿ ಬೀಸಿದೆ.
ಹಿಂದೂ ಧರ್ಮ (Hindu Culture) ಮತ್ತು ಭಾರತೀಯ ಸಂಸ್ಕೃತಿಯಲ್ಲಿ ವಿವಾಹ, ಪೂಜೆ ಪುನಸ್ಕಾರಗಳು ಸೇರಿದಂತೆ ಯಾವುದೇ ಧಾರ್ಮಿಕ ಕಾರ್ಯಕ್ರಮಗಳಿರಲಿ (Interesting Facts), ಪತ್ನಿಗೆ (Wife) ಯಾವಾಗಲೂ ಪತಿಯ ಎಡಭಾಗದಲ್ಲೇ ಸ್ಥಾನ ನೀಡಲಾಗುತ್ತದೆ. ಇಂದಿನ ಆಧುನಿಕ ಜಗತ್ತಿನಲ್ಲಿ ಅನೇಕರು ಇದನ್ನು ಕೇವಲ ಒಂದು ಸಾಂಪ್ರದಾಯಿಕ ಆಚಾರ ಎಂದು ಭಾವಿಸುತ್ತಾರೆ.
ಎಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಪದವಿ ಕೋರ್ಸ್ಗಳ ಪ್ರವೇಶಾತಿ ಬಯಸಿದ್ದ ವಿದ್ಯಾರ್ಥಿಗಳಿಗೆ ಮಹತ್ವದ ಸುದ್ದಿಯೊಂದು ಹೊರಬಿದ್ದಿದೆ. ಪ್ರಸಕ್ತ ಸಾಲಿನ ಮೊದಲ ಸುತ್ತಿನ ಸೀಟು ಹಂಚಿಕೆಯ ಅಂತಿಮ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಬುಧವಾರ ಅಧಿಕೃತವಾಗಿ ಪ್ರಕಟಿಸಿದೆ.
ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆಗೆ ನೈತಿಕ ಹೊಣೆಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ, ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಜಂತರ್ ಮಂತರ್ನಲ್ಲಿ ಪ್ರತಿಭಟನೆ ನಡೆಸುತ್ತಿದೆ. ಈ ಪ್ರತಿಭಟನೆಯ ಭಾಗವಾಗಿರುವ ಸಾಮಾಜಿಕ ಕಾರ್ಯಕರ್ತ ಸೋನಮ್ ವಾಂಗ್ಚುಕ್ (Sonam Wangchuk), ಕಳೆದ 18 ದಿನಗಳಿಂದ ಆಮರಣ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ. ಉಪವಾಸ ಸತ್ಯಾಗ್ರಹ ಕೈಬಿಡುವಂತೆ ಮನವಿ ಮಾಡಿ ತಿರುವನಂತಪುರಂ ಕಾಂಗ್ರೆಸ್ ಸಂಸದ ಶಶಿ ತರೂರ್ (Shashi Tharoor) ವಾಂಗ್ಚುಕ್ ಅವರಿಗೆ ಬಹಿರಂಗ ಪತ್ರ ಬರೆದಿದ್ದಾರೆ.
ಸ್ಮಾರ್ಟ್ಫೋನ್ನಲ್ಲಿ ಒಂದು ಕ್ಲಿಕ್ ಮಾಡಿದರೆ ಸಾಕು ಮನೆಗೆ ಬೇಕಾದ ಹಾಲು, ತರಕಾರಿ, ದಿನಸಿ ಪದಾರ್ಥಗಳು ಹತ್ತೇ ನಿಮಿಷದಲ್ಲಿ ಕೈಸೇರುತ್ತವೆ. ಆದರೆ, ದಿಢೀರನೆ ಅಡುಗೆ ಅನಿಲ (cylinder) ಖಾಲಿಯಾದರೆ ಏನು ಮಾಡುವುದು? ಎಂಬ ಆತಂಕ ಇನ್ಮುಂದೆ ಬೇಡ. ಏಕೆಂದರೆ ಭಾರತದಲ್ಲೇ ಮೊದಲ ಬಾರಿಗೆ ಆ್ಯಪ್ ಮೂಲಕವೇ ನೇರವಾಗಿ ನಿಮ್ಮ ಮನೆಬಾಗಿಲಿಗೆ ಎಲ್ಪಿಜಿ ಸಿಲಿಂಡರ್ ತಲುಪಿಸುವ ಹೊಸ ಸೇವೆಗೆ ಸ್ವಿಗ್ಗಿ ಇನ್ಸ್ಟಾಮಾರ್ಟ್ (Instamart) ಮುನ್ನುಡಿ ಬರೆದಿದೆ.
ಸಾಮಾನ್ಯವಾಗಿ ಬಂಗಾರ, ಬೆಳ್ಳಿ ಅಥವಾ ನಗದು ಹಣವನ್ನು ಕದಿಯುವ ಕಳ್ಳರ ಬಗ್ಗೆ ಕೇಳಿರುತ್ತೇವೆ. ಆದರೆ, ಈಗ ಇಳುವರಿ ಬಂದಿರುವ (Theft) ರೈತರ (Crime) ಬೆಳೆಗಳ (Shocking)ಮೇಲೆಯೇ ಕಳ್ಳರ ಕಣ್ಣು ಬಿದ್ದಿದೆ.
ಬಾಲಿವುಡ್ (Bollywood) ಸೂಪರ್ಸ್ಟಾರ್ ಆಮೀರ್ ಖಾನ್ (Aamir Khan) ಅವರು ಇತ್ತೀಚೆಗಷ್ಟೇ ಗೌರಿ ಸ್ಕ್ರಾಟ್ ಅವರ ಜೊತೆ ಮೂರನೇ ವಿವಾಹವಾದ ಬೆನ್ನಲ್ಲೇ ಅವರ ವೈಯಕ್ತಿಕ ಜೀವನ ದೊಡ್ಡ ವಿವಾದದ ಕೇಂದ್ರಬಿಂದುವಾಗಿದೆ.
ಆಗುಂಬೆ ಘಾಟ್ ಪ್ರವಾಸ ಕೈಗೊಂಡಿರುವ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ (Satish Jarkiholi) ಅವರು ರಸ್ತೆ ಕಾಮಗಾರಿಗಳ ಪ್ರಗತಿ ವೀಕ್ಷಣೆ ಹಾಗೂ ಘಾಟಿಯ ಅಪಾಯಕಾರಿ ತಿರುವುಗಳ ಸ್ಥಳ ಪರಿಶೀಲನೆ ನಡೆಸಿದರು.
ಭಾರತವನ್ನು ಜಾಗತಿಕ ಮಟ್ಟದ ಎಲೆಕ್ಟ್ರಾನಿಕ್ಸ್ ಉತ್ಪಾದನಾ ಹಬ್ ಆಗಿ ರೂಪಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮತ್ತೊಂದು ಐತಿಹಾಸಿಕ ಹೆಜ್ಜೆ ಇಟ್ಟಿದೆ. ಕೇಂದ್ರ ಸಚಿವ ಸಂಪುಟವು ಇವತ್ತು ಅನುಮೋದನೆ ನೀಡಿರುವ ಒಟ್ಟು 2.19 ಲಕ್ಷ ಕೋಟಿ ರೂಪಾಯಿ ವೆಚ್ಚದ ಏಳು ಪ್ರಮುಖ ಯೋಜನೆಗಳ ಪೈಕಿ, ಎಲೆಕ್ಟ್ರಾನಿಕ್ಸ್ ಕ್ಷೇತ್ರಕ್ಕೆ ಹೊಸ ಚೈತನ್ಯ ನೀಡಬಲ್ಲ ಮೊಬೈಲ್ (Mobile) ಪಿಎಲ್ಐ 2.0 (ಮೂಲ ಉತ್ಪಾದನಾ ಪ್ರೋತ್ಸಾಹಕ - PLI 2.0) ಯೋಜನೆ ಅತ್ಯಂತ ಗಮನ ಸೆಳೆದಿದೆ.
ದೊಡ್ಡ ಕಂಪನಿಗಳಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ನೂರಾರು ವಿದ್ಯಾವಂತ ಯುವಕ-ಯುವತಿಯರಿಗೆ (Scam) ಲಕ್ಷಾಂತರ ರೂಪಾಯಿ ವಂಚಿಸುತ್ತಿದ್ದ ದೊಡ್ಡ ಜಾಲವೊಂದನ್ನು (Job Scam) ಬೆಂಗಳೂರಿನ (Crime) ವೈಟ್ಫೀಲ್ಡ್ ವಿಭಾಗದ ಪೊಲೀಸರು ಯಶಸ್ವಿಯಾಗಿ ಪತ್ತೆಹಚ್ಚಿದ್ದಾರೆ.
ಅಮೆರಿಕದ ಯುಟಾ (Utah) ಪ್ರಾಂತ್ಯದ ಶಾಪಿಂಗ್ ಮಾಲ್ ಒಂದರಲ್ಲಿ ಧರ್ಮದ ಹೆಸರಿನಲ್ಲಿ ಭೀಕರ ಹಲ್ಲೆ ನಡೆದಿದೆ. ಭಾರತ ಮೂಲದ ಮುಸ್ಲಿಂ (Muslim) ಯುವಕನೊಬ್ಬನನ್ನು ಗುರಿಯಾಗಿಸಿಕೊಂಡು ಅತ್ಯಂತ ಕ್ರೂರವಾಗಿ ಬರೋಬ್ಬರಿ 15 ಬಾರಿ ಚಾಕು ಇರಿದಿರುವ ಘಟನೆ ವೆಸ್ಟ್ ವ್ಯಾಲಿ ಸಿಟಿಯ ವ್ಯಾಲಿ ಫೇರ್ ಮಾಲ್ನಲ್ಲಿ ನಡೆದಿದೆ.
ಭಾರತದಲ್ಲಿ ಒಟಿಟಿ (OTT) ಪ್ಲಾಟ್ಫಾರ್ಮ್ಗಳ ಮೇಲೆ ನಿಯಂತ್ರಣ ಹೇರಲು ಕೇಂದ್ರ ಸರ್ಕಾರ ಮತ್ತೊಂದು ಗಂಭೀರ ಹೆಜ್ಜೆ ಇಟ್ಟಿದ್ದು, ಇಂಟರ್ನೆಟ್ನಲ್ಲಿ ಬಿಡುಗಡೆಯಾಗುವ ಚಲನಚಿತ್ರಗಳು ಹಾಗೂ ವೆಬ್ ಸರಣಿಗಳನ್ನು (Big News) ಇನ್ಮುಂದೆ ಸೆನ್ಸಾರ್ ಮಂಡಳಿಯ (CBFC) ವ್ಯಾಪ್ತಿಗೆ ತರಲು ಚಿಂತನೆ ನಡೆಸಿದೆ.
ಕರ್ನಾಟಕದಲ್ಲಿ ವರುಣನ (summer) ಅಬ್ಬರ ಸಂಪೂರ್ಣವಾಗಿ ತಣ್ಣಗಾಗಿದ್ದು, ದಿನದಿಂದ ದಿನಕ್ಕೆ ಬಿಸಿಲಿನ ತೀವ್ರತೆ ಮಿತಿಮೀರುತ್ತಿದೆ. ಮಳೆಗಾಲದ (monsoon) ನಡುವೆಯೂ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಸೂರ್ಯನ ಶಾಖ ಜನರನ್ನು ಕಂಗಾಲಾಗಿಸಿದೆ.
ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಸಹೋದರಿ ಮಹಾದೇವಿ ಹಾಗೂ ಅವರ ಪತಿ, ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ಡಾ. ವೈ. ಮಂಜುನಾಥ್ ಅವರಿಗೆ ಕರ್ನಾಟಕ ಹೈಕೋರ್ಟ್ನಿಂದ (High Court) ತಾತ್ಕಾಲಿಕ ರಿಲೀಫ್ ಸಿಕ್ಕಿದೆ.
ಬೆಂಗಳೂರಿನಲ್ಲಿ ಈ ಯೋಜನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ನಡೆಸಿದ ಸುದ್ದಿಗೋಷ್ಠಿಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ, (HD Kumaraswamy) ರಾಷ್ಟ್ರ ರಾಜಧಾನಿಯಲ್ಲಿ ತುರ್ತು ಪತ್ರಿಕಾಗೋಷ್ಠಿ ನಡೆಸಿದ್ದಾರೆ
ಸೂಕ್ತ ದಾಖಲೆಗಳಿಲ್ಲದೆ ಅಕ್ರಮವಾಗಿ ಬಂದು ಸಿಂಧನೂರಿನಲ್ಲಿ ತಂಗಿದ್ದ ಬಾಂಗ್ಲಾದೇಶದ ಪ್ರಜೆಯೊಬ್ಬನಿಗೆ (Crime) ಸ್ಥಳೀಯ ನ್ಯಾಯಾಲಯವು (Raichuru) ಮೂರು ವರ್ಷಗಳ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ಮಹತ್ವದ ತೀರ್ಪು ನೀಡಿದೆ.
ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆ ವತಿಯಿಂದ 2025-26ನೇ ಸಾಲಿನ ಪರಿಶಿಷ್ಟ ಜಾತಿ ವಿಶೇಷ ಘಟಕ ಯೋಜನೆಯಡಿ ರಾಜ್ಯದ ಪರಿಶಿಷ್ಟ ಜಾತಿಯ ಸೈಕಲ್ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಅಂತರರಾಷ್ಟ್ರೀಯ ಗುಣ ಮಟ್ಟದ ಸ್ಪರ್ಧಾತ್ಮಕ ಸೈಕಲ್ಗಳನ್ನು (cyclists) ಹಾಗೂ ಸೈಕಲ್ ಬಿಡಿ ಭಾಗಗಳನ್ನು ಸರ್ಕಾರದಿಂದ ಉಚಿತವಾಗಿ ವಿತರಿಸಲಾಗುತ್ತಿದೆ ಎಂದು ಉಪ ಮುಖ್ಯಮಂತ್ರಿಗಳು ಹಾಗೂ ಕಂದಾಯ ಮತ್ತು ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆ ಸಚಿವರಾದ ಡಾ.ಜಿ. ಪರಮೇಶ್ವರ್ (DCM DR G Parameshwara) ತಿಳಿಸಿದರು.
ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂ (Chinnaswamy stadium stampede Case) ಕಾಲ್ತುಳಿತ ಪ್ರಕರಣ ಸಂಬಂಧ ಐಪಿಎಸ್ ಅಧಿಕಾರಿಗಳಿಗೆ ರಾಜ್ಯ ಸರ್ಕಾರ ಕ್ಲೀನ್ಚಿಟ್ ನೀಡಿರುವ ಬಗ್ಗೆ ಪ್ರತಿಕ್ರಿಯಿಸಿರುವ ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್ (R Ashok),...
ಅವರ ಪತ್ನಿ ವಿಜಯಲಕ್ಷ್ಮೀ (Vijayalakshmi Darshan) ಅವರು ಇನ್ಸ್ಟಾಗ್ರಾಮ್ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ವಿಡಿಯೋವೊಂದು ಈಗ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ.
ರಾಮ ಜನ್ಮಭೂಮಿ ಮಂದಿರದ (Ram Mandir) ಕಾಣಿಕೆ ಪೆಟ್ಟಿಗೆಯಿಂದ ದೇಣಿಗೆ ಹಣ ಲೂಟಿ ಮಾಡಿರುವ ಗಂಭೀರ ಹಗರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದ (SIT) ವರದಿ ಸಲ್ಲಿಕೆಗೆ ಕ್ಷಣಗಣನೆ ಆರಂಭವಾಗಿದೆ.
ದೆಹಲಿಯಲ್ಲಿ ನಡೆದ ಕಾವೇರಿ (Cauvery River) ನೀರು ನಿಯಂತ್ರಣ ಸಮಿತಿ (CWRC) ಸಭೆಯಲ್ಲಿ ಕುಡಿಯುವ ನೀರನ್ನು ಕಾಯ್ದಿರಿಸುವಂತೆ ಮಾತ್ರ ಆದೇಶ ಹೊರಬಿದ್ದಿದೆ ಎಂದು ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಅವರು (Ramalinga Reddy) ಸ್ಪಷ್ಟಪಡಿಸಿದ್ದಾರೆ.
ನಾಲ್ಕು ಅಂತಸ್ತಿನ ವಸತಿ ಸಮುಚ್ಚಯದ ಪಾರ್ಕಿಂಗ್ ಏರಿಯಾದಲ್ಲಿ ಆಕಸ್ಮಿಕವಾಗಿ ಕಾಣಿಸಿಕೊಂಡ ಬೆಂಕಿ ಇಡೀ ಕಟ್ಟಡವನ್ನು ಆವರಿಸಿಕೊಂಡಿದ್ದರಿಂದ, ದಟ್ಟ ಹೊಗೆಯಿಂದಾಗಿ ಉಸಿರುಗಟ್ಟಿ ಇಬ್ಬರು ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ನೋಯ್ಡಾದ (noida) ಮಾಮುರಾ ಗ್ರಾಮದಲ್ಲಿ ನಡೆದಿದೆ.
ಸಿಲಿಕಾನ್ ಸಿಟಿ ಜನರಿಗೆ ಸದ್ಯಕ್ಕಿದು ಮಳೆಗಾಲವೋ ಅಥವಾ ಬೇಸಿಗೆ ಕಾಲವೋ ಎಂಬ ಅನುಮಾನ ಕಾಡತೊಡಗಿದೆ. ಜುಲೈ ತಿಂಗಳು ಅರ್ಧ ಕಳೆದರೂ ವರುಣನ (monsoon) ಸುಳಿವೇ ಇಲ್ಲದಂತಾಗಿದ್ದು, ಇತ್ತ ತಾಪಮಾನ ಮಾತ್ರ ದಿನದಿಂದ ದಿನಕ್ಕೆ ಗಣನೀಯವಾಗಿ ಏರಿಕೆಯಾಗುತ್ತಿದೆ. ಬೆಂಗಳೂರು ( Bengaluru) ನಗರದಲ್ಲಿ ಬರೋಬ್ಬರಿ 112 ವರ್ಷಗಳ ಹಿಂದಿನ ಗರಿಷ್ಠ ಉಷ್ಣಾಂಶದ ದಾಖಲೆಯೊಂದು ಈ ಜುಲೈನಲ್ಲಿ ಮುರಿದುಬಿದ್ದಿದೆ.
ತಮಿಳುನಾಡಿನ ಮುಖ್ಯಮಂತ್ರಿ ಹಾಗೂ ದಕ್ಷಿಣ ಭಾರತದ ಖ್ಯಾತ ನಟ ದಳಪತಿ ವಿಜಯ್ ಅಭಿನಯದ ಕೊನೆಯ ಚಿತ್ರ 'ಜನನಾಯಗನ್' (Jana Nayagan) ಸಿನಿಮಾದ ಜಾಗತಿಕ ಬಿಡುಗಡೆಯ ದಿನಾಂಕ ಕೊನೆಗೂ ನಿಕ್ಕಿಯಾಗಿದೆ.
ರೈತರು ಹೋರಾಟ ಧರಣಿ ಬಿಟ್ಟು ನಿಮ್ಮ ಬದುಕು ಕಟ್ಟಿಕೊಳ್ಳಿ. ರಾಜಕೀಯಕ್ಕಾಗಿ ಇವರು ನಿಮ್ಮನ್ನು ಬಲಿ ಕೊಡುತ್ತಿದ್ದಾರೆ ಎಂದು ಸಿಎಂ ಡಿಕೆ ಶಿವಕುಮಾರ್ (DK Shivakumar) ಅವರು ರೈತರಿಗೆ ಮನವಿ ಮಾಡಿದ್ದಾರೆ.
ಬಿಡದಿ ಟೌನ್ಶಿಪ್ (Bidadi Township) ವಿಚಾರವಾಗಿ ರಾಜಕೀಯ ಜಟಾಪಟಿ ಜೋರಾಗಿದೆ. ಅದರಲ್ಲೂ ಸಿಎಂ ಡಿಕೆ ಶಿವಕುಮಾರ್ (DK Shivakumar) ಹಾಗೂ ಹೆಚ್ಡಿ ಕುಮಾರಸ್ವಾಮಿ ನಡುವೆ ವಾಕ್ಸಮರ ಮುಂದುವರೆದಿದೆ.
ಮುಂಗಾರು ಮಳೆಯ ತೀವ್ರ ಹಿನ್ನಡೆಯಿಂದಾಗಿ ಕರ್ನಾಟಕದಲ್ಲಿ ಕಾವೇರಿ (Cauvery River) ಹರಿಯುವ ಜಿಲ್ಲೆಗಳು ಹಿಂದೆಂದೂ ಕಾಣದ ನೀರಿನ ಅಭಾವಕ್ಕೆ ಸಿಲುಕಿದ್ದು, ಪರಿಸ್ಥಿತಿ ತೀರಾ ಕಠಿಣವಾಗಿದೆ.
ಬೆಂಗಳೂರು: ಬಿಡದಿ ಟೌನ್ಶಿಪ್ (Bidadi Township) ಯೋಜನೆಗೆ ಸಂಬಂಧಿಸಿದಂತೆ ಪರ-ವಿರೋಧ ಹೋರಾಟಗಳು ತೀವ್ರ ಸ್ವರೂಪ ಪಡೆದುಕೊಳ್ಳುತ್ತಿರುವ ಬೆನ್ನಲ್ಲೇ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (Chief Minister D.K. Shivakumar) ಅವರು ಯೋಜನೆಗೆ ಎರಡು ತಿಂಗಳ...
ಬಿಡದಿ ಉಪನಗರ ಯೋಜನೆಗೆ ಸಂಬಂಧಿಸಿದಂತೆ ಅಧಿಕಾರಿಗಳ ಮೇಲಾದ ದೌರ್ಜನ್ಯ ಮತ್ತು ಸ್ಥಳೀಯ ಪ್ರತಿಭಟನೆಗಳ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (Dk Shivakumar) ಅವರು ತೀವ್ರ ಆಕ್ರೋಶ ಹಾಗೂ ಬೇಸರ ವ್ಯಕ್ತಪಡಿಸಿದ್ದಾರೆ.
ರಾಜ್ಯದಲ್ಲಿ ನೈಋತ್ಯ ಮುಂಗಾರು(Monsoon rain) ಸದ್ಯ ತೀರಾ ದುರ್ಬಲಗೊಂಡಿದ್ದು, ಇನ್ನೊಂದು ವಾರಗಳ ಕಾಲ ಒಣಹವೆ (hot weather) ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕೇಂದ್ರ ಕಾರಾಗೃಹದ (Central Jail) ಎತ್ತರದ ಗೋಡೆ ಜಿಗಿದು ಮಧ್ಯರಾತ್ರಿ ಸಿನಿಮಾ ಶೈಲಿಯಲ್ಲಿ ಪರಾರಿಯಾಗಿದ್ದ (Escape) ಪ್ರಕರಣಕ್ಕೆ ಸಂಬಂಧಪಟ್ಟಂತೆ ಗೃಹ ಸಚಿವ ಹಾಗೂ ಜಿಲ್ಲೆ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಪ್ರತಿಕ್ರಿಯೆ ನೀಡಿದ್ದಾರೆ.
ಐತಿಹಾಸಿಕ ನಗರಿ ವಿಜಯಪುರದಲ್ಲಿ ಜರುಗಿದ ಪ್ರಸಿದ್ಧ ಶ್ರೀ ದುರ್ಗಾದೇವಿ ಜಾತ್ರಾ ಮಹೋತ್ಸವದಲ್ಲಿ ಈ ಬಾರಿ ಬಾಲಿವುಡ್ನ (Bollywood) ಹಿರಿಯ ನಟ ಹಾಗೂ ‘ಹೀರೋ ನಂಬರ್ ಒನ್’ ಖ್ಯಾತಿಯ ಗೋವಿಂದ (Actor Govinda) ಅವರ ಭರ್ಜರಿ ನೃತ್ಯ ಹೊಸ ಕಳೆ ತಂದಿದೆ.